Tag: bigg boss kannada season 9

  • Navaratri Festival – ನವರಾತ್ರಿಯ ಉಪವಾಸ ಮಾಡುವವರಿಗೆ ಇದು ಗೊತ್ತಿರಲೇ ಬೇಕು..! ಇಲ್ಲಿದೆ ಮಾಹಿತಿ

    navaratri celebration kannada

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ನವರಾತ್ರಿ(Navaraatri) ಯಲ್ಲಿ ಸಾತ್ವಿಕ ಆಹಾರವನ್ನು ಸೇವಿಸುವುದರ ಅನುಕೂಲದ ಬಗ್ಗೆ ಮಾಹಿತಿಯನ್ನು ತಿಳಿಸಿ ಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ನವರಾತ್ರಿಯ 9 ದಿನ ಸಾತ್ವಿಕ ಆಹಾರ ಸೇವಿಸುವುದು ಒಳ್ಳೆಯದು : ನವರಾತ್ರಿಯ ಹಬ್ಬದ ಸಮಯದಲ್ಲಿ, ಅನೇಕ ಜನರು ಉಪವಾಸಗಳನ್ನು ಆಚರಿಸುವುದು ಸಾಮಾನ್ಯವಾಗಿದೆ ಮತ್ತು ಅವರು

    Read more..


  • ಗೃಹ ಲಕ್ಷ್ಮಿಯರಿಗೆ ದಸರಾ ಹಬ್ಬದ ಬಂಪರ್ ಗಿಫ್ಟ್‌ : ‘ಉಚಿತ ಗ್ಯಾಸ್‌’ ಸಂಪರ್ಕಕ್ಕೆ ಅರ್ಜಿ ಆಹ್ವಾನ, ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನ

    ujwala free gas apply

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಮಹಿಳೆಯರಿಗೋಸ್ಕರ ಒಂದು ಗುಡ್ ನ್ಯೂಸ್ ಅದೇನೆಂದರೆ, ಉಜ್ವಲ ಯೋಜನೆ(Ujwala scheme)ಯಡಿ ಉಚಿತ LPG(Free LPG) ಸಂಪರ್ಕ ಪಡೆಯದೇ ವಂಚಿತರಾದ ಮಹಿಳೆಯರಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಸಿಗಲಿದೆ. ಆನ್ಲೈನ್ ಅಥವಾ ಆಫ್ ಲೈನ್ ಮೂಲಕ ತಾವು ಅರ್ಜಿಯನ್ನು ಸಲ್ಲಿಸಬಹುದು, ಅದು ಹೇಗೆ ಎಂದು ತಿಳಿಯಲು ನಮ್ಮ ಲೇಖನವನ್ನು ಕೊನೆಯವರೆಗೂ ಓದಿ ಮಾಹಿತಿಯನ್ನು ತಿಳಿದುಕೊಳ್ಳಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ

    Read more..


  • BiggBoss Kannada – ಮೊದಲ ವಾರದಲ್ಲೇ ಕನ್ನಡಿಗರ ಮನ ಗೆದ್ದ ಡ್ರೋನ್ ಪ್ರತಾಪ್, ಸ್ನೇಕ್ ಶಾಮ್ ಮನೆಯಿಂದ ಔಟ್

    will drone prathap be the winner

    ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10(BigBoss season -10) ಅಕ್ಟೋಬರ್ 8 ರಂದು ಪ್ರಾರಂಭವಾಗಿದ್ದು. ಈ ಬಾರಿ ಬಿಗ್ ಬಾಸ್ ಮನೆಗೆ ಎಲ್ಲಾ ಹೊಸ ಸ್ಪರ್ಧಿಗಳೇ ಒಂದೇ ಸಲ ಎಂಟ್ರಿ ಕೊಟ್ಟಿದ್ದಾರೆ. ಅಲ್ಲದೆ ಈ ಬಾರಿಯ ರಿಯಾಲಿಟಿ ಶೋ ಸೀಸನ್ 10 ಆಗಿರುವುದರಿಂದ ಸ್ವಲ್ಪ ವಿಭಿನ್ನತೆ ಮತ್ತು ವಿಶೇಷತೆಯನ್ನು ಹೊಂದಿದೆ. ಬಿಗ್‌ಬಾಸ್‌ ಸೀಸನ್‌ 10 ರ ಮೊದಲ ವೀಕೆಂಡ್‌ ಎಪಿಸೋಡ್‌ ಕಿಚ್ಚನ ಜೊತೆ ಮುಖಾಮುಖಿಯಲ್ಲಿ ನಡೆದಿದೆ. ಮೊದಲಿನಿಂದಲೂ ಸೈಲೆಂಟ್ ಆಗಿದ್ದ ಡ್ರೋನ್

    Read more..


  • Business Loan – ಯಾವುದೇ ಗ್ಯಾರೆಂಟಿ ಇಲ್ಲದೇ ರೂ. 50,000/- ಸಾಲ ಸೌಲಭ್ಯ – ಇಲ್ಲಿದೆ ಕಂಪ್ಲೀಟ್ ಮಾಹಿತಿ

    loan with less interest from govt

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಪಿ ಎಂ ಸ್ವನಿಧಿ ಯೋಜನೆ( PM Swanidhi scheme) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೀವೇನಾದರೂ ಸಣ್ಣ ವ್ಯಾಪಾರ ಮಾಡುತ್ತಿರುವವರಾಗಿದ್ದರೆ, ನಿಮ್ಮ ವ್ಯಾಪಾರವನ್ನು ಉತ್ತಮವಾಗಿ ವಿಸ್ತರಿಸಬೇಕು, ಹೆಚ್ಚಿನ ಮಟ್ಟದಲ್ಲಿ ಲಾಭವನ್ನು ತೆಗೆದುಕೊಳ್ಳಬೇಕು ಎಂದು ಯೋಚನೆ ಮಾಡುತೀದ್ದರೆ, ಮತ್ತು ಸಾಲದ ಬಗ್ಗೆ ಯೋಚನೆ ಮಾಡುತ್ತಿದ್ದೀರಿಯೇ, ಹಾಗಾದ್ರೆ ನಿಮಗಾಗಿಯೇ ಅಂತೆಯೇ ಮೋದಿ ಸರ್ಕಾರವು ಪ್ರಧಾನಮಂತ್ರಿ ಸ್ವನಿಧಿ ಯೋಜನೆಯನ್ನು ಪ್ರಾರಂಭಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು

    Read more..


  • ಬಿಗ್ ಬ್ರೇಕಿಂಗ್ : ಈ ವರ್ಷದಿಂದಲೇ 5, 8, 9ನೇ ತರಗತಿಗೆ ‘ಪಬ್ಲಿಕ್ ಪರೀಕ್ಷೆ’: ರಾಜ್ಯ ಸರ್ಕಾರ ‘ಗೆಜೆಟ್’ ಅಧಿಸೂಚನೆ ಬಿಡುಗಡೆ

    public exam for high school

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, 5, 8, 9ನೇ ತರಗತಿ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ (Public Examination) ನಡೆಸುವುದರ ಕುರಿತು ಸರ್ಕಾರ ಅಧಿಸೂಚನೆ ನೀಡಿರುವ ಮಾಹಿತಿ ಬಗ್ಗೆ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಇನ್ನು ಮುಂದೆ 5-6 ಹಾಗೂ ಎಂಟನೇ ತರಗತಿಯ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ : ಈ

    Read more..


  • BSNL Offers : ಕೇವಲ 99 ರೂ.ಗೆ ಹೊಸ ಭರ್ಜರಿ ಆಫರ್ ಘೋಷಣೆ ಮಾಡಿದ BSNL

    new bsnl plans

    ಬಿಎಸ್ಎನ್ಎಲ್ ಕಂಪೆನಿಯು ಇತ್ತೀಚಿನ ದಿನಗಳಲ್ಲಿ ತನ್ನ ಗ್ರಾಹಕರನ್ನು ಕಳೆದುಕೊಂಡಿತ್ತು. ಆದರೆ ಇದೀಗ ತನ್ನ ಗ್ರಾಹಕರಿಗೆ ಹೊಚ್ಚ ಹೊಸ ಆಫರ್ ನೀಡಿದೆ. ಈಗ ಗ್ರಾಹಕರಿಗೆ ವಿಶೇಷ ಕೊಡುಗೆ ನೀಡುವುದರ ಮೂಲಕ ಬಿಎಸ್ಎನ್ಎಲ್ (BSNL) ತನ್ನ ಗ್ರಾಹಕರನ್ನು ಮತ್ತೆ ಪಡೆದುಕೊಂಡಿದೆ. ಯಾವೆಲ್ಲ ಆಫರ್ ಮತ್ತು ಕೊಡುಗೆ ಗಳನ್ನು ನೀಡಿದೆ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

    Read more..


  • Redmi 12 offer – ಫ್ಲಿಪ್ಕಾರ್ಟ್ ನಲ್ಲಿ ರೆಡ್ಮಿ 12 5g ಮೊಬೈಲ್ ಮೇಲೆ ಭರ್ಜರಿ ಆಫರ್, ಕೇವಲ ರೂ. 8,999/- ಕ್ಕೆ

    red me 12

    ಶಿಯೋಮಿ ಕಂಪೆನಿ ಇದೀಗ ಇಂಡಿಯಾದಲ್ಲಿ ಹೊಸ ರೆಡ್ ಮಿ ನೋಟ್ 12 ಸೀರಿಸ್ ನಲ್ಲಿ ಸ್ಮಾರ್ಟ್ ಫೋನ್ ಗಳನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ ಫೋನ್ ಗಳ ಮಾರಾಟ ಪ್ರಕ್ರಿಯೆ ಆರಂಭವಾಗಿದೆ. ಯಾವ ಯಾವ ಬೆಲೆಯಲ್ಲಿ ಈ ಸ್ಮಾರ್ಟ್ ಫೋನ್ ಸಿಗುತ್ತದೆ ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಅವುಗಳಲ್ಲಿ 29,999 ರೂಪಾಯಿ ಮೌಲ್ಯದ ರೆಡ್ ಮಿ ನೋಟ್ 12(Red me Note 12) ಸ್ಮಾರ್ಟ್‌ಫೋನ್ ಅನ್ನು ಕೇವಲ 10 ಸಾವಿರ ರೂಪಾಯಿಗಳಿಗಿಂತ

    Read more..


  • ಈ ದಾಖಲೆ ಹೊಂದಿದ ರೈತರಿಗೆ ಮಾತ್ರ ಬರ ಪರಿಹಾರ ಮೊತ್ತ ಜಮೆ; ಕೂಡಲೇ ದಾಖಲಾತಿ ಮಾಡಿಸಿಕೊಳ್ಳಿ

    FID is compulsary to get all govt benefits

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರಾಜ್ಯದ ರೈತರು ಎಫ್ ಐ ಡಿ (FID)(unique farmer ID) ಮಾಡಿಸಿಕೊಳ್ಳುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.ನೀವೇನಾದರೂ ರೈತರಾಗಿದ್ದರೆ ಮೊದಲು ನಿಮ್ಮ ಬಳಿ FID ಆಗಿದೆಯೋ ಇಲ್ಲವೋ ಎಂದು ಪರಿಶೀಲಿಸಿಕೊಳ್ಳಿ. ಇದು ಇದ್ದರೆ ಮಾತ್ರ ನಿಮ್ಮ ಬ್ಯಾಂಕ್ ಖಾತೆಗೆ ಬರ ಪರಿಹಾರದ ಹಣ ಜಮಾ ಆಗುತ್ತದೆ. ಮತ್ತು ಸರ್ಕಾರದ ಸೌಲಭ್ಯವನ್ನು ಸುಲಭವಾಗಿ ಪಡೆದುಕೊಳ್ಳಬಹುದು. ಇಲ್ಲದಿದಲ್ಲಿ ನಿಮಗೆ ಬ್ಯಾಂಕ್ ಖಾತೆಗೆ ಯಾವುದೇ ಹಣ ಜಮಾ ಆಗುವುದಿಲ್ಲ ಮತ್ತು ನೀವು ಸರ್ಕಾರದ ಸೌಲಭ್ಯವನ್ನು ಪಡೆದುಕೊಳ್ಳದೇ ವಂಚಿತರಾಗುತ್ತಿರಿ

    Read more..


  • Govt Schemes- ಮಹಿಳೆಯರಿಗಾಗಿ ಇರುವ ಈ ಸರ್ಕಾರಿ ಯೋಜನೆಗಳ ಬಗ್ಗೆ ತುಂಬಾ ಜನರಿಗೆ ಗೊತ್ತಿಲ್ಲ

    WhatsApp Image 2023 10 13 at 19.19.05

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಮಹಿಳೆಯಾರಿಗಾಗಿ ಲಭ್ಯವಿರುವ ಕೆಲವೊಂದು ಯೋಜನೆಗಳ ಕುರಿತು ತಿಳಿಸಿಕೊಡಲಾಗುತ್ತದೆ. ಆ ಯೋಜನೆಗಳು ಯಾವವು ಮತ್ತು ಆಯಾ ಯೋಜನೆಗಳ ಬಗ್ಗೆ ಪೂರ್ಣ ಮಾಹಿತಿ ಪಡೆಯಲು ಈ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.  ಮಹಿಳೆಯರಿಗೆ ಎಂದೇ ಇದೆ ಇಷ್ಟೊಂದು ಯೋಚನೆಗಳು : ಭಾರತ ಸರ್ಕಾರವು ಮಹಿಳೆಯರ ಮೇಲೆ ಕೇಂದ್ರೀಕರಿಸುವ

    Read more..