Tag: bigg boss kannada season 9

  • Money earning – ಮೊಬೈಲ್ ನಲ್ಲಿ ಗೂಗಲ್ ಮೂಲಕ ಹಣ ಗಳಿಸಿ, ಈ ದಿನ ಎರಡು ಗಂಟೆ ಟೈಮ್ ಕೊಡಿ 3,000 ಸಂಪಾದಿಸಿ

    earn money from google

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ  Google ನಿಂದ ಪ್ರತಿ ದಿನ ₹1000-₹2000 ಹಣವನ್ನು ಸಂಪಾದನೆ ಮಾಡುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಅದು ಹೇಗೆ ಅಂತೀರಾ? google ನಲ್ಲಿ part time / full time ವರ್ಕ್ ಮಾಡುವ ಮೂಲಕ ನೀವು ಹಣವನ್ನು ಗಳಿಸಬಹುದು. ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು

    Read more..


  • BIG BREAKING : ಬರೋಬ್ಬರಿ 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ – ಕಂಪ್ಲೀಟ್ ಮಾಹಿತಿ ಇಲ್ಲಿದೆ

    primary school teacher recruitment

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆ(Selection of primary school teachers)ಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೈಕೋರ್ಟಲ್ಲಿದ್ದ ಈ ಕೇಸ್ ಗೆ ಒಂದು ಬಿಗ್ ರಿಲೀಸ್ ಅಂತಾನೆ ಹೇಳಬಹುದು. 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಒಪ್ಪಿಗೆಯನ್ನು ನೀಡಿದೆ. ಅಕ್ಟೋಬರ್ 12ರಂದು ಹೈಕೋರ್ಟ್ ಈ ನಿರ್ಧಾರವನ್ನು ಕೈಗೊಂಡಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್

    Read more..


  • Gruhalakshmi – ಇನ್ನೂ ಹಲವರಿಗೆ ಬಂದಿಲ್ಲ 2000/- ರೂಪಾಯಿ – ಲಕ್ಷ್ಮೀ ಹೆಬ್ಬಾಳ್ಕರ್ ಹೊಸ ಸೂಚನೆ

    gruhalakshmi scheme

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ತಲುಪದಿರುವುದರ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿಕೆಯನ್ನು ನೀಡಿದ್ದಾರೆ, ಇದರ ಕುರಿತಾದ ಮಾಹಿತಿಯನ್ನು ನೀಡಲಾಗುತ್ತದೆ. ನೀಡಿದ ಭರವಸೆಯಂತೆ 5 ಗ್ಯಾರಂಟಿಗಳನ್ನು ಜಾರಿಗೊಳಿಸಿದ ಸರ್ಕಾರ, ಅದ್ದೂರಿಯಾಗಿ ಗೃಹಲಕ್ಷ್ಮಿ ಯೋಜನೆಯಿಂದ ಸದ್ದಲಿ ಇರುವುದು ನಿಮಗೆಲ್ಲರಿಗೂ ತಿಳಿದೆ ಇದೆ. ಮೊದಲನೇ ಕಠಿಣ ಹಣವನ್ನು ಜಮಾ ಮಾಡಿ, ಎರಡನೇ ಕಂತಿನ ಹಣ ಇನ್ನು ಜಮಾ ಆಗದಿರುವುದರಿಂದ ಎಲ್ಲರಿಗೂ ಗೊಂದಲವನ್ನು ಸೃಷ್ಟಿ ಮಾಡಿದೆ. ಉತ್ತರ ಕುರಿತಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಒಂದು ಘೋಷಣೆಯನ್ನು ಮಾಡಿದ್ದಾರೆ.

    Read more..


  • JNV – ನವೋದಯ ವಿದ್ಯಾಲಯ ಸಮಿತಿಯಿಂದ 6 ನೇ ತರಗತಿ ಸೆಲೆಕ್ಷನ್ ಟೆಸ್ಟ್ ಹಂತ 1 ರ ಹಾಲ್ ಟಿಕೆಟ್ ಬಿಡುಗಡೆ

    JNV HALL TICKET

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ನವೋದಯ ವಿದ್ಯಾಲಯ ಸಮಿತಿ(NVS) 2023-24 JNV ತರಗತಿ 6ರ ವಿದ್ಯಾರ್ಥಿಗಳಿಗೆ ನಡೆಸುವ ಹಂತ 1 ಪರೀಕ್ಷೆಗಾಗಿ ಪ್ರವೇಶ ಕಾರ್ಡ್‌( Admit Card) ಗಳನ್ನು  ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳ ನವೋದಯ ಪರೀಕ್ಷೆಯ ಪ್ರವೇಶ ಕಾರ್ಡ್ ಅನ್ನು ಆನ್‌ಲೈನ್‌ನಲ್ಲಿ – navodaya.gov.in ನಲ್ಲಿ ಪಡೆಯಬಹುದು. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ

    Read more..


  • Bigg Boss Kannada: ಬಿಗ್‌ಬಾಸ್‌ ಹೋಗಿಬಂದ ಬಳಿಕ ಟೀಕಿಸಿದವರಿಗೆ ಗುಮ್ಮಿದ ಪ್ರದೀಪ್‌ ಈಶ್ವರ್‌

    BIGBOSS PRADEEP KUMAR REACTION

    ಈಗಾಗಲೇ ಕನ್ನಡ ಕಿರುತೆರೆಯ ಪ್ರಮುಖ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್ 10(BigBoss season 10) ನಡೆಯುತ್ತಿದೆ. ಬಿಗ್‌ಬಾಸ್‌ ಆರಂಭವಾದ ಮರುದಿನ ದೊಡ್ಡ ಮನೆಯೊಳಗೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ ಕೊಟ್ಟಿದ್ದು ವೀಕ್ಷಕರಿಗೆ ಅಚ್ಚರಿಯನ್ನು ಉಂಟು ಮಾಡಿದೆ. ಶಾಸಕರಾದ ಪ್ರದೀಪ್ ಈಶ್ವರ್ ರವರು ರಿಯಾಲಿಟಿ ಶೋ ಗೆ ಬಂದಿರುದು ಎಲ್ಲಾ ಕಡೆಗಳಿಂದ ಮಾತುಗಳು ಕೇಳಿಬರುತ್ತಿವೆ. ಇದನ್ನು ಸಾರ್ವಜನಿಕರು ಮತ್ತು ವಿರೋಧ ಪಕ್ಷದವರು ಆಕ್ಷೇಪಿಸಿದ್ದಾರೆ. ಏನಿದು ಸುದ್ದಿ ಅಂತ ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಬಿಗ್ ಬಾಸ್

    Read more..


  • Govt Loan Scheme – ಉಪ್ಪಾರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಆನ್ಲೈನ್ ಅರ್ಜಿ ಆಹ್ವಾನ

    uppara nigama loan schemes

    ಕರ್ನಾಟಕ ಉಪ್ಪಾರ ಅಬ್ಧಿವೃದ್ಧಿನಿಗಮ ನಿಯಮ(Uppara Development Corporation)ದಿಂದ 2023- 2024 ನೇ ಸಾಲಿನಲ್ಲಿ ಹಲವಾರು ಯೋಜನೆಗಳನ್ನು ಅನುಷ್ಟಾನಗೊಳಿಸಿದ್ದಾರೆ. ಇದರಲ್ಲಿ ಸಹಾಯಧನ ಮತ್ತು ಸಾಲ(Loan schemes) ಸೌಲಭ್ಯಗಳ ಯೋಜನೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.  ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು

    Read more..


  • ಗೃಹಲಕ್ಷ್ಮಿ ಯೋಜನೆಯ ಸಪ್ಟೆಂಬರ್ ತಿಂಗಳ 2000/- ಎಲ್ಲಿ?? ಸಂಪೂರ್ಣ ಮಾಹಿತಿ ಇಲ್ಲಿದೆ

    gruhalakshmi scheme money

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯ ಸೆಪ್ಟೆಂಬರ್ ತಿಂಗಳ ಎರಡನೇ ಕಂತಿನ ಹಣ ಇನ್ನು ಏಕೆ ಬಂದಿಲ್ಲ ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಮೊದಲನೇ ಕಂತಿನ ಹಣವನ್ನು ಪಡೆದ ಮಹಿಳೆಯರಲ್ಲಿ ಆತಂಕ ಶುರುವಾಗಿದೆ, ಏಕೆಂದರೆ ಸೆಪ್ಟೆಂಬರ್ ಮುಗಿದರು ಎರಡನೇ ಕಂತಿನ ಸೆಪ್ಟೆಂಬರ್ ಹಣ ಇನ್ನು ಗೃಹಲಕ್ಷ್ಮಿಯರ ಕೈ ಸೇರಿಲ್ಲ. ಇದಕ್ಕೆ ಕಾರಣಗಳೇನು? ಯಾವಾಗ ಹಣ ಬರುತ್ತದೆ? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ

    Read more..


  • Annabaghya – ಬಿಪಿಎಲ್ ರೇಷನ್ ಕಾರ್ಡ್ ಇದ್ರೂ ಅಕ್ಕಿ ಹಣ ಬ್ಯಾಂಕ್ ಖಾತೆಗೆ ಬರ್ತಾ ಇಲ್ವಾ?? ಇಲ್ಲಿದೆ ಅಸಲಿ ಕಾರಣ

    ration card amount

    ಕರ್ನಾಟಕ ಸರ್ಕಾರ (karnataka governament )ನೀಡುವ ಮಾಹಿತಿ ಪ್ರಕಾರ ಎರಡು ತಿಂಗಳ ಅನ್ನಭಾಗ್ಯ ಯೋಜನೆಯ(Annabaghya scheme ) ಹಣವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಆಗುವ ಪ್ರಕ್ರಿಯೆ DBT ಮೂಲಕ ನಡೆಯುತ್ತಿದೆ. ಆದರೂ ಕೆಲವರ ಖಾತೆಗೆ ಹಣ ವರ್ಗಾವಣೆ ಆಗುತ್ತಿಲ್ಲ. ಇದಕ್ಕೆ ಕಾರಣ ಏನಿರಬಹುದು?, ಅಂತ ತಿಳಿದುಕೊಳ್ಳಬೇಕೇ ಹಾಗಿದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ

    Read more..


  • ರಾಜ್ಯಾದ್ಯಂತ ಇಂದಿನಿಂದ ಮದ್ವೆ, ರಾಜಕೀಯ ಸಮಾರಂಭ,ಮೆರವಣಿಗೆಗಳಲ್ಲಿ ಪಟಾಕಿ ಬ್ಯಾನ್: ಸಿಎಂ ಸಿದ್ದರಾಮಯ್ಯ

    crackers ban

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರಾಜ್ಯದಲ್ಲಿ ಪಟಾಕಿ ಬ್ಯಾನ್ ಆಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ರಾಜಕೀಯ ಸಮಾರಂಭ, ಸಮಾವೇಶ, ಮದುವೆ ಹಾಗೂ ಗಣೇಶನ ಉತ್ಸವಗಳ ಕಾರ್ಯಕ್ರಮಗಳಲ್ಲಿ ಪಟಾಕಿ ಬ್ಯಾನ್ ಮಾಡಲಾಗಿದೆ. ಆದರೆ ದೀಪಾವಳಿ(diwali)ಗೆ ಪಟಾಕಿಯನ್ನು ಹುಡಿಸಬಹುದು ಅದರಲ್ಲೂ ಕೂಡ ಹಸಿರು ಪಟಾಕಿ(Green Firecrackers)ಗಳಿಗೆ ಮಾತ್ರ ಅವಕಾಶವಿದೆ, ಇನ್ನಿತರ ಪಟಾಕಿಗಳನ್ನು ಯಾವುದೇ ಸಮಾರಂಭ ಗಳಾಗಲಿ ಅಥವಾ ದೀಪಾವಳಿಯಾಗಲಿ ಉಳಿಸುವಂತಿಲ್ಲ ಎಂದು ಸಿ. ಎಂ ಸಿದ್ದರಾಮಯ್ಯನವರು ಸ್ಪಷ್ಟನೆ ಮಾಡಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ

    Read more..