Tag: bigg boss kannada season 9

  • ಅಂಗನವಾಡಿ ಟೀಚರ್ & ಸಹಾಯಕಿ ನೇಮಕಾತಿ 2024, Anganwadi Recruitment

    IMG 20240922 WA0004

    ಈ ವರದಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕರ್ನಾಟಕ ಅಂಗನವಾಡಿ ನೇಮಕಾತಿ 2024 (Anganwadi Recruitment Karnataka 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ

    Read more..


  • ರಾಜ್ಯ ಸರ್ಕಾರದಿಂದ ಯಾತ್ರೆಗೆ ₹15,000/- ಉಚಿತ ಹಣ ಪಡೆಯಲು ಅರ್ಜಿ ಆಹ್ವಾನ..!

    IMG 20240922 WA0002

    ಶ್ರೀ ಕೃಷ್ಣ ನ ಪವಿತ್ರ ದ್ವಾರಕೆ ಭೂಮಿಯ ದರ್ಶನಕ್ಕೆ ಹೋಗುವ ಕನಸು ಕಾಣುತ್ತಿದ್ದೀರಾ? ಕರ್ನಾಟಕ ಸರ್ಕಾರದ ಭಾರತ್ ಗೌರವ್ ಯೋಜನೆ(Karnataka Government’s Bharat Gaurav Yojana)ಯಡಿ ದ್ವಾರಕಾ ಯಾತ್ರೆಗೆ ಬನ್ನಿ! ಕಡಿಮೆ ವೆಚ್ಚದಲ್ಲಿ ದೇವರ ದರ್ಶನ ಮಾಡಿ, ಧಾರ್ಮಿಕ ಅನುಭವವನ್ನು ಪಡೆಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ (ಮುಜರಾಯಿ) ಇಲಾಖೆ ಹಾಗೂ ಭಾರತೀಯ ರೈಲ್ವೆ ಇಲಾಖೆಯ

    Read more..


  • Job Alerts: ಕೇಂದ್ರ ಸರ್ಕಾರಿ ಸೇವೆಗಳಿಗೆ ಯುಪಿಎಸ್‌ಸಿ ಅಧಿಸೂಚನೆ ಪ್ರಕಟ. ಅರ್ಜಿ ಸಲ್ಲಿಸಿ 

    Picsart 24 09 22 10 42 08 701 scaled

    ಈ ವರದಿಯಲ್ಲಿ ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) 2025ನೇ ಸಾಲಿನ ಇಂಜಿನಿಯರಿಂಗ್ ಸೇವೆಗಳ (ESE) ನೇಮಕಾತಿ 2025 ( UPSC ESE Recruitment 2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು

    Read more..


  • ಕಾರ್ಮಿಕರಿಗೆ ಸರ್ಕಾರದಿಂದ ಸಿಗಲಿದೆ, ಮದುವೆಗೆ ₹60 ಸಾವಿರ, ಹೆರಿಗೆಗೆ ₹50 ಸಾವಿರ ಸಹಾಯಧನ.!

    Picsart 24 09 22 08 25 45 640 scaled

    ಸರ್ಕಾರದಿಂದ ಕಾರ್ಮಿಕರಿಗೆ ಗುಡ್ ನ್ಯೂಸ್, ಹಲವು ಯೋಜನೆಗಳ ಮೂಲಕ ಸಹಾಯಧನ ಸೌಲಭ್ಯ! ಇಂದು ಸರ್ಕಾದಿಂದ (government) ಹತ್ತು ಹಲವು ಯೋಜನೆಗಳು ಜಾರಿಯಲ್ಲಿವೆ. ಈ ಎಲ್ಲಾ ಯೋಜನೆಗಳ ಮೂಲಕ ಜನರಿಗೆ ಸಾಲ ಸೌಲಭ್ಯ(loan facilities), ಶೈಕ್ಷಣಿಕ ನೆರವು, ಮನೆ ನಿರ್ಮಾಣ, ಮಹಿಳೆಯರಿಗೆ ಸ್ವಂತ ದುಡಿಮೆಗಾಗಿ ಸಾಲ ಸೌಲಭ್ಯ ದೊರೆಯುತ್ತದೆ. ಸರ್ಕಾರದಿಂದ ಜಾರಿಯಾಗುವ ಈ ಯೋಜನೆಗಳು ಬಹಳಷ್ಟು ಬಡ ಜನರಿಗೆ ಸಹಾಯವಾಗಿವೆ. ಹಾಗೆಯೇ ಇದೀಗ ಸರ್ಕಾರದಿಂದ ಕಾರ್ಮಿಕರಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ

    Read more..


  • ಎಲ್ಲಾ ಸೈಟ್, ಮನೆಗಳ ನೋಂದಣಿ, ಹಕ್ಕು ವರ್ಗಾವಣೆಗೆ ಹೊಸ ರೂಲ್ಸ್ ಜಾರಿ..!

    IMG 20240921 WA0012

    ಕಾವೇರಿ-2 ಇ-ಆಸ್ತಿ ತಂತ್ರಾಂಶ ಜಾರಿ ಹಕ್ಕು ವರ್ಗಾವಣೆ ಸೇರಿದಂತೆ ಎಲ್ಲಾ ಸೈಟ್, ಮನೆಗಳ ನೋಂದಣಿಗೆ ಇ-ಆಸ್ತಿ ಕಡ್ಡಾಯ! ಸ್ವತ್ತುಗಳ ನೋಂದಣಿ ವ್ಯವಸ್ಥೆಯಲ್ಲಿನ ಸಮಸ್ಯೆ, ಆಡಳಿತದಲ್ಲಿ ಪಾರದರ್ಶಕತೆ, ವೇಗ ತರುವ ಉದ್ದೇಶದಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ‘ಕಾವೇರಿ– 2’ ತಂತ್ರಾಂಶ (Kaveri-2 software) ಜಾರಿಗೆ ತರಲಾಗಿದೆ. ಸೆಂಟರ್‌ ಫಾರ್‌ ಸ್ಮಾರ್ಟ್‌ ಗವರ್ನೆನ್ಸ್‌ ಸಂಸ್ಥೆಯ ಸಹಯೋಗದಲ್ಲಿ ಎಲ್ಲಾ 256 ಉಪ ನೋಂದಣಿ ಕಚೇರಿಗಳಲ್ಲಿ ಅಳವಡಿಸಿರುವ ಈ ತಂತ್ರಜ್ಞಾನ ಜನಸ್ನೇಹಿ ತಂತ್ರಜ್ಞಾನವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ

    Read more..


  • ಬೈಕ್ ಪ್ರಿಯರೇ, 170 km ಮೈಲೇಜ್ ಕೊಡುವ ಹೊಸ ಇ – ಬೈಕ್ ಲಾಂಚ್..! ಕಮ್ಮಿ ಬೆಲೆ?

    IMG 20240921 WA0011

    171 ಕಿಮೀ ರೇಂಜ್! ಪ್ಯೂರ್ ಇವಿಯ EcoDryft ಎಲೆಕ್ಟ್ರಿಕ್ ಬೈಕ್ ನಿಮ್ಮನ್ನು ಆಕರ್ಷಿಸಲಿದೆ! ಪರಿಸರ ಸ್ನೇಹಿ ಮತ್ತು ಬಜೆಟ್‌ಗೆ ಸೂಕ್ತವಾದ ಎಲೆಕ್ಟ್ರಿಕ್ ವಾಹನಗಳ ಹುಡುಕಾಟದಲ್ಲಿರುವವರಿಗೆ ಪ್ಯೂರ್ ಇವಿ ಒಂದು ಅದ್ಭುತ ಆಯ್ಕೆಯಾಗಿದೆ. EcoDryft ಎಂಬ ಹೊಸ ಎಲೆಕ್ಟ್ರಿಕ್ ಬೈಕ್ ಒಮ್ಮೆ ಚಾರ್ಜ್ ಮಾಡಿದರೆ 171 ಕಿಮೀ ವರೆಗೆ ಓಡಿಸಬಹುದಾಗಿದೆ. ಅಷ್ಟೇ ಅಲ್ಲ, ಈ ಬೈಕ್ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದ್ದು, ಮಾಸಿಕ ಕಂತುಗಳಲ್ಲಿಯೂ ಖರೀದಿಸಬಹುದು. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆಯವರೆಗೂ ಓದಿ. ಇದೇ

    Read more..


  • Scholarship : ಸರ್ಕಾರದ ವಿದ್ಯಾನಿಧಿಯಡಿ ಸ್ಕಾಲರ್‌ಶಿಪ್‌ ಪಡೆಯಲು ಅರ್ಜಿ ಆಹ್ವಾನ!

    IMG 20240921 WA0010

    ಕರ್ನಾಟಕ ರಾಜ್ಯ ಸರ್ಕಾರವು ಯೆಲ್ಲೋ ಬೋರ್ಡ್ (Yellow Board) ಟ್ಯಾಕ್ಸಿ ಮತ್ತು ಆಟೋ ಚಾಲಕರ (Taxi and Auto drivers) ಮಕ್ಕಳಿಗಾಗಿ ವಿದ್ಯಾನಿಧಿ ಉಪಕ್ರಮದ ಅಡಿಯಲ್ಲಿ ವಿದ್ಯಾರ್ಥಿವೇತನ ಯೋಜನೆಯನ್ನು ( Scholarship Scheme) ಪರಿಚಯಿಸಿದೆ. ಇದು ಅವರ ಶಿಕ್ಷಣವನ್ನು ಬೆಂಬಲಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಈ ಯೋಜನೆಯು ಚಾಲಕ ಸಮುದಾಯದ ಬಹುಕಾಲದ ಬೇಡಿಕೆಯನ್ನು ಪರಿಹರಿಸುತ್ತದೆ, ಇದನ್ನು ಇತ್ತೀಚೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈಡೇರಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ

    Read more..


  • Ration Card : ಹೊಸ, ಹಳೆಯ ರೇಷನ್​ ಕಾರ್ಡ್​ ಪಡೆಯಲು ಮನೆಯಲ್ಲಿಯೇ ಹೀಗೆ ಮಾಡಿ.!

    IMG 20240921 WA0009

    ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ, ವಿವಿಧ ಸರ್ಕಾರಿ ಯೋಜನೆಗಳು ಮತ್ತು ಸಬ್ಸಿಡಿ(Subsidy)ಗಳನ್ನು ಪ್ರವೇಶಿಸಲು ಪಡಿತರ ಚೀಟಿಯನ್ನು ಹೊಂದಿರುವುದು ಅತ್ಯಗತ್ಯ. ಆದರೆ, ಪಡಿತರ ಚೀಟಿ(Ration card) ಇಲ್ಲದ ಕಾರಣ ಹಲವು ಮಂದಿ ಈ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗುತ್ತಿಲ್ಲ. ಹೊಸ ಪಡಿತರ ಚೀಟಿಗಾಗಿ(New RC) ನೀವು ಆನ್‌ಲೈನ್‌ನಲ್ಲಿ ಹೇಗೆ ಅರ್ಜಿ ಸಲ್ಲಿಸಬಹುದು ಮತ್ತು ಅದನ್ನು ಡೌನ್‌ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಮಾರ್ಗದರ್ಶಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್

    Read more..


  • ಗುಡ್ ನ್ಯೂಸ್ : SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ..! ಇಲ್ಲಿದೆ ಮಾಹಿತಿ

    IMG 20240921 WA0006

    ರಾಜ್ಯದ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯೊಡನೆ – ವಿದ್ಯಾರ್ಥಿ ವೇತನ(Scholarship)ಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಹಿಂದುಳಿದ ವರ್ಗಗಳ, ಅಲೆಮಾರಿ, ಅರೆ ಅಲೆಮಾರಿ, ಮತ್ತು ಪ್ರವರ್ಗ-1ರ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ (Post-Matric Scholarship for Backward Classes)ಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 15, 2024ರ ವರೆಗೆ ವಿಸ್ತರಿಸಲಾಗಿದೆ. ಈ ಅವಧಿ ವಿಸ್ತರಣೆಯು ಸಾವಿರಾರು ವಿದ್ಯಾರ್ಥಿಗಳಿಗೆ ಸಹಕಾರಿಯಾಗಿದ್ದು, ಅವರ ವಿದ್ಯಾಭ್ಯಾಸದ ಹೊಣೆಗಾರಿಕೆಯನ್ನು ಇನ್ನಷ್ಟು ಸುಲಭಗೊಳಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ

    Read more..