Tag: bigg boss kannada
-
Gruhalakshmi – ಗೃಹಲಕ್ಷಿ ಹಣ ಸಿಗದೇ ಇದ್ದೋರಿಗೆ ಸ್ಥಳದಲ್ಲಿಯೇ ಪರಿಹಾರ, ಇಲ್ಲಿ ಭೇಟಿ ಮಾಡಿ ಹಣ ಪಡೆಯಿರಿ.

ಇದೀಗ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು, ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ( Guaranty scheme ) ಒಂದಾದ ಗೃಹಲಕ್ಷ್ಮಿ ಯೋಜನೆಯ ( Gruhalakshmi Scheme ) ಹಣ ಮಹಿಳೆಯರ ಬ್ಯಾಂಕ್ ಖಾತೆ(Bank account)ಗೆ ಬಂದಿಲ್ಲ ಎಂದಾದರೆ, ಅಂತಹ ಯಾವುದೇ ಸಮಸ್ಯೆ ಇದ್ದರೂ ಕೂಡ ಸ್ಥಳದಲ್ಲಿಯೇ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಮುಖ್ಯ ಮಾಹಿತಿ -
LPG ಗ್ಯಾಸ್ ಸಿಲಿಂಡರ್ ಇದ್ದವರಿಗೆ ಭರ್ಜರಿ ಆಫರ್, ತಪ್ಪದೇ ತಿಳಿದುಕೊಳ್ಳಿ

ಇದೀಗ ಹೊಸ ಸುದ್ದಿಯೊಂದು ತಿಳಿದು ಬಂದಿದೆ. ಹೌದು, ಗ್ರಾಹಕರಿಗೆ ಇದೊಂದು ಆಫರ್ ( Offers ) ಎನ್ನಬಹುದು. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ನಾವು ನಮ್ಮ ಮನೆಯಲ್ಲಿಯೇ ಕುಳಿತು ನಮಗೆ ಬೇಕಾದ ಎಲ್ಲವನ್ನು ಮೊಬೈಲ್ ಮೂಲಕ ಬುಕ್ಕಿಂಗ್ ಮಾಡಿಕೊಳ್ಳುತ್ತೇವೆ. ಇಂದಿನ ಡಿಜಿಟಲ್ ಯುಗದಲ್ಲಿ ( Digital period ) ಇದು ಸಾಮಾನ್ಯವಾಗಿ ಬಿಟ್ಟಿದೆ. ಮನೆಯ ಪ್ರತಿಯೊಂದು ಸಣ್ಣ ವಸ್ತುವಿನಿಂದ ಹಿಡಿದು ದೊಡ್ಡ ದೊಡ್ಡ ವಸ್ತುವಿನವರೆಗೂ ಕ್ಷಣ ಮಾತ್ರದಲ್ಲಿ ಖರೀದಿ ಮಾಡುತ್ತೇವೆ. ಈಗ ಈ ಒಂದು
Categories: ಮುಖ್ಯ ಮಾಹಿತಿ -
Nubia Phone – 6000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ನುಬಿಯಾ Z60 ಅಲ್ಟ್ರಾ ಫೋನ್ ಅನಾವರಣ!

ಸ್ಮಾರ್ಟ್ಫೋನ್ಗಳ ದುನಿಯಾದಲ್ಲಿ ಭಾರಿ ಬೇಡಿಕೆಯ ಬ್ರ್ಯಾಂಡ್ ಆಗಿರುವ ನುಬಿಯಾ (Nubia) ಈಗ ನುಬಿಯಾ Z60 ಅಲ್ಟ್ರಾ ಸ್ಮಾರ್ಟ್ಫೋನ್ (Nubia Z60 ultra smartphone)ಅನ್ನು ಬಿಡುಗಡೆ ಮಾಡಿದೆ. ನುಬಿಯಾ Z60 ಅಲ್ಟ್ರಾ ಸ್ಮಾರ್ಟ್ಫೋನ್ ಇದೀಗ ಮಾರುಕಟ್ಟೆಯಲ್ಲಿ ಗೇಮಿಂಗ್ ಸ್ಮಾರ್ಟ್ ಫೋನ್ ತಯಾರಿಕೆಗೆ ಎಂದೇ ಹೆಸರುವಾಸಿಯಾಗಿದೆ. ನುಬಿಯಾ ಕಂಪನಿ ಇದೀಗ ನುಬಿಯಾ Z60 ಅಲ್ಟ್ರಾ ಸ್ಮಾರ್ಟ್ ಫೋನ್ ಅನ್ನು ಗೇಮಿಂಗ್ ಪ್ರಿಯರಿಗೆ ಲಾಂಚ್ ಮಾಡಿದೆ ಎಂದು ಹೇಳಬಹುದು. ಈ ಸ್ಮಾರ್ಟ್ ಫೋನ್ ಬಂದು ಒಂದು ಉತ್ತಮ ಮೊಬೈಲ್ ಫೋನ್ ಆಗಿದ್ದು
Categories: ಮೊಬೈಲ್ -
e-Scooty – 126 ಕಿ.ಮೀ ಮೈಲೇಜ್ ಕೊಡುವ ಚೇತಕ್ ಇ- ಸ್ಕೂಟಿ, ಖರೀದಿಗೆ ಮುಗಿಬಿದ್ದ ಜನ

ಇಂದು ಎಲ್ಲರ ಕೈಯಲ್ಲಿ ಸ್ವಂತ ಬೈಕ್ , ಸ್ಕೂಟರ್ ಇದ್ದೆ ಇದೆ. ಮಾರ್ಕೆಟ್ ನಲ್ಲಿ ಹೊಸ ಹೊಸ ಅತ್ಯಾಧುನಿಕ ವಾಹನಗಳನ್ನು ಬಿಡುಗಡೆ ಮಾಡುತ್ತಿದ್ದಾರೆ. ಹಾಗೂ ದ್ವಿಚಕ್ರ ವಾಹನಗಲ್ಲಿ ಪೈಪೋಟಿ ನಡೆಯುತ್ತಿದೆ. ಅದರಲ್ಲೂ ಎಲೆಕ್ಟ್ರಿಕ್ ಸ್ಕೂಟರ್ ಗಳಂತೂ ( electric Scooter ) ಹೇಳೋದೆ ಬೇಡ. ಹೊಸ ಹೊಸ ಫೀಚರ್ಸ್ ನ ಅತ್ಯಾಧುನಿಕ ಟೆಕ್ನೋಲಾಜಿ ( New Technology ) ಒಳಗೊಂಡ ಸ್ಕೂಟರ್ ಗಳನ್ನು ನಾವು ಕಾಣಬಹುದು. ಇದೀಗ ಎಲ್ಲರಿಗೂ ಸಿಹಿ ಸುದ್ದಿ ತಿಳಿದು ಬಂದಿದೆ. ದೇಶದಲ್ಲಿ ಅತ್ಯಂತ
Categories: ಮೊಬೈಲ್ -
ಸರ್ಕಾರಿ ಸೌಲಭ್ಯಗಳ ಮಾಹಿತಿ ನೇರವಾಗಿ ನಿಮ್ಮ ಮೊಬೈಲ್ ಗೆ ಬರಲು ಹೀಗೆ ಮಾಡಿ..!

ಇದೀಗ ಕರ್ನಾಟಕದ ಜನತೆಗೆ ಗುಡ್ ನ್ಯೂಸ್ ಹೌದು ಅದೇನೆಂದರೆ, ಕರ್ನಾಟಕ ಸರ್ಕಾರಿ ಯೋಜನೆಗಳ ಮಾಹಿತಿಯನ್ನೂ ಇದೀಗ ನೀವು ಇದ್ದ ಜಾಗದಿಂದಲ್ಲೆ ನಿಮ್ಮ ಕೈಯಲ್ಲೆ ತಿಳಿಯಬಹುದು. ಹೌದೂ ಇದೀಗ ಸರ್ಕಾರದ ಎಲ್ಲ ಯೋಜನೆಗಳ ಮಾಹಿತಿ ತಿಳಿಯಲು ಸಾರ್ವಜನಿಕರಿಗೆ ಡಿಜಿಟಲ್ ವೇದಿಕೆಯಲ್ಲಿ ಅವಕಾಶ ಮಾಡಿಕೊಟ್ಟಿದೆ. ‘ವಾಟ್ಸಪ್’ ಚಾನಲ್(Whatsapp Channel), ‘ಇನ್ಸ್ಟಾ’ ಪೇಜ್ ಲಿಂಕ್ (Instagran page link) ಮೂಲಕ ನೀವು ಇಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ತರಹದ ಯೋಜನೆಗಳ ಮಾಹಿತಿಯನ್ನು ಪಡೆದುಕೊಳ್ಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಮುಖ್ಯ ಮಾಹಿತಿ -
LPG Cylinder- ಮಹಿಳೆಯರಿಗೆ ಗುಡ್ ನ್ಯೂಸ್! ಉಚಿತ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಆಹ್ವಾನ

ಮನೆಯನ್ನು ನಡೆಸುವವರು ಮನೆಯ ಹೆಣ್ಣು ಮಕ್ಕಳು. ಹೌದು, ಮನೆಯ ಎಲ್ಲ ಜವಾಬ್ದಾರಿ ಅಂದರೆ, ಅಡುಗೆ ಕೆಲಸ , ಬಟ್ಟೆ ಒಗೆಯುವುದು ಮುಂತಾದ ಕೆಲಸಗಳನ್ನು ಮನೆಯ ಹೆಣ್ಣು ಮಕ್ಕಳು ಮಾಡುತ್ತಾರೆ. ಆದರೆ ಅಡುಗೆ ವಿಷಯ ಬಂದಾಗ ಅವರಿಗೆ ಗ್ಯಾಸ್ ( Gas ) ಅಥವಾ ಕಟ್ಟಿಗೆಯ ಅವಶ್ಯಕತೆ ಇರುತ್ತದೆ. ಇಂದು ಸಾಮಾನ್ಯವಾಗಿ ಎಲ್ಲರೂ ಗ್ಯಾಸ್ ಬಳಸಿ ಅಡುಗೆ ಮಾಡುತ್ತಾರೆ. ಆದರೆ ತೀರಾ ಬಡತನದಲ್ಲಿ ಇದ್ದವರು ಏನು ಮಾಡಬೇಕು ? ಅಲ್ಲವೇ ? ಹೌದು, ಈಗ ಎಲ್ಲ ಮಹಿಳೆಯರಿಗೆ ಸರ್ಕಾರದಿಂದ
Categories: ಮುಖ್ಯ ಮಾಹಿತಿ -
Vande Bharat : ಕರ್ನಾಟಕದಲ್ಲಿ ಮೊದಲ ಬಾರಿಗೆ ಅಮೃತ ಭಾರತ್ ಸಂಚಾರ! ಜೊತೆಗೆ 2 ವಂದೇ ಭಾರತ್ ರೈಲಿಗೆ ಚಾಲನೆ

ಎಲ್ಲ ಸಾರ್ವಜನಿಕರಿಗೆ ಸಿಹಿ ಸುದ್ದಿ ತಿಳಿದು ಬಂದಿದೆ. ಹೌದು, ಎಲ್ಲ ಕಡೆಗಳಲ್ಲಿ ಪ್ರಯಾಣ ಬೆಳೆಸಲು ಬಸ್ ಮತ್ತು ರೈಲಿನ ಅವಶ್ಯಕತೆ ಬಹಳ ಇದೆ. ಹಾಗೆಯೇ ಈಗ ತಿಳಿದು ಬಂದ ಮಾಹಿತಿಯ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 30ರಂದು 2 ಅಮೃತ್ ಭಾರತ್ ಹಾಗೂ 6 ವಂದೇ ಭಾರತ್ ರೈಲುಗಳನ್ನು ( Vande Bhaarath Train ) ಲೋಕಾರ್ಪಣೆಗೊಳಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ
Categories: ಮುಖ್ಯ ಮಾಹಿತಿ -
ಫೋನ್ ಪೇ CIBIL : ಫೋನ್ ಪೇ ಬಳಕೆದಾರರಿಗೆ ಹೊಸ ಅಪ್ಡೇಟ್! ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ಎಲ್ಲರ ಮೊಬೈಲ್ ನಲ್ಲಿ ಇಂದು ಗೂಗಲ್ ಪೇ ( Google Pay ), ಫೊನ್ ಪೇ ( Phone Pay ), ಅಥವಾ ಪೆಟಿಎಂ ( Paytm ) ನಂತಹ ಹಲವು ಡಿಜಿಟಲ್ ಹಣ ಪಾವತಿ ಮಾಡುವ ಆಪ್ ಗಳು(Apps) ಇದ್ದಾವೆ. ಹೌದು, ನಾವು ಕುಳಿತಲ್ಲಿಯೇ ನಮಗೆ ಬೇಕಾದಗ ನಮ್ಮ ಮೊಬೈಲ್ ಮೂಲಕ ಹಣವನ್ನು ಡಿಜಿಟಲ್ ಪಾವತಿ ಮೂಲಕ ಕಳುಹಿಸಬಹುದು. ಈಗ ಫೊನ್ ಪೇi ಆಪ್ಲಿಕೇಶನ್ ನಲ್ಲಿ ಹೊಸ ಬದಲಾವಣೆ ಮಾಡಲಾಗಿದೆ. ಅದರ ಬಗ್ಗೆ ಮಾಹಿತಿ ಈ
Categories: ತಂತ್ರಜ್ಞಾನ
Hot this week
-
ನಿಮ್ಮ ಬಿಪಿಎಲ್ ಕಾರ್ಡ್ ಇದ್ದಕ್ಕಿದ್ದಂತೆ ರದ್ದಾಗಿದ್ದರೆ ಹೀಗೆ ತಕ್ಷಣ ವಾಪಸ್ ಪಡೆಯಲು ಆಹಾರ ಇಲಾಖೆಯಿಂದ ಸೂಚನೆ
-
ಬೆಂಗಳೂರು ಜನರೇ ಗಮನಿಸಿ; ನಾಳೆ 50ಕ್ಕೂ ಹೆಚ್ಚಿನ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲಾ! ಲಿಸ್ಟ್ ಇಲ್ಲಿದೆ ನೋಡಿ?
-
ಯುವನಿಧಿ ಪ್ಲಸ್ ಯೋಜನೆ 2026: ಡಿಜಿಟಲ್ ಮಾರ್ಕೆಟಿಂಗ್, AI ತರಬೇತಿ ಈಗ ಸಂಪೂರ್ಣ ಉಚಿತ! ಅರ್ಜಿ ಸಲ್ಲಿಸುವ ಪೂರ್ಣ ವಿವರ ಇಲ್ಲಿದೆ.
-
ಜನವರಿ 1 ರಿಂದ ಬದಲಾಗಲಿವೆ ಈ 6 ಪ್ರಮುಖ ನಿಯಮಗಳು; ರೈತರು ಮತ್ತು ಸಾರ್ವಜನಿಕರು ಮಾಡಬೇಕಾದ ಕೆಲಸಗಳೇನು?
-
ಅಡಿಕೆ ಬೆಳೆಗಾರರಿಗೆ ಸೋಮವಾರದ ಸರ್ಪ್ರೈಸ್: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದು ಧಮಾಕಾ ರೇಟ್! ಎಲ್ಲೆಲ್ಲಿ ಎಷ್ಟಿದೆ?
Topics
Latest Posts
- ನಿಮ್ಮ ಬಿಪಿಎಲ್ ಕಾರ್ಡ್ ಇದ್ದಕ್ಕಿದ್ದಂತೆ ರದ್ದಾಗಿದ್ದರೆ ಹೀಗೆ ತಕ್ಷಣ ವಾಪಸ್ ಪಡೆಯಲು ಆಹಾರ ಇಲಾಖೆಯಿಂದ ಸೂಚನೆ

- ಬೆಂಗಳೂರು ಜನರೇ ಗಮನಿಸಿ; ನಾಳೆ 50ಕ್ಕೂ ಹೆಚ್ಚಿನ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲಾ! ಲಿಸ್ಟ್ ಇಲ್ಲಿದೆ ನೋಡಿ?

- ಯುವನಿಧಿ ಪ್ಲಸ್ ಯೋಜನೆ 2026: ಡಿಜಿಟಲ್ ಮಾರ್ಕೆಟಿಂಗ್, AI ತರಬೇತಿ ಈಗ ಸಂಪೂರ್ಣ ಉಚಿತ! ಅರ್ಜಿ ಸಲ್ಲಿಸುವ ಪೂರ್ಣ ವಿವರ ಇಲ್ಲಿದೆ.

- ಜನವರಿ 1 ರಿಂದ ಬದಲಾಗಲಿವೆ ಈ 6 ಪ್ರಮುಖ ನಿಯಮಗಳು; ರೈತರು ಮತ್ತು ಸಾರ್ವಜನಿಕರು ಮಾಡಬೇಕಾದ ಕೆಲಸಗಳೇನು?

- ಅಡಿಕೆ ಬೆಳೆಗಾರರಿಗೆ ಸೋಮವಾರದ ಸರ್ಪ್ರೈಸ್: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದು ಧಮಾಕಾ ರೇಟ್! ಎಲ್ಲೆಲ್ಲಿ ಎಷ್ಟಿದೆ?



