Tag: government schemes
-
Home Loan – ಮನೆ ಇಲ್ಲದವರಿಗೆ, ಸ್ವಂತ ಮನೆ ಕಟ್ಟಲು ಕೇಂದ್ರ ಸರ್ಕಾರದಿಂದ ಸಾಲ ಮತ್ತು ಸಹಾಯಧನಕ್ಕೆ ಅರ್ಜಿ ಆಹ್ವಾನ

ಸ್ವಂತ ಮನೆ ( Own Home ) ಕಟ್ಟುವುದು ಹಾಗೂ ಅದರಲ್ಲಿ ವಾಸ ಮಾಡುವುದು ಪ್ರತಿಯೊಬ್ಬರ ಕನಸು, ಆದರೆ ಆ ಕನಸನ್ನು ನನಸು ಮಾಡಿಕೊಳ್ಳಲು ಪ್ರತಿಯೊಬ್ಬರೂ ಕಷ್ಟ ಪಡುತ್ತಲೇ ಇರುತ್ತಾರೆ. ಅದಕ್ಕಾಗಿ ಹಗಲು ರಾತ್ರಿ ಶ್ರಮಿಸಿದರೂ ಕೂಡ ಸ್ವಂತ ಮನೆ ನಿರ್ಮಾಣ ಮಾಡಲು ಕಷ್ಟ ಆದ್ದರಿಂದ ದೇಶದಲ್ಲಿ ವಾಸಿಸುತ್ತಿರುವ ಬಡವರಿಗೆ ಬಹಳ ಮುಖ್ಯವಾಗಿ ಹಳ್ಳಿಯಲ್ಲಿ ವಾಸ ಮಾಡುತ್ತಿರುವ ಸೂರು ಇಲ್ಲದ ಬಡವರಿಗೆ ಸಹಾಯ ಮಾಡಲು ವಸತಿ ಯೋಜನೆಯನ್ನು ಜಾರಿಗೊಳಿಸಿದೆ.ಇನ್ನು ಈ ಒಂದು ಯೋಜನೆಯಲ್ಲಿ ಬಹಳಷ್ಟು ಅನುಕೂಲವಾಗಲಿದ್ದು, ಆ
Categories: ಸರ್ಕಾರಿ ಯೋಜನೆಗಳು -
Credit Card : ರೈತರೇ ಗಮನಿಸಿ, ಸಾಲ ಪಡೆಯಲು ಆನ್ ಲೈನ್ ಮೂಲಕ ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಹೀಗೆ ಅರ್ಜಿ ಹಾಕಿ!

ಇದೀಗ ಒಂದು ಗುಡ್ ನ್ಯೂಸ್ ( Gud News ) ತಿಳಿದು ಬಂದಿದೆ. ಹೌದು, ಅದರಲ್ಲೂ ರೈತರಿಗೆ ಇದು ಒಂದು ಸಿಹಿ ಸುದ್ದಿ ಎನ್ನಬಹುದು. ಯಾಕೆಂದರೆ, ದೇಶದ ಎಲ್ಲಾ ರೈತರಿಗೆ ( farmers ) ಅನುಕೂಲವಾಗುವ ಯೋಜನೆ ಒಂದನ್ನು ಕೇಂದ್ರ ಸರ್ಕಾರ (central government) ಈಗಾಗಲೇ ಜಾರಿಗೊಳಿಸಿದೆ. ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ( National Agricultural and Rural Development Bank ) ಸಹಯೋಗದಲ್ಲಿ ಈ ಒಂದು ಯೋಜನೆ ಪ್ರಾರಂಭಗೊಂಡಿದೆ. ಈ
Categories: ಕೃಷಿ -
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಯೋಜನೆ ಜಾರಿ : ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಭರವಸೆ, ರಾಜ್ಯ ಸರ್ಕಾರಿ ನೌಕರಿಗೆ ‘OPS’ ‘ಆರೋಗ್ಯ ಸಂಜೀವಿನಿ( aarogya Sanjivani )’ ಮರುಜಾರಿ. ರಾಜ್ಯ ಸರ್ಕಾರ(state government)ದ ನೌಕರರಿಗೆ ಸಿಎಂ ಸಿದ್ದರಾಮಯ್ಯ ಅವರು, ಹಳೆ ಪಿಂಚಣಿ ( pension )ಯೋಜನೆ ಜಾರಿಗೆ ಬಂದಿದ್ದ 7 ನೇ ವೇತನ ಆಯೋಗದ ಬಗ್ಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಸರ್ಕಾರಿ ಯೋಜನೆಗಳು -
ಯಾವುದೇ ಗ್ಯಾರೆಂಟಿ ಇಲ್ಲದೆ ರೂ. 50,000 ಸಾಲ ಸೌಲಭ್ಯ, ಕೇಂದ್ರದ ಹೊಸ ಯೋಜನೆ.

ಪಿಎಂ ಸ್ವನಿಧಿ ಯೋಜನೆ: ಬೀದಿ ವ್ಯಾಪಾರಿಗಳಿಗೆ ಸ್ವಾವಲಂಬನೆಯ ಹೆಜ್ಜೆ!, ಈ ಯೋಜನೆಗೆ ಸಂಬಂಧಿಸಿದ ಮಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಸಂಪೂರ್ಣವಾಗಿ ಓದಿ. ಹೌದು, ಪ್ರಧಾನ ಮಂತ್ರಿ ಸ್ಟ್ರೀಟ್ ವೆಂಡರ್ಸ್ ಆತ್ಮನಿರ್ಭರ್ ನಿಧಿ (PM Street vendors Vendors Atmanirbhar Nidhi scheme) ಯೋಜನೆಯು ನಿಮ್ಮ ಕನಸುಗಳನ್ನು ಸಾಕಾರಗೊಳಿಸಲು 50,000 ರೂ.ಗಳವರೆಗೆ ಕಡಿಮೆ ಬಡ್ಡಿ ದರ(low interest rate)ದಲ್ಲಿ ಸಾಲ(loan) ನೀಡುವ ಒಂದು ಅದ್ಭುತ ಅವಕಾಶವಾಗಿದೆ. ಈ ಯೋಜನೆಯು ಕೇಂದ್ರ ಸರ್ಕಾರದಿಂದ ಬೆಂಬಲಿತವಾಗಿದೆ ಮತ್ತು ಬೀದಿ ಬದಿಯ ಸಣ್ಣ ವ್ಯಾಪಾರಿಗಳಿಗೆ
Categories: ಸರ್ಕಾರಿ ಯೋಜನೆಗಳು -
BIG NEWS : ಗ್ಯಾರಂಟಿ ಯೋಜನೆಗಳು ಚುನಾವಣೆ ನಂತರ ಬಂದ್ ಆಗ್ತಾವಾ.? -CM ಸಿದ್ದರಾಮಯ್ಯ ಸ್ಪಷ್ಟನೆ

ಇದೀಗ ಎಲ್ಲರಿಗೂ ಒಂದು ಸಿಹಿ ಸುದ್ದಿ ( Good News ) ತಿಳಿದು ಬಂದಿದೆ. ಸರ್ಕಾರದಿಂದ ( Government ) ಜಾರಿಯಾದ ಬಡವರ ಗ್ಯಾರಂಟಿ ಯೋಜನೆಗಳನ್ನು ( Guarantee Scheme ) ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ( CM Siddaramiya ) ಸ್ಪಷ್ಟನೆ ನೀಡಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಮುಖ್ಯ ಮಾಹಿತಿ -
Govt Loan: ಯಾವುದೇ ಗ್ಯಾರಂಟಿ ಇಲ್ಲದೇ ಸಿಗಲಿದೆ 2 ಲಕ್ಷ ರೂ.ವರೆಗೆ ಸಾಲ..! ಮೋದಿ ಸರ್ಕಾರದ ಹೊಸ ಯೋಜನೆ

ಇದೀಗ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪಿಎಂ ವಿಶ್ವಕರ್ಮ ಯೋಜನೆಯು ( PM Vishvakarma Scheme ) ದೇಶದ ಕೋಟ್ಯಂತರ ಕುಶಲಕರ್ಮಿಗಳ ಮುಖದಲ್ಲಿ ನಗುವನ್ನು ಅರಳಿಸಿದೆ. ಹೌದು, ಪಿಎಂ ವಿಶ್ವಕರ್ಮ ಯೋಜನೆಯಿಂದ ನಿಮಲ್ಲಿ ಯಾವ ಸ್ಕಿಲ್ ( Skill ) ಇದೆಯೋ ಅದನ್ನು ಗುರಿತಿಸಿ ಅದಕ್ಕೆ ಟ್ರೈನಿಂಗ್ ಅನ್ನು ಕೊಟ್ಟು ಹಾಗೂ ಟ್ರೈನಿಂಗ್ ಗೆ ಹೋಗುವಾಗ ನಿಮಗೆ ಶಿಷ್ಯವೇತನವನ್ನು ಕೂಡ ಕೊಟ್ಟು ಈ ಒಂದು ಯೋಜನೆಯನ್ನು ಉಪಯೋಗಿಸಿಕೊಂಡು ನೀವು ಬಿಸಿನೆಸ್(Business) ಮಾಡಲು ಸಾಧ್ಯವಾಗುತ್ತದೆ. ಈ ಯೋಜನೆ ಅಡಿಯಲ್ಲಿ ನಿಮಗೆ
Categories: ಸರ್ಕಾರಿ ಯೋಜನೆಗಳು -
Google Pay Loan – ಗೂಗಲ್ ಪೇ ಮೂಲಕ 1 ಲಕ್ಷ ರೂ. ವರೆಗೆ ಲೋನ್ ಪಡೆಯಿರಿ. ಇಲ್ಲಿದೆ ಕಂಪ್ಲೀಟ್ ಮಾಹಿತಿ

Google Pay ಅಪ್ಲಿಕೇಶನ್ ಈಗ ಭಾರತೀಯ ಬಳಕೆದಾರರಿಗೆ ತ್ವರಿತ ಸಾಲ(Loan)ವನ್ನು ಒದಗಿಸುತ್ತಿದೆ. ಈ ಸಾಲಗಳು ₹15,000 ರಿಂದ ₹1,00,000 ವರೆಗೆ ಲಭ್ಯವಿದೆ ಮತ್ತು ಕೆಲವೇ ನಿಮಿಷಗಳಲ್ಲಿ ಅನುಮೋದಿಸಲ್ಪಡುತ್ತವೆ. Google pay ಯ ಈ ವಿಶೇಷ ಸಾಲ ಸೌಲಭ್ಯದ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅನಿರೀಕ್ಷಿತ ಹಣದ ಅಗತ್ಯವು ಯಾವಾಗಲೂ ಬರುತ್ತದೆ. ಆಗಾಗ್ಗೆ,
Categories: ಮುಖ್ಯ ಮಾಹಿತಿ -
ಸರ್ಕಾರಿ ಸೌಲಭ್ಯಗಳ ಮಾಹಿತಿ ನೇರವಾಗಿ ನಿಮ್ಮ ಮೊಬೈಲ್ ಗೆ ಬರಲು ಹೀಗೆ ಮಾಡಿ..!

ಇದೀಗ ಕರ್ನಾಟಕದ ಜನತೆಗೆ ಗುಡ್ ನ್ಯೂಸ್ ಹೌದು ಅದೇನೆಂದರೆ, ಕರ್ನಾಟಕ ಸರ್ಕಾರಿ ಯೋಜನೆಗಳ ಮಾಹಿತಿಯನ್ನೂ ಇದೀಗ ನೀವು ಇದ್ದ ಜಾಗದಿಂದಲ್ಲೆ ನಿಮ್ಮ ಕೈಯಲ್ಲೆ ತಿಳಿಯಬಹುದು. ಹೌದೂ ಇದೀಗ ಸರ್ಕಾರದ ಎಲ್ಲ ಯೋಜನೆಗಳ ಮಾಹಿತಿ ತಿಳಿಯಲು ಸಾರ್ವಜನಿಕರಿಗೆ ಡಿಜಿಟಲ್ ವೇದಿಕೆಯಲ್ಲಿ ಅವಕಾಶ ಮಾಡಿಕೊಟ್ಟಿದೆ. ‘ವಾಟ್ಸಪ್’ ಚಾನಲ್(Whatsapp Channel), ‘ಇನ್ಸ್ಟಾ’ ಪೇಜ್ ಲಿಂಕ್ (Instagran page link) ಮೂಲಕ ನೀವು ಇಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ತರಹದ ಯೋಜನೆಗಳ ಮಾಹಿತಿಯನ್ನು ಪಡೆದುಕೊಳ್ಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಮುಖ್ಯ ಮಾಹಿತಿ -
ಕೇಂದ್ರ ಸರ್ಕಾರದಿಂದ ಯಾವುದೇ ಗ್ಯಾರಂಟಿ ಇಲ್ಲದೇ 10 ಲಕ್ಷ ರೂ.ವರೆಗೆ ಸಾಲ ಸೌಲಭ್ಯ | Govt Loan Scheme 2023

ಪ್ರಧಾನ ಮಂತ್ರಿ ಮುದ್ರಾ ಯೋಜನೆ (PMMY) ಏಪ್ರಿಲ್ 8, 2015 ರಂದು ಗೌರವಾನ್ವಿತ ಪ್ರಧಾನ ಮಂತ್ರಿಗಳು ಚಾಲನೆ ನೀಡಿದರು. ಕಾರ್ಪೊರೇಟ್ ಅಲ್ಲದ, ಕೃಷಿಯೇತರ ಸಣ್ಣ/ಸೂಕ್ಷ್ಮ ಉದ್ಯಮಗಳಿಗೆ 10 ಲಕ್ಷ ರೂ. ಈ ಸಾಲಗಳನ್ನು PMMY ಅಡಿಯಲ್ಲಿ ವಾಣಿಜ್ಯ ಬ್ಯಾಂಕುಗಳು, RRB ಗಳು, ಸಣ್ಣ ಹಣಕಾಸು ಬ್ಯಾಂಕುಗಳು, MFI ಗಳು ಮತ್ತು NBFC ಗಳ ಮೂಲಕ ನೀಡಲಾಗುತ್ತದೆ. ಪ್ರಧಾನಮಂತ್ರಿ ಮುದ್ರಾ ಯೋಜನೆಯ ( Mudra Loan Scheme) ಬಗ್ಗೆ ಸಂಪೂರ್ಣ ವಿವರವನ್ನು ತಿಳಿಸಿಕೊಡಲಾಗುವುದು.ಹೌದು, ಈ ಯೋಜನೆಯ ಅಡಿಯಲ್ಲಿ ಹೇಗೆ ಸಾಲವನ್ನು
Categories: ಸರ್ಕಾರಿ ಯೋಜನೆಗಳು
Hot this week
-
BIGNEWS: ಚಳಿಯಿಂದ ನಡುಗುತ್ತಿರುವ ರಾಜ್ಯ ಶಾಲಾ ಸಮಯ ಬದಲಾವಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸು
-
ಹೊಸ ಫೋನ್ ತಗೊಳ್ತಿದ್ದೀರಾ? ಸ್ವಲ್ಪ ತಡೆಯಿರಿ! 2025ರಲ್ಲಿ ₹15,000 ಬಜೆಟ್ನಲ್ಲಿ ‘ಬೆಸ್ಟ್’ ಎನಿಸಿಕೊಂಡ 8 ಫೋನ್ಗಳ ಲಿಸ್ಟ್ ಇಲ್ಲಿದೆ.
-
ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
Topics
Latest Posts
- BIGNEWS: ಚಳಿಯಿಂದ ನಡುಗುತ್ತಿರುವ ರಾಜ್ಯ ಶಾಲಾ ಸಮಯ ಬದಲಾವಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸು

- ಹೊಸ ಫೋನ್ ತಗೊಳ್ತಿದ್ದೀರಾ? ಸ್ವಲ್ಪ ತಡೆಯಿರಿ! 2025ರಲ್ಲಿ ₹15,000 ಬಜೆಟ್ನಲ್ಲಿ ‘ಬೆಸ್ಟ್’ ಎನಿಸಿಕೊಂಡ 8 ಫೋನ್ಗಳ ಲಿಸ್ಟ್ ಇಲ್ಲಿದೆ.

- ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

- Manasvini Scheme: ಮಹಿಳೆಯರಿಗೆ ಪ್ರತಿ ತಿಂಗಳು ಸಿಗಲಿದೆ ₹800 ಪಿಂಚಣಿ; ಸರ್ಕಾರದ ಆಸರೆ! ಅರ್ಜಿ ಸಲ್ಲಿಸುವುದು ಹೇಗೆ?

- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ


