Tag: govt loan scheme
-
ಕೇಂದ್ರದ ಈ ಯೋಜನೆಯಡಿ ಸಿಗಲಿದೆ 3 ಲಕ್ಷ ರೂ. ಸಾಲ; ಹೀಗೆ ಅರ್ಜಿ ಸಲ್ಲಿಸಿ ? ಇಲ್ಲಿದೆ ಮಾಹಿತಿ

ಪಿಎಂ ವಿಶ್ವಕರ್ಮ ಯೋಜನೆಯಿಂದ ಗುಡ್ ನ್ಯೂಸ್, 5% ಬಡ್ಡಿಗೆ ಸಿಗಲಿದೆ 3 ಲಕ್ಷ ರೂ. ಸಾಲ(loan), ಇಲ್ಲಿದೆ ಸಂಪೂರ್ಣ ಮಾಹಿತಿ…! ಪಿಎಂ ವಿಶ್ವಕರ್ಮ ಯೋಜನೆಯು ಕೇಂದ್ರ ವಲಯದ (Central government) ಯೋಜನೆಯಾಗಿದ್ದು, ಕಷ್ಟ ಪಟ್ಟು ದುಡಿಯುವ ಕುಶಲಕರ್ಮಿಗಳ ಜೀವನಕ್ಕೆ ಸಹಾಯ ಮಾಡುವ ಒಂದು ಉತ್ತಮ ಯೋಜನೆ ಇದಾಗಿದೆ. ಈ ಯೋಜನೆಯು ಕುಶಲಕರ್ಮಿಗಳ(artisans) ಗುಣಮಟ್ಟವನ್ನು ಸುಧಾರಿಸುವ ಗುರಿಯನ್ನು ಹೊಂದಿದ್ದು, ಜೊತೆಗೆ ಕುಶಲಕರ್ಮಿಗಳು ಮತ್ತು ಕುಶಲಕರ್ಮಿಗಳ ಉತ್ಪನ್ನಗಳು ಮತ್ತು ಸೇವೆಗಳ ವ್ಯಾಪ್ತಿಯನ್ನು ದೇಶೀಯ ಮತ್ತು ಜಾಗತಿಕವಾಗಿ ವಿಸ್ತರಣೆ ಮಾಡುವ ಉದ್ದೇಶವನ್ನು
Categories: ಮುಖ್ಯ ಮಾಹಿತಿ -
ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಡಿ ಸಾಲ & ಸಹಾಯಧನ ಪಡೆಯಲು ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ(Karnataka Maharishi Valmiki Scheduled Tribes Development Corporation) ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡಲು ಇಲ್ಲಿವೆ. 2024-25ನೇ ಸಾಲಿನ ಹೊಸ ಯೋಜನೆಗಳ ಮೂಲಕ, ನೀವು ಸುಲಭವಾಗಿ ಸಾಲ(loan) ಪಡೆದು ನಿಮ್ಮ ಕನಸುಗಳನ್ನು ನನಸಾಗಿಸಬಹುದು. ಆದರೆ ತಡ ಮಾಡಬೇಡಿ, ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 23. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಮುಖ್ಯ ಮಾಹಿತಿ -
Govt loan Scheme : ಹಸು ಕುರಿ- ಮೇಕೆ ಸಾಕಾಣಿಕೆಗೆ ಕೇಂದ್ರ ಸರ್ಕಾರದ ಸಾಲ ಸೌಲಭ್ಯ! ಅಪ್ಲೈ ಮಾಡಿ

ಕರ್ನಾಟಕ ಸೇರಿದಂತೆ ಇಡೀ ದೇಶದ ರೈತರ ಆರ್ಥಿಕ ಅಭಿವೃದ್ಧಿಗೆ ಪಶುಸಂಗೋಪನೆ (animal husbandry) ಮಹತ್ವದ ಅಂಶವಾಗಿದೆ. ಈ ನಿರ್ದಿಷ್ಟವಾಗಿ, ಕೇಂದ್ರ ಸರ್ಕಾರ ರಾಷ್ಟ್ರೀಯ ಜಾನುವಾರು ಮಿಷನ್ (National Livestock Mission – NLM) ಯನ್ನು 2014ರಲ್ಲಿ ಪ್ರಾರಂಭಿಸಿತು. ಈ ಯೋಜನೆಯ ಉದ್ದೇಶವು ಪಶುಸಂಗೋಪನೆ ಮೂಲಕ ರೈತರ ಆದಾಯವನ್ನು ಹೆಚ್ಚಿಸುವುದು ಮತ್ತು ದೈನಂದಿನ ಜೀವನದಲ್ಲಿ ಆರ್ಥಿಕ ಸುಸ್ಥಿರತೆಯನ್ನು ತರಲು ನೆರವಾಗುವುದಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಕೃಷಿ -
ಕೇಂದ್ರದ ಹೊಸ ಯೋಜನೆ, ಮಹಿಳೆಯರಿಗೆ ಸಿಗಲಿದೆ ಸಾಲ, ಸಹಾಯಧನ!

ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್, ಮೈಕ್ರೋ ಕ್ರೆಡಿಟ್ ಯೋಜನೆಯಡಿ ಮಹಿಳೆಯರಿಗೆ ದೊರೆಯಲಿದೆ ಸಾಲ, ಸಹಾಯಧನ! ಕೇಂದ್ರ ಸರ್ಕಾರ(central government)ವು ಹಲವಾರು ಯೋಜನೆಗಳನ್ನು ಜಾರಿಗೆ ತಂದು ಬಡವರಿಗೆ, ಕೂಲಿ ಕಾರ್ಮಿಕರಿಗೆ ಮಹಿಳೆಯರಿಗೆ, ಉತ್ತಮ ಜೀವನನ್ನು ರೂಪಿಸಲು ಸಹಾಯ ಮಾಡಿದೆ. ಇಂದು ಜನರಿಗೆ ಎಲ್ಲಾ ರೀತಿಯ ಸಾಲ ಸೌಲಭ್ಯ, ಸಹಾಯ ಧನ ಸರ್ಕಾರದಿಂದ ದೊರೆಯುತ್ತದೆ. ಅದರಲ್ಲೂ ಮಹಿಳೆಯರಿಗಾಗಿ ರಾಜ್ಯ (state) ಹಾಗೂ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿ ಸಹಾಯಧನ, ಸಾಲ ಸೌಲಭ್ಯ(Loan facilities) ಜೊತೆಗೆ ಸಬ್ಸಿಡಿ(subsidy)ಯನ್ನು ನೀಡುತ್ತಿದೆ.
Categories: ಸರ್ಕಾರಿ ಯೋಜನೆಗಳು -
PMFME Subsidy: ಕೇಂದ್ರದ ಈ ಯೋಜನೆಯಡಿ ಆಹಾರ ಸಂಸ್ಕರಣಾ ಘಟಕ ತೆರೆಯಲು ಅರ್ಜಿ ಆಹ್ವಾನ.!

ಪಿಎಂಎಫ್ಎಮ್ಇ (Pradhan Mantri Formalisation of Micro Food Processing Enterprises) ಯೋಜನೆವು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಆಗಿದ್ದು, ಆಹಾರ ಸಂಸ್ಕರಣಾ ಉದ್ಯಮಗಳಿಗೆ ಬೆಂಬಲ ನೀಡಲು ರೂಪಿಸಲಾಗಿದೆ. ಈ ಯೋಜನೆಯಡಿ ಕಿರು ಮತ್ತು ಸಣ್ಣ ಆಹಾರ ಸಂಸ್ಕರಣಾ ಘಟಕಗಳಿಗೆ 50% ವರೆಗೆ ಸಬ್ಸಿಡಿ ನೀಡಲಾಗುತ್ತದೆ. ಈ ಯೋಜನೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಉದ್ಯಮ ಮಾಡುವ ಸಾಧ್ಯತೆಗಳ ಬಗ್ಗೆ ವಿವರಿಸಲು ಈ ಲೇಖನವನ್ನು ಬಳಸಿಕೊಳ್ಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಸರ್ಕಾರಿ ಯೋಜನೆಗಳು -
ಸ್ವಯಂ ಉದ್ಯೋಗ ಆರಂಭಿಸಲು 1.7 ಲಕ್ಷ ರೂ. ಸಾಲ ಮತ್ತು ಸಹಾಯಧನ! ಅಪ್ಲೈ ಮಾಡಿ

ನೀವು ನಿರುದ್ಯೋಗ ಸಮಸ್ಯೆಯನ್ನು (unemployment problem) ಎದುರಿಸುತ್ತಿದ್ದೀರಾ? ಹಾಗಿದ್ದಲ್ಲಿ ಸ್ವ ಉದ್ಯೋಗವನ್ನು ಪ್ರಾರಂಭಿಸಲು ಇದು ಸುವರ್ಣಾವಕಾಶ. ನಮ್ಮ ದೇಶದಲ್ಲಿ ಇಂದು ನಿರುದ್ಯೋಗ ಸಮಸ್ಯೆಯು ಹೇರಳವಾಗಿ ಕಾಡುತ್ತಿದೆ. ಹಲವಾರು ಜನರಿಗೆ ಉದ್ಯೋಗವಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅವಿದ್ಯಾವಂತರು, ವಿದ್ಯಾವಂತರು ಎಲ್ಲರೂ ಕೂಡ ಇಂದು ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇರೆಯವರ ಕೆಳಗಡೆ ಕೆಲಸ ಮಾಡುವುದಕ್ಕಿಂತ ತಾವೇ ಏನಾದರೂ ಸ್ವಯಂ ಉದ್ಯೋಗವನ್ನು ಪ್ರಾರಂಭಿಸಬೇಕೆಂಬ ಆಸೆಯನ್ನು ಇಟ್ಟುಕೊಂಡಿರುತ್ತಾರೆ. ಆದ್ದರಿಂದ ನಿರುದ್ಯೋಗ (unemployment) ಸಮಸ್ಯೆಯನ್ನು ಎದುರಿಸುತ್ತಿರುವ ಎಲ್ಲರಿಗೂ ಕೂಡ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ
Categories: ಉದ್ಯೋಗ -
ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ! ಇಲ್ಲಿದೆ ಲಿಂಕ್

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮವು 2024-25ರ ಆರ್ಥಿಕ ವರ್ಷಕ್ಕೆ ವಿವಿಧ ಯೋಜನೆಗಳಿಗಾಗಿ ಹಿಂದುಳಿದ ವರ್ಗಗಳ ಪ್ರವರ್ಗ 2A ಗೆ ನಿರ್ದಿಷ್ಟವಾಗಿ ಮಡಿವಾಳ ಸಮುದಾಯ ಮತ್ತು ಅದರ ಉಪ ಸಮುದಾಯಗಳಿಗೆ ಸೇರಿದ ನಿರುದ್ಯೋಗಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಲಭ್ಯವಿರುವ ಯೋಜನೆಗಳು ಈ ಕೆಳಗಿನಂತೆ ಸೇರಿವೆ: ಸ್ವ-ಉದ್ಯೋಗ ಸಾಲ ಯೋಜನೆ(ಲೋನ್ scheme) : ಸ್ವಯಂ ಉದ್ಯೋಗ ಉದ್ಯಮಗಳಿಗೆ ಹಣಕಾಸಿನ
Categories: ಮುಖ್ಯ ಮಾಹಿತಿ -
ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್, ವಾಹನ ಖರೀದಿಗೆ 4 ಲಕ್ಷ ರೂ. ಭರ್ಜರಿ ಸಬ್ಸಿಡಿ

ಸ್ವಂತ ವಾಹನ (Vehicle) ಖರೀದಿಸಬೇಕೆಂಬ ಯೋಚನೆ ಇದೆಯೇ? ಹಾಗಿದ್ದಲ್ಲಿ ಸರ್ಕಾರದಿಂದ ಸಿಗುತ್ತದೆ 3ಲಕ್ಷ ರೂಪಾಯಿಯ ಸಹಾಯಧನ(subsidy). ಇಂದು ರಾಜ್ಯ ಸರ್ಕಾರದಿಂದ ( state government) ಹಲವಾರು ಯೋಜನೆಗಳು ಜಾರಿಗೆ ಬರುತ್ತಿವೆ. ಅದರಲ್ಲೂ ಆರ್ಥಿಕವಾಗಿ ಹಿಂದುಳಿದಿರುವವರನ್ನು ಮುಂದೆ ತರುವ ಸದುದ್ದೇಶವನ್ನು ಇಟ್ಟುಕೊಂಡು ರಾಜ್ಯ ಸರ್ಕಾರ ಯೋಜನೆಗಳನ್ನು ಕಾರ್ಯರೂಪಕ್ಕೆ ತರುತ್ತಿದೆ. ಇನ್ನು ತಮ್ಮ ಕಾಲಿನ ಮೇಲೆ ತಾವು ನಿಂತುಕೊಳ್ಳಬೇಕೆಂಬ ಹಲವರಿಗೆ ರಾಜ್ಯ ಸರ್ಕಾರ ವಿವಿಧ ಯೋಜನೆಯನ್ನು ರೂಪಿಸುತ್ತಿದೆ. ಸದ್ಯ ರಾಜ್ಯ ಸರ್ಕಾರ ನಿರುದ್ಯೋಗಿಗಳಿಗಾಗಿ ( unemployees ) ವಿಶೇಷ ಯೋಜನೆಯೊಂದನ್ನು
Categories: ಮುಖ್ಯ ಮಾಹಿತಿ -
Credit Card : ರೈತರೇ ಗಮನಿಸಿ, ಸಾಲ ಪಡೆಯಲು ಆನ್ ಲೈನ್ ಮೂಲಕ ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಹೀಗೆ ಅರ್ಜಿ ಹಾಕಿ!

ಇದೀಗ ಒಂದು ಗುಡ್ ನ್ಯೂಸ್ ( Gud News ) ತಿಳಿದು ಬಂದಿದೆ. ಹೌದು, ಅದರಲ್ಲೂ ರೈತರಿಗೆ ಇದು ಒಂದು ಸಿಹಿ ಸುದ್ದಿ ಎನ್ನಬಹುದು. ಯಾಕೆಂದರೆ, ದೇಶದ ಎಲ್ಲಾ ರೈತರಿಗೆ ( farmers ) ಅನುಕೂಲವಾಗುವ ಯೋಜನೆ ಒಂದನ್ನು ಕೇಂದ್ರ ಸರ್ಕಾರ (central government) ಈಗಾಗಲೇ ಜಾರಿಗೊಳಿಸಿದೆ. ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ( National Agricultural and Rural Development Bank ) ಸಹಯೋಗದಲ್ಲಿ ಈ ಒಂದು ಯೋಜನೆ ಪ್ರಾರಂಭಗೊಂಡಿದೆ. ಈ
Categories: ಕೃಷಿ
Hot this week
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
-
Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!
Topics
Latest Posts
- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?

- Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!


