Tag: govt scheme
-
ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಸಾಮೂಹಿಕ ಮದುವೆಯ ಪ್ರತಿ ಜೋಡಿಗಳಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!
ರಾಜ್ಯದ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯಗಳ ಸರಳ ಮತ್ತು ಸಾಮೂಹಿಕ ವಿವಾಹಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ, ಸರ್ಕಾರವು ಪ್ರತಿ ಜೋಡಿಗೆ ₹50,000 ನೆರವು ನೀಡುವ ಯೋಜನೆಗೆ ಅನುಮೋದನೆ ನೀಡಿದೆ. ಈ ಕಾರ್ಯಕ್ರಮವನ್ನು ಸ್ವಯಂಸೇವಾ ಸಂಸ್ಥೆಗಳ ಮೂಲಕ ಕಾರ್ಯಗತಗೊಳಿಸಲಾಗುವುದು.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯ ಸರ್ಕಾರವು ಇತ್ತೀಚೆಗೆ ಹೊರಡಿಸಿದ ಆದೇಶದ ಪ್ರಕಾರ, ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ…
Categories: ಸರ್ಕಾರಿ ಯೋಜನೆಗಳು -
ರೈತರೇ ಗಮನಿಸಿ, ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ.
ರೈತರಿಗೆ ಗುಡ್ ನ್ಯೂಸ್, ಮರು ಜಾರಿಯಾಗಲಿದೆ ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ..! ರೈತರು (Farmers) ಬಹಳ ಕಷ್ಟ ಪಟ್ಟು ಬೆಳೆ ಬೆಳೆಯುತ್ತಿದ್ದಾರೆ ಆದರೂ ಕೂಡ ಇಂದು ರೈತರು ಸರ್ಕಾರದ ಅನೇಕ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅಷ್ಟೇ ಅಲ್ಲ ಇಂದು ಮಳೆ ಇಲ್ಲ ಬೆಳೆ ಬೆಳೆಯಲಾರದೇ ರೈತರ ಕಷ್ಟ ಪಾಡು ಹೇಳತೀರಾದಾಗಿದೆ. ಇಂದು ರೈತರು ನೀರಿಗಾಗಿ ಬಹಳ ಕಷ್ಟ ಪಡುತ್ತಿದ್ದಾರೆ. ತಮ್ಮ ಹೊಲ ಗದ್ದೆಗಳ ಪಕ್ಕದಲ್ಲಿ ಇದ್ದ ಹಳ್ಳ ಕೆರೆಗಳಿಗೆ ಅಥವಾ ಬೋರ್ವೆಲ್ ಗಳನ್ನು ಕೊರೆಸಿ ತಮ್ಮ…
Categories: ಕೃಷಿ -
ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್, ವಾಹನ ಖರೀದಿಗೆ 4 ಲಕ್ಷ ರೂ. ಭರ್ಜರಿ ಸಬ್ಸಿಡಿ
ಸ್ವಂತ ವಾಹನ (Vehicle) ಖರೀದಿಸಬೇಕೆಂಬ ಯೋಚನೆ ಇದೆಯೇ? ಹಾಗಿದ್ದಲ್ಲಿ ಸರ್ಕಾರದಿಂದ ಸಿಗುತ್ತದೆ 3ಲಕ್ಷ ರೂಪಾಯಿಯ ಸಹಾಯಧನ(subsidy). ಇಂದು ರಾಜ್ಯ ಸರ್ಕಾರದಿಂದ ( state government) ಹಲವಾರು ಯೋಜನೆಗಳು ಜಾರಿಗೆ ಬರುತ್ತಿವೆ. ಅದರಲ್ಲೂ ಆರ್ಥಿಕವಾಗಿ ಹಿಂದುಳಿದಿರುವವರನ್ನು ಮುಂದೆ ತರುವ ಸದುದ್ದೇಶವನ್ನು ಇಟ್ಟುಕೊಂಡು ರಾಜ್ಯ ಸರ್ಕಾರ ಯೋಜನೆಗಳನ್ನು ಕಾರ್ಯರೂಪಕ್ಕೆ ತರುತ್ತಿದೆ. ಇನ್ನು ತಮ್ಮ ಕಾಲಿನ ಮೇಲೆ ತಾವು ನಿಂತುಕೊಳ್ಳಬೇಕೆಂಬ ಹಲವರಿಗೆ ರಾಜ್ಯ ಸರ್ಕಾರ ವಿವಿಧ ಯೋಜನೆಯನ್ನು ರೂಪಿಸುತ್ತಿದೆ. ಸದ್ಯ ರಾಜ್ಯ ಸರ್ಕಾರ ನಿರುದ್ಯೋಗಿಗಳಿಗಾಗಿ ( unemployees ) ವಿಶೇಷ ಯೋಜನೆಯೊಂದನ್ನು…
Categories: ಮುಖ್ಯ ಮಾಹಿತಿ -
ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ 2000/- ಹಣ ಜಮಾ ಆಗಿದೆ. ನಿಮ್ಮ ಖಾತೆಗೆ ಬರದೇ ಇದ್ರೆ ಹೀಗೆ ಮಾಡಿ!
ಕೊನೆಗೂ ಫೆಬ್ರುವರಿ ತಿಂಗಳ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣ ಬ್ಯಾಂಕ್ ಖಾತೆಗೆ ಬಂದು ತಲುಪಿದೆ, ರಾಜ್ಯದಲ್ಲಿ ಒಟ್ಟು 1.2 ಕೋಟಿ ಜನ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದರಿಂದ ಒಂದೇ ಸಾರಿ ಎಲ್ಲರ ಖಾತೆಗೆ ಬರಲು ಸಾಧ್ಯ ಇರುವುದಿಲ್ಲ. ಅದಕ್ಕೆ ಆರ್ಬಿಐನ ಕೆಲವು ನಿಯಮಗಳು ತಡೆಯೊಡ್ದುತ್ತವೆ. ಹಾಗಾಗಿ 7ನೇ ಕಂತಿನ ಹಣ ಈಗಾಗಲೇ ಬಿಡುಗಡೆಯಾಗಿದ್ದು ಹಂತ ಹಂತವಾಗಿ ಎಲ್ಲಾ ಜಿಲ್ಲೆಗಳ ಮಹಿಳೆಯರ ಖಾತೆಗೆ ಬರುತ್ತದೆ ಎಂದು ಸರ್ಕಾರ ತಿಳಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿ ಕಳೆದು ಕೊಡಲಾಗಿದೆ.ಇದೇ…
Categories: ಮುಖ್ಯ ಮಾಹಿತಿ -
ರಾಜ್ಯ ಸರ್ಕಾರದಿಂದ ಈ ವಿದ್ಯಾರ್ಥಿಗಳಿಗೆ ಸಿಗಲಿದೆ 11 ಸಾವಿರ ರೂ. ವಿದ್ಯಾರ್ಥಿವೇತನ
ಕರ್ನಾಟಕದ ರೈತ ಮಕ್ಕಳಿಗೆ ಸಿಹಿಸುದ್ದಿ(Good news): ₹11,000 ವರೆಗೆ ಶಿಷ್ಯವೇತನ. ಕರ್ನಾಟಕದ ರೈತ ಮಕ್ಕಳಿಗೆ ಒಂದು ಗುಡ್ ನ್ಯೂಸ್! ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ(Scholarship) ಪಡೆಯಲು ಇನ್ನೂ ಕೆಲವೇ ದಿನಗಳು ಬಾಕಿ ಇವೆ. ಫೆಬ್ರವರಿ 29 ರ ಒಳಗೆ ನಿಮ್ಮ ಆದಾಯ ಪ್ರಮಾಣ ಪತ್ರಗಳನ್ನು ಸಲ್ಲಿಸಿ ಈ ಅವಕಾಶವನ್ನು ಉಪಯೋಗಿಸಿಕೊಳ್ಳಿ. ಈ ಸ್ಕಾಲರ್ಷಿಪ್ ಗೆ ಸಂಬಂದಿಸಿದ ಪ್ರಮುಖ ಮಾಹಿತಿಯನ್ನು ತಿಳಿಯಲು ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ವಿದ್ಯಾರ್ಥಿ ವೇತನ -
ಈ ತಿಂಗಳ ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಯೋಜನೆಯ ಹಣ ಒಟ್ಟಿಗೆ ವರ್ಗಾವಣೆ! ಜಮಾ ಸ್ಟೇಟಸ್ ಚೆಕ್ ಮಾಡಿಕೊಳ್ಳಿ
ರಾಜ್ಯದ ಮಹಿಳೆಯರ ಸಬಲೀಕರಣ (women empowerment)ಕ್ಕಾಗಿ ಜಾರಿಗೆ ತಂದಿರುವ ಅತಿದೊಡ್ಡ ಯೋಜನೆ ಗೃಹಲಕ್ಷ್ಮಿ ಯೋಜನೆ (Gruhalakshmi). ಈ ಯೋಜನೆಯಡಿ, ಕುಟುಂಬದ ಯಜಮಾನಿಯಾಗಿರುವ ಮಹಿಳೆಯರಿಗೆ ಪ್ರತಿ ತಿಂಗಳು ₹2,000ಗಳ ನಗದು ನೆರವು ನೀಡಲಾಗುತ್ತದೆ. ಈ ನೆರವಿನಿಂದಾಗಿ, ಮಹಿಳೆಯರು ತಮ್ಮ ಕುಟುಂಬದ ನಿರ್ವಹಣೆ, ಮಕ್ಕಳ ಶಿಕ್ಷಣ, ಆರೋಗ್ಯ ಸೇವೆಗಳು ಸೇರಿದಂತೆ ವಿವಿಧ ಖರ್ಚುಗಳನ್ನು ಭರಿಸಲು ಸಾಧ್ಯವಾಗುತ್ತದೆ. ಸರ್ಕಾರ ಈಗಾಗಲೇ ಗೃಹಲಕ್ಷ್ಮಿ ಯೋಜನೆ (Gruha lakshmi scheme) ಹಾಗೂ ಅನ್ನಭಾಗ್ಯ ಯೋಜನೆ (Annabhagya scheme) ಯ ಅಡಿಯಲ್ಲಿ ಫಲಾನುಭವಿ ಮಹಿಳೆಯರ ಖಾತೆಗೆ…
Categories: ಸುದ್ದಿಗಳು -
ಕೇಂದ್ರ ಸರ್ಕಾರದಿಂದ ಯಾವುದೇ ಗ್ಯಾರಂಟಿ ಇಲ್ಲದೇ 10 ಲಕ್ಷ ರೂ.ವರೆಗೆ ಸಾಲ ಸೌಲಭ್ಯ | Govt Loan Scheme 2023
ಪ್ರಧಾನ ಮಂತ್ರಿ ಮುದ್ರಾ ಯೋಜನೆ (PMMY) ಏಪ್ರಿಲ್ 8, 2015 ರಂದು ಗೌರವಾನ್ವಿತ ಪ್ರಧಾನ ಮಂತ್ರಿಗಳು ಚಾಲನೆ ನೀಡಿದರು. ಕಾರ್ಪೊರೇಟ್ ಅಲ್ಲದ, ಕೃಷಿಯೇತರ ಸಣ್ಣ/ಸೂಕ್ಷ್ಮ ಉದ್ಯಮಗಳಿಗೆ 10 ಲಕ್ಷ ರೂ. ಈ ಸಾಲಗಳನ್ನು PMMY ಅಡಿಯಲ್ಲಿ ವಾಣಿಜ್ಯ ಬ್ಯಾಂಕುಗಳು, RRB ಗಳು, ಸಣ್ಣ ಹಣಕಾಸು ಬ್ಯಾಂಕುಗಳು, MFI ಗಳು ಮತ್ತು NBFC ಗಳ ಮೂಲಕ ನೀಡಲಾಗುತ್ತದೆ. ಪ್ರಧಾನಮಂತ್ರಿ ಮುದ್ರಾ ಯೋಜನೆಯ ( Mudra Loan Scheme) ಬಗ್ಗೆ ಸಂಪೂರ್ಣ ವಿವರವನ್ನು ತಿಳಿಸಿಕೊಡಲಾಗುವುದು.ಹೌದು, ಈ ಯೋಜನೆಯ ಅಡಿಯಲ್ಲಿ ಹೇಗೆ ಸಾಲವನ್ನು…
Categories: ಸರ್ಕಾರಿ ಯೋಜನೆಗಳು -
Loan Scheme- ರೈತರಿಗೆ ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ, ಹೈನುಗಾರಿಕೆಗೆ, ಕುರಿ, ಮೇಕೆ ಸಾಕಾಣಿಕೆಗೆ ಬೆಂಬಲ, ಇಲ್ಲಿದೆ ಮಾಹಿತಿ
ರೈತರಿಗೆ ಒಂದು ಗುಡ್ ನ್ಯೂಸ್ ಬಂದಿದೆ. ಹೌದು, ರೈತರಿಗಾಗಿ ಕೇಂದ್ರ ಸರ್ಕಾರದ ವತಿಯಿಂದ ಮಹತ್ವದ ಯೋಜನೆಗಳಲ್ಲಿ ಒಂದಾದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿಯಲ್ಲಿ ( Kisan Credit Card Scheme ) ಕಡಿಮೆ ಬಡ್ಡಿಗೆ ರೈತರಿಗೆ ಸಾಲ ಸಿಗಲಿದೆ. ಈ ಸಾಲ ಸೌಲಭ್ಯ ಪಶುಸಂಗೋಪನೆಯಲ್ಲಿ ತೊಡಗಿಕೊಂಡಿರುವ ರೈತರಿಗೆ ನೀಡಲಾಗುತ್ತದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…
Categories: ಸರ್ಕಾರಿ ಯೋಜನೆಗಳು -
Car scheme – ವಾಹನ ಖರೀದಿ ಮಾಡಲು 3 ಲಕ್ಷ ರೂಪಾಯಿ ಸಹಾಯಧನ, ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ
ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಸ್ವಾವಲಂಬಿ ಸಾರಥಿ ಯೋಜನೆ(swavalambi saarathi scheme)ಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೀವೇನಾದರೂ ಆಟೋರಿಕ್ಷಾ, ಟ್ಯಾಕ್ಸಿ ಅಥವಾ ಸರಕು ವಾಹನಗಳನ್ನು ಖರೀದಿಸಲು ಯೋಚಸಿತ್ತಿದ್ದರೆ, ಈ ಯೋಜನೆ ಬಗ್ಗೆ ನೀವು ತಿಳಿಯಲೇಬೇಕು. ಈ ಯೋಜನೆಯ ಅಡಿಯಲಿ 3 ಲಕ್ಷದ ವರೆಗೂ ಸಹಾಯಧನವನ್ನು ಪಡೆಯಬಹುದಾಗಿದೆ. ಯಾರೆಲ್ಲಾ ಈ ಸಹಾಯಧನವನ್ನು ಪಡೆಯಲು ಅರ್ಹರಾಗಿರುತ್ತಾರೆ?, ಇದಕ್ಕೆ ಹೇಗೆ ಅರ್ಜಿ ಸಲ್ಲಿಸುವುದು ಎನ್ನುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…
Categories: ಮುಖ್ಯ ಮಾಹಿತಿ
Hot this week
-
Ration Card: ಬರೋಬ್ಬರಿ 8 ಲಕ್ಷ ರೇಷನ್ ಕಾರ್ಡ್ ರದ್ದು..! ನಿಮ್ಮ ಕಾರ್ಡ್ ರದ್ದಾಗಿದ್ಯಾ?ಹೀಗೆ ಚೆಕ್ ಮಾಡಿ
-
ಒಪ್ಪೊ K13 ಟರ್ಬೊ ಪ್ರೊ 5G ಬಿಡುಗಡೆ: 7000mAh ಬ್ಯಾಟರಿ, ಕೂಲಿಂಗ್ ಫ್ಯಾನ್ ಮತ್ತು ವಾಟರ್ಪ್ರೂಫ್ ವಿನ್ಯಾಸ
-
ಹುಣಸೆ ಹಣ್ಣನ್ನು ಹೀಗೆ ಉಪಯೋಗಿಸಿ ಬಿಳಿಕೂದಲು ಕಪ್ಪಾಗಿ ದಷ್ಟಪುಷ್ಟವಾಗಿ ಮೊಣಕಾಲುದ್ದ ಬೆಳೆಯುತ್ತೆ!
-
ರಾಜ್ಯದ ಅನುದಾನಿತ ಸರ್ಕಾರಿ ಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಮಧು ಬಂಗಾರಪ್ಪ.
-
Gold Rate Today: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ, ಆಭರಣ ಪ್ರಿಯರಿಗೆ ಶಾಕ್. ಇಂದು 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ.?
Topics
Latest Posts
- Ration Card: ಬರೋಬ್ಬರಿ 8 ಲಕ್ಷ ರೇಷನ್ ಕಾರ್ಡ್ ರದ್ದು..! ನಿಮ್ಮ ಕಾರ್ಡ್ ರದ್ದಾಗಿದ್ಯಾ?ಹೀಗೆ ಚೆಕ್ ಮಾಡಿ
- ಒಪ್ಪೊ K13 ಟರ್ಬೊ ಪ್ರೊ 5G ಬಿಡುಗಡೆ: 7000mAh ಬ್ಯಾಟರಿ, ಕೂಲಿಂಗ್ ಫ್ಯಾನ್ ಮತ್ತು ವಾಟರ್ಪ್ರೂಫ್ ವಿನ್ಯಾಸ
- ಹುಣಸೆ ಹಣ್ಣನ್ನು ಹೀಗೆ ಉಪಯೋಗಿಸಿ ಬಿಳಿಕೂದಲು ಕಪ್ಪಾಗಿ ದಷ್ಟಪುಷ್ಟವಾಗಿ ಮೊಣಕಾಲುದ್ದ ಬೆಳೆಯುತ್ತೆ!
- ರಾಜ್ಯದ ಅನುದಾನಿತ ಸರ್ಕಾರಿ ಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಮಧು ಬಂಗಾರಪ್ಪ.
- Gold Rate Today: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ, ಆಭರಣ ಪ್ರಿಯರಿಗೆ ಶಾಕ್. ಇಂದು 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ.?