Tag: Gruha Lakshmi Scheme
-
BIGNEWS : ‘ಗೃಹ ಲಕ್ಷ್ಮಿ’ ಯೋಜನೆಯ ಬಾಕಿ ಉಳಿದಿರುವ ಮೂರು ಕಂತಿನ ₹6,000 ಹಣ ಬಿಡುಗಡೆಗೆ ದಿನಾಂಕ ನಿಗದಿ.!

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾದ ಗೃಹ ಲಕ್ಷ್ಮಿ (Gruha Lakshmi Scheme) ಯೋಜನೆಯ ಕೋಟ್ಯಂತರ ಫಲಾನುಭವಿಗಳಿಗೆ ಇದೀಗ ಸಂತಸದ ಸುದ್ದಿ ಲಭಿಸಿದೆ. ರಾಜ್ಯಾದ್ಯಂತ 1.27 ಕೋಟಿಗೂ ಹೆಚ್ಚು ಮಹಿಳಾ ಫಲಾನುಭವಿಗಳಿಗೆ ಕಳೆದ ಮೂರು ತಿಂಗಳುಗಳಿಂದ ಬಾಕಿ ಉಳಿದಿದ್ದ ₹2,000 ಮಾಸಿಕ ಆರ್ಥಿಕ ನೆರವಿನ ಹಣವನ್ನು ಹಂತಹಂತವಾಗಿ ಬಿಡುಗಡೆ ಮಾಡಲು ಸರ್ಕಾರವು ಸಜ್ಜಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಈ ಕುರಿತು ಖಚಿತ ಮಾಹಿತಿಯನ್ನು ನೀಡಿ, ಬಾಕಿ
Categories: ಸರ್ಕಾರಿ ಯೋಜನೆಗಳು -
ಕೊನೆಗೂ ಜೂನ್ ತಿಂಗಳ ಗೃಹಲಕ್ಷ್ಮಿ ₹2000 ಹಣ ಈ ಜಿಲ್ಲೆಯ ಮಹಿಳೆಯರ ಖಾತೆಗೆ ಜಮಾ ಚೆಕ್ ಮಾಡ್ಕೊಳ್ಳಿ | GruhaLakshmi June Credited

ರಾಜ್ಯದಲ್ಲಿ ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಹಣಕ್ಕಾಗಿ ಕಾದು ಕುಳಿತಿದ್ದರು. ನಾಳೆ ಜಮಾ ಆಗುತ್ತೆ ನಾಡಿದ್ದು ಆಗುತ್ತೆ ಅನ್ನೋ ಕುತೂಹಲದಲ್ಲೇ ಕಾಯ್ತಾ ಇದ್ದರು ಆದರೇ ಇದೀಗ ಅದಕ್ಕೆ ತೆರೆ ಬಿದ್ದಿದೆ. ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಮಹಿಳೆಯರ ಖಾತೆಗೆ ಈಗ ಜಮಾ ಆಗಿದೆ , ಕರ್ನಾಟಕ ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ತಿಂಗಳು ₹2,000 ಪಡೆಯುತ್ತಿರುವ ಪ್ರಯೋಜನಾರ್ಹರಿಗೆ, 21ನೇ ಕಂತಿನ ಪಾವತಿ ಸ್ಥಿತಿಯನ್ನು ನಿಗಾವಹಿಸುವುದು ಅತ್ಯಗತ್ಯ. ಕರ್ನಾಟಕದ ಹಲವಾರು ಮಹಿಳೆಯರು ತಮ್ಮ ಬ್ಯಾಂಕ್ ಖಾತೆಗೆ ಹಣ ಜಮೆಯಾಗಿದೆಯೇ ಎಂದು ಪರಿಶೀಲಿಸುತ್ತಿದ್ದಾರೆ. ಈ ಮಾರ್ಗದರ್ಶಿಯಲ್ಲಿ,
Categories: ಸರ್ಕಾರಿ ಯೋಜನೆಗಳು -
ಮಹತ್ವದ ಸುದ್ದಿ:ಮನೇ ಯಜಮಾನಿಯರೇ ಬರುವ ಮೇ.ತಿಂಗಳಲ್ಲಿ 3 ಕಂತಿನ `ಗೃಹಲಕ್ಷ್ಮಿ’ ಹಣ ಒಟ್ಟಿಗೆ ಬಿಡುಗಡೆ.! ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಹತ್ವದ ಸುದ್ದಿ: ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಹಣ ಒಟ್ಟಿಗೆ ಬಿಡುಗಡೆ! ಬೆಂಗಳೂರು: ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಅಡಿಯಲ್ಲಿ ಲಾಭ ಪಡೆಯುವ ಮಹಿಳೆಯರಿಗೆ ಒಂದು ಉತ್ತಮ ಸುದ್ದಿ ಬಂದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರಕಟಿಸಿದ ಪ್ರಕಾರ, ಜನವರಿ, ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಬಾಕಿ ಉಳಿದ ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳ ಮೊದಲ ವಾರದಲ್ಲಿ ಒಟ್ಟಿಗೆ ಬಿಡುಗಡೆ ಮಾಡಲಾಗುವುದು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಮುಖ್ಯ ಮಾಹಿತಿ -
Gruhalakshmi : ಗೃಹಲಕ್ಷ್ಮಿ ಒಟ್ಟಿಗೆ 3 ತಿಂಗಳ 6000/- ಈ ದಿನ ಬಿಡುಗಡೆ!

ಗೃಹಲಕ್ಷ್ಮಿ ಯೋಜನೆ: ಬಾಕಿ ಹಣ ಬಿಡುಗಡೆಗೆ ಹೊಸ ಗಡುವು – ಶೀಘ್ರ ನಿರ್ಧಾರ! ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಅಡಿಯಲ್ಲಿ ಹಣಕ್ಕಾಗಿ ನಿರೀಕ್ಷಿಸುತ್ತಿರುವ ಲಕ್ಷಾಂತರ ಮಹಿಳೆಯರಿಗೆ ರಾಜ್ಯ ಸರ್ಕಾರ ಹೊಸ ಭರವಸೆ ನೀಡಿದೆ. ತಡವಾದ ಹಣ ಮಂಜೂರಾತಿ ಪ್ರಕ್ರಿಯೆಗೆ ಸ್ಪಷ್ಟನೆ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮುಂದಿನ 8-10 ದಿನಗಳ ಒಳಗೆ ಬಾಕಿ ಹಣ ಖಾತೆಗೆ ಜಮೆಯಾಗಲಿದೆ ಎಂದು ತಿಳಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಮುಖ್ಯ ಮಾಹಿತಿ -
Gruhalakshmi : ಸಂಕ್ರಾಂತಿ ಹಬ್ಬಕ್ಕೆ ` 16 ನೇ ಕಂತಿನ `ಗೃಹಲಕ್ಷ್ಮಿ’ ಹಣ ಖಾತೆಗೆ ಜಮೆ.!

ಮಹಿಳೆಯ ಆರ್ಥಿಕ ಸ್ವಾವಲಂಬನೆಗೆ ದಾರಿದೀಪವಾಗುತ್ತಿರುವ ಗೃಹಲಕ್ಷ್ಮಿ ಯೋಜನೆ(Gruhalakshmi Yojana): 16ನೇ ಕಂತಿನ ಘೋಷಣೆ! ರಾಜ್ಯ ಸರ್ಕಾರದ(State Government) ಐದು ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ, ಇಂದು ಕರ್ನಾಟಕದ ಅನೇಕ ಮಹಿಳೆಯರ ಜೀವನದಲ್ಲಿ ಆರ್ಥಿಕ ಸ್ವಾವಲಂಬನೆಗೆ ಹಾಸುಹೊಕ್ಕಾಗಿದೆ. ಈ ಯೋಜನೆಯಡಿ ಮನೆ ಮುಖ್ಯಸ್ಥೆಯರಾಗಿ ಇರುವ ಮಹಿಳೆಯರಿಗೆ ಪ್ರತಿ ತಿಂಗಳು ₹2,000 ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ(bank account) ಜಮೆ ಮಾಡುವ ಮೂಲಕ ಆರ್ಥಿಕ ಸಾಯವನ್ನು ನೀಡಲಾಗುತ್ತಿದೆ. ಗೃಹಲಕ್ಷ್ಮಿಯ 16ನೇ ಕಂತಿನ ಹಣವನ್ನು ಜನವರಿ 14
Categories: ಮುಖ್ಯ ಮಾಹಿತಿ -
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್, ಗೃಹಲಕ್ಷ್ಮಿ ಸಂಘ ಸ್ಥಾಪನೆ!

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್!. ಗೃಹಲಕ್ಷ್ಮಿ ಸಂಘ ಸ್ಥಾಪನೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಕರ್ನಾಟಕ ಸರ್ಕಾರ ರಾಜ್ಯದ ಮಹಿಳೆಯರಿಗೆ ಇನ್ನೊಂದು ಮಹತ್ವದ ಯೋಜನೆ ಘೋಷಿಸಿದೆ. ಈ ಯೋಜನೆಯು ಮಹಿಳಾ ಸಬಲೀಕರಣಕ್ಕೆ ಹೊಸ ತಿರುವು ನೀಡಲಿದೆ. ಮಹಿಳಾ ಸಂಘಟನೆಗಳ ಶಕ್ತಿ ಮತ್ತು ಸಬಲೀಕರಣವನ್ನು ಹೆಚ್ಚಿಸಲು ಗೃಹ ಲಕ್ಷ್ಮಿ ಸಂಘ(Gruhalakshmi sanga) ಸ್ಥಾಪನೆ ಮಾಡಲಾಗುತ್ತಿದೆ. ಇದು ಸ್ತ್ರೀಶಕ್ತಿ ಸಂಘಟನೆಗಳ ಮಾದರಿಯಲ್ಲೇ ಕಾರ್ಯನಿರ್ವಹಿಸಲಿದೆ, ಗೃಹಲಕ್ಷ್ಮಿ ಯೋಜನೆಯ(Gruhalahakshmi Yojana) ಫಲಾನುಭವಿಗಳಿಗೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ ಎಂದು
Categories: ಮುಖ್ಯ ಮಾಹಿತಿ -
ಗೃಹಲಕ್ಷ್ಮಿ ಒಟ್ಟು ₹6000/- ಹಣ ಈ ಜಿಲ್ಲೆಯವರಿಗೆ ಒಟ್ಟಿಗೆ ಜಮಾ, ಸ್ಟೇಟಸ್ ಚೆಕ್ ಮಾಡಿಕೊಳ್ಳಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಮತ್ತು ಜನಪ್ರಿಯ ಯೋಜನೆ ಗೃಹಲಕ್ಷ್ಮಿ ಯೋಜನೆಯ ಲೋಕಸಭಾ ಚುನಾವಣೆವರೆಗೂ ಸರಿಯಾದ ಸಮಯಕ್ಕೆ ಹಣ ಜಮಾ ಆಗುತ್ತಾ ಬಂದಿತ್ತು. ಆದರೆ ಕೆಲವು ಕಾರಣಗಳಿಂದ ಕಳೆದ 2 ತಿಂಗಳಿನಿಂದ ಈ ಯೋಜನೆಯ ಹಣ ಫಲಾನುಭವಿಗಳಿಗೆ ತಲುಪಿಲ್ಲ. ಈ ಬಗ್ಗೆ ರಾಜ್ಯ ಮಹಿಳಾ & ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಈ ಯೋಜನೆ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ. ಮೇ ತಿಂಗಳಿನವರೆಗೆ ಸರಿಯಾಗಿಯೇ ಹಣ ಪಾವತಿಯಾಗಿದೆ ಎಂದು ಭರವಸೆ ನೀಡಿದ್ದಾರೆ. ಈ ಕುರಿತು
Categories: ಮುಖ್ಯ ಮಾಹಿತಿ
Hot this week
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
Topics
Latest Posts
- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?




