Tag: Gruha Lakshmi Scheme
-
Gruhalakshmi- ಗೃಹಲಕ್ಷ್ಮಿ 3ನೇ ಕಂತಿನ 2000/- ರೂ. ಹಣ ಬಿಡುಗಡೆ, ಈ ಮಹಿಳೆಯರಿಗೆ ಮೊದಲು ಜಮಾ

ರಾಜ್ಯದ ಯಜಮಾನಿ ಮಹಿಳೆಯರಿಗೆ ಪ್ರೋತ್ಸಾಹಿಸೋ ಸಲುವಾಗಿ ಸರ್ಕಾರ ಜಾರಿಗೆ ತಂದಿರುವಂತ ಯೋಜನೆ ಈಗಾಗಲೇ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿದ್ದು, ಅನೇಕ ಮಹಿಳೆಯರಿಗೆ 2000 ರೂಗಳು ಜಮಾ ಆಗಿದೆ. ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದಾರೆ. ಯಾವ ಕಾರಣಕ್ಕಾಗಿ ಹಣ ಬಂದಿಲ್ಲ ಎನ್ನುವ ಗೊಂದಲದಲ್ಲಿರುವ ಇವರಿಗೆ ಸುದ್ದಿಗೋಷ್ಠಿಯ ಮುಖಾಂತರ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.ಆಗಸ್ಟ್ 15 ರೊಳಗೆ ನೋಂದಣಿ ಮಾಡಿಕೊಂಡವರಿಗೆ ಇದುವರೆಗೆ ದುಡ್ಡು ಬಾರದೇ ಇದ್ರೆ, ಒಟ್ಟಿಗೆ ಮೂರು ತಿಂಗಳ ಹಣ
Categories: ಸುದ್ದಿಗಳು -
ಭಾಗ್ಯಲಕ್ಷ್ಮಿ ಬಾಂಡ್ ಗೆ 18 ವರ್ಷ, ಎಲ್ಲಾ ಹೆಣ್ಣು ಮಗುವಿಗೆ ಬರುತ್ತೆ ಬರೋಬ್ಬರಿ 1 ಲಕ್ಷ ರೂಪಾಯಿ| Bhagya Lakshmi Bond 2023

ಹೆಣ್ಣು ಮಕ್ಕಳ ಭಾಗ್ಯಲಕ್ಷ್ಮಿ ( Bhaagya Lakshmi Scheme ) ಯೋಜನೆಯು ಇದೀಗ ಬಡವರ ಕೈ ಹಿಡಿದಿದೆ. ಹೌದು, ಇದೀಗ ಚಾಲ್ತಿಯಲ್ಲಿರುವ ಸಿ ಎಂ ಸಿದ್ದರಾಮಯ್ಯ ನವರ ಗೃಹಲಕ್ಷ್ಮಿ ( Gurhalakshmi scheme ) ಯೋಜನೆ ಬಡವರ ಕೈ ಬಿಟ್ಟರೂ, ಬಿಜೆಪಿ(BJP)ಯ ಯಡಿಯೂರಪ್ಪನವರ ಭಾಗ್ಯಲಕ್ಷ್ಮಿ ಕೈ ಹಿಡಿಯಿತು ಎಂದು ಹಲವಾರು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ಭಾಗ್ಯಲಕ್ಷ್ಮಿ ಯೋಜನೆಗೆ ಚಾಲನೆ ಸಿಕ್ಕಿದ್ದು, ಈ ಯೋಜನೆಯ ಕಂತನ್ನು ಬಿಡಲಾಗಿದೆ ಎಂದು ತಿಳಿದುಬಂದಿದೆ. ಇದರ ಬಗ್ಗೆ ಪೂರ್ಣ ಮಾಹಿತಿಬೇಕೇ ಹಾಗಿದ್ದಲ್ಲಿ ವರದಿಯನ್ನು
Categories: ಸರ್ಕಾರಿ ಯೋಜನೆಗಳು -
Good News – ಇನ್ಮುಂದೆ ಗೃಹಲಕ್ಷ್ಮಿ’ ಅನ್ನಭಾಗ್ಯ ಸೇರಿ ವಿವಿಧ ಯೋಜನೆ ಹಣ ನಿಗಧಿತ ಅವಧಿಯೊಳಗೆ ಖಾತೆಗೆ ಹಣ ಜಮಾ!

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಫಲನುಭವಿಗಳಿಗೆ ಒಳ್ಳೆಯ ಸುದ್ದಿಯನ್ನು ತಂದಿದ್ದೇವೆ. ಏನೀದು ಸಮಾಚಾರ ಎಂದು ತಿಳಿಯಬೇಕೇ ಹಾಗಿದ್ದಲಿ ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿ : ಸ್ನೇಹಿತರೆ, ಸರಕಾರದ ಅತ್ಯಂತ ಪ್ರಮುಖ ಹಾಗೂ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ
Categories: ಮುಖ್ಯ ಮಾಹಿತಿ -
Gruhalakshmi – 2ನೇ ಕಂತಿನ ಹಣ ಈಗಾಗಲೇ ಬಿಡುಗಡೆ ಆಗಿದೆ, ಖಾತೆಗೆ ಬರಲು ಈ ಕೆಲಸ ಮಾಡಿ.

ರಾಜ್ಯ ಸರಕಾರ(State government)ದ ಐದು ಗ್ಯಾರಂಟಿಗಳಲ್ಲಿ ಒಂದಾಗಿದ್ದ ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯ ಫಲಾನುಭವಿಗಳಿಗೆ ಬಾಕಿ ಉಳಿದ ಹಣ ಆದಷ್ಟು ಬೇಗ ಬರಲಿದೆ. ಹಣ ಜಮೆ ಆಗದಿರಲು ಹಲವಾರು ತಾಂತ್ರಿಕ ಸಮಸ್ಯೆಗಳು ( Technicle Problems) ಇದ್ದವು. ಆದರೆ ಇದೀಗ ಹೀಗೆ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಅತೀ ಶೀಘ್ರ ಹಣ ಸಂದಾಯವಾಗುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ( Lakshmi Hebbalkar ) ತಿಳಿಸಿದ್ದಾರೆ. ಏನಿದು ಸುದ್ದಿ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ
Categories: ಮುಖ್ಯ ಮಾಹಿತಿ -
Gruhalakshmi- ಮಹಿಳೆಯರಿಗೆ 2 ನೇ ಕಂತಿನ ₹2000/- ಗೃಹಲಕ್ಷ್ಮಿ ಹಣ ಜಮಾ, ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ

ರಾಜ್ಯದ ಯಜಮಾನಿ ಮಹಿಳೆಯರಿಗೆ ಪ್ರೋತ್ಸಾಹಿಸೋ ಸಲುವಾಗಿ ಸರ್ಕಾರ ಜಾರಿಗೆ ತಂದಿರುವಂತ ಯೋಜನೆ ಈಗಾಗಲೇ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿದ್ದು, ಅನೇಕ ಮಹಿಳೆಯರಿಗೆ 2000 ರೂಗಳು ಜಮಾ ಆಗಿದೆ. ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದಾರೆ. ಯಾವ ಕಾರಣಕ್ಕಾಗಿ ಹಣ ಬಂದಿಲ್ಲ ಎನ್ನುವ ಗೊಂದಲದಲ್ಲಿರುವ ಇವರಿಗೆ ಸುದ್ದಿಗೋಷ್ಠಿಯ ಮುಖಾಂತರ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಯೋಜನೆಯ ಅಡಿಯಲ್ಲಿ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ.ಹಣವನ್ನು ಡಿಬಿಟಿ ಮೂಲಕ
Categories: ಸುದ್ದಿಗಳು -
ಗೃಹಲಕ್ಷ್ಮೀ ಯೋಜನೆ – ಎರಡನೇ ಕಂತಿನ ಹಣ ಇನ್ನೇನು 2 ದಿನದಲ್ಲಿ ಬಿಡುಗಡೆ, ಈ ಮಹಿಳೆಯರಿಗೆ ಮಾತ್ರ ಇಲ್ಲಿದೆ ವಿವರ

ರಾಜ್ಯದ ಕಾಂಗ್ರೆಸ್ ಸರಕಾರ(congress government )ದ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ(Gruhalakshmi scheme)ಯೂ ಒಂದಾಗಿದೆ. ಈಗಾಗಲೇ ಗೃಹಲಕ್ಷಿ ಯೋಜನೆಯ 1ನೇ ಕಂತಿನ ಮತ್ತು 2ನೇ ಕಂತಿನ ಹಣವನ್ನು ಹಲವಾರು ಮಹಿಳೆಯರು ಪಡೆದುಕೊಂಡಿದ್ದಾರೆ. ಆದರೆ ಇನ್ನೂ ಕೆಲವರು ತಡವಾಗಿ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ತಡವಾಗಿ ನೊಂದಣಿ ಆದವರಿಗೂ 2ನೇ ಕಂತಿನ ಹಣ ಬರಲಿದೆ. ನೋಂದಣಿ ತಡವಾಗಲು ಕಾರಣ ಮತ್ತು ಸಮಸ್ಯೆ ಏನೆಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಮುಖ್ಯ ಮಾಹಿತಿ -
Gruhalakshmi Status – ಗೃಹಲಕ್ಷ್ಮಿ ಹಣ ಸಿಗದ ಎಲ್ಲಾ ಮಹಿಳೆಯರಿಗೆ ಭರ್ಜರಿ ಗಿಫ್ಟ್, 2 ತಿಂಗಳ ಹಣ ರೂ.4000/- ಬಿಡುಗಡೆ.

ರಾಜ್ಯ ಸರ್ಕಾರ(state government ) ರಾಜ್ಯದ ಜನರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ, ಇದರಿಂದ ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯೋಗ ವಾಗಿದೆ. ಇನ್ನು ನೋಡುವುದಾದರೆ ಐದು ಗ್ಯಾರಂಟಿ ಗಳಲ್ಲಿ ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯು ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಆಗಿದೆ. ಆದರೆ ಈ ಯೋಜನೆ ಅಡಿಯಲ್ಲಿ ಇನ್ನು10 ಲಕ್ಷ ಅರ್ಜಿದಾರರಿಗೆ ಹಣ ದೊರೆತಿಲ್ಲ. ಇದರ ಬಗ್ಗೆ ಪೂರ್ಣ ಮಾಹಿತಿ ಬೇಕೇ ಹಾಗಿದ್ದಲ್ಲಿ
Categories: ಮುಖ್ಯ ಮಾಹಿತಿ -
Gruhalakshmi – ಇನ್ನೂ ಹಲವರಿಗೆ ಬಂದಿಲ್ಲ 2000/- ರೂಪಾಯಿ – ಲಕ್ಷ್ಮೀ ಹೆಬ್ಬಾಳ್ಕರ್ ಹೊಸ ಸೂಚನೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ತಲುಪದಿರುವುದರ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿಕೆಯನ್ನು ನೀಡಿದ್ದಾರೆ, ಇದರ ಕುರಿತಾದ ಮಾಹಿತಿಯನ್ನು ನೀಡಲಾಗುತ್ತದೆ. ನೀಡಿದ ಭರವಸೆಯಂತೆ 5 ಗ್ಯಾರಂಟಿಗಳನ್ನು ಜಾರಿಗೊಳಿಸಿದ ಸರ್ಕಾರ, ಅದ್ದೂರಿಯಾಗಿ ಗೃಹಲಕ್ಷ್ಮಿ ಯೋಜನೆಯಿಂದ ಸದ್ದಲಿ ಇರುವುದು ನಿಮಗೆಲ್ಲರಿಗೂ ತಿಳಿದೆ ಇದೆ. ಮೊದಲನೇ ಕಠಿಣ ಹಣವನ್ನು ಜಮಾ ಮಾಡಿ, ಎರಡನೇ ಕಂತಿನ ಹಣ ಇನ್ನು ಜಮಾ ಆಗದಿರುವುದರಿಂದ ಎಲ್ಲರಿಗೂ ಗೊಂದಲವನ್ನು ಸೃಷ್ಟಿ ಮಾಡಿದೆ. ಉತ್ತರ ಕುರಿತಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಒಂದು ಘೋಷಣೆಯನ್ನು ಮಾಡಿದ್ದಾರೆ.
Categories: ಮುಖ್ಯ ಮಾಹಿತಿ -
ಗೃಹಲಕ್ಷ್ಮಿ ಯೋಜನೆಯ ಸಪ್ಟೆಂಬರ್ ತಿಂಗಳ 2000/- ಎಲ್ಲಿ?? ಸಂಪೂರ್ಣ ಮಾಹಿತಿ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯ ಸೆಪ್ಟೆಂಬರ್ ತಿಂಗಳ ಎರಡನೇ ಕಂತಿನ ಹಣ ಇನ್ನು ಏಕೆ ಬಂದಿಲ್ಲ ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಮೊದಲನೇ ಕಂತಿನ ಹಣವನ್ನು ಪಡೆದ ಮಹಿಳೆಯರಲ್ಲಿ ಆತಂಕ ಶುರುವಾಗಿದೆ, ಏಕೆಂದರೆ ಸೆಪ್ಟೆಂಬರ್ ಮುಗಿದರು ಎರಡನೇ ಕಂತಿನ ಸೆಪ್ಟೆಂಬರ್ ಹಣ ಇನ್ನು ಗೃಹಲಕ್ಷ್ಮಿಯರ ಕೈ ಸೇರಿಲ್ಲ. ಇದಕ್ಕೆ ಕಾರಣಗಳೇನು? ಯಾವಾಗ ಹಣ ಬರುತ್ತದೆ? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಮುಖ್ಯ ಮಾಹಿತಿ
Hot this week
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
-
Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!
Topics
Latest Posts
- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?

- Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!


