Tag: Gruhalakshmi
-
GruhaLakshmi : ಕೊನೆಗೂ ಗೃಹಲಕ್ಷ್ಮಿ ಹಣದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸರ್ಕಾರ! ರಾಜ್ಯದ ಮಹಿಳೆಯರಲ್ಲಿ ಮನೆಮಾಡಿದ ಸಂತಸ.!

GruhaLakshmi Scheme: ರಾಜ್ಯದಲ್ಲಿ ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಹಣಕ್ಕಾಗಿ ಕಾದು ಕುಳಿತಿದ್ದಾರೆ. ನಾಳೆ ಜಮಾ ಆಗುತ್ತೆ ನಾಡಿದ್ದು ಆಗುತ್ತೆ ಅನ್ನೋ ಕುತೂಹಲದಲ್ಲೇ ಕಾಯ್ತಾ ಇದ್ದಾರೆ. ಈ ಗೊಂದಲದ ನಡುವೆ ಈ ಬಗ್ಗೆ ಸರ್ಕಾರವು ಇದೀಗ ಗುಡ್ ನ್ಯೂಸ್ ಕೊಟ್ಟಿದೆ ಅಂತಾ ಹೇಳಬಹುದು, ಮುಂದಿನ ಕೆಲವೇ ದಿನಗಳಲ್ಲಿ ಜೂನ್ ತಿಂಗಳ ಹಣ ಮಹಿಳೆಯರ ಖಾತೆಗೆ ಜಮಾ ಆಗಲಿದೆ, ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ “ರಾಜ್ಯದ ಮಹಿಳೆಯರಿಗೆ
Categories: ಸರ್ಕಾರಿ ಯೋಜನೆಗಳು -
Gruha Lakshmi: ಗೃಹ ಲಕ್ಷ್ಮಿಯರಿಗೆ ಗುಡ್ ನ್ಯೂಸ್! ಈ ದಿನದಂದು ನಿಮ್ಮ ಖಾತೆಗೆ ಸೇರಲಿದೆ ಬಾಕಿ 3 ಕಂತಿನ ಒಟ್ಟು.6000ರೂ ಹಣ.!

Gruha Lakshmi: ರಾಜ್ಯದ ಗೃಹಲಕ್ಷ್ಮಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶುಭ ಸುದ್ದಿ ನೀಡಿದ್ದಾರೆ. ಬಾಕಿ ಮೂರು ತಿಂಗಳ ಹಣ ಖಾತೆಗೆ ಸೇರದೆ ಇರುವ ಗೃಹಲಕ್ಷ್ಮಿ ಹಣ ಯಾವಾಗ ಬಿಡುಗಡೆಯಾಗಲಿದೆ ಎನ್ನುವ ಸುಳಿವು ಕೊಟ್ಟಿದ್ದಾರೆ.ರಾಜ್ಯದ ಗೃಹಲಕ್ಷ್ಮಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶುಭ ಸುದ್ದಿ ನೀಡಿದ್ದಾರೆ. ಮೂರು ತಿಂಗಳಿನಿಂದ ಖಾತೆ ಸೇರದೆ ಇರುವ ಗೃಹಲಕ್ಷ್ಮಿ ಹಣ ಯಾವಾಗ ಬಿಡುಗಡೆಯಾಗಲಿದೆ ಎನ್ನುವ ಸುಳಿವು ಬಿಚ್ಚಿಟ್ಟಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಮುಖ್ಯ ಮಾಹಿತಿ -
Gruhalakshmi : ಪೆಂಡಿಂಗ್ ಹಣ 4000 ರೂ. ಬ್ಯಾಂಕ್ ಖಾತೆಗೆ – ಲಕ್ಷ್ಮೀ ಹೆಬ್ಬಾಳ್ಕರ್ ಬಿಗ್ ಅಪ್ಡೇಟ್

ಗೃಹಲಕ್ಷ್ಮೀ ಯೋಜನೆ(Gruhalakshmi Yojana) ಕುರಿತು ಮಹತ್ವದ ಅಪ್ಡೇಟ್: ಮಹಿಳೆಯರಿಗೆ ಶೀಘ್ರ ಹಣ ಬಿಡುಗಡೆ :ಸಚಿವ ಲಕ್ಷ್ಮೀ ಹೆಬ್ಬಾಳ್ಕರ್(Minister Lakshmi Hebbalkar) ಸ್ಪಷ್ಟನೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ರಾಜ್ಯದ ಮಹಿಳೆಯರ ಜೀವನಮಟ್ಟ ಉನ್ನತಿಗೆ ಗುರಿಯಾಗಿರುವ ಮಹತ್ವದ ಸಾಮಾಜಿಕ ಯೋಜನೆಗಳಲ್ಲೊಂದು ಎಂದರೆ ಗೃಹಲಕ್ಷ್ಮೀ ಯೋಜನೆ. ಈ ಯೋಜನೆಯ ಮೂಲಕ ಸಾವಿರಾರು ಮಹಿಳೆಯರಿಗೆ ತಾವು ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಆರ್ಥಿಕ ಬೆಂಬಲ ಸಿಕ್ಕಿದ್ದು,
Categories: ಸರ್ಕಾರಿ ಯೋಜನೆಗಳು -
ರಾಜ್ಯದ ಈ ಮಹಿಳೆಯರ ಗೃಹಲಕ್ಷ್ಮಿ ₹2000/- ಹಣ ಬಂದ್.! ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ.

ಈಗಿನ ರಾಜಕೀಯ ಪಟಭೂಮಿಯಲ್ಲಿ ಬಹುಚರ್ಚಿತವಾಗಿರುವ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ (5 guarantee Yojanas) ಭವಿಷ್ಯ ಇದೀಗ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಐದು ಗ್ಯಾರಂಟಿಗಳನ್ನು ಭರವಸೆ ನೀಡುವ ಮೂಲಕ 2023ರ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದ ಕಾಂಗ್ರೆಸ್, ಇದೀಗ ಅದರ ಅನುಷ್ಠಾನದ ವ್ಯವಹಾರಿಕತೆ, ಅನರ್ಹ ಫಲಾನುಭವಿಗಳ ಅನುಪಾತ ಹಾಗೂ ಆರ್ಥಿಕ ಬಾಂಧವ್ಯವನ್ನು ಪುನರ್ಪರಿಶೀಲಿಸುವ ಹಂತದಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಸರ್ಕಾರಿ ಯೋಜನೆಗಳು -
BREAKING: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಗೆ ಜುಲೈನಿಂದ ಹೊಸ ನಿಯಮ ಜಾರಿ, ಇಂತವರಿಗೆ ಮುಲಾಜಿಲ್ಲದೇ ಗ್ಯಾರಂಟಿಗಳು ನಿಷೇಧ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹೊಸ ನಿಯಮಗಳು – ಸರ್ಕಾರದ ಶಾಕ್ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ತನ್ನ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಇತ್ತೀಚೆಗೆ ಹೆಚ್ಚಿನ ಜನಪ್ರಿಯತೆ ಗಳಿಸಿತ್ತು. ಆದರೆ, ಈಗ ಈ ಯೋಜನೆಗಳಿಗೆ ಸಂಬಂಧಿಸಿದಂತೆ ಹೊಸ ನಿಯಮಗಳು ಜಾರಿಗೆ ಬರಲಿವೆ. ಅನರ್ಹರಿಗೆ ಗ್ಯಾರಂಟಿ ಸೌಲಭ್ಯಗಳನ್ನು ನಿಷೇಧಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಇದು ರಾಜ್ಯದ ರಾಜಕೀಯ ಮತ್ತು ಆರ್ಥಿಕ ವಲಯದಲ್ಲಿ ದೊಡ್ಡ ಚರ್ಚೆಯನ್ನು ಉಂಟುಮಾಡಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪಂಚ ಗ್ಯಾರಂಟಿಗಳ
Categories: ಮುಖ್ಯ ಮಾಹಿತಿ -
Gruhalakshmi : ಗೃಹಲಕ್ಷ್ಮಿ ಪೆಂಡಿಂಗ್ 6000 ಹಣ ಈ ಜಿಲ್ಲೆಗೆ ಜಮಾ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

6000 ಗೃಹ ಲಕ್ಷ್ಮಿ ಹಣ ಬಿಡುಗಡೆಗೆ ಕೊನೆಗೂ ಸ್ಪಷ್ಟತೆ: ಮಹಿಳಾ ಫಲಾನುಭವಿಗಳಿಗೆ ಗುಡ್ ನ್ಯೂಸ್ ನೀಡಿದ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕ ಸರ್ಕಾರ (Karnataka Government) 2023ರ ವಿಧಾನಸಭೆ ಚುನಾವಣೆ ವೇಳೆ ಘೋಷಿಸಿದ್ದ ಪಂಚ ಗ್ಯಾರಂಟಿಗಳಲ್ಲಿ ಪ್ರಮುಖವಾದ ‘ಗೃಹ ಲಕ್ಷ್ಮಿ’ ಯೋಜನೆ(Gruhalakshmi Scheme) ಪ್ರತಿ ಗೃಹಿಣಿಗೆ ಪ್ರತಿ ತಿಂಗಳು ರೂ.2000 ನೀಡುವ ಮಹತ್ವಾಕಾಂಕ್ಷಿ ಸಾಮಾಜಿಕ ಭದ್ರತಾ ಯೋಜನೆ. ಈ ಯೋಜನೆಯು ದೇಶಾದ್ಯಾಂತ ಗಮನ ಸೆಳೆದಿದ್ದು, ಲಕ್ಷಾಂತರ ಮಹಿಳಾ ಫಲಾನುಭವಿಗಳಿಗೆ ಆರ್ಥಿಕ ನಿರಾಳತೆ ಒದಗಿಸುವ ಗುರಿಯನ್ನು ಹೊಂದಿದೆ. ಆದರೆ
Categories: ಸರ್ಕಾರಿ ಯೋಜನೆಗಳು -
Gruhalakshmi: ಈ ಜಿಲ್ಲೆಯ ಮಹಿಳೆಯರಿಗೆ, ಗೃಹಲಕ್ಷ್ಮಿ ಪೆಂಡಿಂಗ್ ಹಣ ಒಟ್ಟು 6,000 ಈ ದಿನ ಜಮಾ.!

ರಾಜ್ಯ ಸರ್ಕಾರ ಘೋಷಿಸಿರುವ “ಪಂಚ ಗ್ಯಾರಂಟಿ” ಯೋಜನೆಗಳಲ್ಲಿ ಮಹತ್ವದ ಸ್ಥಾನ ಹೊಂದಿರುವ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯ ಬಗ್ಗೆ ಇದೀಗ ಸ್ಪಷ್ಟತೆ ಮೂಡಿದೆ. ಯುಗಾದಿಯ ಹಬ್ಬ ಮುಗಿದರೂ ಹಣ ಬಂದಿಲ್ಲವೆಂದು ಲಕ್ಷಾಂತರ ಮಹಿಳೆಯರು ನಿರೀಕ್ಷೆಯಲ್ಲಿ ಕೂತಿರುವ ಹೊತ್ತಿನಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿರುವ ಬಿಗ್ ಅಪ್ಡೇಟ್ (Big Update) ಇದೀಗ ನಿರೀಕ್ಷೆಗೆ ಬೆಳಕು ತಂದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಸರ್ಕಾರಿ ಯೋಜನೆಗಳು -
ಬ್ರೆಕಿಂಗ್:ಆಹಾರ ಇಲಾಖೆಯಿಂದ ಹೊಸ ಬಿಪಿಎಲ್ ಕಾರ್ಡ್ ವಿತರಣೆ|ಇಲ್ಲಿದೆ ಮಾಹಿತಿ!

ಹೊಸ ಬಿಪಿಎಲ್ ಕಾರ್ಡ್ ವಿತರಣೆ ಯಾವಾಗ? ಇಲ್ಲಿದೆ ನವೀನ ಮಾಹಿತಿ! ಕರ್ನಾಟಕ ಸರ್ಕಾರದ ಹೊಸ ಬಿಪಿಎಲ್ ಕಾರ್ಡ್ (New BPL Card) ವಿತರಣೆ ಪ್ರಕ್ರಿಯೆ ಕುರಿತು ನೂತನ ಅಪ್ಡೇಟ್ಗಳು ಬಿಡುಗಡೆಯಾಗಿವೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದ ನಂತರ, ಹೊಸ ಬಿಪಿಎಲ್ ಕಾರ್ಡ್ ಅರ್ಜಿಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಆದರೆ, ಈಗ 2.86 ಲಕ್ಷಕ್ಕೂ ಹೆಚ್ಚು ಅರ್ಜಿದಾರರು ಕಾಯುತ್ತಿದ್ದಾರೆ. ಈ ಲೇಖನದಲ್ಲಿ, ಬಿಪಿಎಲ್ ಕಾರ್ಡ್ ಅರ್ಜಿ ಸ್ಥಿತಿ, ಅರ್ಹತೆ, ಆನ್ಲೈನ್ ಅರ್ಜಿ ಮಾಡುವ ವಿಧಾನ ಮತ್ತು ಇನ್ನಷ್ಟು ವಿವರಗಳನ್ನು ನೀಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಸರ್ಕಾರಿ ಯೋಜನೆಗಳು -
Gruhalakshmi : ಎರಡು ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಈ ದಿನ ಜಮಾ.! ಹೀಗೆ ಚೆಕ್ ಮಾಡಿ

ರಾಜ್ಯದ ಖಜಾನೆಯಲ್ಲಿ ತಾತ್ಕಾಲಿಕ ಸಮಸ್ಯೆ – ಜನವರಿ, ಫೆಬ್ರವರಿ ಪಾವತಿ ತಡವಾಗಿದ್ರೂ ಭರವಸೆ ನೀಡಿದ ಸರ್ಕಾರ ಕರ್ನಾಟಕ ಸರ್ಕಾರದ (Karnataka government) ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಮಹಿಳಾ ಫಲಾನುಭವಿಗಳಿಗೆ ಶೀಘ್ರದಲ್ಲಿ ಸಂತಸದ ಸುದ್ದಿಯನ್ನು ನೀಡಲಿದೆ. ಈ ಯೋಜನೆಯು ರಾಜ್ಯದ ಲಕ್ಷಾಂತರ ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮತ್ತು ಗೃಹಿಣಿಯರಿಗೆ ಆರ್ಥಿಕ ಸ್ವಾಯತ್ತತೆ ನೀಡುವ ಉದ್ದೇಶವನ್ನು ಹೊಂದಿದ್ದು, ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳ (Five guarantees) ಪೈಕಿ ಪ್ರಮುಖ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಯ
Categories: ಮುಖ್ಯ ಮಾಹಿತಿ
Hot this week
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
-
Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!
Topics
Latest Posts
- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?

- Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!


