Tag: home loan
-
Home Loans : ಗೃಹ ಸಾಲ ಇರುವ ಪ್ರತಿಯೊಬ್ಬರೂ ಮಾಡಲೇಬೇಕಾದ 5 ಕೆಲಸಗಳು ಇವು!

ಗೃಹ ಸಾಲ ಮುಕ್ತರಾದ್ರೆ ಜೀವನ ಸುಲಭವಾಗುತ್ತದೆ ಅಂತ ಅಂದುಕೊಂಡಿದ್ದೀರಾ? ಹೌದು ಅದು ನಿಜವೇ, ಆದರೆ ಇನ್ನೂ ಕೆಲವು ಕೆಲಸಗಳು ಬಾಕಿ ಇವೆ. ಯಾವುವು ಅಂತ ತಿಳಿಯಬೇಕೇ? ಹಾಗಿದ್ದಲ್ಲಿ, ಈ ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮರುಪಾವತಿ ಮಾಡಿದ ನಂತರ ನಿಮ್ಮ ಮನೆ ಸಾಲದ ಭದ್ರತೆಗಾಗಿ 5 ಪ್ರಮುಖ ಕ್ರಮಗಳು: ಗೃಹಸಾಲ(Home loan)ವನ್ನು ಪಡೆದ ನಂತರ, ಅದರ
Categories: ಮುಖ್ಯ ಮಾಹಿತಿ -
Home Loan: SBI ಬ್ಯಾಂಕ್ ಗೃಹ ಸಾಲ ಪಡೆಯಲು ಬಂಪರ್ ಆಫರ್.! ಇಲ್ಲಿದೆ ಡೀಟೇಲ್ಸ್

SBI ಬ್ಯಾಂಕ್ ತನ್ನ ಗ್ರಾಹಕರಿಗೆ ಗುಡ್ ನ್ಯೂಸ್ ಒಂದನ್ನು ನೀಡಿದೆ, ಗೃಹ ಸಾಲ ಪಡೆಯುವವರಿಗೆ ಸಿಗಲಿದೆ ಬಂಪರ್ ಆಫರ್. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State bank of india) ಭಾರತದ ಅತಿದೊಡ್ಡ ಬ್ಯಾಂಕ್ ಎಂದು ಕರೆಸಿಕೊಂಡಿದೆ. ಇತ್ತೀಚಿಗೆ ವಿಲೀನದ ಕಾರಣದಿಂದಾಗಿ, ಇದು ವಿಶ್ವದ ದೃಷ್ಟಿಯಿಂದ ಅತಿದೊಡ್ಡ ಬ್ಯಾಂಕ್ ಆಗಿ ಮಾರ್ಪಟ್ಟಿದೆ. ಹೀಗಾಗಿ, ಎಸ್ಬಿಐ (SBI) ಪ್ರತಿದಿನ ಸಾಕಷ್ಟು ಕಾರ್ಯಗಳನ್ನು ನಿರ್ವಹಿಸುತ್ತಿದೆ. ಇಂದು ಹೆಚ್ಚಿನ ಜನರು ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ದಲ್ಲಿ ಖಾತೆಗಳನ್ನು ಹೊಂದಿದ್ದಾರೆ. ಹಾಗೆಯೇ
Categories: ಮುಖ್ಯ ಮಾಹಿತಿ -
ಬ್ಯಾಂಕ್ ಲೋನ್ & EMI ಕಟ್ಟವ ಗ್ರಾಹಕರಿಗೆ ಹೊಸ ರೂಲ್ಸ್..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ನಿಮ್ಮ ಲೋನ್ ಬಾಕಿ ಇದೆಯಾ? ಇನ್ನು EMI ಪಾವತಿ ಬಾಕಿ ಇದ್ದಲ್ಲಿ, ಸುದ್ದಿಯನ್ನು ಪೂರ್ತಿಯಾಗಿ ಓದಿ. ಇಂದು ಎಲ್ಲರೂ ತಮ್ಮ ತಮ್ಮ ಜೀವನ ಉತ್ತಮ ರೀತಿಯಲ್ಲಿ ನಡೆಯಲು ದುಡಿದು ಹಣ ಸಂಪಾದನೆ ಮಾಡುತ್ತಾರೆ. ಆದರೂ ಕೆಲವೊಂದು ಸಮಯದಲ್ಲಿ ತಾವು ದುಡಿದ ಹಣ ತಮ್ಮ ಜೀವನಕ್ಕೆ ಅಥವಾ ಇನ್ನಾವುದೇ ಖರ್ಚು ವೆಚ್ಚಗಳಿಗೆ ಸಾಕಾಗದಾಗ ಸಾಲದ ಮೊರೆ ಹೋಗುತ್ತಾರೆ. ಅದಕ್ಕಾಗಿ ಹಲವಾರು ರೀತಿಯ ಸಾಲ ಸೌಲಭ್ಯ (Loan) ಪಡೆಯುತ್ತಾರೆ. ಹೀಗೆ ಪಡೆದ ಸಾಲ ಸೌಲಭ್ಯ ತೀರಿಸಲು ಆಗದೆ ದುಃಖ ಪಡುತ್ತಾರೆ.
Categories: ಮುಖ್ಯ ಮಾಹಿತಿ -
ಸರ್ಕಾರದ ಹೊಸ ಯೋಜನೆಯಲ್ಲಿ ಸಿಗಲಿದೆ ಬರೋಬ್ಬರಿ 25 ಲಕ್ಷ ಸಬ್ಸಿಡಿ! ಇಲ್ಲಿದೆ ಮಾಹಿತಿ

ನಿರುದ್ಯೋಗಿಗಳಿಗೆ NLM ಯೋಜನೆಯಲ್ಲಿ 25 ಲಕ್ಷವನ್ನು ಶೇ 50% ಸಬ್ಸಿ(subsidy)ಡಿಯೊಂದಿಗೆ ಉದ್ಯೋಗ ಕಲ್ಪಿಸುವ ಅವಕಾಶ. ದೇಶದಲ್ಲಿ ಸದ್ಯಕ್ಕೆ ನಿರುದ್ಯೋಗ ಸಮಸ್ಯೆ(Unemployment problem ) ತಾಂಡವವಾಡುತ್ತಿದೆ. ಈ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ NLM ಯೋಜನೆಯನ್ನು ಕೈಗೊಂಡಿದೆ. ಯುವಜನತೆಗೆ ಈ ಯೋಜನೆಯಡಿಯಲ್ಲಿ ಜಾನುವಾರು ಸಾಕಾಣಿಕೆ, ಜಾನುವಾರು ಉತ್ಪನ್ನಗಳಾದ ಹಾಲು, ಬೆಣ್ಣೆ, ತುಪ್ಪ, ಮೊಟ್ಟೆ, ಮಾಂಸ, ಉಣ್ಣೆ ಉತ್ಪಾದನೆ ದೇಶದಲ್ಲಿ ಹೆಚ್ಚಿಸುವುದಕ್ಕಾಗಿ ಹಾಗೂ ಕೋಳಿ, ಕುರಿ, ಹಂದಿ, ಮೇಕೆ, ಸಾಕಾಣಿಕೆಯನ್ನು ಆರಂಭಿಸಲು ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರ ಬಗ್ಗೆ
Categories: ಮುಖ್ಯ ಮಾಹಿತಿ -
ಪ್ರಧಾನ ಮಂತ್ರಿ ಆವಾಸ್ ಯೋಜನೆ 2024- ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ!

ಸ್ವಂತ ಮನೆ(own house) ಇರಬೇಕು ಎಂಬುದು ಎಲ್ಲರ ಕನಸು, ಆದರೆ ಮನೆ ಕಟ್ಟಿಸಲು ನಿಂತರೆ ಸಾಲದಗದಷ್ಟು ಹಣವನ್ನು ಸುರಿಯಬೇಕು. ಆದರೇ ಈಗ ಸ್ವಂತ ಮನೆಗಾಗಿ ಚಿಂತಿಸುವ ಅಗತ್ಯವಿಲ್ಲ!.. ಕೇಂದ್ರ ಸರಕಾರ(central government)ದ ಈ ಯೋಜನೆ ನಿಮ್ಮ ಕನಸನ್ನು ನನಸು ಮಾಡಲೂ ಮುಂದಾಗಿದೆ. ಬನ್ನಿ ಹಾಗಿದ್ರೆ, ಈ ಯೋಜನೆ ಯಾವ್ದು? ಮತ್ತೂ ಅದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ
Categories: ಸರ್ಕಾರಿ ಯೋಜನೆಗಳು -
ಸ್ವಂತ ಮನೆ ಇಲ್ಲದವರಿಗೆ ಮೋದಿ ಬಂಪರ್ ಕೊಡುಗೆ ಘೋಷಣೆ..! ರೈತರಿಗೂ ಹಣ!

ರೈತಾಪಿ ವರ್ಗ ಸೇರಿದಂತೆ ಬಡವರು ಮತ್ತು ಮಧ್ಯಮ ವರ್ಗದ ಜನತೆಗೆ ಭರ್ಜರಿ ಕೊಡುಗೆಗಳ (special offers ) ಘೋಷಣೆ!. 9 ಕೋಟಿ ರೈತರಿಗೆ 20000 ಕೋಟಿ ರೂ ಬಿಡುಗಡೆ. ಹೊಸ ಸರ್ಕಾರ ರಚನೆಯಾಗಿದ್ದು, ಪ್ರಧಾನಿ ಮೋದಿಯವರ (PM Modi ) ಮೇಲೆ ಬಹಳಷ್ಟು ಜವಾಬ್ದಾರಿಗಳು ಇದ್ದಾವೆ. ಇದರ ಜೊತೆಯಲ್ಲಿ ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದ ತದನಂತರದಲ್ಲಿ ಏನೆಲ್ಲಾ ಕಾರ್ಯಗಳನ್ನು ಮಾಡಬಹುದು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಅದೇ ರೀತಿಯಾಗಿ ಮೋದಿಯವರು ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತಾಪಿ ವರ್ಗ
Categories: ಮುಖ್ಯ ಮಾಹಿತಿ -
Home Loans – ವಿವಿಧ ಬ್ಯಾಂಕುಗಳಲ್ಲಿ ಗೃಹ ಸಾಲ ಯೋಜನೆ ಮತ್ತು ಬಡ್ಡಿ ದರಗಳ ವಿವರ ಇಲ್ಲಿದೆ

ಎಲ್ಲರಿಗೂ ಅವರದೇ ಅದ ಒಂದು ಕನಸು ಆಸೆ ಅಂತಾ ಇದ್ದೆ ಇರುತ್ತದೆ ಅಲ್ಲವೇ. ಅದರ ಜೊತೆಗೇ ಚಿಕ್ಕದೋ ದೊಡ್ಡದೋ ಜೀವನಕ್ಕೆ ಒಂದು ತಮ್ಮದೇ ಆದ ಸ್ವಂತ ಮನೆ(Own House) ಕಟ್ಟಿಕೊಂಡು ಇರುವುದು ಎಲ್ಲರ ಕನಸು ಆಗಿರುತ್ತದೆ. ಆ ಕನಸನ್ನು ನನಸು ಮಾಡುವುದೆ ಒಂದು ಗುರಿ ಹೊಂದಿರುತ್ತಾರೆ. ಈ ಸ್ವಂತ ಮನೆ ಕಟ್ಟಬೇಕೆಂದರೆ ಹಣ ಸಾಮಾನ್ಯವಾಗಿ ಹೆಚ್ಚಿನ ಮೊತ್ತದಲ್ಲಿನೆ ಅವಶ್ಯಕ ಆಗಿರುತ್ತದೆ. ಆದರೆ ಇದೀಗ ನಮ್ಮ ಸ್ವಂತ ಜಾಗದಲ್ಲಿ ಸ್ವಂತ ಮನೆ ಕಟ್ಟಬೇಕೆಂದರೆ ಬಹಳ ದುಬಾರಿ ಖರ್ಚಾಗುತ್ತದೆ. ಆದರೆ
Categories: ಮುಖ್ಯ ಮಾಹಿತಿ -
Home Loan – ಮನೆ ಇಲ್ಲದವರಿಗೆ, ಸ್ವಂತ ಮನೆ ಕಟ್ಟಲು ಕೇಂದ್ರ ಸರ್ಕಾರದಿಂದ ಸಾಲ ಮತ್ತು ಸಹಾಯಧನಕ್ಕೆ ಅರ್ಜಿ ಆಹ್ವಾನ

ಸ್ವಂತ ಮನೆ ( Own Home ) ಕಟ್ಟುವುದು ಹಾಗೂ ಅದರಲ್ಲಿ ವಾಸ ಮಾಡುವುದು ಪ್ರತಿಯೊಬ್ಬರ ಕನಸು, ಆದರೆ ಆ ಕನಸನ್ನು ನನಸು ಮಾಡಿಕೊಳ್ಳಲು ಪ್ರತಿಯೊಬ್ಬರೂ ಕಷ್ಟ ಪಡುತ್ತಲೇ ಇರುತ್ತಾರೆ. ಅದಕ್ಕಾಗಿ ಹಗಲು ರಾತ್ರಿ ಶ್ರಮಿಸಿದರೂ ಕೂಡ ಸ್ವಂತ ಮನೆ ನಿರ್ಮಾಣ ಮಾಡಲು ಕಷ್ಟ ಆದ್ದರಿಂದ ದೇಶದಲ್ಲಿ ವಾಸಿಸುತ್ತಿರುವ ಬಡವರಿಗೆ ಬಹಳ ಮುಖ್ಯವಾಗಿ ಹಳ್ಳಿಯಲ್ಲಿ ವಾಸ ಮಾಡುತ್ತಿರುವ ಸೂರು ಇಲ್ಲದ ಬಡವರಿಗೆ ಸಹಾಯ ಮಾಡಲು ವಸತಿ ಯೋಜನೆಯನ್ನು ಜಾರಿಗೊಳಿಸಿದೆ.ಇನ್ನು ಈ ಒಂದು ಯೋಜನೆಯಲ್ಲಿ ಬಹಳಷ್ಟು ಅನುಕೂಲವಾಗಲಿದ್ದು, ಆ
Categories: ಸರ್ಕಾರಿ ಯೋಜನೆಗಳು
Hot this week
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
-
Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!
Topics
Latest Posts
- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?

- Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!



