Tag: how to apply gruhalakshmi
-
ಗೃಹಲಕ್ಷ್ಮಿ ಯೋಜನೆ- ಯಜಮಾನಿಯರ ಖಾತೆಗೆ ₹2,000/- ಜಮಾ, ನಿಮ್ಮ ಬ್ಯಾಂಕ್ ಖಾತೆಗೆ ಬಂತಾ? ಹಣದ ಸ್ವೀಕೃತಿ ಖಚಿತಪಡಿಸಿಕೊಳ್ಳಿ

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ಗೃಹ ಲಕ್ಷ್ಮಿ ಯೋಜನೆಯ ಟಿಬಿಟಿ ಹಣವನ್ನು ಯಾವ ರೀತಿ ಚೆಕ್ ಮಾಡುವುದು ಎಂಬುವುದರ ಬಗ್ಗೆ ಮಾಹಿತಿ ಕೊಡಲಾಗುತ್ತದೆ.ಗೃಹಲಕ್ಷ್ಮಿ ಯೋಜನೆ ಚಾಲನೆ ನೀಡಿದ ಸಮಯದಿಂದನೇ ಅನೇಕ ಮಹಿಳೆಯರ ಖಾತೆಗೆ ಹಣ ಜಮಾ ಆಗುತ್ತಿದೆ. ನಿಮಗೂ ಕೂಡ ಹಣ ಜಮಾ ಆಗಿದ್ದಿಯೇ?, ಹಣ ಜಮಾ ಆಗುವುದಾದರೆ ನಿಮಗೆ ಏನೆಂದು ಎಸ್ಎಮ್ಎಸ್(SMS) ಬರುತ್ತದೆ?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಮುಖ್ಯ ಮಾಹಿತಿ -
ಗೃಹಲಕ್ಷ್ಮಿ – ಈ ಮಹಿಳೆಯರಿಗೆ ಇಲ್ಲ ₹2,000/- ತಿರಸ್ಕೃತ ಪಟ್ಟಿ ಬಿಡುಗಡೆ, ಇಲ್ಲಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ,ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ಜಮಾ ಆಗಿರುವ ಬಗ್ಗೆ ಮಾಹಿತಿನ ನೀಡಲಾಗುತ್ತದೆ . ಇಂದು ಆಗಸ್ಟ್ 30 ಗೃಹಲಕ್ಷ್ಮಿ ಯೋಜನೆಗೆ CM ಸಿದ್ದರಾಮಯ್ಯನವರು ಚಾಲನೆ ನೀಡಿದರು. ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ 1.30 ಕೋಟಿ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದ ಎಲ್ಲಾ ಮಹಿಳೆಯರಿಗೂ ಇಂದು ಡಿ ಬಿ ಟಿ ಮೂಲಕ 2,000 ಜಮಾ ಮಾಡಲಾಗಿದೆ. ಇನ್ನು ಕೆಲವು ಮಹಿಳೆಯರಿಗೆ ಹಣ ಬಂದಿರುವುದಿಲ್ಲ ಇದಕ್ಕೆ ಏನು ಕಾರಣ ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳೋಣ, ಇದೇ
Categories: ಮುಖ್ಯ ಮಾಹಿತಿ -
Gruhalakshmi – ಈ ಕೆಲಸ ಮಾಡಿದ್ರೆ ಮಾತ್ರ ಬರುತ್ತೆ ಗೃಹಲಕ್ಷ್ಮಿಯ ₹2,000 ಹಣ, ಅರ್ಜಿ ಹಾಕಿದ ಎಲ್ಲರೂ ತಪ್ಪದೇ ಓದಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ e-kyc ಬಗ್ಗೆ ನಿಮಗೆ ಸಂಪೂರ್ಣವಾದ ಮಾಹಿತಿ ತಿಳಿಸಿಕೊಡಲಾಗುತ್ತದೆ, ನೀವೇನಾದ್ರೂ ಗೃಹಲಕ್ಷ್ಮಿಯ ಉಚಿತ ರೂ. 2000 ಗೆ ಅರ್ಜಿ ಸಲ್ಲಿಸಿದ್ದರೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಲು ಏನು ಮಾಡಬೇಕೆನ್ನುವುದರ ಬಗ್ಗೆ ತಿಳಿದುಕೊಳ್ಳೋಣ, ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಗೃಹಲಕ್ಷ್ಮಿ ಯೋಜನೆಯ 2000/- ಹಣ ಇಂದಿನಿಂದಲೇ ಖಾತೆಗೆ : ಇದೇ ಆಗಸ್ಟ್
Categories: ಮುಖ್ಯ ಮಾಹಿತಿ -
ಗೃಹ ಲಕ್ಷ್ಮಿ 1.30 ಕೋಟಿ ಮಹಿಳೆಯರಿಗೆ 2,000 ರೂ ಜಮಾ, ಡಿಬಿಟಿ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ DBT(Direct Benefit transfer) ಸ್ಟೇಟಸ್ ಚೆಕ್ ಮಾಡುವ ವಿಧಾನದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇಂದು ಅಂದರೆ ಆಗಸ್ಟ್ 30ನೇ ದಿನಾಂಕದಂದು ಗೃಹಲಕ್ಷ್ಮಿ ಯೋಜನೆಯ ಜಾರಿಗೆ ಸಮಾರಂಭ ನಡೆಯಲಿದ್ದು, ಇಂದಿನಿಂದಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ ಎಲ್ಲಾ ಅರ್ಹ ಫಲಾನುಭವಿಗಳಿಗೆ 2000ರೂ ಹಣವನ್ನು ಖಾತೆಗೆ ಜಮಾ ಮಾಡಲಾಗುತ್ತದೆ. ಹಾಗಾದರೆ ನೀವು ಕೂಡ ನಿಮ್ಮ ಖಾತೆಗೆ ಹಣ ಜಮಾ ಆಗುವ ಬಗ್ಗೆ ಸ್ಟೇಟಸ್ ಚೆಕ್(Status check) ಮಾಡಬೇಕೆಂದಿದ್ದರೆ, ನಿಮಗೆ ಸಂಪೂರ್ಣವಾಗಿ ಸಹಾಯ
Categories: ಮುಖ್ಯ ಮಾಹಿತಿ -
ಗೃಹಲಕ್ಷ್ಮಿ ಉಚಿತ 2,000 ರೂಪಾಯಿ ಫಲಾನುಭವಿಗಳ ಪಟ್ಟಿ ಲಿಂಕ್ ಇಲ್ಲಿದೆ, ನಿಮ್ಮ ಹೆಸರು ಈಗಲೇ ಚೆಕ್ ಮಾಡಿಕೊಳ್ಳಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯ ಅಡಿಯಲ್ಲಿ 2000 ರೂಗಳನ್ನು ಪಡೆಯುವವರ ಪಟ್ಟಿ ಬಿಡುಗಡೆಯಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಕರ್ನಾಟಕದಲ್ಲಿ ಮುಕ್ಕಾಲು ಭಾಗ ಜನಸಾಮಾನ್ಯರೆಲ್ಲರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿಯನ್ನು ಸಲ್ಲಿಸಿದ ನಂತರ ಅವರಿಗೆ ಹಣ ಬರುತ್ತದೆಯೇ ಇಲ್ಲವೇ ಎನ್ನುವ ಕುತೂಹಲ ಇದ್ದೇ ಇರುತ್ತದೆ. ಹೀಗಿರುವಾಗ ಸರ್ಕಾರವು ಮಹಿಳೆಯರಿಗೆ ಸಹಾಯವಾಗಲೆಂದು ಪಟ್ಟಿಯನ್ನು ತಯಾರು ಮಾಡಿದೆ, ಅದರಲ್ಲಿ 2,000 ರೂಗಳನ್ನು ಪಡೆಯುವವರ ಮಹಿಳೆಯರ ಹೆಸರುಗಳು ಇರುತ್ತದೆ. ಹಾಗಾದರೆ, ಈ ಬಿಡುಗಡೆಯಾದ ಪಟ್ಟಿಯಲ್ಲಿ
Categories: ಮುಖ್ಯ ಮಾಹಿತಿ -
Gruhalakshmi – ಮತ್ತೆ ದಿನಾಂಕದಲ್ಲಿ ಬದಲಾವಣೆ, 4.59 ಲಕ್ಷ ಮಹಿಳೆಯರಿಗಿಲ್ಲ ಉಚಿತ ₹2000 ಹಣ – ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಬರುವ ದಿನಾಂಕದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಆಗಸ್ಟ್ 30ಕ್ಕೆ ಗೃಹಲಕ್ಷ್ಮಿ ಯೋಜನೆ(gruhalakshmi scheme)ಗೆ ಚಾಲನೆ ನೀಡಲಾಗುತ್ತದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ 1.30 ಕೋಟಿ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದ ಪ್ರತಿ ಮಹಿಳೆಯರಿಗೂ ಆಗಸ್ಟ್ 30 ರ ನಂತರ ಗೃಹಲಕ್ಷ್ಮಿ ಯೋಜನೆಯ ಹಣವಾದ 2000ರೂ. ಜಮವಾಗುತ್ತದೆ. ಇದರ ಕುರಿತಾಗಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಮುಖ್ಯ ಮಾಹಿತಿ -
ಗೃಹಲಕ್ಷ್ಮಿ – ಯಜಮಾನಿಯ ಹೆಸರು ತಿದ್ದುಪಡಿ ಮಾಡಲು ಅರ್ಜಿ ಪ್ರಾರಂಭ – ಕೇವಲ 4 ದಿನ ಮಾತ್ರ ಅವಕಾಶ – ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪಡಿತರ ಚೀಟಿಯ(Ration card) ತಿದ್ದುಪಡಿ ಆರಂಭವಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ರೇಷನ್ ಕಾರ್ಡನ್ನು ತಿದ್ದುಪಡಿ ಮಾಡಲು ಸರ್ಕಾರವು ಅವಕಾಶವನ್ನು ನೀಡಿದೆ. ಇದು ಗೃಹಲಕ್ಷ್ಮಿ ಯೋಜನೆಗೆ ಇನ್ನೂ ರೇಷನ್ ಕಾರ್ಡ್ ನಲ್ಲಿ ಇರುವ ದೋಷಗಳಿಂದಾಗಿ ಅರ್ಜಿ ಸಲ್ಲಿಸದಿರುವವರಿಗೆ ಗುಡ್ ನ್ಯೂಸ್ ಅಂತಾನೆ ಹೇಳಬಹುದಾಗಿದೆ. ನಿಮ್ಮ ರೇಷನ್ ಕಾರ್ಡಿನಲ್ಲಿ ಹೆಸರು ಸೇರ್ಪಡೆ ಮಾಡುವುದು, ಹೆಸರನ್ನು ತೆಗೆದುಹಾಕುವುದು, ರೇಷನ್ ಅಂಗಡಿ ಬದಲಾವಣೆ, ಹೆಸರು ತಿದ್ದುಪಡಿ, ಫೋಟೋ ಬದಲಾವಣೆಯನ್ನು ಮಾಡಲಾಗುತ್ತದೆ. ಅರ್ಹ ನಾಗರಿಕರು ಇದರ ಸದುಪಯೋಗ
Categories: ಮುಖ್ಯ ಮಾಹಿತಿ -
ಗೃಹಲಕ್ಷ್ಮಿ ಯೋಜನೆಯ 8ಲಕ್ಷ BPL ಅನರ್ಹರ ಪಟ್ಟಿ ಬಿಡುಗಡೆ, ಇವರಿಗೆ ಬರೋದಿಲ್ಲ 2,000/- ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದವರ ಅರ್ಜಿಗಳು ಕ್ಯಾನ್ಸಲ್ ಆಗುತ್ತಿವೆ, ಇದರ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಏಕೆ ಅರ್ಜಿಯನ್ನು ಸಲ್ಲಿಸಿದ ಕೆಲವರಿಗೆ ಹಣವು ಬರುವುದಿಲ್ಲ?, ಯಾರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದರೂ ಅವರಿಗೆ ಹಣ ಬರುವುದಿಲ್ಲ ಎಂಬುದನ್ನು ತಿಳಿದುಕೊಳ್ಳಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
Categories: ಸುದ್ದಿಗಳು -
ಗೃಹಲಕ್ಷ್ಮಿ ಯೋಜನೆ – ಯಜಮಾನಿಯರಿಗೆ ಸ್ವಾತಂತ್ರ್ಯೋತ್ಸವದ ಗಿಫ್ಟ್ : ಆ. 27 ರಂದು `ಗೃಹಲಕ್ಷ್ಮೀ ‘ಹಣ ಖಾತೆಗೆ ಜಮಾ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಬರುವ ದಿನಾಂಕದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಆಗಸ್ಟ್ 27ಕ್ಕೆ ಗೃಹಲಕ್ಷ್ಮಿ ಯೋಜನೆ(gruhalakshmi scheme)ಗೆ ಚಾಲನೆ ನೀಡಲಾಗುತ್ತದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ 1.30 ಕೋಟಿ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದ ಪ್ರತಿ ಮಹಿಳೆಯರಿಗೂ ಆಗಸ್ಟ್ 30 ರ ನಂತರ ಗೃಹಲಕ್ಷ್ಮಿ ಯೋಜನೆಯ ಹಣವಾದ 2000ರೂ. ಜಮವಾಗುತ್ತದೆ. ಇದರ ಕುರಿತಾಗಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಸುದ್ದಿಗಳು
Hot this week
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
Topics
Latest Posts
- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?


