Tag: how to apply labour card
ಕಾರ್ಮಿಕ ಕಾರ್ಡ್ ಇದ್ದವರಿಗೆ ಉಚಿತ 60,000/- ರೂ. ನೀವೂ ಅರ್ಜಿ ಸಲ್ಲಿಸಿ.! ಇಲ್ಲಿದೆ ವಿವರ

ಮದುವೆಗೆ 60,000 ಸಹಾಯಧನ: ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಸುವರ್ಣ ಅವಕಾಶ ಕಟ್ಟಡ ಕಾರ್ಮಿಕರು(Labour’s)ಹಾಗೂ ಅವರ ಕುಟುಂಬದ ಸದಸ್ಯರ ಮದುವೆಗೆ ರಾಜ್ಯ ಸರ್ಕಾರ(State government)ದಿಂದ ರೂ. 60,000/- ಸಹಾಯಧನ(Subsidy)ನೀಡಲು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (Karnataka Building and Other Construction Workers Welfare Board – KARBWWB) ಮುಂದಾಗಿದೆ. ನೋಂದಾಯಿತ ಕಾರ್ಮಿಕರು ತಮ್ಮ ಮದುವೆ ಅಥವಾ ಮಕ್ಕಳ ಮದುವೆಗೆ ಈ ಯೋಜನೆಯ ಲಾಭ ಪಡೆಯಬಹುದು. ಈ ಯೋಜನೆ ಮೊದಲ ಮದುವೆಗೆ ಹಾಗೂ…
Categories: ಕರ್ನಾಟಕ ಸುದ್ದಿಕಟ್ಟಡ ಕಾರ್ಮಿಕರ ಮಕ್ಕಳ ಖಾತೆಗೆ ಸಹಾಯಧನ: ಈ ಕೆಲಸ ಮಾಡಿದ್ರೆ ಮಾತ್ರ ಹಣ ಜಮಾ!

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್, ಅವರ ಮಕ್ಕಳಿಗೆ ದೊರೆಯಲಿದೆ ಸಹಾಯಧನ, ಆಧಾರ್ ಜೋಡಣೆಗೆ ಸೂಚನೆ..! ಕಟ್ಟಡ ಮತ್ತು ಇತರೆ ನಿರ್ಮಾಣ ಕ್ಷೇತ್ರದಲ್ಲಿ ದುಡಿಯುವ ಕಾರ್ಮಿಕರು ಅಸಂಘಟಿತ ವರ್ಗಕ್ಕೆ ಸೇರಿದವರಾಗಿರುತ್ತಾರೆ. ಇಂತಹ ಕಾರ್ಮಿಕರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರವು (government) ಹಲವು ಯೋಜನೆಗಳನ್ನು ರೂಪಿಸಿದೆ. ಹಲವು ನಿಯಮಗಳನ್ನು ಜಾರಿಗೆ ತಂದಿದ್ದು, ಇದರಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಬಹಳ ಉಪಯುಕ್ತವಾಗಿದೆ. ಅವರ ಜೀವನ ರೂಪಿಸಿಕೊಳ್ಳಲು ಸಹಾಯ ಮಾಡುತ್ತದೆ. ಕಟ್ಟಡ ಮತ್ತು ಇತರ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ…
Categories: ಸಾರ್ವಜನಿಕ ಮಾಹಿತಿಕಾರ್ಮಿಕರಿಗೆ ಸರ್ಕಾರದಿಂದ ಸಿಗಲಿದೆ, ಮದುವೆಗೆ ₹60 ಸಾವಿರ, ಹೆರಿಗೆಗೆ ₹50 ಸಾವಿರ ಸಹಾಯಧನ.!

ಸರ್ಕಾರದಿಂದ ಕಾರ್ಮಿಕರಿಗೆ ಗುಡ್ ನ್ಯೂಸ್, ಹಲವು ಯೋಜನೆಗಳ ಮೂಲಕ ಸಹಾಯಧನ ಸೌಲಭ್ಯ! ಇಂದು ಸರ್ಕಾದಿಂದ (government) ಹತ್ತು ಹಲವು ಯೋಜನೆಗಳು ಜಾರಿಯಲ್ಲಿವೆ. ಈ ಎಲ್ಲಾ ಯೋಜನೆಗಳ ಮೂಲಕ ಜನರಿಗೆ ಸಾಲ ಸೌಲಭ್ಯ(loan facilities), ಶೈಕ್ಷಣಿಕ ನೆರವು, ಮನೆ ನಿರ್ಮಾಣ, ಮಹಿಳೆಯರಿಗೆ ಸ್ವಂತ ದುಡಿಮೆಗಾಗಿ ಸಾಲ ಸೌಲಭ್ಯ ದೊರೆಯುತ್ತದೆ. ಸರ್ಕಾರದಿಂದ ಜಾರಿಯಾಗುವ ಈ ಯೋಜನೆಗಳು ಬಹಳಷ್ಟು ಬಡ ಜನರಿಗೆ ಸಹಾಯವಾಗಿವೆ. ಹಾಗೆಯೇ ಇದೀಗ ಸರ್ಕಾರದಿಂದ ಕಾರ್ಮಿಕರಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ…
Categories: ಸಾರ್ವಜನಿಕ ಮಾಹಿತಿLabour card : ಹೊಸ ಕಾರ್ಮಿಕ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ, ಹೀಗೆ ಅರ್ಜಿ ಸಲ್ಲಿಸಿ!

ಗುಡ್ ನ್ಯೂಸ್! ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಯೋಜನೆಗಳು! ಕಾರ್ಮಿಕ ಇಲಾಖೆಯಿಂದ ನಿಮ್ಮ ಉನ್ನತೀಕರಣಕ್ಕಾಗಿ ಅನೇಕ ಯೋಜನೆಗಳು ಜಾರಿಗೆ ಬರಲಿವೆ. ಈ ಯೋಜನೆಗಳ ಪ್ರಯೋಜನ ಪಡೆಯಲು ಕಾರ್ಮಿಕ ಕಾರ್ಡ್ (Labour Card Karnataka) ನೋಂದಣಿ ಕಡ್ಡಾಯವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (Karnataka Building and Other…
Categories: ಸಾರ್ವಜನಿಕ ಮಾಹಿತಿ
Hot this week
ರಾಜ್ಯದಲ್ಲಿ 16 ಲಕ್ಷ ಜನರ ವೃದ್ಧಾಪ್ಯ, ವಿಧವಾ ಪಿಂಚಣಿ ಸ್ಥಗಿತ! ನಿಮ್ಮ ಖಾತೆಗೆ ಹಣ ಬಂದಿಲ್ಲವೇ? ಕಾರಣ ಇಲ್ಲಿದೆ
ಆರೋಗ್ಯ ಇಲಾಖೆ ನೇಮಕಾತಿ: 800 ಫಾರ್ಮಸಿ, ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಯಾವುದೇ ಪರೀಕ್ಷೆ ಇಲ್ಲ
ತಿರುಪತಿಗೆ ತೆರಳುವ ಕನ್ನಡಿಗರಿಗೆ ಸಿಹಿಸುದ್ದಿ: ಕರ್ನಾಟಕ ಭವನದ 350 ಕೊಠಡಿ KSTDC ಸುಪರ್ದಿಗೆ; ಬುಕಿಂಗ್ ಹೇಗೆ?
ಆಯುರ್ವೇದ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು: ಡಾಕ್ಟರೇಟ್ ಗೌರವಕ್ಕೆ ಪಾತ್ರರಾದ ನೆಲಮಂಗಲದ ಡಾ. ರೋಹಿಣಿ ಎಚ್.ಡಿ
ಗೃಹಲಕ್ಷ್ಮಿ ಹೊಸ ನಿಯಮ: 3 ಕಡೆ ಮಾತ್ರ ಅರ್ಜಿ ಸಲ್ಲಿಕೆ; ಮೃತ ಅತ್ತೆಯ ಹಣ ಇನ್ಮುಂದೆ ಸೊಸೆಗೆ!
Topics
Latest Posts
- ರಾಜ್ಯದಲ್ಲಿ 16 ಲಕ್ಷ ಜನರ ವೃದ್ಧಾಪ್ಯ, ವಿಧವಾ ಪಿಂಚಣಿ ಸ್ಥಗಿತ! ನಿಮ್ಮ ಖಾತೆಗೆ ಹಣ ಬಂದಿಲ್ಲವೇ? ಕಾರಣ ಇಲ್ಲಿದೆ

- ಆರೋಗ್ಯ ಇಲಾಖೆ ನೇಮಕಾತಿ: 800 ಫಾರ್ಮಸಿ, ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಯಾವುದೇ ಪರೀಕ್ಷೆ ಇಲ್ಲ

- ತಿರುಪತಿಗೆ ತೆರಳುವ ಕನ್ನಡಿಗರಿಗೆ ಸಿಹಿಸುದ್ದಿ: ಕರ್ನಾಟಕ ಭವನದ 350 ಕೊಠಡಿ KSTDC ಸುಪರ್ದಿಗೆ; ಬುಕಿಂಗ್ ಹೇಗೆ?

- ಆಯುರ್ವೇದ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು: ಡಾಕ್ಟರೇಟ್ ಗೌರವಕ್ಕೆ ಪಾತ್ರರಾದ ನೆಲಮಂಗಲದ ಡಾ. ರೋಹಿಣಿ ಎಚ್.ಡಿ

- ಗೃಹಲಕ್ಷ್ಮಿ ಹೊಸ ನಿಯಮ: 3 ಕಡೆ ಮಾತ್ರ ಅರ್ಜಿ ಸಲ್ಲಿಕೆ; ಮೃತ ಅತ್ತೆಯ ಹಣ ಇನ್ಮುಂದೆ ಸೊಸೆಗೆ!











