Tag: how to correction ration card online
-
Ration card : ರೇಷನ್ ಕಾರ್ಡ್ ತಿದ್ದುಪಡಿ ಮತ್ತೆ ಆರಂಭ, ತಿದ್ದುಪಡಿ ಕೇಂದ್ರದಲ್ಲಿ ಮುಗಿಬಿದ್ದ ಜನ.! ಇಲ್ಲಿದೆ ಮಾಹಿತಿ

ಸರ್ಕಾರದಿಂದ ರೇಷನ್ ಕಾರ್ಡನ್ನು(Ration card) ತಿದ್ದುಪಡಿ ಮಾಡಿಸಲು ಮತ್ತೆ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ. ಹೌದು, ನೀವೇನಾದರೂ ಇನ್ನೂ ಕೂಡ ನಿಮ್ಮ ರೇಷನ್ ಕಾರ್ಡ್ ಗಳಲ್ಲಿ ತಪ್ಪುಗಳಿದ್ದು ಅವುಗಳನ್ನು ತಿದ್ದುಪಡಿ ಮಾಡಿಸಿಲ್ಲವೆಂದರೆ ಮತ್ತೆ ನಿಮಗೆ ಸರ್ಕಾರದ ವತಿಯಿಂದ ಒಂದು ಗುಡ್ ನ್ಯೂಸ್ ಅಂತಾನೇ ಹೇಳಬಹುದು. ಏಕೆಂದರೆ, ಸರ್ಕಾರವು ಮತ್ತೆ ರೇಷನ್ ಕಾರ್ಡ್ ತಿದ್ದುಪಡಿ(Ration card correction)ಗೆ ಅವಕಾಶವನ್ನು ನೀಡಿದೆ. ಎಷ್ಟು ದಿನಗಳ ಕಾಲ ಈ ಅವಕಾಶ ಇರುತ್ತದೆ?, ಯಾವ ದಿನ ಶುರುವಾಗುತ್ತದೆ?, ಎಲ್ಲಿ ಈ ಕರೆಕ್ಷನ್ಗಳನ್ನು ಮಾಡಿಸುವುದು ಎಂಬುದರ ಸಂಪೂರ್ಣವಾದ
Categories: ಮುಖ್ಯ ಮಾಹಿತಿ -
Ration card – ರೇಷನ್ ಕಾರ್ಡ್ ತಿದ್ದುಪಡಿಗೆ ಸರ್ವರ್ ಸಮಸ್ಯೆ, ಇಂದೇ ಕೊನೆಯ ದಿನ.. ನಿಮ್ಮ ಅರ್ಜಿ ಸ್ಟೇಟಸ್ ಹೀಗೆ ಚೆಕ್ ಮಾಡಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪಡಿತರ ಚೀಟಿ(Ration card)ಗೆ ನೀಡಿದ ತಿದ್ದುಪಡಿಯ ಅವಕಾಶ ಎಷ್ಟರಮಟ್ಟಿಗೆ ಸದುಪಯೋಗ ಆಗಿದೆ ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಚೀಟಿ ತಿದ್ದುಪಡಿ ಸುಗಮವಾಗಿ ನಡೆಯದೇ ಜನರು ಹೈರಾಣಾಗಿದ್ದಾರೆ. ಅಕ್ಟೋಬರ್ 11 ರಿಂದ ಅಕ್ಟೋಬರ್ 13 ರ ವರೆಗೂ ತಿದ್ದುಪಡಿ ಮಾಡಲು ಅವಕಾಶವಿದ್ದರೂ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಹೀಗಾಗಿ ಸಾರ್ವಜನಿಕರು ಅರ್ಜಿ ಸಲ್ಲಿಸುವ ಕಾಲಾವಕಾಶವನ್ನು ಹೆಚ್ಚಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಇದರ ಬಗ್ಗೆ ಪೂರ್ಣ ಮಾಹಿತಿ ಪಡೆಯಲು ಲೇಖನವನ್ನು ಕೊನೆವರೆಗೂ ಓದಿ. ಇದೇ ರೀತಿಯ
Categories: ಮುಖ್ಯ ಮಾಹಿತಿ -
New Ration card – ಬಿಪಿಎಲ್ ಪಡಿತರ ಕಾರ್ಡ್ ಅರ್ಜಿದಾರರಿಗೆ ಈ ದಿನ ಸಿಗಲಿದೆ ಹೊಸ ರೇಷನ್ ಕಾರ್ಡ್ – ಕಂಪ್ಲೀಟ್ ಮಾಹಿತಿ ಇಲ್ಲಿದೆ

ಬಿಪಿಎಲ್(BPL) ಪಡಿತರ ಕಾರ್ಡ್ಗಾಗಿ(Ration card ) ಅರ್ಜಿ ಸಲ್ಲಿಸಿ ಕಾಯುತ್ತಿದ್ದವರಿಗೆ ಮತ್ತೊಂದು ಸಿಹಿಸುದ್ದಿ ಇದಾಗಿದೆ. ಏನಿದು ಅಂತ ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಲೇಖನವನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಈಗಾಗಲೇ 2.95 ಲಕ್ಷ ಮಂದಿ ಕಾರ್ಡ್ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಬಿಪಿಎಲ್ ಕಾರ್ಡ್ಗಳಿಗೆ ಬೇಕಾದ ಅರ್ಹತೆ ನೋಡಿದ
Categories: ಮುಖ್ಯ ಮಾಹಿತಿ -
Ration card correction- ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ 9 ದಿನಗಳ ಕಾಲಾವಕಾಶ, ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪಡಿತರ ಚೀಟಿಯ(Ration card) ತಿದ್ದುಪಡಿ ಮತ್ತೆ ಆರಂಭವಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ನೀವೇನಾದರೂ ಇನ್ನೂ ಕೂಡ ನಿಮ್ಮ ರೇಷನ್ ಕಾರ್ಡ್ ಗಳಲ್ಲಿ ತಪ್ಪುಗಳಿದ್ದು ಅವುಗಳನ್ನು ತಿದ್ದುಪಡಿ ಮಾಡಿಸಿಲ್ಲವೆಂದರೆ ಮತ್ತೆ ನಿಮಗೆ ಸರ್ಕಾರದ ವತಿಯಿಂದ ಒಂದು ಗುಡ್ ನ್ಯೂಸ್ ಅಂತಾನೇ ಹೇಳಬಹುದು. ಏಕೆಂದರೆ, ಸರ್ಕಾರವು ಮತ್ತೆ ರೇಷನ್ ಕಾರ್ಡ್ ತಿದ್ದುಪಡಿ(Ration card correction)ಗೆ ಅವಕಾಶವನ್ನು ನೀಡಿದೆ. ಎಷ್ಟು ದಿನಗಳ ಕಾಲ ಈ ಅವಕಾಶ ಇರುತ್ತದೆ?, ಯಾವ ದಿನ ಶುರುವಾಗುತ್ತದೆ?, ಎಲ್ಲಿ ಈ
Categories: ಮುಖ್ಯ ಮಾಹಿತಿ -
Ration card Update- ರೇಷನ್ ಕಾರ್ಡ್ ತಿದ್ದುಪಡಿ ಸರ್ವರ್ ಸಮಸ್ಯೆಗೆ ಹೊಸ ಪರಿಹಾರ – ತಿದ್ದುಪಡಿ ಮಾಡಲು ಜಿಲ್ಲಾವಾರು ದಿನಾಂಕ ಪ್ರಕಟ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರೇಷನ್ ಕಾರ್ಡ್(Ration card) ತಿದ್ದುಪಡಿಗೆ ಹೊಸ ದಿನಾಂಕವನ್ನು ನಿಗದಿಪಡಿಸಿರುವ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ರೇಷನ್ ಕಾರ್ಡ್ ನಲ್ಲಿ ಮನೆ ಯಜಮಾನಿಯರ ಹೆಸರು ತಪ್ಪಾಗಿದ್ದಲ್ಲಿ ಅಥವಾ ಏನಾದರೂ ದೋಷಗಳು ಇದ್ದಲ್ಲಿ ಅವುಗಳನ್ನು ಸರಿ ಮಾಡಿಕೊಳ್ಳಲು ಅವಕಾಶ ಒದಗಿಸಿಕೊಡಲಾಗಿದೆ. ಹೌದು, ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಯನ್ನು ಮಾಡಿಸಲು ದಿನಾಂಕ ಮುಗಿಯುತ್ತಿದೆ, ಸರ್ವ ಸಮಸ್ಯೆಯಿಂದ ತಿದ್ದುಪಡಿಯನ್ನು ಮಾಡಿಸಲು ಆಗುತ್ತಿಲ್ಲ ಎನ್ನುವವರಿಗೆ ಒಂದು ಸಿಹಿ ಸುದ್ದಿ ಎನ್ನಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ
Categories: ಮುಖ್ಯ ಮಾಹಿತಿ -
Ration card Correction- ರೇಷನ್ ಕಾರ್ಡ್ ತಿದ್ದುಪಡಿ ಸರ್ವರ್ ಸಮಸ್ಯೆಗೆ ಹೊಸ ಪರಿಹಾರ – ತಿದ್ದುಪಡಿ ಮಾಡಲು ಜಿಲ್ಲಾವಾರು ದಿನಾಂಕ ಪ್ರಕಟ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರೇಷನ್ ಕಾರ್ಡ್(Ration card) ತಿದ್ದುಪಡಿಗೆ ಹೊಸ ದಿನಾಂಕವನ್ನು ನಿಗದಿಪಡಿಸಿರುವ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ರೇಷನ್ ಕಾರ್ಡ್ ನಲ್ಲಿ ಮನೆ ಯಜಮಾನಿಯರ ಹೆಸರು ತಪ್ಪಾಗಿದ್ದಲ್ಲಿ ಅಥವಾ ಏನಾದರೂ ದೋಷಗಳು ಇದ್ದಲ್ಲಿ ಅವುಗಳನ್ನು ಸರಿ ಮಾಡಿಕೊಳ್ಳಲು ಅವಕಾಶ ಒದಗಿಸಿಕೊಡಲಾಗಿದೆ. ಹೌದು, ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಯನ್ನು ಮಾಡಿಸಲು ದಿನಾಂಕ ಮುಗಿಯುತ್ತಿದೆ, ಸರ್ವ ಸಮಸ್ಯೆಯಿಂದ ತಿದ್ದುಪಡಿಯನ್ನು ಮಾಡಿಸಲು ಆಗುತ್ತಿಲ್ಲ ಎನ್ನುವವರಿಗೆ ಒಂದು ಸಿಹಿ ಸುದ್ದಿ ಎನ್ನಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ
Categories: ಮುಖ್ಯ ಮಾಹಿತಿ -
Ration Card Correction – ರೇಷನ್ ಕಾರ್ಡ್ ತಿದ್ದುಪಡಿಗೆ ಕೊನೆಯ ದಿನಾಂಕ ವಿಸ್ತರಣೆ, ಮನೆ ಯಜಮಾನಿ ಹೆಸರು ಬದಲಾವಣೆಗೆ ಅವಕಾಶ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರೇಷನ್ ಕಾರ್ಡ್(Ration card) ತಿದ್ದುಪಡಿಗೆ ದಿನಾಂಕವನ್ನು ವಿಸ್ತರಿಸಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಯನ್ನು ಮಾಡಿಸಲು ದಿನಾಂಕ ಮುಗಿಯುತ್ತಿದೆ ಎಂದು ಗೊಂದಲ ಹಾಗೂ ಗಡಿಬಿಡಿಯಲ್ಲಿದ್ದ ಜನರಿಗೆ ಒಂದು ಸಿಹಿ ಸುದ್ದಿ ಎನ್ನಬಹುದು. ಸರ್ಕಾರವು ಪಡಿತರ ಚೀಟಿಗಳನ್ನು ತಿದ್ದುಪಡಿ ಮಾಡಿಸಲು ದಿನಾಂಕವನ್ನು ವಿಸ್ತರಣೆ ಮಾಡಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಮುಖ್ಯ ಮಾಹಿತಿ -
Gruhalakshmi – ಗೃಹಲಕ್ಷ್ಮಿ ಉಚಿತ ರೂ.2000 ಹಣ ಇನ್ನೂ ಬರದೇ ಇದ್ದವರಿಗೆ ಹೊಸ ಮಾರ್ಗಸೂಚಿ ಪ್ರಕಟ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪಡಿತರ ಚೀಟಿ(Ration card)ಯ ಮುಖ್ಯಸ್ಥರು ಏಕೆ ಗಂಡಸರಾಗಿರಬಾರದು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ರೇಷನ್ ಕಾರ್ಡಿನ ಮುಖ್ಯಸ್ಥರು ಗಂಡಸರಾಗಿದ್ದರೆ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಬರುವುದಿಲ್ಲ ಎಂದು ಹೇಳಲಾಗುತ್ತದೆ. ನಿಮ್ಮ ಪಡಿತರ ಚೀಟಿಯಲ್ಲಿ ಗಂಡಸರು ಮುಖ್ಯಸ್ಥರಾಗಿದ್ದಾರೆ ಏನು ಮಾಡಬೇಕು?, ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಬರುವುದಕ್ಕೆ ಏನೆಲ್ಲ ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಮುಖ್ಯ ಮಾಹಿತಿ -
ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ – ರೇಷನ್ ಕಾರ್ಡ್ ತಿದ್ದುಪಡಿಗೆ ಇಂದಿನಿಂದ ಕಾಲಾವಕಾಶ, ಮನೆಯ ಯಜಮಾನಿಯ ಹೆಸರು ಬದಲಾವಣೆ ಮಾಡಿಕೊಳ್ಳಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರೇಷನ್ ಕಾರ್ಡ್(Ration card) ತಿದ್ದುಪಡಿಗೆ ದಿನಾಂಕವನ್ನು ವಿಸ್ತರಿಸಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಯನ್ನು ಮಾಡಿಸಲು ದಿನಾಂಕ ಮುಗಿಯುತ್ತಿದೆ ಎಂದು ಗೊಂದಲ ಹಾಗೂ ಗಡಿಬಿಡಿಯಲ್ಲಿದ್ದ ಜನರಿಗೆ ಒಂದು ಸಿಹಿ ಸುದ್ದಿ ಎನ್ನಬಹುದು. ಸರ್ಕಾರವು ಪಡಿತರ ಚೀಟಿಗಳನ್ನು ತಿದ್ದುಪಡಿ ಮಾಡಿಸಲು ದಿನಾಂಕವನ್ನು ವಿಸ್ತರಣೆ ಮಾಡಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಮುಖ್ಯ ಮಾಹಿತಿ
Hot this week
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
Topics
Latest Posts
- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?


