Tag: in kannada
New Rules: ಹೊಸ ವರ್ಷದಿಂದ ಹೊಸ ರೂಲ್ಸ್ ಜಾರಿ, ಬ್ಯಾಂಕ್ ಅಕೌಂಟ್, ಸಿಲಿಂಡರ್, ವಾಹನ ಇದ್ದವರು ತಪ್ಪದೇ ತಿಳಿದುಕೊಳ್ಳಿ

Rules changing in New year 2025 : 2024 ಕೊನೆಗೊಳ್ಳುತ್ತಿದ್ದಂತೆ, 2025 ರ ಸಿದ್ಧತೆಗಳು ಈಗಾಗಲೇ ನಡೆಯುತ್ತಿವೆ. ಹೊಸ ವರ್ಷದೊಂದಿಗೆ, ಹಲವಾರು ಮಹತ್ವದ ಬದಲಾವಣೆಗಳು (ಜನವರಿ 1 ರಿಂದ ನಿಯಮ ಬದಲಾವಣೆಗಳು) ದೇಶಾದ್ಯಂತ ಜಾರಿಗೆ ಬರಲಿದ್ದು, ಮನೆಗಳು, ವೃತ್ತಿಗಳು, ಪ್ರಯಾಣಿಕರು ಮತ್ತು ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ಈ ಹೊಂದಾಣಿಕೆಗಳು ಡೇಟಾ ಶುಲ್ಕಗಳು, ವೀಸಾ ಪ್ರಕ್ರಿಯೆಗಳು ಮತ್ತು GST ಸೇರಿದಂತೆ ಹಲವಾರು ವಿಷಯಗಳ ವ್ಯಾಪ್ತಿಯನ್ನು ಒಳಗೊಂಡಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಕರ್ನಾಟಕ ಸುದ್ದಿರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್, ಮದುವೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ.!

ಕಾರ್ಮಿಕ ವರ್ಗದವರು(Working class) ಮದುವೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಹಾಕಲು ಕೊನೆಯ ದಿನಾಂಕ ಯಾವಾಗ? ಹೇಗೆ ಅರ್ಜಿ ಸಲ್ಲಿಸುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ವರದಿಯ ಮೂಲಕ ತಿಳಿಸಿಕೊಡಲಾಗಿದೆ. marriage grant for labours:// ಕರ್ನಾಟಕ ರಾಜ್ಯದಲ್ಲಿ ನೋಂದಾಯಿತ ಕಾರ್ಮಿಕರು ಮತ್ತು ಅವರ ಮಕ್ಕಳ ಮದುವೆಗಳಿಗೆ ಸರ್ಕಾರವು ಆರ್ಥಿಕ ಸಹಾಯಧನವನ್ನು ಒದಗಿಸುತ್ತಿದೆ. ಈ ಯೋಜನೆಯು ಕಾರ್ಮಿಕರ ಕಲ್ಯಾಣವನ್ನು ಉತ್ತೇಜಿಸಲು ಮತ್ತು ಅವರ ಕುಟುಂಬಗಳ ಆರ್ಥಿಕ ಭದ್ರತೆಯನ್ನು(Financial security) ಹೆಚ್ಚಿಸಲು ಉದ್ದೇಶಿಸಲಾಗಿದೆ. ಈ ಸಹಾಯಧನವನ್ನು ಪಡೆಯಲು…
Categories: ಕರ್ನಾಟಕ ಸುದ್ದಿಅತೀ ಕಮ್ಮಿ ಬಡ್ಡಿ ದರದಲ್ಲಿ 20 ಲಕ್ಷ ರೂವರೆಗೂ ಸಾಲ! ಕೇಂದ್ರ ಸರ್ಕಾರದ ಯೋಜನೆ, ಅಪ್ಲೈ ಮಾಡಿ

ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 20 ಲಕ್ಷ ರೂ. ವರೆಗೂ ಸಾಲ(loan)! ಕೇಂದ್ರ ಸರ್ಕಾರದ ಪಿಎಂ ಮುದ್ರಾ ಯೋಜನೆಯ ಸಂಪೂರ್ಣ ವಿವರ ಕೇಂದ್ರ ಸರ್ಕಾರ(central government)ವು 2015ರ ಏಪ್ರಿಲ್ 8ರಂದು “ಪ್ರಧಾನ ಮಂತ್ರಿ ಮುದ್ರಾ ಯೋಜನೆ” (Pradhan Mantri Mudra Yojana, PMMY) ಅನ್ನು ಪರಿಚಯಿಸಿತು. ಈ ಯೋಜನೆಯ ಮುಖ್ಯ ಉದ್ದೇಶ ಕೃಷಿಯೇತರ ಸಣ್ಣ ಮತ್ತು ಸೂಕ್ಷ್ಮ ಉದ್ದಿಮೆಗಳ (MSMEs) ಅಭಿವೃದ್ಧಿಗೆ ಆರ್ಥಿಕ ನೆರವನ್ನು ಒದಗಿಸುವುದು. ಮೈಕ್ರೋ ಯೂನಿಟ್ಸ್ ಡೆವಲಪ್ಮೆಂಟ್ ಅಂಡ್ ರೀಫೈನಾನ್ಸ್ ಏಜೆನ್ಸಿ (Micro Units…
Categories: ಸಾರ್ವಜನಿಕ ಮಾಹಿತಿಪದೇ ಪದೇ ರಜೆ ಪಡೆಯದೆ ಕೆಲಸಕ್ಕೆ ಗೈರಾಗುವುದು ಶಿಕ್ಷೆಗೆ ಅರ್ಹ:ಹೈಕೋರ್ಟ್ ಹೊಸ ಆದೇಶ

ಮುಖ್ಯ ಸುದ್ದಿ: ರಜೆ ಇಲ್ಲದೆ ಗೈರು ಹಾಜರಾದರೆ ಹುಷಾರ್! ಉದ್ಯೋಗಿಗಳಿಗೆ ಕರ್ನಾಟಕದಿಂದ ಮಹತ್ವದ ಆದೇಶ ಇನ್ನು ಮುಂದೆ ಉದ್ಯೋಗಿಗಳು ರಜೆ ಪಡೆಯದೆ ಕೆಲಸಕ್ಕೆ ಗೈರು ಹಾಜರಾದರೆ ಅದನ್ನು ದುರ್ನಡತೆ ಎಂದು ನಿಯಮಿತ ಮತ್ತು ಶಿಸ್ತು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್(HighCourt) ಮಹತ್ವದ ಆದೇಶ ಹೊರಡಿಸಿದೆ. ಉದ್ಯೋಗಿಗಳ ಶಿಸ್ತು ಹಾಗೂ ನೇಮಕಾತಿ ನಿಯಮಾವಳಿಗಳಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ. “ಉದ್ಯೋಗಿಗಳು ರಜೆ ಕೇಳದೆ ಕೆಲಸಕ್ಕೆ ಗೈರು ಹಾಜರಾಗುವುದು ದುರ್ನಡತೆಯಾಗಿ ಪರಿಗಣಿಸಬೇಕು” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಈ…
Categories: ಸಾರ್ವಜನಿಕ ಮಾಹಿತಿಸರ್ಕಾರಿ ನೌಕರರರೇ ಗಮನಿಸಿ : ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಬಿಗ್ ಅಪ್ಡೇಟ್!

ಸರ್ಕಾರಿ ನೌಕರರಿಗೆ(government employees) ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಕಡ್ಡಾಯ. ಕರ್ನಾಟಕ ಸರ್ಕಾರವು 2012ರಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು(Computer Literacy Test) ಕಡ್ಡಾಯಗೊಳಿಸಿತು. ಈ ಪರೀಕ್ಷೆಯು ನೌಕರರ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಪರಿಶೀಲಿಸುವ ಉದ್ದೇಶ ಹೊಂದಿದ್ದು, ನೌಕರರು ತಂತ್ರಜ್ಞಾನದಲ್ಲಿ ಪರಿಣತಿಯನ್ನು ಹೊಂದಲು ಪ್ರೋತ್ಸಾಹ ನೀಡುತ್ತದೆ. ಈ ಹಿಂದಿನ ಆದೇಶದಲ್ಲಿ ಸರ್ಕಾರ 2024ರ ಡಿಸೆಂಬರ್ 31ರ ವರೆಗೆ(December 31st) ಪರೀಕ್ಷೆ ಉತ್ತೀರ್ಣರಾಗುವ ಬಗ್ಗೆ ಕೊನೆಯ ದಿನವನ್ನು ನಿಗದಿ ಮಾಡಿತ್ತು. ನಂತರ ಸರ್ಕಾರಕ್ಕೆ ಒಂದು ವರ್ಷ…
Categories: ಸಾರ್ವಜನಿಕ ಮಾಹಿತಿGovernment Update : ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಬಟ್ಟೆ ನಿಯಮ..? ಇಲ್ಲಿದೆ ವಿವರ

ವಾರದಲ್ಲಿ ಒಂದು ದಿನ ಸರ್ಕಾರಿ ನೌಕರರು(Government employees) ಖಾದಿ ಬಟ್ಟೆ(Khadi cloth) ಧರಿಸಬೇಕು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಸಚಿವ ಸಂತೋಷ್ ಲಾಡ್. ಖಾದಿ, ಭಾರತದ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಸ್ವದೇಶಿ ಚಳವಳಿಯ ಪ್ರಮುಖ ಭಾಗವಾಗಿತ್ತು. ಮಹಾತ್ಮ ಗಾಂಧೀಜಿಯವರು(Mahatma Gandhi) ಖಾದಿಯನ್ನು ಸ್ವಾವಲಂಬನೆ, ಸತ್ಯ ಮತ್ತು ಅಹಿಂಸೆಯ ಪ್ರತೀಕವಾಗಿ ಪರಿಗಣಿಸಿದ್ದರು. ಇಂದು, ಖಾದಿ ಧರಿಸುವುದು ದೇಶಭಕ್ತಿಯ ಸಂಕೇತವಾಗಿ ಮತ್ತು ಸ್ಥಳೀಯ ಕೈಗಾರಿಕೆಗೆ ಬೆಂಬಲ ನೀಡುವ ಮಾರ್ಗವಾಗಿ ಪರಿಗಣಿಸಲಾಗುತ್ತದೆ.ಇತ್ತೀಚೆಗೆ, ಕರ್ನಾಟಕ ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ನೌಕರರು…
Categories: ಸಾರ್ವಜನಿಕ ಮಾಹಿತಿರಾಜ್ಯದಲ್ಲೂ 5, 8ನೇ ತರಗತಿ ಫೇಲ್ ನಿಯಮ ಜಾರಿಗೆ ಆಗ್ರಹ.! ಇಲ್ಲಿದೆ ಸಂಪೂರ್ಣ ವಿವರ

5,8 ನೇ ತರಗತಿಯ ಮಕ್ಕಳೇ ಎಚ್ಚರ!. ಸರಿಯಾಗಿ ಅಭ್ಯಾಸ ಮಾಡಲಿಲ್ಲ ಅಂದ್ರೆ ಫೇಲ್ ಅಗ್ತಿರಾ. ಕರ್ನಾಟಕದಲ್ಲಿ ಶಿಕ್ಷಣದ ಗುಣಮಟ್ಟವನ್ನು(Quality of education) ಸುಧಾರಿಸಲು, ಐದನೇ ಮತ್ತು ಎಂಟನೇ(5th and 8th) ತರಗತಿಗಳಲ್ಲಿ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವ(fail) ನಿಯಮವನ್ನು ಜಾರಿಗೆ ತರಬೇಕೆಂದು ಖಾಸಗಿ ಶಾಲಾ ಸಂಘಟನೆಗಳು ಸರ್ಕಾರವನ್ನು ಆಗ್ರಹಿಸುತ್ತಿವೆ. ಈ ಕುರಿತು ಕ್ಯಾಮ್ಸ್ (CAMPS) ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್(Sashikumar) ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu Bangarappa) ಅವರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು…
Categories: ಸಾರ್ವಜನಿಕ ಮಾಹಿತಿESIC ನಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ! ಅಪ್ಲೈ ಮಾಡಿ

ಈ ವರದಿಯಲ್ಲಿ ESIC ನೇಮಕಾತಿ 2025 (ESIC Recruitment 2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಕರ್ನಾಟಕ ಸುದ್ದಿ
Hot this week
Karnataka Govt Jobs 2026: 72,186 ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಕೃತ ಆದೇಶ ಜಾರಿ
ದಾವಣಗೆರೆಯಲ್ಲಿ ಭಾರಿ ಬೇಡಿಕೆ: ಕೆಜಿಗೆ ₹400 ಆದರೂ ರಾಂಬುಟನ್ ಹಣ್ಣಿಗೆ ಮುಗಿಬಿದ್ದ ಜನ.
ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ: ಕೇಂದ್ರದಿಂದ ಕ್ವಿಂಟಾಲ್ಗೆ ₹1,750 ಸಹಾಯಧನ
ISRO ISTRAC Recruitment 2026: 95 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ತರಬೇತಿ ಅವಕಾಶ
ಬ್ಯಾಡಗಿ: ಜತ್ತಿಕಟ್ಟಿ ಕೆರೆಗೆ ನದಿ ನೀರು ತುಂಬಿಸಲು ಆಗ್ರಹಿಸಿ ರೈತರ ಬೃಹತ್ ಎತ್ತಿನಗಾಡಿ ಪ್ರತಿಭಟನೆ!
Topics
Latest Posts
- Karnataka Govt Jobs 2026: 72,186 ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಕೃತ ಆದೇಶ ಜಾರಿ

- ದಾವಣಗೆರೆಯಲ್ಲಿ ಭಾರಿ ಬೇಡಿಕೆ: ಕೆಜಿಗೆ ₹400 ಆದರೂ ರಾಂಬುಟನ್ ಹಣ್ಣಿಗೆ ಮುಗಿಬಿದ್ದ ಜನ.

- ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ: ಕೇಂದ್ರದಿಂದ ಕ್ವಿಂಟಾಲ್ಗೆ ₹1,750 ಸಹಾಯಧನ

- ISRO ISTRAC Recruitment 2026: 95 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ತರಬೇತಿ ಅವಕಾಶ

- ಬ್ಯಾಡಗಿ: ಜತ್ತಿಕಟ್ಟಿ ಕೆರೆಗೆ ನದಿ ನೀರು ತುಂಬಿಸಲು ಆಗ್ರಹಿಸಿ ರೈತರ ಬೃಹತ್ ಎತ್ತಿನಗಾಡಿ ಪ್ರತಿಭಟನೆ!















