Tag: in kannada
ಉಚಿತ ಫ್ಯಾಶನ್ ಡಿಸೈನಿಂಗ್ ಮತ್ತು ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ, ಮಹಿಳೆಯರು ಅಪ್ಲೈ ಮಾಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ (Shri Dharmasthala Manjunatheshwara Educational Trust) ಮತ್ತು ಕೆನರಾ ಬ್ಯಾಂಕ್(Canara Bank) ಸಹಯೋಗದೊಂದಿಗೆ ರುಡ್ಸೆಟ್ ಸಂಸ್ಥೆ (Rudset Institute) ನೀಡುತ್ತಿರುವ 30 ದಿನಗಳ ಉಚಿತ ಫ್ಯಾಷನ್ ಡಿಸೈನಿಂಗ್(Free Fashion designing) ಮತ್ತು ಹೊಲಿಗೆ ತರಬೇತಿ(Tailoring), ಗ್ರಾಮೀಣ ಮಹಿಳೆಯ ಉದ್ಯೋಗದ ಹಾದಿ ತೋರುವ ಮಹತ್ವದ ಪ್ರಯತ್ನವಾಗಿದೆ. ಡಿಸೆಂಬರ್ 10 ರಿಂದ ಆರಂಭಗೊಳ್ಳುವ ಈ ಕಾರ್ಯಕ್ರಮ, 18 ರಿಂದ 45 ವರ್ಷದ ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗೆ ಅತೀ ಪ್ರಾಮುಖ್ಯತೆಯನ್ನು ನೀಡುತ್ತಿದೆ. ಇದೇ ರೀತಿಯ ಎಲ್ಲಾ…
Categories: ಸಾರ್ವಜನಿಕ ಮಾಹಿತಿ8th Pay Commission: ಕೇಂದ್ರ ಸರ್ಕಾರಿ ನೌಕರರಿಗೆ 8ನೇ ವೇತನ ಆಯೋಗದ ಬಿಗ್ ಅಪ್ಡೇಟ್

8ನೇ ವೇತನ ಆಯೋಗದ ಬಗ್ಗೆ ಸರ್ಕಾರಿ ನೌಕರರಿಗೆ ಕುತೂಹಲ, 8ನೇ ವೇತನ ಆಯೋಗ ಕುರಿತು ಚರ್ಚೆ ಹಾಗೂ ಹೊಸ ಅಪ್ಡೇಟ್…! ಸರ್ಕಾರಿ ನೌಕರರು ಈ ಹಿಂದೆ ತಮ್ಮ ಪರಿಶ್ರಮ ಮತ್ತು ಹೋರಾಟದ ಫಲವಾಗಿ ತಮ್ಮ 7ನೇ ವೇತನ ಹಾಗೂ ತುಟ್ಟಿಭತ್ಯೆಯನ್ನು ಪಡೆದುಕೊಂಡಿದ್ದಾರೆ. ಹಾಗೆಯೇ ಇದೀಗ 8ನೇ ವೇತನ ಆಯೋಗ(8th pay commission)ದ ಕುರಿತು ಚರ್ಚೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನೌಕರರು ತಮ್ಮ 8ನೇ ವೇತನ ಆಯೋಗದ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ವೇತನದಲ್ಲಿ ನಿರ್ದಿಷ್ಟ…
Categories: ಸಾರ್ವಜನಿಕ ಮಾಹಿತಿಬರೋಬ್ಬರಿ 50,000/- ರೂ. ಅಮೆಜಾನ್ ಫ್ಯೂಚರ್ ಇಂಜಿನಿಯರ್ ಸ್ಕಾಲರ್ಷಿಪ್ ಗೆ ಅರ್ಜಿ ಆಹ್ವಾನ!

ಅಮೆಜಾನ್ ಫ್ಯೂಚರ್ ಇಂಜಿನಿಯರ್ ವಿದ್ಯಾರ್ಥಿ ವೇತನ(Amazon Future Engineer Scholarship 2024-25): ಅಮೆಜಾನ್ ಫ್ಯೂಚರ್ ಇಂಜಿನಿಯರ್ ವಿದ್ಯಾರ್ಥಿವೇತನವು ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಮತ್ತು ಸಂಬಂಧಿತ ವೃತ್ತಿಪರ ಶಿಕ್ಷಣಕ್ಕೆ ಪ್ರವೇಶ ಪಡೆದಿರುವಂತಹ ವಿದ್ಯಾರ್ಥಿನಿಯರಿಗಾಗಿ ಹಮ್ಮಿಕೊಳ್ಳಲಾಗಿದೆ. ಶೈಕ್ಷಣಿಕವಾಗಿ ಪ್ರತಿಭಾನ್ವಿತ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ, ವಿಶೇಷವಾಗಿ ಭಾರತದಾದ್ಯಂತದ ಮಹಿಳೆಯರ ಜೀವನವನ್ನು ಪರಿವರ್ತಿಸುವ ಗುರಿಯನ್ನು ಹೊಂದಿರುವ ಅಮೆಜಾನ್ ಉಪಕ್ರಮವಾಗಿದೆ. ಈ ಹೆಣ್ಣುಮಕ್ಕಳು ಸಾಮಾನ್ಯವಾಗಿ ಹಿಂದುಳಿದ ಮತ್ತು ಆರ್ಥಿಕವಾಗಿ ಸವಾಲಿನ ಹಿನ್ನೆಲೆಯಿಂದ ಬರುತ್ತಾರೆ ಮತ್ತು ಅವರನ್ನು “ಮೊದಲ ತಲೆಮಾರಿನ ಕಲಿಯುವವರು” ಎಂದು ಪರಿಗಣಿಸಲಾಗುತ್ತದೆ.…
Categories: ಉದ್ಯೋಗ & ಶಿಕ್ಷಣಏರ್ಟೆಲ್ ಕೇವಲ 99 ರೂ.ಗೆ ಅನ್ಲಿಮಿಟೆಡ್ ಡೇಟಾ ರಿಚಾರ್ಜ್ ಪ್ಲಾನ್ ಲಾಂಚ್..!

ಏರ್ಟೆಲ್(Airtel)ನ 99 ರೂ. ಅನ್ಲಿಮಿಟೆಡ್ ಡೇಟಾ ಆಫರ್: ಬಿಎಸ್ಎನ್ಎಲ್, ಜಿಯೋ, ವೋಡಾಫೋನ್ ಐಡಿಯಾಗೆ ತೀವ್ರ ಸ್ಪರ್ಧೆ! ಟೆಲಿಕಾಂ ಮಾರುಕಟ್ಟೆಯಲ್ಲಿ ಬಂಡವಾಳ ಮತ್ತು ಸೇವಾ ಗುಣಮಟ್ಟದಲ್ಲಿ ಪ್ರತಿಸ್ಪರ್ಧೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಗ್ರಾಹಕರನ್ನು ತನ್ನತ್ತ ಸೆಳೆಯಲು ಹಲವು ಆಕರ್ಷಕ ಪ್ಲಾನ್ಗಳನ್ನು ಪರಿಚಯಿಸುವಲ್ಲಿ ಟೆಲಿಕಾಂ ಕಂಪನಿಗಳು ಮುಂಚೂಣಿಯಲ್ಲಿವೆ. ಈ ಪೈಕಿ ಈಗ ಏರ್ಟೆಲ್ ತನ್ನ ಹೊಸ 99 ರೂ. ಅನ್ಲಿಮಿಟೆಡ್ ಡೇಟಾ ಆಫರ್ ಮೂಲಕ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಈ ಆಫರ್ ರಿಲಯನ್ಸ್ ಜಿಯೋ(Reliance jio), ಬಿಎಸ್ಎನ್ಎಲ್(BSNL), ಮತ್ತು…
Categories: ಟೆಕ್ & ಆಟೋಅತೀ ಕಡಿಮೆ ದರದಲ್ಲಿ ಮರಳು ಪೂರೈಕೆಗೆ ಹೊಸ ರೂಲ್ಸ್ ಜಾರಿ , ಪ್ರತಿ ಟನ್ ಬರೀ 300 ರೂ.

ರಾಜ್ಯ ಸರ್ಕಾರವು ಮರಳಿನ ಬೆಲೆ(ಸ್ಯಾಂಡ್ price) ಕಡಿಮೆ ಮಾಡಿ, ಜನರಿಗೆ ಸುಲಭವಾಗಿ ಸಿಗುವಂತೆ ಮಾಡಲು ಹೊಸ ನೀತಿ ಜಾರಿ ಮಾಡಿದೆ. ಈಗ ಜಿಲ್ಲಾ ಮಟ್ಟದಲ್ಲಿ ಮರಳು ಹರಾಜು. ಗಣಿ ಮತ್ತು ಭೂ ವಿಜ್ಞಾನ ಸಚಿವರು ಈ ಮಾಹಿತಿ ನೀಡಿದ್ದಾರೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯದಲ್ಲಿ ಸಾರ್ವಜನಿಕರು ಕಡಿಮೆ ದರದಲ್ಲಿ ಮರಳನ್ನು ಸುಲಭವಾಗಿ ಪಡೆಯುವಂತಾಗಲು ಕರ್ನಾಟಕ ಸರ್ಕಾರವು…
Categories: ಸಾರ್ವಜನಿಕ ಮಾಹಿತಿಬ್ಯಾಂಕಿಂಗ್ ಕಾಯ್ದೆಗೆ ತಿದ್ದುಪಡಿ ಆದೇಶ, ಬ್ಯಾಂಕ್ ಖಾತೆ ಇದ್ದವರು ತಪ್ಪದೇ ತಿಳಿದುಕೊಳ್ಳಿ!

ಬ್ಯಾಂಕಿಂಗ್ ಕಾಯ್ದೆ ತಿದ್ದುಪಡಿ ಮಸೂದೆಗೆ ಸೂಚನೆ: ನಿರ್ಮಲಾ ಸೀತಾರಾಮನ್(Nirmala Sitharaman) ಇಂದು ಎಲ್ಲರ ಬಳಿಯೂ ಬ್ಯಾಂಕ್ ಅಕೌಂಟ್(Bank account) ಇದೆ. ಆದರೆ ನಾವು ಬ್ಯಾಂಕ್ ನಲ್ಲಿ ಖಾತೆ ತೆರೆಯುವಾಗ ಗ್ರಾಹಕನ ಸುರಕ್ಷತೆ ವಿಚಾರವಾಗಿ ಹಲವಾರು ನಿಯಮಗಳನ್ನು ಪಾಲಿಸಬೇಕು. ಖಾತೆದಾರರ ನಂತರ ಯಾರು ಖಾತೆಯ ಅಧಿಕಾರವನ್ನು ಹೊಂದಬೇಕು ಎಂದು ನಾಮಿನಿ( nominee ) ಅವಕಾಶವನ್ನು ಮಾಡಿಕೊಡಲಾಗಿತ್ತು. ಇದೀಗ ಆ ನಾಮಿನಿ ದಾರರ ಸಂಖ್ಯೆಯನ್ನು ಹೆಚ್ಚಿಸಲು ಸರ್ಕಾರ ಮುಂದಾಗಿದೆ. ಬ್ಯಾಂಕಿಂಗ್ ಸಂಬಂಧಿತ ಕಾಯ್ದೆಗಳಿಗೆ ಕೇಂದ್ರ ಸರ್ಕಾರ(Central government) ತಿದ್ದುಪಡಿ ತರುತ್ತಿದ್ದು,…
Categories: ಸಾರ್ವಜನಿಕ ಮಾಹಿತಿಆಧಾರ್ ಹೊಸ ಮಾದರಿಯ PVC ಆಧಾರ್ ಕಾರ್ಡ್ ಪಡೆಯಲು, ಹೀಗೆ ಅಪ್ಲೈ ಮಾಡಿ

ಆಧಾರ್ ಕಾರ್ಡ್ (Aadhar Card) ಭಾರತದಲ್ಲಿ ಅತ್ಯಗತ್ಯ ದಾಖಲೆಯಾಗಿದೆ, ಇದು ನಿರ್ಣಾಯಕ ಗುರುತು ಮತ್ತು ವಿಳಾಸ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ. ಅಷ್ಟೇ ಅಲ್ಲದೆ, ಸಾಂಪ್ರದಾಯಿಕ ಆಧಾರ್ ಕಾರ್ಡ್ ಸಾಮಾನ್ಯವಾಗಿ ಸವೆತ ಮತ್ತು ಹರಿಯುವ ಸಾಧ್ಯತೆ ಇರುತ್ತದೆ, ವಿಶೇಷವಾಗಿ ಮಳೆಗಾಲದ ಸಮಯದಲ್ಲಿ, ನೀರಿನ ಹಾನಿಯು ಅದನ್ನು ನಿರುಪಯುಕ್ತವಾಗಿಸುತ್ತದೆ. ಈ ಸಮಸ್ಯೆಯನ್ನು ಪರಿಹರಿಸಲು, PVC ಆಧಾರ್ ಕಾರ್ಡ್ ಬಾಳಿಕೆ ಬರುವ ಮತ್ತು ಬಳಕೆದಾರ ಸ್ನೇಹಿ ಪರ್ಯಾಯವಾಗಿ ಹೊರಹೊಮ್ಮಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…
Categories: ಸಾರ್ವಜನಿಕ ಮಾಹಿತಿಕೇಂದ್ರ ಸರ್ಕಾರಿ ನೌಕರರಿಗೆ ಒಂದೇ ಬಾರಿ ಸಿಗಲಿದೆ 18 ತಿಂಗಳ ಒಟ್ಟು ಡಿಎ ಹಣ.!

ಗುಡ್ ನ್ಯೂಸ್ : ನೀವು ಕೇಂದ್ರ ಸರ್ಕಾರಿ ಉದ್ಯೋಗಿಯಾಗಿದ್ದರೆ, ಈ ಸುದ್ದಿ ನಿಮಗೆ ಬಹಳ ಮುಖ್ಯವಾಗಿರುತ್ತದೆ. 18 ತಿಂಗಳ ಡಿಎ (DA) ಬಾಕಿ ಕುರಿತು ಹಾಗೂ ಡಿಆರ್(ಡೆರ್ನೆಸ್ ರಿಲೀಫ್) ಒಟ್ಟಿಗೆ ಬಿಡುಗಡೆ ಮಾಡಲು ಮುಂದಾಗಿದೆ. ಮತ್ತೊಮ್ಮೆ ಚರ್ಚೆಗಳು ತೀವ್ರಗೊಂಡಿವೆ. ಹೊಸ ವರ್ಷಕ್ಕೂ ಮುನ್ನ ಕೋಟ್ಯಂತರ ನೌಕರರು ಮತ್ತು ಪಿಂಚಣಿದಾರರಿಗೆ ಬಿಗ್ ರಿಲೀಫ್ ನೀಡಲು ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…
Categories: ಸಾರ್ವಜನಿಕ ಮಾಹಿತಿ
Hot this week
ಕರ್ನಾಟಕ ಹವಾಮಾನ: ಜೂನ್ 30ರಿಂದ ಮುಂಗಾರು ಅಬ್ಬರ; ಕರಾವಳಿ, ಮಲೆನಾಡಿಗೆ ಆರೆಂಜ್ ಅಲರ್ಟ್
ರಾಜ್ಯ ಒಕ್ಕಲಿಗರ ಸಂಘದಲ್ಲಿ ಭಾರಿ ಬಿರುಕು: 50 ಲಕ್ಷ ಲಂಚದ ಬಾಂಬ್ ಸಿಡಿಸಿದ ಹಾಲಿ ಪದಾಧಿಕಾರಿಗಳು!
ಸಾಲುಮರದ ತಿಮ್ಮಕ್ಕನ 114ನೇ ಜನ್ಮದಿನ: ಬೆಳ್ಳಿ ರಥೋತ್ಸವದಲ್ಲಿ ಅಶ್ವಿನಿ ಪುನೀತ್ ಭಾಗಿ
Karnataka Govt Jobs 2026: 72,186 ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಕೃತ ಆದೇಶ ಜಾರಿ
ದಾವಣಗೆರೆಯಲ್ಲಿ ಭಾರಿ ಬೇಡಿಕೆ: ಕೆಜಿಗೆ ₹400 ಆದರೂ ರಾಂಬುಟನ್ ಹಣ್ಣಿಗೆ ಮುಗಿಬಿದ್ದ ಜನ.
Topics
Latest Posts
- ಕರ್ನಾಟಕ ಹವಾಮಾನ: ಜೂನ್ 30ರಿಂದ ಮುಂಗಾರು ಅಬ್ಬರ; ಕರಾವಳಿ, ಮಲೆನಾಡಿಗೆ ಆರೆಂಜ್ ಅಲರ್ಟ್

- ರಾಜ್ಯ ಒಕ್ಕಲಿಗರ ಸಂಘದಲ್ಲಿ ಭಾರಿ ಬಿರುಕು: 50 ಲಕ್ಷ ಲಂಚದ ಬಾಂಬ್ ಸಿಡಿಸಿದ ಹಾಲಿ ಪದಾಧಿಕಾರಿಗಳು!

- ಸಾಲುಮರದ ತಿಮ್ಮಕ್ಕನ 114ನೇ ಜನ್ಮದಿನ: ಬೆಳ್ಳಿ ರಥೋತ್ಸವದಲ್ಲಿ ಅಶ್ವಿನಿ ಪುನೀತ್ ಭಾಗಿ

- Karnataka Govt Jobs 2026: 72,186 ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಕೃತ ಆದೇಶ ಜಾರಿ

- ದಾವಣಗೆರೆಯಲ್ಲಿ ಭಾರಿ ಬೇಡಿಕೆ: ಕೆಜಿಗೆ ₹400 ಆದರೂ ರಾಂಬುಟನ್ ಹಣ್ಣಿಗೆ ಮುಗಿಬಿದ್ದ ಜನ.















