Tag: in kannada
ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಖಾಲಿ ಮಾಡುವ ಈ 15 ಡೇಂಜರ್ ಸಾಲದ ಅಪ್ಲಿಕೇಶನ್ ಡಿಲೀಟ್ ಮಾಡಿ.!

ನಿಮ್ಮ ಬ್ಯಾಂಕ್ ಖಾತೆಯನ್ನು ಸುರಕ್ಷಿತವಾಗಿಡಲು ಈ 15 ನಕಲಿ ಸಾಲದ ಅಪ್ಲಿಕೇಶನ್ಗಳನ್ನು(Fake loan applications) ತಕ್ಷಣ ಅಳಿಸಿ ಸೈಬರ್ ಅಪರಾಧ(Cybercrime) ಮತ್ತು ಆನ್ಲೈನ್ ವಂಚನೆಗಳು (online frauds) ತೀವ್ರವಾಗಿ ಹೆಚ್ಚಳವಾಗುತ್ತಿವೆ. ಅಂತಹ ಹೊಸ ಮಾರಕ ತಂತ್ರಗಳಲ್ಲಿ ನಕಲಿ ಸಾಲದ ಅಪ್ಲಿಕೇಶನ್ಗಳು ಪ್ರಮುಖವಾಗಿ ಹೊರಹೊಮ್ಮುತ್ತಿವೆ. McAfee ನ ವರದಿ ಪ್ರಕಾರ, ಇತ್ತೀಚಿನ ದಿನಗಳಲ್ಲಿ ನಕಲಿ ತ್ವರಿತ ಸಾಲದ ಆ್ಯಪ್ಗಳು 80 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ವಂಚಿಸಿವೆ. ಈ ಆ್ಯಪ್ಗಳು ಸಾಲ ನೀಡುವ ನೆಪದಲ್ಲಿ ವೈಯಕ್ತಿಕ ಮತ್ತು ಬ್ಯಾಂಕ್ ವಿವರಗಳನ್ನು…
Categories: ಕರ್ನಾಟಕ ಸುದ್ದಿQR ಕೋಡ್ ಇಲ್ಲದ ಪಾನ್ ಕಾರ್ಡ್ ಬಂದ್ ? ಹೊಸ ಪಾನ್ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಪಾನ್ ಕಾರ್ಡ್ನಲ್ಲಿ ಮಹತ್ವದ ಬದಲಾವಣೆ ತರುವ ಸಲುವಾಗಿ ಕೇಂದ್ರ ಸರ್ಕಾರ ಪಾನ್ 2.0 ಎಂಬ ಯೋಜನೆ ಅನುಷ್ಠಾನಕ್ಕೆ ತರಲು ಅನುಮೋದನೆ ನೀಡಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ(PM Narendramodi) ನೇತೃತ್ವದಲ್ಲಿ ಭಾರತ ಸರ್ಕಾರವು ಪರಿವರ್ತಕ ಉಪಕ್ರಮವನ್ನು ಅನುಮೋದಿಸಿದೆ-PAN 2.0. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಘೋಷಿಸಿದ, ಶಾಶ್ವತ ಖಾತೆ ಸಂಖ್ಯೆ (PAN) ವ್ಯವಸ್ಥೆಯ ಈ ನವೀಕರಿಸಿದ ಆವೃತ್ತಿಯು ಅತ್ಯಾಧುನಿಕ ಡಿಜಿಟಲ್ ತಂತ್ರಜ್ಞಾನಗಳನ್ನು (Advanced digital technology) ಸಂಯೋಜಿಸಲು ಮತ್ತು ತೆರಿಗೆದಾರರ ಗುರುತಿನ ಪ್ರಕ್ರಿಯೆಗಳ ದಕ್ಷತೆಯನ್ನು ಹೆಚ್ಚಿಸಲು…
Categories: ಸಾರ್ವಜನಿಕ ಮಾಹಿತಿ10ನೇ, ಪಿಯುಸಿ ಆದವರಿಗೆ ಹೊಸ ನೇಮಕಾತಿ ಅಧಿಸೂಚನೆ..! UCIL Recruitment

ಈ ವರದಿಯಲ್ಲಿ ಯುರೇನಿಯಂ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (UCIL) ನೇಮಕಾತಿ 2024(UCIL Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಕರ್ನಾಟಕ ಸುದ್ದಿತಂದೆಯ ಆಸ್ತಿಯಲ್ಲಿ ಹೆಣ್ಣುಮಕ್ಕಳಿಗೆ ಪಾಲು ಎಷ್ಟು ವರ್ಷದ ವರೆಗೆ ಇರುತ್ತೆ..? ಹೊಸ ಕಾನೂನು ಏನು?

ಪಿತ್ರಾರ್ಜಿತ ಆಸ್ತಿ(Inherited property) ಮೇಲೆ ಮಗಳಿಗೆ ಹಕ್ಕು ಇದೆಯೇ? ಇದರ ಬಗ್ಗೆ ಕಾನೂನು ಏನು ಹೇಳುತ್ತದೆ ನೋಡೋಣ ಬನ್ನಿ. Daughter’s rights on property :// ಈ ಮುಂಚೆ ಭಾರತದಲ್ಲಿ(India) ಹೆಣ್ಣು ಮಕ್ಕಳಿಗೆ ಆದ್ಯತೆಯಾಗಲಿ ಗೌರವವಾಗಲಿ ಇರಲಿಲ್ಲ. ಅದರಲ್ಲೂ ಹೆಣ್ಣು ಮಕ್ಕಳಿಗೆ(girls) ಬೇಗ ಮದುವೆ ಮಾಡಿದರೆ ಸಾಕು ಎನ್ನುವ ಮನಸ್ಥಿತಿ ಇತ್ತು. ಇನ್ನು ಮದುವೆಯಾಗುವ ಸಂದರ್ಭದಲ್ಲಿ ತನ್ನ ಮುಂದಿನ ಜೀವನೋಪಾಯಕ್ಕಾಗಿ ಒಂದಿಷ್ಟು ವರದಕ್ಷಿಣೆ ಕೊಡುವ ಪದ್ಧತಿಯು ಇತ್ತು. ಒಂದು ಬಾರಿ ಹೆಣ್ಣು ಮದುವೆಯಾಗಿ ತವರು ಮನೆಯನ್ನು ಬಿಟ್ಟು ಗಂಡನ…
Categories: ಸಾರ್ವಜನಿಕ ಮಾಹಿತಿಹೊಸ ಕೈನೆಟಿಕ್ ಇ-ಲೂನಾ ಬಂಪರ್ ಡಿಸ್ಕೌಂಟ್..! ಆನ್-ರೋಡ್ ಬೆಲೆ ಎಷ್ಟು ಗೊತ್ತಾ.?

Kinetic e-Luna: ರೈತರು ಕೂಡ ಖರೀದಿಸಬಹುದಾದ ಸುಲಭ ಪ್ರಯಾಣದ ಇ-ಮೊಪೆಡ್ ಕಳೆದ ಕೆಲವು ದಶಕಗಳಲ್ಲಿ ಮಧ್ಯಮ ವರ್ಗದ ಜನರ ನಂಬಿಗಸ್ಥ ದ್ವಿಚಕ್ರ ವಾಹನವಾಗಿದ್ದ ಕೈನೆಟಿಕ್ ಲೂನಾ(Kinetic Luna), ಇದೀಗ ತನ್ನ ಎಲೆಕ್ಟ್ರಿಕ್ ಆವೃತ್ತಿ ಕೈನೆಟಿಕ್ ಇ-ಲೂನಾ(Electric and Kinetic E-Luna) ರೂಪದಲ್ಲಿ ಮಾರುಕಟ್ಟೆಗೆ ಮರಳಿದೆ. ಈ ವರ್ಷದ ಆರಂಭದಲ್ಲಿ ಫೆಬ್ರವರಿಯಲ್ಲಿ ಬಿಡುಗಡೆಯಾದ ಹೊಸ ಇ-ಲೂನಾ, ನಗರ ಮತ್ತು ಗ್ರಾಮೀಣ ಪರಿಸರಗಳಲ್ಲಿ ಸಮರ್ಪಕವಾಗಿ ಬಳಸಲು ವಿನ್ಯಾಸಗೊಳಿಸಲಾಗಿದೆ. ಸಾಮಾನ್ಯ ಪ್ರಯಾಣಿಕರಿಂದ ರೈತರ ವರೆಗೆ ಇದು ವಿವಿಧ ಹಿತಾಸಕ್ತಿಗೆ ಹೊಂದಿಕೆಯಾಗುವಂತೆ ತಯಾರಿಸಲಾಗಿದೆ.…
Categories: ಕರ್ನಾಟಕ ಸುದ್ದಿರಾಜ್ಯದ ಎಲ್ಲಾ ಶಾಲಾ ಮಕ್ಕಳಿಗೆ ಸರ್ಕಾರದಿಂದ ಬಂಪರ್ ಗುಡ್ ನ್ಯೂಸ್! ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರದಿಂದ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗೆ ಶುಭ ಸುದ್ದಿ: ಸಮವಸ್ತ್ರ ವಿತರಣೆಯಿಂದ ಗೃಹಲಕ್ಷ್ಮೀ ಯೋಜನೆ (Gruhalakshmi Yojana) ತನಕ! ರಾಜ್ಯ ಸರ್ಕಾರ ಸಾಮಾಜಿಕ ಅಭಿವೃದ್ದಿ ಮತ್ತು ಶೈಕ್ಷಣಿಕ ಸುಧಾರಣೆಯ ಭಾಗವಾಗಿ ಪ್ರತಿಯೊಬ್ಬರಿಗೂ ಮೌಲಿಕ ಸೇವೆಗಳ ಲಭ್ಯತೆಯನ್ನು ಕಲ್ಪಿಸಲು ಬದ್ಧವಾಗಿದೆ. ಈ ಹಿನ್ನಲೆಯಲ್ಲಿ 1ರಿಂದ 10ನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆಯ(Uniform distribution) ಆದೇಶದಿಂದ ಹಿಡಿದು, ಮಹಿಳೆಯರಿಗೆ ಆರ್ಥಿಕ ನಂಬಿಕೆ ನೀಡುವ ಗೃಹಲಕ್ಷ್ಮೀ ಯೋಜನೆ(Gruhalakshmi scheme) ತನಕ, ಈ ಕಾರ್ಯಕ್ರಮಗಳು ಜನ…
Categories: ಸಾರ್ವಜನಿಕ ಮಾಹಿತಿಡೋರ್ ಸಬ್ಸ್ಕ್ರಿಪ್ಶನ್ ಟಿವಿ ಮಾರುಕಟ್ಟೆಗೆ ಭರ್ಜರಿ ಎಂಟ್ರಿ , 124 ಒಟಿಟಿ ಆಯಪ್, 300 ಚಾನೆಲ್.! ಟಿವಿ ರೇಟ್ ಇಲ್ಲಿದೆ.

ಭಾರತದಲ್ಲಿ ಮೊದಲ ಬಾರಿಗೆ ಮಾರುಕಟ್ಟೆಗೆ ಬರಲಿದೆ ಸಬ್ಸ್ಕ್ರಿಪ್ಯನ್ ಟಿವಿ!. ಡಿಸೆಂಬರ್ 1ರಿಂದ ಫ್ಲಿಪ್ಕಾರ್ಟ್(Flipkart) ನಲ್ಲಿ ಲಭ್ಯ. ಕಾಲ ಬದಲಾದಂತೆ ಜನರು ಜೀವಿಸುವ ಶೈಲಿಯೂ ಕೂಡ ಬದಲಾಗುತ್ತಾ ಬಂದಿದೆ. ಡಿಜಿಟಲೀಕರಣ ಮಯವಾಗಿದೆ. ಜಗತ್ತು ತಂತ್ರಜ್ಞಾನಗಳೊಂದಿಗೆ (technology) ಹೊಸ ಹೊಸ ಅನ್ವೇಷಣೆಗಳನ್ನು ಮಾಡುತ್ತಾ ಬಂದಿದೆ. ಹಾಗೆ ಕೀಪ್ಯಾಡ್ ಮೊಬೈಲ್ ಗಳೆಲ್ಲ ಇಂದು ಸ್ಮಾರ್ಟ್ ಫೋನ್ ಗಳಾಗಿ ಜಗತ್ತನ್ನೇ ಆಳುತ್ತಿವೆ. ಇನ್ನೂ ನೋಡುವುದಾದರೆ, ಹಳೆಯ ಕಾಲದ ದೂರದರ್ಶನ ಅಥವಾ ಟಿವಿ ಇಂದು ಸ್ಮಾರ್ಟ್ ಟಿವಿ ಗಳಾಗಿ ಬದಲಾಗಿದೆ. ಎಲ್ಲರ ಮನೆಯಲ್ಲಿ ಕೂಡ…
Categories: ಕರ್ನಾಟಕ ಸುದ್ದಿ
Hot this week
PAN 2.0 Update: ಪ್ಯಾನ್ ಕಾರ್ಡ್ನಲ್ಲಿ 3 ಪ್ರಮುಖ ಬದಲಾವಣೆ; ಪ್ಯಾನ್ ಇದ್ದವರು ತಪ್ಪದೇ ತಿಳಿದುಕೊಳ್ಳಿ
ಕರ್ನಾಟಕ ಹವಾಮಾನ: ಜೂನ್ 30ರಿಂದ ಮುಂಗಾರು ಅಬ್ಬರ; ಕರಾವಳಿ, ಮಲೆನಾಡಿಗೆ ಆರೆಂಜ್ ಅಲರ್ಟ್
ರಾಜ್ಯ ಒಕ್ಕಲಿಗರ ಸಂಘದಲ್ಲಿ ಭಾರಿ ಬಿರುಕು: 50 ಲಕ್ಷ ಲಂಚದ ಬಾಂಬ್ ಸಿಡಿಸಿದ ಹಾಲಿ ಪದಾಧಿಕಾರಿಗಳು!
ಸಾಲುಮರದ ತಿಮ್ಮಕ್ಕನ 114ನೇ ಜನ್ಮದಿನ: ಬೆಳ್ಳಿ ರಥೋತ್ಸವದಲ್ಲಿ ಅಶ್ವಿನಿ ಪುನೀತ್ ಭಾಗಿ
Karnataka Govt Jobs 2026: 72,186 ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಕೃತ ಆದೇಶ ಜಾರಿ
Topics
Latest Posts
- PAN 2.0 Update: ಪ್ಯಾನ್ ಕಾರ್ಡ್ನಲ್ಲಿ 3 ಪ್ರಮುಖ ಬದಲಾವಣೆ; ಪ್ಯಾನ್ ಇದ್ದವರು ತಪ್ಪದೇ ತಿಳಿದುಕೊಳ್ಳಿ

- ಕರ್ನಾಟಕ ಹವಾಮಾನ: ಜೂನ್ 30ರಿಂದ ಮುಂಗಾರು ಅಬ್ಬರ; ಕರಾವಳಿ, ಮಲೆನಾಡಿಗೆ ಆರೆಂಜ್ ಅಲರ್ಟ್

- ರಾಜ್ಯ ಒಕ್ಕಲಿಗರ ಸಂಘದಲ್ಲಿ ಭಾರಿ ಬಿರುಕು: 50 ಲಕ್ಷ ಲಂಚದ ಬಾಂಬ್ ಸಿಡಿಸಿದ ಹಾಲಿ ಪದಾಧಿಕಾರಿಗಳು!

- ಸಾಲುಮರದ ತಿಮ್ಮಕ್ಕನ 114ನೇ ಜನ್ಮದಿನ: ಬೆಳ್ಳಿ ರಥೋತ್ಸವದಲ್ಲಿ ಅಶ್ವಿನಿ ಪುನೀತ್ ಭಾಗಿ

- Karnataka Govt Jobs 2026: 72,186 ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಕೃತ ಆದೇಶ ಜಾರಿ















