Tag: in kannada
Job Alert : ರೈಲ್ವೇ ಇಲಾಖೆಯ ಖಾಲಿ ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಾರಂಭ.!

ಈ ವರದಿಯಲ್ಲಿ ಆಗ್ನೇಯ ರೈಲ್ವೆ ಇಲಾಖೆಯ ಅಪ್ರೆಂಟಿಸ್ ನೇಮಕಾತಿ ( South Eastern railway Apprentices Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ…
Categories: ಕರ್ನಾಟಕ ಸುದ್ದಿಹೃದಯಜ್ಯೋತಿ ಯೋಜನೆಯಲ್ಲಿ ಸಿಗಲಿದೆ ರೂ.30 ಸಾವಿರದ ಚುಚ್ಚುಮದ್ದು ಉಚಿತ.! ಇಲ್ಲಿದೆ ಮಾಹಿತಿ

ಹೃದಯಜ್ಯೋತಿ ಯೋಜನೆಯಡಿ(Hrudayajyoti scheme) ದುಬಾರಿ ಚುಚ್ಚುಮದ್ದನ್ನು(injection) ಆರೋಗ್ಯ ಇಲಾಖೆ(Department of Health) ಉಚಿತವಾಗಿ ನೀಡುತ್ತಿದೆ. ಇತ್ತೀಚಿಗೆ ಹೃದಯಾಘಾತದಿಂದ(heart attack) ಸಾವಿನೀಡಾಗುವವರ ಸಂಖ್ಯೆ ಏರಿಕೆಯಾಗುತ್ತಿದೆ. ಬಹಳ ಚಿಕ್ಕ ವಯಸ್ಸಿಗೆ ತಮ್ಮ ಜೀವವನ್ನು ಕಳೆದುಕೊಂಡು ತಾವು ಇಷ್ಟಪಡುವ ಎಲ್ಲರನ್ನೂ ಬಿಟ್ಟು ಸಾಯುತ್ತಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ದಿವಂಗತ ಡಾ. ಪುನೀತ್ ರಾಜಕುಮಾರ್(Late Dr. Puneeth Rajkumar) ಅವರ ಅಗಲಿಕೆ ಜನರಲ್ಲಿ ಹೆಚ್ಚು ನೋವನ್ನುಂಟು ಮಾಡಿತ್ತು. ಆ ದಿನ ಒಂದು ಗಂಟೆ ಸಮಯವಿದ್ದರೆ ಬಹುಶಃ ಡಾ.ಪುನೀತ್ ರಾಜಕುಮಾರ್ ಅವರ ಜೀವ ಉಳಿಯುತ್ತಿತ್ತು…
Categories: ಸರ್ಕಾರಿ ಯೋಜನೆಗಳು‘ರಾಜ್ಯದ ಈ ರೈತರಿಗೆ ಸಿಗಲಿದೆ : ‘ಸಬ್ಸಿಡಿ’ ದರದಲ್ಲಿ ಸೌರಪಂಪ್’ಸೆಟ್. ಈಗಲೇ ಅಪ್ಲೈ ಮಾಡಿ

ರಾಜ್ಯ ಸರ್ಕಾರವು ರೈತರ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಸೌರ ಪಂಪ್ಸೆಟ್ಗಳ ಮೇಲೆ ಸಬ್ಸಿಡಿ (Subsidy on solar pump sets) ಘೋಷಿಸಿದೆ. ಇದರಿಂದಾಗಿ ರೈತರು ಕಡಿಮೆ ಬೆಲೆಗೆ ಸೌರ ಪಂಪ್ಸೆಟ್ಗಳನ್ನು ಖರೀದಿಸಬಹುದು. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯ ಸರ್ಕಾರವು ರೈತ ಸಮುದಾಯದ ಕಲ್ಯಾಣಕ್ಕಾಗಿ ಮಹತ್ವದ ಹೆಜ್ಜೆ ಇಟ್ಟಿದ್ದು, ಸಬ್ಸಿಡಿ ದರದಲ್ಲಿ ಸೌರಪಂಪ್ಸೆಟ್(Solar pump set)…
Categories: ಸರ್ಕಾರಿ ಯೋಜನೆಗಳುಈ ಕಪ್ಪು ಕಲೆಗಳಿರುವ ಈರುಳ್ಳಿ ತಿಂದ್ರೆ ಏನಾಗುತ್ತೆ ಗೊತ್ತಾ..? ತಪ್ಪದೇ ತಿಳಿದುಕೊಳ್ಳಿ

ಕಪ್ಪು ಕಲೆಗಳಿರುವ ಈರುಳ್ಳಿ: ಆರೋಗ್ಯಕ್ಕೆ ಡೇಂಜರ್ ಎಚ್ಚರಿಕೆ! ಎಲ್ಲರ ಅಡುಗೆ ಮನೆಯಲ್ಲೂ ಅತೀವ ಮುಖ್ಯವಾದ ಪದಾರ್ಥ ಈರುಳ್ಳಿ (Onion). ಸಾರು, ಪಲ್ಯ, ತಿಂಡಿ ಹೀಗೆ ಯಾವುದೇ ಅಡುಗೆಯ ರುಚಿಯನ್ನ ಹೆಚ್ಚಿಸುವಲ್ಲಿ ಈರುಳ್ಳಿ ಮುಖ್ಯ ಪಾತ್ರ ವಹಿಸುತ್ತದೆ. ಈ ಅಡುಗೆ ಸಾಮಾಗ್ರಿಯು ತನ್ನ ಪೋಷಕಾಂಶಗಳಿಂದ ಆರೋಗ್ಯಕ್ಕೂ ಸಹ ಸಾಕಷ್ಟು ಒಳ್ಳೆಯದು. ಆದರೆ, ಎಲ್ಲವೂ ಸರಿಯಾದ ರೀತಿಯಲ್ಲಿದ್ದಾಗ ಮಾತ್ರ. ಕೆಲವೊಮ್ಮೆ ನಾವು ಖರೀದಿ ಮಾಡುವ ಈರುಳ್ಳಿಗಳ ಮೇಲೆ ಕಾಣುವ ಕಪ್ಪು ಕಲೆಗಳು ನಂಬಬೇಕಿಲ್ಲದ ಸಮಸ್ಯೆಗಳಿಗೆ ಕಾರಣವಾಗಬಹುದು. ಇದೇ ರೀತಿಯ ಎಲ್ಲಾ…
Categories: ಸಾರ್ವಜನಿಕ ಮಾಹಿತಿಭಾರತೀಯ ಅರಣ್ಯ ಸಂಶೋಧನೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಟ..!

ಈ ವರದಿಯಲ್ಲಿ ICFRE ನೇಮಕಾತಿ 2024 (ICFRE Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಕರ್ನಾಟಕ ಸುದ್ದಿRTO ಅಧಿಕಾರಿ & ಬ್ರೋಕರ್ ಗಳ ಲಂಚ ಹಾವಳಿಗೆ ಬೀಳಲಿದೆ ಬ್ರೇಕ್..! ವಾಹನ ಇದ್ದವರು ತಿಳಿದುಕೊಳ್ಳಿ!

ಆರ್ಟಿಒ ಅಧಿಕಾರಿಗಳಿಗೆ(RTO Officer) ಎಟಿಎಸ್(ATS) ಕಡಿವಾಣ. ಇನ್ಸ್ಪೆಕ್ಟರ್ಗಳಿಲ್ಲದೆಯೇ ಆಗಲಿದೆ ಎಫ್ಸಿ(FC). ಒಂದು ವಾಹನಕ್ಕೆ ಎಫ್ಸಿ ಮಾಡಿಸಬೇಕು ಅಂದರೆ ಆರ್ಟಿಒ ಅಧಿಕಾರಿಗಳು, ಮಧ್ಯವರ್ತಿಗಳ(Brokers) ಕಾಲು ಕೈ ಹಿಡಿದು ಅವರು ಕೇಳಿದಷ್ಟು ಹಣ ನೀಡಿ, ಎಫ್ ಸಿ ಯಶಸ್ವಿಗೆ ಆರ್ಟಿಒ ಕಚೇರಿಗೆ(RTO office) ದಿನನಿತ್ಯ ದರ್ಶನ ಕೊಡಲೇ ಬೇಕಿತ್ತು. ಆದರೆ ಇಂತಹ ಭ್ರಷ್ಟಬಾಕರ ದರ್ಪಕ್ಕೆಲ್ಲಾ ಇನ್ಮುಂದೆ ಎಟಿಎಸ್ ಕಡಿವಾಣ ಬೀಳಲಿದೆ. ಇದರಿಂದ ವಾಹನ ಸವಾರರು ನಿಟ್ಟುಸಿರು ಬಿಡಬಹುದು. ನಮ್ಮ ವ್ಯವಸ್ಥೆಯಲ್ಲಿ ಅಂಥದ್ದೇನು ಬದಲಾವಣೆಯಾಗುತ್ತಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ…
Categories: ಸಾರ್ವಜನಿಕ ಮಾಹಿತಿರಾಜ್ಯದ ಈ ರೈತರಿಗೆ ಸಿಗಲಿದೆ 30,000 ರೂಪಾಯಿ ಕೇಂದ್ರದ ನೆರವು..! ಇಲ್ಲಿದೆ ಸಂಪೂರ್ಣ ಮಾಹಿತಿ.

ಕೇಂದ್ರ ಸರ್ಕಾರವು (Central government) ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಮತ್ತು ಪರಿಸರ ಸ್ನೇಹಿ ಕೃಷಿಯನ್ನು (Eco-friendly farming) ಪ್ರೋತ್ಸಾಹಿಸುವ ಮಹತ್ವದ ಕ್ರಮವನ್ನು ಕೈಗೊಂಡಿದೆ. ನೈಸರ್ಗಿಕ ಕೃಷಿಗೆ (natural farming) ಉತ್ತೇಜನ ನೀಡುವ ಈ ಯೋಜನೆ, ಕೃಷಿ ವಲಯದಲ್ಲಿ ಹೊಸ ಅಧ್ಯಾಯವನ್ನು ಬರೆಯುವ ಸಾಧ್ಯತೆಯನ್ನು ಹೊಂದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನೈಸರ್ಗಿಕ ಕೃಷಿಯ (natural farming) ಮಹತ್ವ: ನೈಸರ್ಗಿಕ ಕೃಷಿ…
Categories: ಸರ್ಕಾರಿ ಯೋಜನೆಗಳುHome Loan: 50 ಲಕ್ಷ ರೂ. ಹೋಮ್ ಲೋನ್ ಗೆ ನಿಮ್ಮ ಸಂಬಳ ಎಷ್ಟಿರಬೇಕು? EMI ಎಷ್ಟು ಬರುತ್ತೆ?

ನಿಮ್ಮ ಕನಸಿನ ಮನೆಯನ್ನು ನಿರ್ಮಿಸಲು ಅಥವಾ ಖರೀದಿಸಲು 1 ಕೋಟಿ ರೂಪಾಯಿ ಮನೆ ಸಾಲ(Home loan) ಪಡೆಯಲು ಯೋಚಿಸುತ್ತಿದ್ದೀರಾ? ನಿಮ್ಮ ಮಾಸಿಕ ಆದಾಯ ಎಷ್ಟಿರಬೇಕು ಮತ್ತು EMI ಎಷ್ಟು ಇರಬಹುದು ಎಂಬುದನ್ನು ತಿಳಿಯಲು ಬಯಸುತ್ತೀರಾ? . ಸಾಲದ ಮೊತ್ತ, ಬಡ್ಡಿ ದರ(Interest rate) ಮತ್ತು ಅವಧಿಯನ್ನು ಆಧರಿಸಿ ನಿಮ್ಮ ಮಾಸಿಕ EMI ಯನ್ನು ಸುಲಭವಾಗಿ ಲೆಕ್ಕಾಚಾರ ಮಾಡಲು ಹೋಮ್ ಲೋನ್ ಕ್ಯಾಲ್ಕುಲೇಟರ್(Home loan Calculator) ನಿಮಗೆ ಸಹಾಯ ಮಾಡುತ್ತದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ…
Categories: ಸಾರ್ವಜನಿಕ ಮಾಹಿತಿ
Hot this week
PAN 2.0 Update: ಪ್ಯಾನ್ ಕಾರ್ಡ್ನಲ್ಲಿ 3 ಪ್ರಮುಖ ಬದಲಾವಣೆ; ಪ್ಯಾನ್ ಇದ್ದವರು ತಪ್ಪದೇ ತಿಳಿದುಕೊಳ್ಳಿ
ಕರ್ನಾಟಕ ಹವಾಮಾನ: ಜೂನ್ 30ರಿಂದ ಮುಂಗಾರು ಅಬ್ಬರ; ಕರಾವಳಿ, ಮಲೆನಾಡಿಗೆ ಆರೆಂಜ್ ಅಲರ್ಟ್
ರಾಜ್ಯ ಒಕ್ಕಲಿಗರ ಸಂಘದಲ್ಲಿ ಭಾರಿ ಬಿರುಕು: 50 ಲಕ್ಷ ಲಂಚದ ಬಾಂಬ್ ಸಿಡಿಸಿದ ಹಾಲಿ ಪದಾಧಿಕಾರಿಗಳು!
ಸಾಲುಮರದ ತಿಮ್ಮಕ್ಕನ 114ನೇ ಜನ್ಮದಿನ: ಬೆಳ್ಳಿ ರಥೋತ್ಸವದಲ್ಲಿ ಅಶ್ವಿನಿ ಪುನೀತ್ ಭಾಗಿ
Karnataka Govt Jobs 2026: 72,186 ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಕೃತ ಆದೇಶ ಜಾರಿ
Topics
Latest Posts
- PAN 2.0 Update: ಪ್ಯಾನ್ ಕಾರ್ಡ್ನಲ್ಲಿ 3 ಪ್ರಮುಖ ಬದಲಾವಣೆ; ಪ್ಯಾನ್ ಇದ್ದವರು ತಪ್ಪದೇ ತಿಳಿದುಕೊಳ್ಳಿ

- ಕರ್ನಾಟಕ ಹವಾಮಾನ: ಜೂನ್ 30ರಿಂದ ಮುಂಗಾರು ಅಬ್ಬರ; ಕರಾವಳಿ, ಮಲೆನಾಡಿಗೆ ಆರೆಂಜ್ ಅಲರ್ಟ್

- ರಾಜ್ಯ ಒಕ್ಕಲಿಗರ ಸಂಘದಲ್ಲಿ ಭಾರಿ ಬಿರುಕು: 50 ಲಕ್ಷ ಲಂಚದ ಬಾಂಬ್ ಸಿಡಿಸಿದ ಹಾಲಿ ಪದಾಧಿಕಾರಿಗಳು!

- ಸಾಲುಮರದ ತಿಮ್ಮಕ್ಕನ 114ನೇ ಜನ್ಮದಿನ: ಬೆಳ್ಳಿ ರಥೋತ್ಸವದಲ್ಲಿ ಅಶ್ವಿನಿ ಪುನೀತ್ ಭಾಗಿ

- Karnataka Govt Jobs 2026: 72,186 ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಕೃತ ಆದೇಶ ಜಾರಿ















