Tag: in kannada
Honor X9c : ಹಾನರ್ ಹೊಸ ಫೋನ್ ಬಿಡುಗಡೆ, ಬರೋಬ್ಬರಿ 108MP ಕ್ಯಾಮೆರಾ.!

ಹಾನರ್ (Honor) ಕಂಪನಿಯು ನಿಜವಾಗಿಯೂ ನವೀಕೃತ ತಂತ್ರಜ್ಞಾನದೊಂದಿಗೆ ಮಾರುಕಟ್ಟೆಗೆ ಹೊಸದೊಂದು ದಿಶೆಯಲ್ಲಿ ಪಾದಾರ್ಪಣೆ ಮಾಡಿದೆ. ಹೊಸದಾಗಿ ಬಿಡುಗಡೆ ಮಾಡಿದ ಹಾನರ್ X9c ಆಕರ್ಷಕ ವಿನ್ಯಾಸ, ಬಲಿಷ್ಠ ಕಟ್ಟಡ, ಮತ್ತು ಅಪೂರ್ವ ಫೀಚರ್ಗಳೊಂದಿಗೆ ಗಮನ ಸೆಳೆಯುತ್ತಿದೆ. ಈ ಡಿವೈಸ್ 6 ಅಡಿ ಎತ್ತರದಿಂದ ಬಿದ್ದರೂ ಸುಲಭವಾಗಿ ನಾಶವಾಗದಂತೆ ರಚನೆಯಾಗಿದೆ. ಇದು ತೀವ್ರವಾದ ಚಳಿ ಮತ್ತು ತಾಪಮಾನದಲ್ಲಿಯೂ ತನ್ನ ಸಾಮರ್ಥ್ಯವನ್ನು ಕಾಪಾಡಿಕೊಂಡು ನಿರಂತರ ಕಾರ್ಯನಿರ್ವಹಣೆಗೆ ತಯಾರಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ…
Categories: ಕರ್ನಾಟಕ ಸುದ್ದಿಭಾರತದಲ್ಲಿ ಖರೀದಿಗೆ ಮುಗಿಬಿದ್ದ ಸ್ಮಾರ್ಟ್ಫೋನ್ಸ್: ಯಾವ ಬ್ರಾಂಡ್ಗೆ ನಂಬರ್ ಒನ್ ಸ್ಥಾನ ಗೊತ್ತಾ?

ಭಾರತದಲ್ಲಿ ಸ್ಮಾರ್ಟ್ಫೋನ್(Smartphone) ಮಾರುಕಟ್ಟೆ ದಿನದಿಂದ ದಿನಕ್ಕೆ ವಿಸ್ತರಿಸುತ್ತಿದ್ದು, ಜನರು ಹೊಸ ಹೊಸ ತಂತ್ರಜ್ಞಾನಗಳಿಂದ ಹೆಚ್ಚುಗಾರಿಕೆ ಹೊಂದಿದ ದುಬಾರಿ ಫೋನ್ಗಳನ್ನು ಖರೀದಿಸಲು ಹೆಚ್ಚಿನ ತೋರಣೆ ನೀಡುತ್ತಿದ್ದಾರೆ. 2024ರ ಮೂರನೇ ತ್ರೈಮಾಸಿಕದಲ್ಲಿ (ಜುಲೈ-ಸೆಪ್ಟೆಂಬರ್) ಭಾರತದಲ್ಲಿ ಸ್ಮಾರ್ಟ್ಫೋನ್ ಮಾರಾಟ ಶೇ. 3 ವಾರ್ಷಿಕ ಬೆಳವಣಿಗೆಯೊಂದಿಗೆ ದಾಖಲೆ ಮಟ್ಟದಲ್ಲಿ ಹೆಚ್ಚಾಗಿದೆ. ಇದರ ಬೆಲೆಗಳಲ್ಲಿ ವಾರ್ಷಿಕ ಶೇ.12 ಹೆಚ್ಚಳ ಕಂಡುಬಂದಿದ್ದು, ಇದು ಯಾವುದೇ ತ್ರೈಮಾಸಿಕದಲ್ಲಿ ಇದುವರೆಗಿನ ಅತ್ಯಧಿಕವಾಗಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…
Categories: ಕರ್ನಾಟಕ ಸುದ್ದಿಬಹು ನಿರೀಕ್ಷಿತ್ ಆಕ್ಟೀವಾ, ಜುಪಿಟರ್ ಎಲೆಕ್ಟ್ರಿಕ್ ಸ್ಕೂಟರ್ಗಳು ಬಿಡುಗಡೆಗೆ ಕ್ಷಣ ಗಣನೆ.!

ಆದಷ್ಟು ಬೇಗ ಮಾರುಕಟ್ಟೆಗೆ ಲಗ್ಗೆ ಇಡಲಿವೆ ಆಕ್ಟೀವಾ, ಜುಪಿಟರ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಇಲ್ಲಿದೆ ಸಂಪೂರ್ಣ ಮಾಹಿತಿ. ಇಂದು ಎಲ್ಲರ ಬಳಿಯೂ ಒಂದಲ್ಲ ಒಂದು ವಾಹನ ಇದ್ದೆ ಇದೆ. ಹೌದು, ಬದಲಾದ ಕಾಲಘಟ್ಟದಲ್ಲಿ ಹೊಸ ಹೊಸ ಅವಿಸ್ಕಾರಗಳು ಸೃಷ್ಟಿಯಾಗುತ್ತಲೇ ಇವೆ. ಹಿಂದೆ ಬಳಸುತ್ತಿದ್ದ ಯಾವುದೇ ವಸ್ತುಗಳು ಈಗ ಕಾಣಲು ಸಿಗುವುದಿಲ್ಲ. ಯಾಕೆಂದರೆ ಆಧುನಿಕ ಯುಗದಲ್ಲಿ ಎಲ್ಲವೂ ಹೊಸ ವಸ್ತುಗಳು ಸೃಷ್ಟಿಯಾಗಿವೆ. ಹಾಗೆಯೇ ವಾಹನಗಳಲ್ಲಿಯೂ ಕೂಡ ಬದಲಾವಣೆ ಯಾಗಿವೆ. ಇಂದು ಹೆಚ್ಚು ಇವಿ ಅಂದರೆ ಎಲೆಟ್ರಿಕ್ ವಾಹನಗಳನ್ನು ಕಾಣುತ್ತೆವೆ. ಇಂಧನ…
Categories: ಕರ್ನಾಟಕ ಸುದ್ದಿಪಿಂಚಣಿದಾರರ ಗಮನಕ್ಕೆ, ಪಿಂಚಣಿ ನಿಯಮದಲ್ಲಿ ಮಹತ್ವದ ಬದಲಾವಣೆ. ಇಲ್ಲಿದೆ ಮಾಹಿತಿ

ಸರ್ಕಾರಿ ನೌಕರರ ಪಿಂಚಣಿ ನಿಯಮಗಳಲ್ಲಿ ಮಹಿಳೆಯರ ಸಬಲೀಕರಣಕ್ಕೆ ಒಂದು ದೊಡ್ಡ ಹೆಜ್ಜೆ ಇಡಲಾಗಿದೆ. ಕೇಂದ್ರ ಸರ್ಕಾರದ ಇತ್ತೀಚಿನ ಆದೇಶದಂತೆ, ಪಿಂಚಣಿ(Pension) ಪಡೆಯುವ ಸರ್ಕಾರಿ ನೌಕರರು ತಮ್ಮ ಪುತ್ರಿಯರ ಹೆಸರನ್ನು ಕುಟುಂಬ ದಾಖಲೆಗಳಲ್ಲಿ ಕಡ್ಡಾಯವಾಗಿ ಉಳಿಸಬೇಕು. ಈ ನಿರ್ಧಾರವು ಪುತ್ರಿಯರನ್ನು ಕುಟುಂಬ ಪಿಂಚಣಿಗೆ ಅರ್ಹರನ್ನಾಗಿ ಮಾಡುವುದರ ಜೊತೆಗೆ, ಸಮಾಜದಲ್ಲಿ ಮಹಿಳೆಯರ ಸ್ಥಾನಮಾನವನ್ನು ಬಲಪಡಿಸುವ ನಿಟ್ಟಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ,ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…
Categories: ಸಾರ್ವಜನಿಕ ಮಾಹಿತಿ1 ಲಕ್ಷ ರೂ. ಉಚಿತ. ಇನ್ಫೋಸಿಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ. ಇಲ್ಲಿದೆ ಮಾಹಿತಿ

ಇನ್ಫೋಸಿಸ್ ಫೌಂಡೇಶನ್ STEM ಸ್ಟಾರ್ಸ್ ಸ್ಕಾಲರ್ಶಿಪ್ ಪ್ರೋಗ್ರಾಂ 2024-25(Infosys Foundation STEM Stars Scholarship Program 2024-25): ಮಹಿಳಾ ವಿದ್ಯಾರ್ಥಿಗಳಿಗೆ ವಿಶೇಷ ಆರ್ಥಿಕ ನೆರವು ಇನ್ಫೋಸಿಸ್ ಫೌಂಡೇಶನ್ ಪ್ರಾರಂಭಿಸಿರುವ STEM ಸ್ಟಾರ್ಸ್ ಸ್ಕಾಲರ್ಶಿಪ್ ಪ್ರೋಗ್ರಾಂ 2024-25, ವಿಜ್ಞಾನ(Science), ತಂತ್ರಜ್ಞಾನ, ಎಂಜಿನಿಯರಿಂಗ್(Techincal engineering), ಗಣಿತ (STEM) ಮತ್ತು ವೈದ್ಯಕೀಯ(Medical) ಕ್ಷೇತ್ರಗಳಲ್ಲಿ ಉನ್ನತ ಶಿಕ್ಷಣವನ್ನು ಪಡೆಯಲು ಬಯಸುವ ಮಹಿಳಾ ವಿದ್ಯಾರ್ಥಿಗಳಿಗೆ ವಿಶೇಷ ನೆರವು ನೀಡಲು ಉದ್ದೇಶಿಸಿದೆ. ಮಹಿಳಾ ಶೈಕ್ಷಣಿಕ ಸಬಲೀಕರಣಕ್ಕೆ ಈ ಸ್ಕಾಲರ್ಶಿಪ್(Scholarship) ದೊಡ್ಡ ಕೊಡುಗೆಯಾಗಿದೆ. ಈ ಸ್ಕಾಲರ್ಶಿಪ್ ವೇದಿಕೆಯು…
Categories: ಉದ್ಯೋಗ & ಶಿಕ್ಷಣJob Alert : ಭಾರತ್ ಎಲೆಕ್ಟ್ರಾನಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಟ.! ಇಲ್ಲಿದೆ ಡೀಟೇಲ್ಸ್

ಈ ವರದಿಯಲ್ಲಿ BEL ನೇಮಕಾತಿ 2024 (BEL Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಕರ್ನಾಟಕ ಸುದ್ದಿGovt Scheme: ಆಯುಷ್ಮಾನ್ ವಯ ವಂದನ ಕಾರ್ಡ್ ಪಡೆಯುವುದು ಹೇಗೆ? ಉಚಿತ ಚಿಕಿತ್ಸೆ

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್, ಪಡೆಯಿರಿ ಉಚಿತ ಚಿಕಿತ್ಸೆ, ಆಯುಷ್ಮಾನ್ ವಯ ವಂದನ ಕಾರ್ಡ್ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ…! ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಆರೋಗ್ಯವೇ ಭಾಗ್ಯ ಎಂಬ ಮಾತಿದೆ, ನಮ್ಮ ಆರೋಗ್ಯ ಸರಿಯಾಗಿದ್ದರೆ ನಾವು ಯಾವುದೇ ಕೆಲಸ ಕಾರ್ಯಗಳನ್ನು ಮಾಡಲು ನಮ್ಮಲ್ಲಿ ಹುಮ್ಮಸು ಇರುತ್ತದೆ. ಹೊಸ ಚೈತನ್ಯ ನಮ್ಮಲ್ಲಿ ಇರುತ್ತದೆ. ನಮ್ಮ ದೇಶದಲ್ಲಿ ಎಲ್ಲರೂ ಆರೋಗ್ಯದಿಂದಿದ್ದರೆ ಮಾತ್ರ ಜಾಗತಿಕ…
Categories: ಸರ್ಕಾರಿ ಯೋಜನೆಗಳುರೈತರೆ ಗಮನಿಸಿ : ಬೆಳೆ ವಿಮೆ ನೋಂದಾವಣೆ ಹೊಸ ಅಪ್ಡೇಟ್ ತಿಳಿದುಕೊಳ್ಳಿ! ಹೆಸರು ನೋಂದಾಯಿಸಿ

ಜೋಳ, ಕಡಲೆ, ಹಾಗೂ ಇತರ ಪ್ರಮುಖ ಬೆಳೆಗಳಿಗೆ ಆರ್ಥಿಕ ಸುರಕ್ಷತೆ ನೀಡುವ ಉದ್ದೇಶದಿಂದ ಪ್ರಸ್ತುತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (PM Pasal Bhima Yojana) ಅಡಿಯಲ್ಲಿ ರೈತರಿಗೆ ಹಿಂಗಾರು ಹಾಗೂ ಮುಂಗಾರು ಹಂಗಾಮಿನ ಬೆಳೆ ವಿಮೆ(Crop insurance)ಗೆ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ. ಈ ಕಾರ್ಯಕ್ರಮವು ರಾಜ್ಯದ ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆಯ ಮೂಲಕ ಘೋಷಿಸಲಾಗಿದೆ, ಇದರಲ್ಲಿ ಬೆಳೆ ಸಾಲ(crop loan) ಪಡೆದ ಹಾಗು ಬೆಳೆ ಸಾಲ ಪಡೆಯದ ರೈತರು…
Categories: ಸರ್ಕಾರಿ ಯೋಜನೆಗಳು
Hot this week
ಬೆಂಗಳೂರಿನಲ್ಲಿ ಹಸಿರು ಹೊದಿಕೆ ಕುಸಿತ: ಜೂನ್ 28ರಂದು ಬೃಹತ್ ‘ಮರಗಳಿಗಾಗಿ ಓಟ’
ರಾಣೆಬೆನ್ನೂರಿನಲ್ಲಿ ಅಡಿಕೆ ಸಸಿಗಳ ದರ್ಬಾರು: ದರ ಏರಿಕೆ, ರೈತರಲ್ಲಿ ಹೆಚ್ಚಿದ ಬೇಡಿಕೆ
ಜವಾಹರ್ ನವೋದಯ ವಿದ್ಯಾಲಯ ನೇಮಕಾತಿ 2026: ಲಿಖಿತ ಪರೀಕ್ಷೆ ಇಲ್ಲ, TGT-PGT ಶಿಕ್ಷಕರಿಗೆ ನೇರ ಸಂದರ್ಶನ
Bengaluru Civil Court Recruitment 2026: ಶೀಘ್ರಲಿಪಿಗಾರ, ಬೆರಳಚ್ಚುಗಾರ ಸೇರಿ 22 ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಜ್ಯದಲ್ಲಿ 916 ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ಸಿದ್ಧತೆ: ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ?
Topics
Latest Posts
- ಬೆಂಗಳೂರಿನಲ್ಲಿ ಹಸಿರು ಹೊದಿಕೆ ಕುಸಿತ: ಜೂನ್ 28ರಂದು ಬೃಹತ್ ‘ಮರಗಳಿಗಾಗಿ ಓಟ’

- ರಾಣೆಬೆನ್ನೂರಿನಲ್ಲಿ ಅಡಿಕೆ ಸಸಿಗಳ ದರ್ಬಾರು: ದರ ಏರಿಕೆ, ರೈತರಲ್ಲಿ ಹೆಚ್ಚಿದ ಬೇಡಿಕೆ

- ಜವಾಹರ್ ನವೋದಯ ವಿದ್ಯಾಲಯ ನೇಮಕಾತಿ 2026: ಲಿಖಿತ ಪರೀಕ್ಷೆ ಇಲ್ಲ, TGT-PGT ಶಿಕ್ಷಕರಿಗೆ ನೇರ ಸಂದರ್ಶನ

- Bengaluru Civil Court Recruitment 2026: ಶೀಘ್ರಲಿಪಿಗಾರ, ಬೆರಳಚ್ಚುಗಾರ ಸೇರಿ 22 ಹುದ್ದೆಗಳಿಗೆ ಅರ್ಜಿ ಆಹ್ವಾನ

- ರಾಜ್ಯದಲ್ಲಿ 916 ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ಸಿದ್ಧತೆ: ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ?















