Tag: in kannada

  • ಕೃಷಿಕ್‌ ಸರ್ವೋದಯ ಫೌಂಡೇಶನ್‌ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ! ಇಲ್ಲಿದೆ ಡೈರೆಕ್ಟ್ ಲಿಂಕ್.!

    IMG 20241021 WA0000

    ಆರ್ಥಿಕ ಹಿಂದುಳಿದ ವಿದ್ಯಾರ್ಥಿಗಳಿಗೆ ಕೃಷಿಕ್ ಸರ್ವೋದಯ ಫೌಂಡೇಶನ್ ವಿದ್ಯಾರ್ಥಿವೇತನ (Krishik Sarvodaya Foundation Scholarship)ಕ್ಕೆ ಅರ್ಜಿ ಆಹ್ವಾನ ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ಉತ್ತೇಜಿಸಲು, ಬೆಂಗಳೂರಿನ ಕೃಷಿಕ್ ಸರ್ವೋದಯ ಫೌಂಡೇಶನ್ ಸಂಸ್ಥೆವು ವಿದ್ಯಾರ್ಥಿವೇತನ ಯೋಜನೆಗೆ ಅರ್ಜಿ ಆಹ್ವಾನಿಸಿದೆ. ಈ ವಿದ್ಯಾರ್ಥಿವೇತನವು ರಾಜ್ಯದ ಪ್ರತಿಭಾವಂತ ಮತ್ತು ಆರ್ಥಿಕವಾಗಿ ಹಿಂದುಳಿದ ಪಿ.ಯು.ಸಿ., ಪದವಿ, ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿಗಳನ್ನು ಮುಂದುವರಿಸಲು ಬಯಸುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…

    Read more..


  • LIC Scheme : ಎಲ್‌ಐಸಿಯ ಈ ಹೊಸ ಯೋಜನೆಯಲ್ಲಿ ಸಿಗಲಿದೆ 25 ಲಕ್ಷ ರೂಪಾಯಿ.

    IMG 20241020 WA0011

    ನಿಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಅದ್ಭುತ ಅವಕಾಶ. LIC ಯ ಈ ವಿಶೇಷ ಪಾಲಿಸಿಯ ಮೂಲಕ, ನಿಮ್ಮ ದೈನಂದಿನ ಖರ್ಚಿನ ಒಂದು ಚಿಕ್ಕ ಭಾಗವನ್ನು ಮಾತ್ರ ಹೂಡಿಕೆ ಮಾಡಿ, ದೊಡ್ಡ ಮೊತ್ತವನ್ನು ಗಳಿಸಿ. ನಿಮ್ಮ ಕನಸುಗಳನ್ನು ನನಸಾಗಿಸಲು ಇದಕ್ಕಿಂತ ಉತ್ತಮ ಮಾರ್ಗ ಬೇರೆ ಇಲ್ಲ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತದ ಪ್ರಮುಖ ಜೀವನ ವಿಮಾ ಕಂಪನಿಯಾದ ಎಲ್‌ಐಸಿ…

    Read more..


  • 7th pay Commission:  ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ.! ಯಾರಿಗೆ ಎಷ್ಟು? ಇಲ್ಲಿದೆ ಮಾಹಿತಿ

    7th Pay Commission

    ಕರ್ನಾಟಕದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ! ಕೇಂದ್ರ ಸರ್ಕಾರವು ತನ್ನ ನೌಕರರಂತೆ ಕರ್ನಾಟಕದ ನೌಕರರ ತುಟ್ಟಿಭತ್ಯೆ (DA)ಯನ್ನು ಕೂಡ ಹೆಚ್ಚಿಸುವ ಸಾಧ್ಯತೆಯಿದೆ. ರಾಜ್ಯದ ಸರ್ಕಾರಿ ನೌಕರರ ವೇತನ(government employees salary)ದಲ್ಲಿ ಗಣನೀಯ ಪ್ರಮಾಣದ ನಿರೀಕ್ಷೆ ಇದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ದೀಪಾವಳಿ ಹಬ್ಬ(Diwali festival)ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ ಉಡುಗೊರೆ…

    Read more..


  • ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

    labours card scholarship

    ಕಟ್ಟಡ ಕಾರ್ಮಿಕರ ಮಕ್ಕಳೇ, ನಿಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಲು ಇದೊಂದು ಅದ್ಭುತ ಅವಕಾಶ! ರಾಜ್ಯ ಸರ್ಕಾರವು 2024-25ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ(Karnataka building and other construction workers) ಮಕ್ಕಳಿಗೆ 2024-25ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕಾಗಿ ರಾಜ್ಯ ಸರ್ಕಾರದಿಂದ ಹೊಸದಾಗಿ ಘೋಷಣೆ…

    Read more..


  • ಮನೆ ಬಾಡಿಗೆ  ಹೊಸ ನಿಯಮದ ಜಾರಿ, ತಪ್ಪದೇ ತಿಳಿದುಕೊಳ್ಳಿ.! ಇಲ್ಲಿದೆ ಕಂಪ್ಲೀಟ್ ಮಾಹಿತಿ

    IMG 20241020 WA0006

    2024-25ರ ಮನೆ ಬಾಡಿಗೆ ಆದಾಯದ ತೆರಿಗೆ ನಿಯಮಗಳು: ಹೊಸ ಬದಲಾವಣೆಗಳು ಮತ್ತು ಭೂಮಾಲೀಕರಿಗೆ ವಿನಾಯಿತಿಗಳು: ಭಾರತ ಸರ್ಕಾರ ತನ್ನ ತೆರಿಗೆ ಆದಾಯ(Income tax)ವನ್ನು ಸುಧಾರಿಸಲು ಮತ್ತು ತೆರಿಗೆ ಪಾವತಿಗಳನ್ನು ಸಮಾನವಾಗಿ ಜಾರಿಗೆ ತರುವ ಉದ್ದೇಶದಿಂದ 2024-25 ಹಣಕಾಸು ವರ್ಷಕ್ಕೆ ಸಂಬಂಧಿಸಿದಂತೆ ಮನೆ ಬಾಡಿಗೆ ಆದಾಯದ ಮೇಲೆ ಹೊಸ ನಿಯಮಗಳನ್ನು ಪರಿಚಯಿಸಿದೆ(New rules on house rental income). ಈ ನಿಯಮಗಳು, ವಿಶೇಷವಾಗಿ ಮನೆಗಳನ್ನು ಬಾಡಿಗೆಗೆ ನೀಡುವ ಭೂಮಾಲೀಕರನ್ನು ಗುರಿ ಮಾಡುತ್ತವೆ, ತೆರಿಗೆ ವಂಚನೆ ತಡೆಯಲು ಕ್ರಮ ಕೈಗೊಂಡಿವೆ.…

    Read more..


  • Redmi A4 5G: ಅತೀ ಕಡಿಮೆ ಬೆಲೆಯಲ್ಲಿ ಹೊಸ ರೆಡ್ಮಿ 5G ಮೊಬೈಲ್ ಭರ್ಜರಿ ಎಂಟ್ರಿ..!

    IMG 20241020 WA0004

    ಬಜೆಟ್‌ಗೆ ಸವಾಲು ಹಾಕುವ ಸ್ಮಾರ್ಟ್‌ಫೋನ್, Redmi A4 5G ಆಗಮಿಸಿದೆ! ಭಾರತದ ಮೊಬೈಲ್ ಹೊಸ ಸಂಚಲನ ಸೃಷ್ಟಿಸಲು ಸಿದ್ಧವಾಗಿರುವ Redmi A4 5G, ಅತ್ಯಾಧುನಿಕ 5G ತಂತ್ರಜ್ಞಾನವನ್ನು ಕೈಗೆಟುಕುವ ಬೆಲೆಯಲ್ಲಿ ನೀಡಲಾಗಿದೆ. Qualcomm Snapdragon 4s Gen 2 5G ಪ್ರೊಸೆಸರ್‌(Processor)ನ ಶಕ್ತಿಯಿಂದ ಕೂಡಿರುವ ಈ ಸ್ಮಾರ್ಟ್‌ಫೋನ್ ನಿಮ್ಮ ದಿನನಿತ್ಯದ ಎಲ್ಲಾ ಕಾರ್ಯಗಳನ್ನು ಸುಲಭಗೊಳಿಸುತ್ತದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…

    Read more..


  • Aadhaar Card Update: ಆಧಾರ್ ಕಾರ್ಡ್ ಇದವರಿಗೆ ಹೊಸ ಅಪ್ಡೇಟ್, ತಪ್ಪದೇ ತಿಳಿದುಕೊಳ್ಳಿ

    IMG 20241020 WA0002

    ಆಧಾರ್ ಕಾರ್ಡ್ ಅಪ್‌ಡೇಟ್ (Aadhaar card update) ಬಗ್ಗೆ ನೀವು ತಿಳಿಯಲೇಬೇಕಾದ ಹಲವು ವಿಷಯಗಳು, ಇಲ್ಲಿದೆ ಸಂಪೂರ್ಣ ಮಾಹಿತಿ..! ಆಧಾರ್ ಕಾರ್ಡ್ ಭಾರತದ ಜನರ ಒಂದು ಐಡೆಂಟಿಟಿ ಕಾರ್ಡ್ (identity card). ಎಲ್ಲಾ ಕೆಲಸಕಾರ್ಯಗಳಿಗೆ ನಾವು ಆಧಾರ್ ಕಾರ್ಡನ್ನು ಹೆಚ್ಚಾಗಿ ಬಳಸುತ್ತೇವೆ ಆಧಾರ್ ಕಾರ್ಡ್ ಎಂದರೆ ನಮ್ಮ ಒಂದು ಗುರುತಿನ ಚೀಟಿ. ಜೂನ್ ತಿಂಗಳಲ್ಲಿ ಆದ ವಿಸ್ತರಣೆಯ ಬಳಿಕ ಇದು ಎರಡನೇ ವಿಸ್ತರಣೆಯಾಗಿದೆ. ಆಧಾರ್ ಕಾರ್ಡ್ ನಲ್ಲಿ ನಮ್ಮ ಸಂಪೂರ್ಣ ವಿಳಾಸವಿರುತ್ತದೆ.  ಹಾಗಾಗಿ ನಾವು ಎಲ್ಲಾ ಕೆಲಸ ಕಾರ್ಯಗಳಿಗೂ…

    Read more..


  • Free Car Scheme: ಸ್ವಂತ ಉದ್ಯೋಗಕ್ಕೆ ಕಾರ್, ಗೂಡ್ಸ್ ವಾಹನ ಖರೀದಿಸಲು 4 ಲಕ್ಷ ಸಬ್ಸಿಡಿ!

    IMG 20241019 WA0009

    ಸ್ವಾವಲಂಭಿ ಸಾರಥಿ ಯೋಜನೆ: ನಿರುದ್ಯೋಗಿ ಯುವಕರಿಗೆ ಆಟೋ/ಟ್ಯಾಕ್ಸಿ/ಸರಕು ವಾಹನ ಖರೀದಿ ಸಬ್ಸಿಡಿ: ಕರ್ನಾಟಕ ರಾಜ್ಯದ ನಿರುದ್ಯೋಗಿ ಯುವಕರಿಗೆ ಸರ್ಕಾರದಿಂದ ಸ್ವಂತ ಉದ್ಯೋಗ ಆರಂಭಿಸಲು ಸುವರ್ಣ ಅವಕಾಶ ಸಿಕ್ಕಿದ್ದು, “ಸ್ವಾವಲಂಭಿ ಸಾರಥಿ” ಯೋಜನೆಯಡಿ (Swavalambi Sarathi Scheme) ಟ್ಯಾಕ್ಸಿ ಅಥವಾ ಸರಕು ವಾಹನ ಖರೀದಿಸಲು ಸರ್ಕಾರದ ನಿಂದ ಸಬ್ಸಿಡಿಯನ್ನು (Subsidy) ನೀಡಲಾಗುತ್ತಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಮತ್ತು ಅಗತ್ಯ ದಾಖಲೆಗಳ ಸಂಪೂರ್ಣ ವಿವರ ಇಲ್ಲಿ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…

    Read more..