Tag: in kannada
ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ..!

ರೈತ ಮುಖಂಡರ ಬೇಡಿಕೆಗಳು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಶ್ವಾಸನೆ: ಮುನ್ಸೂಚನೆಯಂತೆ, ಮುಖ್ಯಮಂತ್ರಿಯಾಗಿ ಭರವಸೆಯ ಭಾಷಣ ನೀಡಿದ ಸಿದ್ದರಾಮಯ್ಯ, ರೈತರ ಮುಂದಿನ ಹಕ್ಕುಗಳನ್ನು ಬಲಪಡಿಸುವ ದಿಸೆಯಲ್ಲಿ ತಕ್ಷಣದ ಕ್ರಮಗಳನ್ನು ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ನಿಯೋಗದ ಜೊತೆ ನಡೆದ ಸಭೆಯಲ್ಲಿ ರೈತರು ತಮ್ಮ ಬೇಡಿಕೆಗಳನ್ನು ಮಂಡಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…
Categories: ಸರ್ಕಾರಿ ಯೋಜನೆಗಳು‘ಗೃಹ ಜ್ಯೋತಿ’ ಬಳಕೆದಾರರಿಗೆ ಹೊಸ ನಿಯಮ ಜಾರಿ..! ತಪ್ಪದೇ ತಿಳಿದುಕೊಳ್ಳಿ!

ಗೃಹ ಜ್ಯೋತಿ ಯೋಜನೆ(Gruha Jyothi Yojana): ಉಚಿತ ವಿದ್ಯುತ್ ಜೊತೆಗೆ ಡಿ-ಲಿಂಕ್ ಸೌಲಭ್ಯ! ಡಿ-ಲಿಂಕ್ ಎಂದರೇನು? ಈ ಸೌಲಭ್ಯವನ್ನು ಹೇಗೆ ಬಳಸಿಕೊಳ್ಳಲಾಗುತ್ತದೆ? ಈ ಸೌಲಭ್ಯದಿಂದ ನೀವು ಹೇಗೆ ಪ್ರಯೋಜನ ಪಡೆಯಬಹುದು ಎಂಬುದನ್ನು ಈ ವರದಿಯ ಮೂಲಕ ತಿಳಿಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ರಾಜ್ಯ ಸರ್ಕಾರದ ‘ಗೃಹ ಜ್ಯೋತಿ(Gruha Jyoti)’ ಯೋಜನೆ, ಮಾಸಿಕ 200 ಯೂನಿಟ್ ವರೆಗೆ ಉಚಿತ ವಿದ್ಯುತ್(Free…
Categories: ಸಾರ್ವಜನಿಕ ಮಾಹಿತಿLunar Eclipse 2024: ಸೆಪ್ಟೆಂಬರ್ ತಿಂಗಳು ಚಂದ್ರ ಗ್ರಹಣ, ದಿನಾಂಕ, ಸಮಯ ಕಂಪ್ಲೀಟ್ ಡೀಟೇಲ್ಸ್..!

ಸೆಪ್ಟೆಂಬರ್ 18ರಂದು ಈ ವರ್ಷದ ಎರಡನೇ ಚಂದ್ರ ಗ್ರಹಣ ಸಂಭವಿಸಲಿದೆ. 8 ರಾಶಿಯವರಿಗೆ ಅದೃಷ್ಟ ಒದಗಿ ಬರಲಿದೆ. ಭಾರತದಲ್ಲಿ ಜನರು ಆಚಾರ ವಿಚಾರಗಳನ್ನು ಹೆಚ್ಚಾಗಿ ಪಾಲಿಸುತ್ತಾರೆ. ಆದ್ದರಿಂದ ಕೆಲವೊಂದು ಪೂಜೆ ಪುನಸ್ಕಾರಗಳು, ಹಬ್ಬ ಹರಿದಿನಗಳು ಜನರಿಗೆ ಸಂತೋಷ ಮತ್ತು ಲಾಭವನ್ನು ತಂದುಕೊಟ್ಟರೆ. ಇನ್ನು ಕೆಲವೊಂದು ವಿಷಯಗಳು ಅಥವಾ ಕೆಲವು ಸಂದರ್ಭಗಳು ಕಷ್ಟದ ಪರಿಸ್ಥಿತಿಗಳನ್ನು ಎದುರಿಸುವಂತೆ ಮಾಡಿಬಿಡುತ್ತವೆ. ಅದರಲ್ಲೂ ವೈದಿಕ ಜ್ಯೋತಿಷ್ಯದಲ್ಲಿ (Astrology) ಗ್ರಹಣಗಳಿಗೆ ವಿಶೇಷ ಪ್ರಾಮುಖ್ಯತೆ ಇದೆ. ಏಕೆಂದರೆ ಗ್ರಹಣ ಕೆಲವು ರಾಶಿಯವರ ಜೀವನದಲ್ಲಿ ಸಾಕಷ್ಟು ಬದಲಾವಣೆಗಳನ್ನು…
Categories: ಸಾರ್ವಜನಿಕ ಮಾಹಿತಿSSLC, ಪಿಯುಸಿ ಪಾಸ್ ಆದವರಿಗೆ ಸಿಗಲಿದೆ 60,000 ಸ್ಕಾಲರ್ ಶಿಪ್, ಈಗಲೇ ಅಪ್ಲೈ ಮಾಡಿ

2024-25 ನೇ ಸಾಲಿನ ಯು-ಗೋ ಸ್ಕಾಲರ್ಶಿಪ್: ವೃತ್ತಿಪರ ಪದವಿ ಕೋರ್ಸ್ಗಳಲ್ಲಿ ಅಧ್ಯಯನ ಮಾಡುತ್ತಿರುವ ಯುವತಿಯರಿಗೆ ಆರ್ಥಿಕ ಬೆಂಬಲ ಯುವತಿಯರ ಶಿಕ್ಷಣವನ್ನು ಬೆಂಬಲಿಸುವುದಕ್ಕಾಗಿ “ಯು-ಗೋ”(U-Go) ಸಂಸ್ಥೆ ನೀಡುವ ಸಿಎಸ್ಆರ್(CSR) ಉಪಕ್ರಮವಾಗಿರುವ ಯು-ಗೋ ಸ್ಕಾಲರ್ಶಿಪ್(U-Go scholarship), ವೃತ್ತಿಪರ ಪದವಿ ಕೋರ್ಸ್ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನಲ್ಲಿ ಮತ್ತೊಮ್ಮೆ ಲಭ್ಯವಿದೆ. ಈ ಸ್ಕಾಲರ್ಶಿಪ್, ವೃತ್ತಿಪರ ಹಾದಿಯ ಮೊದಲ ಹೆಜ್ಜೆ ಇಡುವ ವಿದ್ಯಾರ್ಥಿನಿಯರಿಗೆ ಆರ್ಥಿಕ ಸಹಾಯ ನೀಡುತ್ತದೆ, ಇದರಿಂದ ಅವರ ವಿದ್ಯಾಭ್ಯಾಸದಲ್ಲಿ ಆರ್ಥಿಕ ಅಡಚಣೆಯಿಲ್ಲದೇ ಮುಂದುವರಿಯುವಂತೆ ಮಾಡುತ್ತದೆ. ಇದೇ ರೀತಿಯ ಎಲ್ಲಾ…
Categories: ಉದ್ಯೋಗ & ಶಿಕ್ಷಣರೈಲ್ವೆ ಇಲಾಖೆಯಲ್ಲಿ 11558 ಹುದ್ದೆಗಳ ಭರ್ಜರಿ ನೇಮಕಾತಿ! ಅಪ್ಲೈ ಮಾಡಿ , ಇಲ್ಲಿದೆ ಲಿಂಕ್

ಈ ವರದಿಯಲ್ಲಿ ರೈಲ್ವೆ ನೇಮಕಾತಿ ಮಂಡಳಿಯು ಸೆಪ್ಟೆಂಬರ್ 7 ರ ಉದ್ಯೋಗ ಪತ್ರಿಕೆಯಲ್ಲಿ ತಾಂತ್ರಿಕವಲ್ಲದ ಜನಪ್ರಿಯ ವರ್ಗಗಳಿಗೆ (NTPC) RRB NTPC ನೇಮಕಾತಿ 2024 ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಇದೀಗ RRB NTPC ನೇಮಕಾತಿ 2024 (RRB NTPC Recruitment) 2024 ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು…
Categories: ಕರ್ನಾಟಕ ಸುದ್ದಿಮಹಿಳೆಯರಿಗೆ ಈ ಯೋಜನೆಯಡಿ ಸಿಗಲಿದೆ 5 ಲಕ್ಷ ಬಡ್ಡಿ ರಹಿತ ಸಾಲ.!

ಮಹಿಳೆಯರು ಆರ್ಥಿಕವಾಗಿ ಮುಂದುವರೆಯಲು ಸಹಕಾರಿಯಾಗಲಿದೆ ಈ ಯೋಜನೆ. ಈ ಯೋಜನೆ ಯಾವುದು? ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಮುಂದಿದ್ದಾರೆ, ಹಾಗೆ ಆರ್ಥಿಕವಾಗಿ ಮುಂದೆ ಬರಬೇಕು ಎಂಬ ಉದ್ದೇಶವನ್ನು ಇಟ್ಟುಕೊಂಡು ನಮ್ಮ ಸರ್ಕಾರ (Government) ಹಲವಾರು ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಲೇ ಇರುತ್ತದೆ. ಅದೇ ರೀತಿಯಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ (Central Government) ಜನರಿಗಾಗಿ ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಪೈಕಿ “ಲಕ್ ಪತಿ ದೀದಿ” ಯೋಜನೆಯೂ ಒಂದು. ಅದರಲ್ಲೂ ಪ್ರಸ್ತುತ ಸಾಲಿನ…
Categories: ಸರ್ಕಾರಿ ಯೋಜನೆಗಳುBSNL 5G ಬಿಡುಗಡೆಗೆ ಡೇಟ್ ಫಿಕ್ಸ್ ! ಉಚಿತವಾಗಿ 5G ಅಪ್ ಗ್ರೇಡ್ ಅವಕಾಶ!

BSNL 5G: ಭಾರತೀಯ ಟೆಲಿಕಾಂನಲ್ಲಿ ಹೊಸ ಉದಯ ಭಾರತದ ಸರ್ಕಾರಿ ಸ್ವಾಮ್ಯದ ಟೆಲಿಕಾಂ ದೈತ್ಯ BSNL (ಭಾರತ್ ಸಂಚಾರ್ ನಿಗಮ್ ಲಿಮಿಟೆಡ್) ತನ್ನ 5G ಸೇವೆಗಳ ಬಹುನಿರೀಕ್ಷಿತ ರೋಲ್ಔಟ್ (Roleout) ಅನ್ನು ಘೋಷಿಸುವ ಮೂಲಕ ತನ್ನ ಬಳಕೆದಾರರಲ್ಲಿ ಉತ್ಸಾಹವನ್ನು ಸೃಷ್ಟಿಸಿದೆ. ಈ ಪ್ರಕಟಣೆಯೊಂದಿಗೆ, BSNL ಸ್ಪರ್ಧಾತ್ಮಕ 5G ಮಾರುಕಟ್ಟೆಯನ್ನು ಪ್ರವೇಶಿಸಲು ತನ್ನ ಸಿದ್ಧತೆಯನ್ನು ಸೂಚಿಸಿದೆ, ಕೈಗೆಟುಕುವ ಸೇವೆಗಳನ್ನು ಒದಗಿಸುತ್ತದೆ ಮತ್ತು ವೇಗವಾದ ಇಂಟರ್ನೆಟ್(speed network) ವೇಗಕ್ಕಾಗಿ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುತ್ತದೆ. ಸ್ಪರ್ಧಾತ್ಮಕವಾಗಿ ಬೆಲೆಯ ರೀಚಾರ್ಜ್ (Recharge) ಯೋಜನೆಗಳಿಂದ…
Categories: ಟೆಕ್ & ಆಟೋJob Alert : ಸೆಂಟ್ರಲ್ ಬ್ಯಾಂಕನಲ್ಲಿ ಖಾಲಿ ಹುದ್ದೆಗಳ ನೇರ ನೇಮಕಾತಿ! ಅರ್ಜಿ ಹಾಕಿ

ಈ ವರದಿಯಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ (CBI recruitment-2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಕರ್ನಾಟಕ ಸುದ್ದಿ
Hot this week
UPSC Recruitment 2026: ಡ್ರಗ್ ಇನ್ಸ್ಪೆಕ್ಟರ್ ಸೇರಿ 450 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಅರ್ಜಿ
ಇಂದ್ರಿಯ ಡೈಮಂಡ್ ಜ್ಯುವೆಲ್ಲರಿ: ಅದಿತಿ ರಾವ್ ಹೈದರಿ ಜೊತೆ ಹೊಸ ‘Sparkle Like No Other’ ಅಭಿಯಾನ
ಅಲರ್ಪದ್ಮ ನೃತ್ಯಾಲಯ ಗಮನ ಸೆಳೆದ ಸಾಧನೆ; ಸುಗನ್ಯಾ ರಾಘವ್ಗೆ ರಾಧಿಕಾ ರಾಮಾನುಜನ್ ಮೆಚ್ಚುಗೆ
ಬೆಂಗಳೂರಿನಲ್ಲಿ ವಿದ್ಯಾಪೀಠ ಕಾರ್ನರ್ ಫೆಸ್ಟ್: ಜನರ ಗಮನ ಸೆಳೆದ ಭರ್ಜರಿ ಮೇಳ
Topics
Latest Posts
- ಶಿವಕುಮಾರ ಚೆನ್ನಪ್ಪನವರಿಗೆ ‘ಶಾಂತಾದೇವಿ ಕಣವಿ’ ಕಥಾ ಪುರಸ್ಕಾರ | ರಾಣೇಬೆನ್ನೂರಿನ ಯುವ ಲೇಖಕರ ಸಾಧನೆ

- UPSC Recruitment 2026: ಡ್ರಗ್ ಇನ್ಸ್ಪೆಕ್ಟರ್ ಸೇರಿ 450 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಅರ್ಜಿ

- ಇಂದ್ರಿಯ ಡೈಮಂಡ್ ಜ್ಯುವೆಲ್ಲರಿ: ಅದಿತಿ ರಾವ್ ಹೈದರಿ ಜೊತೆ ಹೊಸ ‘Sparkle Like No Other’ ಅಭಿಯಾನ

- ಅಲರ್ಪದ್ಮ ನೃತ್ಯಾಲಯ ಗಮನ ಸೆಳೆದ ಸಾಧನೆ; ಸುಗನ್ಯಾ ರಾಘವ್ಗೆ ರಾಧಿಕಾ ರಾಮಾನುಜನ್ ಮೆಚ್ಚುಗೆ

- ಬೆಂಗಳೂರಿನಲ್ಲಿ ವಿದ್ಯಾಪೀಠ ಕಾರ್ನರ್ ಫೆಸ್ಟ್: ಜನರ ಗಮನ ಸೆಳೆದ ಭರ್ಜರಿ ಮೇಳ















