Tag: in kannada
Realme 13+ 5G ಭರ್ಜರಿ ಡಿಸ್ಕೌಂಟ್, ಬರೋಬ್ಬರಿ 1,500 ಕ್ಯಾಶ್ಬ್ಯಾಕ್! ಇಲ್ಲಿದೆ ಡೀಟೇಲ್ಸ್

ರಿಯಲ್ಮಿ ಗ್ರಾಹಕರಿಗೆ ನೀಡಿದೆ ಗುಡ್ ನ್ಯೂಸ್, ವಿಶೇಷ ಆಫರ್ಸ್ ಮತ್ತು ಕ್ಯಾಶ್ ಬ್ಯಾಕ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ ರಿಯಲ್ಮಿ 13+ 5G(Realme 13+)! ಜಗತ್ತು ಬದಲಾದಂತೆ ಹೊಸ ತಂತ್ರಜ್ಞಾನಗಳು (Technology), ಆವಿಷ್ಕಾರಗಳು ಹೆಚ್ಚುತ್ತಾ ಇವೆ. ದಿನೇ ದಿನೇ ನಾವು ಬದಲಾವಣೆಯನ್ನು ಹೊಂಡುತ್ತಿದ್ದೇವೆ. ಅನೇಕ ರೀತಿಯ ಹೊಸ ತಂತ್ರಜ್ಞಾನ ಕಂಡು ಹಿಡಿದು ಅದನ್ನು ಇಂದು ಪ್ರಪಂಚಕ್ಕೆ ಬಿಡುಗಡೆ ಮಾಡುತ್ತಿದ್ದೇವೆ. ಇನ್ನು ಸಾಫ್ಟ್ ವೇರ್, ಡಿಜಿಟಲ್, ಇಂಟರ್ನೆಟ್, ಆರ್ಟಿಫಿಷಿಯಲ್ ಇಂಟೆಲಿಜೆಂನ್ಸ್ ಇವೆಲ್ಲಾ ಹೊಸ ಬದಲಾವಣೆಯನ್ನು ತಂದಿದೆ. ಹಾಗೆ ನೋಡುವುದಾದರೆ…
Categories: ಕರ್ನಾಟಕ ಸುದ್ದಿಹೈಟೆಕ್ ಹಾರ್ವೆಸ್ಟರ್ ಹಬ್ಗಳ ಸ್ಥಾಪನೆಗೆ ಅರ್ಜಿ ಆಹ್ವಾನ, ಈಗಲೇ ಅಪ್ಲೈ ಮಾಡಿ!

ಕೃಷಿ ಇಲಾಖೆ (Agriculture Department) ಇತ್ತೀಚೆಗೆ ರೈತರ ಜೀವನವನ್ನು ಸುಲಭಗೊಳಿಸುವ ಹೊಸ ಯೋಜನೆಗೆ ಚಾಲನೆ ನೀಡಿದೆ. ಈ ಯೋಜನೆಯಲ್ಲಿ, ಕೃಷಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ಆಧುನೀಕರಿಸಲು ಹೈಟೆಕ್ ಹಾರ್ವೆಸ್ಟರ್ ಹಬ್ಗಳನ್ನು ಸ್ಥಾಪಿಸಲು ಯೋಜಿಸಲಾಗಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ, ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಕೃಷಿ ಕ್ಷೇತ್ರವು ಇಂದು ಸಂಪೂರ್ಣವಾಗಿ ಯಂತ್ರೋಪಕರಣಗಳ(Machinery)ಬಳಕೆಯ ಮೇಲೆ ಅವಲಂಬಿತವಾಗಿದೆ. ಸಮರ್ಥ ರೈತರೆಂದರೆ ತಮ್ಮ ಹೊಲಗಳಲ್ಲಿ ಹೊಸ ತಂತ್ರಜ್ಞಾನದ ಬಳಕೆಯನ್ನು ಹೆಚ್ಚಿಸುವ ರೈತರು ಎಂಬ ನೂತನ ಕಲ್ಪನೆಯು ದೇಶದ ವಿವಿಧ ಭಾಗಗಳಲ್ಲಿ ಅಸ್ಥಿತ್ವಕ್ಕೆ ಬರುತ್ತಿದೆ. ಈ…
Categories: ಸರ್ಕಾರಿ ಯೋಜನೆಗಳುBank Jobs : ಪಂಜಾಬ್ & ಸಿಂಧ್ ಬ್ಯಾಂಕ್ನಲ್ಲಿ ಖಾಲಿ ಹುದ್ದೆಗಳ ನೇಮಕಾತಿ

ಈ ವರದಿಯಲ್ಲಿ ಪಂಜಾಬ್ & ಸಿಂಧ್ ಬ್ಯಾಂಕ್ ನೇಮಕಾತಿ(Punjab and Sind Bank Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಕರ್ನಾಟಕ ಸುದ್ದಿರೈಲು ಪ್ರಯಾಣಿಕರಿಗೆ ಸಿಹಿಸುದ್ದಿ.. ಇಂದು ಹೊಸ ವಂದೇ ಭಾರತ್ ರೈಲಿಗೆ ಚಾಲನೆ.

ವಂದೇ ಭಾರತ್ ಎಕ್ಸ್ಪ್ರೆಸ್(Vande Bharat Express) ರೈಲುಗಳು ದೇಶಾದ್ಯಂತ ಜನಪ್ರಿಯತೆ ಪಡೆಯುತ್ತಿವೆ. ಇದೀಗ, ನವೀಕೃತ ವಂದೇ ಭಾರತ್ ಎಕ್ಸ್ಪ್ರೆಸ್ ಇದೀಗ ಬೆಂಗಳೂರಿನಿಂದ (Banglore) ಮದುರೈಗೆ (Madurai)ಸಂಚರಿಸಲು ಸಜ್ಜಾಗಿದೆ. ಈ ರೈಲು ಸೇವೆಯನ್ನು , ಆಗಸ್ಟ್ 31ರಂದು, ಪ್ರಧಾನಿ ನರೇಂದ್ರ ಮೋದಿ(PM Narendra Modi) ವಿಡಿಯೋ ಕಾನ್ಫರೆನ್ಸ್ (Video conference) ಮೂಲಕ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೆಚ್ಚಿನ…
Categories: ಸಾರ್ವಜನಿಕ ಮಾಹಿತಿZelio e-Scooter : ಹೊಸ ಎಲೆಕ್ಟ್ರಿಕ್ ಸ್ಕೂಟರ್ಗಳು ಕೇವಲ 52,000ಕ್ಕೆ ಲಭ್ಯ, ಇಲ್ಲಿದೆ ಡೀಟೇಲ್ಸ್

ಗುರುವಾರ(29,Aug 2024), ಜಿಲಿಯೋ (Zelio) ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಲ್ಲಿ ಹೊಸ ಅಧ್ಯಾಯವನ್ನು ಬರೆದಿದೆ. Eeva, Eeva Eco ಮತ್ತು Eeva ZX+ ಎಂಬ ಮೂರು ಅದ್ಭುತ ಎಲಿಟಿಕ್ ಸ್ಕೂಟರ್ಗಳನ್ನು ಬಿಡುಗಡೆ ಮಾಡುವ ಮೂಲಕ ಗ್ರಾಹಕರನ್ನು ಸಂತೋಷಪಡಿಸಿದೆ. ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಉದ್ಯಮದಲ್ಲಿ ಪ್ರಮುಖ ಹೆಸರಾಗಿರುವ Zelio Ebikes, Eeva ಸರಣಿಯ ಅಡಿಯಲ್ಲಿ ತನ್ನ ಇತ್ತೀಚಿನ ಶ್ರೇಣಿಯ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಇತ್ತೀಚೆಗೆ ಅನಾವರಣಗೊಳಿಸಿದೆ. ಈ ಹೊಸ ತಂಡವು ಹೆಚ್ಚು ಅಭಿಮಾನಿಗಳೊಂದಿಗೆ ಪರಿಚಯಿಸಲ್ಪಟ್ಟಿದ್ದು, ಮೂರು ವಿಭಿನ್ನ ಮಾದರಿಗಳನ್ನು ಒಳಗೊಂಡಿದೆ: Eeva, Eeva…
Categories: ಕರ್ನಾಟಕ ಸುದ್ದಿಕೇಂದ್ರ ರೇಷ್ಮೆ ಮಂಡಳಿಯಲ್ಲಿ ಭರ್ಜರಿ ವೇತನದ ನೇಮಕಾತಿ ಪ್ರಕಟ, ಅಪ್ಲೈ ಮಾಡಿ

ಈ ವರದಿಯಲ್ಲಿ ಕೇಂದ್ರ ರೇಷ್ಮೆ ಮಂಡಳಿ (CSB) ನೇಮಕಾತಿ (Central Silk Board Recruitment) 2024 ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಕರ್ನಾಟಕ ಸುದ್ದಿ‘ಗೃಹಲಕ್ಷ್ಮಿ’ ಯೋಜನೆಗೆ ಒಂದು ವರ್ಷದ ಸಂಭ್ರಮ, 12ನೇ ಕಂತಿನ ಬಿಗ್ ಅಪ್ಡೇಟ್ ಇಲ್ಲಿದೆ!

ಗೃಹಿಣಿಯರಿಗೆ ಗುಡ್ ನ್ಯೂಸ್, ಗೃಹಲಕ್ಷ್ಮಿ ಯೋಜನೆಗೆ ಒಂದು ವರ್ಷ. ಗೃಹಿಣಿಯರ ಖಾತೆಗೆ 25 ಸಾವಿರ ಕೋಟಿ ರೂ. ವರ್ಗಾವಣೆ. ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಕರ್ನಾಟಕ ಸರ್ಕಾರದ ಪ್ರಮುಖ ಮಹಿಳಾ ಸಬಲೀಕರಣ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿಗೆ ಮಾಸಿಕ ರೂ. 2000/- ಹಣ ವಿತರಣೆ ಮಾಡಲಾಗುತ್ತದೆ. ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ(BPL & APL ration card) ಕುಟುಂಬದ ಯಜಮಾನಿಯು ಈ ಯೋಜನೆಗೆ ಅರ್ಹಳಾಗಿರುತ್ತಾಳೆ. ರೇಷನ್ ಕಾರ್ಡ್…
Categories: ಸಾರ್ವಜನಿಕ ಮಾಹಿತಿ
Hot this week
PM-Vidyalaxmi: ಆಸ್ತಿ ಅಡಮಾನವಿಲ್ಲದೆ ಎಜುಕೇಶನ್ ಲೋನ್! ಅರ್ಜಿ ಸಲ್ಲಿಸುವುದು ಹೇಗೆ?
UPSC Recruitment 2026: ಡ್ರಗ್ ಇನ್ಸ್ಪೆಕ್ಟರ್ ಸೇರಿ 450 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಅರ್ಜಿ
ಇಂದ್ರಿಯ ಡೈಮಂಡ್ ಜ್ಯುವೆಲ್ಲರಿ: ಅದಿತಿ ರಾವ್ ಹೈದರಿ ಜೊತೆ ಹೊಸ ‘Sparkle Like No Other’ ಅಭಿಯಾನ
ಅಲರ್ಪದ್ಮ ನೃತ್ಯಾಲಯ ಗಮನ ಸೆಳೆದ ಸಾಧನೆ; ಸುಗನ್ಯಾ ರಾಘವ್ಗೆ ರಾಧಿಕಾ ರಾಮಾನುಜನ್ ಮೆಚ್ಚುಗೆ
Topics
Latest Posts
- PM-Vidyalaxmi: ಆಸ್ತಿ ಅಡಮಾನವಿಲ್ಲದೆ ಎಜುಕೇಶನ್ ಲೋನ್! ಅರ್ಜಿ ಸಲ್ಲಿಸುವುದು ಹೇಗೆ?

- ಶಿವಕುಮಾರ ಚೆನ್ನಪ್ಪನವರಿಗೆ ‘ಶಾಂತಾದೇವಿ ಕಣವಿ’ ಕಥಾ ಪುರಸ್ಕಾರ | ರಾಣೇಬೆನ್ನೂರಿನ ಯುವ ಲೇಖಕರ ಸಾಧನೆ

- UPSC Recruitment 2026: ಡ್ರಗ್ ಇನ್ಸ್ಪೆಕ್ಟರ್ ಸೇರಿ 450 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಅರ್ಜಿ

- ಇಂದ್ರಿಯ ಡೈಮಂಡ್ ಜ್ಯುವೆಲ್ಲರಿ: ಅದಿತಿ ರಾವ್ ಹೈದರಿ ಜೊತೆ ಹೊಸ ‘Sparkle Like No Other’ ಅಭಿಯಾನ

- ಅಲರ್ಪದ್ಮ ನೃತ್ಯಾಲಯ ಗಮನ ಸೆಳೆದ ಸಾಧನೆ; ಸುಗನ್ಯಾ ರಾಘವ್ಗೆ ರಾಧಿಕಾ ರಾಮಾನುಜನ್ ಮೆಚ್ಚುಗೆ















