Tag: in kannada
JOB FAIR: ಬೆಂಗಳೂರಿನಲ್ಲಿ ಉದ್ಯೋಗ ಮೇಳ ಪ್ರಾರಂಭ – ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಜುಲೈ 19 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ(Job fair): ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣ ಅವಕಾಶ ಸಿಲಿಕಾನ್ ಸಿಟಿ(ಬೆಂಗಳೂರು)ಯಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಗುಡ್ ನ್ಯೂಸ್. ಜುಲೈ 19 ರಂದು, ರಕ್ಷಣಾ ಸಚಿವಾಲಯದ ಅಡಿಯಲ್ಲಿ ಪುನರ್ವಸತಿ ನಿರ್ದೇಶನಾಲಯ (DGR) ಬೆಂಗಳೂರಿನ ಏರ್ ಫೋರ್ಸ್ ಸ್ಟೇಷನ್ ಜಾಲಹಳ್ಳಿ (ಎಂಟಿ ಕಾಂಪ್ಲೆಕ್ಸ್) ನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸುತ್ತದೆ. ಈ ಕಾರ್ಯಕ್ರಮವನ್ನು ವಿಶೇಷವಾಗಿ ಮಾಜಿ ಸೈನಿಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲು ವಿನ್ಯಾಸಗೊಳಿಸಲಾಗಿದೆ, ಕೌಶಲ್ಯ ಮತ್ತು ಅನುಭವವನ್ನು ಪಡೆಯಲು ಉತ್ಸುಕರಿರುವರು ಉದ್ಯೋಗದಾತರೊಂದಿಗೆ ಅವರನ್ನು ಸಂಪರ್ಕಿಸುತ್ತದೆ. ಇದೇ ರೀತಿಯ…
Categories: ಕರ್ನಾಟಕ ಸುದ್ದಿAI ಫೀಚರ್ ನೊಂದಿಗೆ ಒಪ್ಪೋ ದ ಹೊಸ ಮೊಬೈಲ್ಸ್ ಬಿಡುಗಡೆ..! ಬೆಲೆ ಎಷ್ಟು ಗೊತ್ತಾ?

OPPO ಭಾರತದಲ್ಲಿ ತನ್ನ ಹೊಸ Reno ಸರಣಿಯನ್ನು ಪ್ರಾರಂಭಿಸಿದೆ. ಕಂಪನಿಯು ಈ ಸರಣಿಯ ಅಡಿಯಲ್ಲಿ ಎರಡು ಸ್ಮಾರ್ಟ್ಫೋನ್ಗಳನ್ನು ಪರಿಚಯಿಸಿದೆ, Oppo Reno 12 ಸರಣಿಯು ಇಂದು ಮಧ್ಯಾಹ್ನ 12 ಗಂಟೆಗೆ ಭಾರತದಲ್ಲಿ ಬಿಡುಗಡೆಯಾಗಿದೆ. ಇದರಲ್ಲಿ OPPO Reno 12 5G ಮತ್ತು OPPO Reno 12 Pro 5G ಹೆಸರುಗಳು ಸೇರಿವೆ. ಕಂಪನಿಯು ಈ ಎರಡೂ ಫೋನ್ಗಳನ್ನು AI ವೈಶಿಷ್ಟ್ಯಗಳೊಂದಿಗೆ ಬಿಡುಗಡೆ ಮಾಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ…
Categories: ಕರ್ನಾಟಕ ಸುದ್ದಿಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಮುಗಿಸಿದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ!

ಅತ್ಯುತ್ತಮ ಅಂಕಗಳನ್ನು ಪಡೆದು ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ(SSLC and II PUC) ಪಾಸಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ (scholarship). ಹೌದು, ವಿದ್ಯಾ ಪೋಷಕರ(vidhya poshak) ಸಂಘದಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇಕಡ 90 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನವು ಮೀಸಲಾಗಿದೆ. ಆರ್ಥಿಕವಾಗಿ ಹಿಂದುಳಿದಂತ ಒಕ್ಕಲಿಗ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ಈ…
Categories: ಉದ್ಯೋಗ & ಶಿಕ್ಷಣTVS CNG : ಟಿವಿಎಸ್ನಿಂದ ವಿಶ್ವದ ಮೊದಲ ಸಿಎನ್ಜಿ ಸ್ಕೂಟರ್ ಬಿಡುಗಡೆ..ಶೀಘ್ರದಲ್ಲಿ..!

ಸದ್ಯದಲ್ಲೇ ವಿಶ್ವದ ಮೊದಲ ಸಿ ಎನ್ ಜಿ ದ್ವಿಚಕ್ರ ಸ್ಕೂಟರ್ (CNG two wheel scooter) ಅನ್ನು ಬಿಡುಗಡೆಗೊಳಿಸಲಿದೆ ಟಿವಿಎಸ್(TVS)! ಇಂದು ಮಾರುಕಟ್ಟೆಯಲ್ಲಿ ವಿವಿಧ ರೀತಿಯ ವಾಹನಗಳನ್ನು ನೋಡುತ್ತೇವೆ. ಅದರಲ್ಲೂ ಇಂದು ಎಲೆಕ್ಟ್ರಿಕ್ ವಾಹನಗಳು ಹೆಚ್ಚಾಗಿ ಮಾರುಕಟ್ಟೆಯನ್ನು ಆವರಿಸಿಕೊಂಡಿವೆ. ಇಂಧನ ಚಾಲಿತ ವಾಹನಗಳು ಹಾಗೂ ಎಲೆಕ್ಟ್ರಿಕ್ ಚಾಲಿತ ವಾಹನಗಳು ಪರಸ್ಪರ ಪೈಪೋಟಿಯನ್ನು ನೀಡುತ್ತಿವೆ. ದಿನದಿಂದ ದಿನಕ್ಕೆ ವಿಶೇಷ ತಂತ್ರಜ್ಞಾನ ಅಳವಡಿತ ವಾಹನಗಳನ್ನು ಮಾರುಕಟ್ಟೆಗೆ ಬಿಡುತ್ತಿದ್ದಾರೆ. ಅದರಲ್ಲೂ ದ್ವಿಚಕ್ರ ವಾಹನಗಳಂತೂ (two wheel vehicles) ಹೇಳುವುದೇ ಬೇಡ ಇಂದಿನ…
Categories: ಕರ್ನಾಟಕ ಸುದ್ದಿLPG Gas: ಎಲ್ಪಿಜಿ ಗ್ಯಾಸ್ಗೆ ಇದ್ದವರಿಗೆ ಬಿಗ್ ಅಪ್ಡೇಟ್ ; ತಪ್ಪದೇ ಈ ಕೆಲಸ madi!

ಎಲ್ ಪಿ ಜಿ ಗ್ಯಾಸ್ ಗೆ ಆಧಾರ್ ಲಿಂಕ್(link Aadhaar to LPG) ಆಗಬೇಕು, ಅದಕ್ಕಾಗಿ ಹೊಸ ಇಕೆವೈಸಿ(e- KYC) ಅಪ್ ಡೇಟ್ ಅಗತ್ಯ! ಇಂದು ಅಡುಗೆ ಕೆಲಸಗಳಿಗೆ ಹೆಚ್ಚಾಗಿ ಎಲ್ಲರೂ ಎಲ್ ಪಿ ಜಿ (LPG) ಅನ್ನು ಬಳಸುತ್ತಾರೆ. ಎಲ್ ಪಿ ಜಿ ಗ್ಯಾಸ್ ಬಹಳ ಮುಖ್ಯವಾಗಿದೆ. ಆದರೆ ಇಂದು ಸರ್ಕಾರದಿಂದ (government) ಕಡಿಮೆ ಬೆಲೆಗೆ ದೊರೆಯುವ ಅಡುಗೆ ಅನಿಲ ಬಳಸಿಕೊಂಡು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಈ ಎಲ್ಲಾ ದುರೂಪಯೋಗವನ್ನು ನಿಲ್ಲಿಸುವ ಸರ್ಕಾರ ಒಂದು ಮಹತ್ವದ ಕಾರ್ಯ ಕೈಗೊಂಡಿದೆ.…
Categories: ಸಾರ್ವಜನಿಕ ಮಾಹಿತಿರಾಜ್ಯ ಸರ್ಕಾರಿದಂದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್..! 4 ಲಕ್ಷ ರೂ. ಹೊಸ ಸ್ಕೀಮ್

ಒಳ್ಳೆಯ ಸುದ್ದಿ: ಕರ್ನಾಟಕ ಸರ್ಕಾರವು ಕಾರ್ಮಿಕರು ಮತ್ತು ಅವರ ಮಕ್ಕಳಿಗಾಗಿ ಯೋಜನೆಗಳನ್ನು ಪ್ರಕಟಿಸಿದೆ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ವಿದ್ಯಾರ್ಥಿವೇತನ(Educational Scholarship for Workers’ Children) ಕರ್ನಾಟಕ ಸರ್ಕಾರವು ಕಾರ್ಮಿಕರಿಗೆ ಪ್ರಯೋಜನಕಾರಿ ಯೋಜನೆಗಳನ್ನು ಜಾರಿಗೊಳಿಸುವುದನ್ನು ಮುಂದುವರೆಸಿದೆ. ಇತ್ತೀಚಿನ ಪ್ರಕಟಣೆಯಲ್ಲಿ, ಸಂಘಟಿತ ಕಾರ್ಮಿಕರ ಮಕ್ಕಳಿಗೆ ಸರ್ಕಾರವು ಹೊಸ ಶೈಕ್ಷಣಿಕ ವಿದ್ಯಾರ್ಥಿವೇತನವನ್ನು ಪರಿಚಯಿಸಿದೆ. ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು 2024-25 ನೇ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್ಗಳು(Medical and Engineering Course) ಸೇರಿದಂತೆ ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿಗಳವರೆಗೆ ಶಿಕ್ಷಣವನ್ನು…
Categories: ಉದ್ಯೋಗ & ಶಿಕ್ಷಣOnePlus Nord 4 ಬೆಲೆ ಲೀಕ್! ಅತೀ ಕಮ್ಮಿ ಬೆಲೆಗೆ ಬಿಡುಗಡೆಗೆ ಸಿದ್ದವಾದ ಸ್ಮಾರ್ಟ್ಫೋನ್ !

OnePlus ಮೊಬೈಲ್ ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ! ಚೈನೀಸ್ ಸ್ಮಾರ್ಟ್ಫೋನ್ ಬ್ರ್ಯಾಂಡ್ OnePlus Nord 4 ಬೆಲೆ ಲೀಕ್ ಆಗಿದೆ. ಅತ್ಯಾಕರ್ಷಕ ನವೀಕರಣಗಳೊಂದಿಗೆ, ಈ ಹೊಸ ಸ್ಮಾರ್ಟ್ ಫೋನ್ ನ ನಿರೀಕ್ಷಿತ ಬೆಲೆ ಮತ್ತು ವೈಶಿಷ್ಟ್ಯಗಳನ್ನು ಕಂಪನಿ ಬಹಿರಂಗಪಡಿಸುತ್ತದೆ. ಬನ್ನಿ ಹಾಗಿದ್ರೆ , ಈ ಫೋನಿನ್ ಬೆಲೆ ಮತ್ತು ವೈಶಿಷ್ಟ್ಯಗಳ ಬಗ್ಗೆ ಸಂಪೂರ್ಣವಾಗಿ ತಿಳಿಯೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈಗಾಗಲೇ ಸಾಮಾಜಿಕ ಮಾಧ್ಯಮದಲ್ಲಿ…
Categories: ಕರ್ನಾಟಕ ಸುದ್ದಿಕೇಂದ್ರದ ಈ ಯೋಜನೆಯಡಿ ಸಿಗುತ್ತೆ ಬರೋಬ್ಬರಿ 2 ಲಕ್ಷ ರೂ ಪರಿಹಾರ: ಇಲ್ಲಿ ಕಂಪ್ಲೀಟ್ ಡೀಟೇಲ್ಸ್

ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆಯಲ್ಲಿ 2 ಲಕ್ಷ ರೂ. ಪರಿಹಾರ ಸಿಗಲಿದೆ! ಕೇಂದ್ರ ಸರ್ಕಾರ(central government)ದಿಂದ ಹಲವಾರು ಯೋಜನೆಗಳು, ಸಾಲ(loan) ಸೌಲಭ್ಯಗಳು, ಪರಿಹಾರ ಧನ ಸೇರಿದಂತೆ ವಿವಿಧ ರೀತಿಯ ಯೋಜನೆಗಳು ಜಾರಿಯಲ್ಲಿವೆ. ಇಂತಹ ಹಲವಾರು ಯೋಜನೆಗಳಿಂದ ಬಡವರಿಗೆ, ಆರ್ಥಿಕ ಪರಿಸ್ಥಿತಿ ಇಲ್ಲದವರಿಗೆ ಬಹಳ ಸಹಾಯವಾಗುತ್ತದೆ. ಪ್ರಧಾನ ಮಂತ್ರಿ ಯೋಜನೆಯ ಹೆಸರಿನಲ್ಲಿ ಹಲವಾರು ಯೋಜನೆಗಳು ಇದ್ದು, ಈ ಯೋಜನೆಗಳು ಹಲವರಿಗೆ ತಿಳಿದಿರುವುದಿಲ್ಲ. ಇದೀಗ ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಎಂಬ ಯೋಜನೆಯ (Pradhan Mantri…
Categories: ಸರ್ಕಾರಿ ಯೋಜನೆಗಳುDTH & ಕೇಬಲ್ ಟಿವಿ ಚಂದಾದಾರರೆ ಗಮನಿಸಿ ; ಕಡಿಮೆಯಾಗಲಿದೆ ನಿಮ್ಮ ಮಾಸಿಕ ಬಿಲ್ ದರ..!

ಮಾಸಿಕ ಬಿಲ್ ಕಡಿಮೆ ಮಾಡಿ, ತನ್ನ ಚೆಂದಾದರರಿಗೆ ಗುಡ್ ನ್ಯೂಸ್ ನೀಡಿದ ಕೇಬಲ್, ಡಿಟಿಹೆಚ್(DTH)! ಇಂದು ಎಲ್ಲರ ಕೈಯಲ್ಲಿ ಸ್ಮಾರ್ಟ್ ಫೋನ್ ಇದ್ದೆ ಇದೆ. ಸ್ಮಾರ್ಟ್ಫೋನ್ ಇಲ್ಲದೆ ದಿನನಿತ್ಯ ಜೀವನ ನಡೆಯುವುದೇ ಇಲ್ಲ. ಸ್ಮಾರ್ಟ್ ಫೋನ್ ಗಳು ಬಹಳ ಉಪಯುಕ್ತವಾಗಿದ್ದು, ಮನೋರಂಜಕ ವಸ್ತುವೂ ಆಗಿದೆ. ಹಾಗೆ ಎಂಟರ್ಟೈನ್ಮೆಂಟ್ (Entertainment) ಗೆಂದು ಇರುವ ಇನ್ನೊಂದು ವಸ್ತು ಎಂದರೆ ಅದು ಟಿವಿ. ಇಂದು ನಾವು ಟಿವಿಗಳಲ್ಲಿ ಕೂಡ ಬಹಳ ಬದಲಾವಣೆಯನ್ನು ನೋಡಬಹುದು. ಅತಿ ಹೆಚ್ಚು ಜನರು ಸ್ಮಾರ್ಟ್ ಟಿವಿಗಳನ್ನು (smart…
Categories: ಟೆಕ್ & ಆಟೋ
Hot this week
ಕರ್ನಾಟಕ ಹೈಕೋರ್ಟ್ನಲ್ಲಿ 21 ಡೇಟಾ ಎಂಟ್ರಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ: ಆನ್ಲೈನ್ ಅರ್ಜಿ ಆರಂಭ
ಅಂಗನವಾಡಿ ಆಯ್ಕೆ ಪಟ್ಟಿ 2026: 9,615 ಕಾರ್ಯಕರ್ತೆ, ಸಹಾಯಕಿಯರ ಜಿಲ್ಲಾವಾರು ವಿವರ
KAS Transfer 2026: ಕರ್ನಾಟಕದಲ್ಲಿ 23 KAS ಅಧಿಕಾರಿಗಳ ವರ್ಗಾವಣೆ | ಸಂಪೂರ್ಣ ಪಟ್ಟಿ
ರಾಣೇಬೆನ್ನೂರು ಜನಸ್ಪಂದನ: ಶಾಸಕ ಪ್ರಕಾಶ ಕೋಳಿವಾಡ ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದನೆ
2,500 ಕಂಪ್ಯೂಟರ್ ಶಿಕ್ಷಕರ ನೇಮಕಾತಿ, ಕರಡು ನಿಯಮ ಪ್ರಕಟ: B.Ed ಕಡ್ಡಾಯವಿಲ್ಲ
Topics
Latest Posts
- ಕರ್ನಾಟಕ ಹೈಕೋರ್ಟ್ನಲ್ಲಿ 21 ಡೇಟಾ ಎಂಟ್ರಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ: ಆನ್ಲೈನ್ ಅರ್ಜಿ ಆರಂಭ

- ಅಂಗನವಾಡಿ ಆಯ್ಕೆ ಪಟ್ಟಿ 2026: 9,615 ಕಾರ್ಯಕರ್ತೆ, ಸಹಾಯಕಿಯರ ಜಿಲ್ಲಾವಾರು ವಿವರ

- KAS Transfer 2026: ಕರ್ನಾಟಕದಲ್ಲಿ 23 KAS ಅಧಿಕಾರಿಗಳ ವರ್ಗಾವಣೆ | ಸಂಪೂರ್ಣ ಪಟ್ಟಿ

- ರಾಣೇಬೆನ್ನೂರು ಜನಸ್ಪಂದನ: ಶಾಸಕ ಪ್ರಕಾಶ ಕೋಳಿವಾಡ ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದನೆ

- 2,500 ಕಂಪ್ಯೂಟರ್ ಶಿಕ್ಷಕರ ನೇಮಕಾತಿ, ಕರಡು ನಿಯಮ ಪ್ರಕಟ: B.Ed ಕಡ್ಡಾಯವಿಲ್ಲ















