Tag: in kannada
Gurantee Scheme: “ಗೃಹಲಕ್ಷ್ಮೀ’ ಜೂನ್ ತಿಂಗಳ 2000/- ಹಣ ಈ ದಿನ ಜಮೆ: ಸಚಿವೆ ಹೆಬ್ಬಾಳ್ಕರ್

ಗೃಹಲಕ್ಷ್ಮೀ ಯೋಜನೆಯ (gruhalakshmi scheme) ಹಣ ಇನ್ನು 2 ದಿನದಲ್ಲಿ ಜಮೆ ಆಗಲಿದೆ. ಈಗಾಗಲೇ ಗೃಹಲಕ್ಷ್ಮೀ ಯೋಜನೆ ಬಗ್ಗೆ ಗುಡ್ ನ್ಯೂಸ್ ಸಿಕ್ಕಿದೆ. ಮುಖ್ಯವಾಗಿ ಜೂನ್ ತಿಂಗಳ ಕಂತಿಗಾಗಿ ಕಾಯುತ್ತಿರುವವರಿಗೆ ಇದು ಒಳ್ಳೆಯ ಸುದ್ದಿಯಾಗಿದೆ. ಯಾಕೆಂದರೆ, ಶೀಘ್ರದಲ್ಲೆ ಜೂನ್ ತಿಂಗಳ ಕಂತು ಬಿಡುಗಡೆಯಾಗಲಿದೆ. ಗೃಹಲಕ್ಷ್ಮೀ ಹಣ (gruhalakshmi money) ಫಲಾನುಭವಿಗಳಿಗೆ ಕಳೆದ ಮೇ 5ರಂದು ಕೊನೆಯದಾಗಿ ಜಮಾ ಆಗಿದೆ. ಜೂನ್ ಹಾಗೂ ಜುಲೈ ಎರಡು ತಿಂಗಳ ಹಣ ಮಾತ್ರ ಬಂದಿಲ್ಲ. ಆದರೆ, ಪರಿಶಿಷ್ಟ ಫಲಾನುಭವಿಗಳಿಗೆ ಬಂದಿದೆ. ಉಳಿದವರಿಗೆ…
Categories: ಸಾರ್ವಜನಿಕ ಮಾಹಿತಿದೇಶದಲ್ಲೇ ಅತಿ ಹೆಚ್ಚು ಮಾರಾಟವಾಗುತ್ತಿರುವ ಕಾರಿಗೆ ಮುಗಿಬಿದ್ದ ಗ್ರಾಹಕರು .. 26 ಕಿ.ಮೀ ಮೈಲೇಜ್!

ರೂ. 6 ಲಕ್ಷ ಬೆಲೆಯಲ್ಲಿ ಲಭ್ಯವಿದ್ದು, ಅತೀ ಹೆಚ್ಚು ಮಾರಾಟವಾಗುತ್ತಿರುವ ಟಾಟಾ ಮೋಟಾರ್ಸ್ ನ ಮೈಕ್ರೋ ಎಸ್ಯುವಿ ಪಂಚ್! ಭಾರತದಲ್ಲಿ ವಾಹನಗಳ ಅಬ್ಬರ ಹೆಚ್ಚಾಗಿದೆ. ಪ್ರತಿದಿನ ಸಾವಿರಾರು ವಾಹನಗಳು ರೋಡಿಗಿಳಿಯುತ್ತವೆ. ಹಾಗೆಯೇ ವಾಹನ ತಯಾರಿಕೆ ಮತ್ತು ಕೊಂಡು ಕೊಳ್ಳುವವರು ಕೂಡ ಹೆಚ್ಚಾಗಿದ್ದಾರೆ. ಹೌದು, ವಾಹನ ತಯಾರಿಕ ಕಂಪನಿಗಳು ಒಂದರ ನಂತರ ಒಂದು ವಾಹನಗಳನ್ನು ಬಿಡುಗಡೆ ಮಾಡುತ್ತಲೇ ಇದ್ದಾರೆ. ಅತಿ ಕಡಿಮೆ ಬೆಲೆಗೆ ಹೆಚ್ಚು ಮೈಲೇಜ್(mileage) ನೀಡುವ ಮತ್ತು ತಂತ್ರಜ್ಞಾನ ಅಳವಡಿತ ವಾಹಗಳು ಇಂದು ಜನರನ್ನು ಆಕರ್ಷಿಸುತ್ತವೆ. ಭಾರತದಲ್ಲಿ…
Categories: ಕರ್ನಾಟಕ ಸುದ್ದಿJob Alert: ಡಿಸಿಸಿ ಬ್ಯಾಂಕ್ ನಲ್ಲಿ ಎಸ್ ಡಿ ಎ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ! ಅಪ್ಲೈ ಮಾಡಿ

ಈ ವರದಿಯಲ್ಲಿ SCDCC ಬ್ಯಾಂಕ್ ನೇಮಕಾತಿ 2024 ಯಲ್ಲಿಯ ಉದ್ಯೋಗಾವಕಾಶಗಳ ಕುರಿತು ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದಿ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. SCDCC ಬ್ಯಾಂಕ್ ನೇಮಕಾತಿ(recruitment) 2024: 123 ಪೋಸ್ಟ್ಸ್ ಸೌತ್ ಕೆನರಾ…
Categories: ಕರ್ನಾಟಕ ಸುದ್ದಿScholarship: ಬರೋಬರಿ ₹36,000 ಸಿಗುವ ಪಿಎಂ ಸ್ಕಾಲರ್ಶಿಪ್ ಗೆ ಅಪ್ಲೈ ಮಾಡಿ!

ಪ್ರಧಾನ ಮಂತ್ರಿಗಳ ವಿದ್ಯಾರ್ಥಿವೇತನ ಯೋಜನೆ 2024(Prime Minister’s Scholarship Scheme 2024): ಶಿಕ್ಷಣಕ್ಕೆ ಬದ್ಧತೆ ಪ್ರಧಾನ ಮಂತ್ರಿ ವಿದ್ಯಾರ್ಥಿವೇತನ ಯೋಜನೆ (PMSS) ಭಾರತ ಸರ್ಕಾರದಿಂದ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (Central Armed Police Forces, CAPFs) ಮತ್ತು ಅಸ್ಸಾಂ ರೈಫಲ್ಸ್ (Assam Rifles, AR) ಮತ್ತು ರಾಜ್ಯ ಪೊಲೀಸ್ ಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಥವಾ ಸೇವೆ ಸಲ್ಲಿಸಿ ನಿಧನರಾದ ಸಿಬ್ಬಂದಿಯ ಅವಲಂಬಿತ ಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ನೆರವು ನೀಡುವ ಒಂದು ಉದ್ದೇಶಪೂರಿತ ಯೋಜನೆಯಾಗಿದೆ. 2006…
Categories: ಉದ್ಯೋಗ & ಶಿಕ್ಷಣಅತೀ ಕಮ್ಮಿ ಬೆಲೆಗೆ ವಿಶ್ವದ ಮೊದಲ ಬಜಾಜ್ CNG ಬೈಕ್ ಬಿಡುಗಡೆ! ಬೆಲೆ, ಮೈಲೇಜ್ ಎಷ್ಟು ಗೊತ್ತಾ?

ಬಜಾಜ್ ಫ್ರೀಡಂ 125: CNG ತಂತ್ರಜ್ಞಾನದಿಂದ ಕೂಡಿದ ಕ್ರಾಂತಿಕಾರಿ ಬೈಕ್! ವಿಶ್ವದ ಮೊದಲ CNG ಬೈಕ್ ಎಂಬ ಹೆಗ್ಗಳಿಕೆಗೆ ಪಾತ್ರವಾದ ಬಜಾಜ್ ಫ್ರೀಡಂ 125 (Bajaj Freedom 125) ಅಂತಿಮವಾಗಿ ಬಿಡುಗಡೆಯಾಗಿದೆ! ಈ ಅನನ್ಯ ಬೈಕ್ ಕೇವಲ ಒಂದು ಬಟನ್ ಒತ್ತಿದರೆ ಪೆಟ್ರೋಲ್ ಮತ್ತು CNG ನಡುವೆ ಬದಲಾಯಿಸಬಹುದಾದ ಸಾಮರ್ಥ್ಯವನ್ನು ಹೊಂದಿದೆ, ಇದು ನಿಮ್ಮ ಪ್ರಯಾಣವನ್ನು ಹೆಚ್ಚು ಲಾಭದಾಯಕ ಮತ್ತು ಪರಿಸರ ಸ್ನೇಹಿಯಾಗಿ ಮಾಡುತ್ತದೆ. 330 ಕಿಲೋಮೀಟರ್ಗಳ ಅದ್ಭುತ ಮೈಲೇಜ್(mileage) ನೀಡುವ ಫ್ರೀಡಂ 125, ನಿಮ್ಮ ದೈನಂದಿನ…
Categories: ಕರ್ನಾಟಕ ಸುದ್ದಿRedmi 13 5G: ಜುಲೈ 9ಕ್ಕೆ ಭರ್ಜರಿ ಎಂಟ್ರಿ ಕೊಡಲಿದೆ Redmi 13 5G ಮೊಬೈಲ್! ಸಖತ್ ಫೀಚರ್ಸ್!

Redmi 13 5G ಭಾರತದಲ್ಲಿ ಜುಲೈ 9 ರಂದು ಬಿಡುಗಡೆಯಾಗಲಿದೆ. 108MP ಕ್ಯಾಮೆರಾ ಮತ್ತು 5030mAh ಬ್ಯಾಟರಿಯ ಶಕ್ತಿಯನ್ನು ಫೋನ್ನಲ್ಲಿ ಕಾಣಬಹುದು. ಕಂಪನಿಯು ಈ ಫೋನ್ನ ಬೆಲೆಯನ್ನು ಬಿಡುಗಡೆ ಸಮಾರಂಭದಲ್ಲಿಯೇ ಪ್ರಕಟಿಸುತ್ತದೆ, ಆದರೆ ಮೊಬೈಲ್ ಮಾರುಕಟ್ಟೆಗೆ ಬರುವ ಮೊದಲೇ Redmi 13 5G ಬೆಲೆಯನ್ನು ಬಹಿರಂಗಪಡಿಸಲಾಗಿದೆ. ಕೆಲವು ವರದಿಗಳ ಪ್ರಕಾರ, ಈ ಫೋನ್ ಅನ್ನು ಎರಡು RAM ಮಾದರಿಗಳಲ್ಲಿ ಬಿಡುಗಡೆ ಮಾಡಲಾಗುವುದು, ಅದರ ವಿವರಗಳನ್ನು ನೀವು ಕೆಳಗೆ ಕಾಣಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…
Categories: ಕರ್ನಾಟಕ ಸುದ್ದಿವಿವಿಧ ಸಾಲ & ಬೋರ್ ವೇಲ್ ಯೋಜನೆಗಳಿಗೆ ಅರ್ಜಿ ಆಹ್ವಾನ.! ಈಗಲೇ ಅಪ್ಲೈ ಮಾಡಿ

ಆರ್ಯ ವೈಶ್ಯ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ! ಆರ್ಯ ವೈಶ್ಯ ನಿಗಮದ (Arya Vaishya Corporation) ಮೂಲಕ ಆರ್ಯ ಸಮುದಾಯದ ಜನರಿಗೆ ವಿವಿಧ ರೀತಿಯ ಯೋಜನೆಗಳ ಅಡಿಯಲ್ಲಿ ಹಲವು ಉದ್ಯಮಗಳಿಗೆ ಸಾಲ(loan) ಸಹಾಯ ಧನ ನೀಡುತ್ತಾ ಬಂದಿದ್ದು, ಇದೀಗ ಮತ್ತೆ ಈ ಹಲವು ಯೋಜನೆಗಳ ಮೂಲಕ ಆರ್ಯ ಸಮುದಾಯದವರಿಗೆ ಆರ್ಥಿಕ ವ್ಯವಸ್ಥೆಯನ್ನು ಕಲ್ಪಿಸಿದೆ. ಅವರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಈ ಯೋಜನೆಯು ಬಹಳ ಸಹಾಯ ಮಾಡಿದೆ. ಹಾಗಾದರೆ, ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ…
Categories: ಸಾರ್ವಜನಿಕ ಮಾಹಿತಿಗುಡ್ ನ್ಯೂಸ್ : ಅವಿವಾಹಿತ ಯುವಕರಿಗೆ ಸರ್ಕಾರದಿಂದ ಹೊಸ ಯೋಜನೆ!

ಉತ್ತರ ಕನ್ನಡದಲ್ಲಿ ‘ಜೀವನ ಸಂಗಮ’ ಪೋರ್ಟಲ್ ಆರಂಭ (Jeevana Sangama Portal) : ಅವಿವಾಹಿತರಿಗೆ ಇದೊಂದು ಶುಭ ಸುದ್ದಿ. ಮದುವೆ ಕೇವಲ ಸಮಾರಂಭವಲ್ಲ, ತನ್ನ ಕಷ್ಟ ಸುಖಗಳಿಗೆ ಆಗಬಲ್ಲ ಜೀವನ ಸಂಗಾತಿ ಸಿಗುವ ಒಂದು ಅದ್ಭುತ ಕ್ಷಣ. ಆದರೆ ಇಂದು ಮದುವೆಯಾದರು ಕೂಡ ಹಲವಾರು ಕಾರಣಗಳಿಂದ ಮದುವೆಯಾದವರು ಬೇರ್ಪಡುತ್ತಿದ್ದಾರೆ. ಇದಕ್ಕೆ ಕಾರಣ ಹಲವು ಇದ್ದರೆ, ಮದುವೆಯಾಗಲು ಯುವಕರಿಗೆ ಹುಡುಗಿಯೇ ಸಿಗುತ್ತಿಲ್ಲ. ಯುವ ರೈತರೊಬ್ಬರು ಮದುವೆಯಾಗಲು ಕನ್ಯೆ ಹುಡುಕಿಕೊಡುವಂತೆ ಇತ್ತೀಚೆಗೆ ನಡೆದ ಜನಸ್ಪಂದನ (janaspamdana) ಕಾರ್ಯಕ್ರಮದಲ್ಲಿ ಅರ್ಜಿ ಸಲ್ಲಿಸಿದ್ದ ವಿಷಯ…
Categories: ಸಾರ್ವಜನಿಕ ಮಾಹಿತಿವಿದ್ಯಾರ್ಥಿಗಳಿಗೆ ತಿಂಗಳಿಗೆ 15 ಸಾವಿರ ರೂ. ಸಿಗುವ ಸರ್ಕಾರದ ಹೊಸ ಯೋಜನೆ!

ST/SC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಸ್ಪರ್ಧಾತ್ಮಕ (competitive exams) ಪರೀಕ್ಷೆಗಳ ಸಿದ್ಧತೆಗಾಗಿ ತಿಂಗಳಿಗೆ 15 ಸಾವಿರ ರೂ ದೊರೆಯಲಿದೆ! ಇಂದು ಎಲ್ಲರೂ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ತಮ್ಮ ಗುರಿಯನ್ನು ಇಟ್ಟುಕೊಂಡಿದ್ದಾರೆ. ಹಲವಾರು ವಿದ್ಯಾರ್ಥಿಗಳು(students) ಕಾಲೇಜಿನಲ್ಲಿ ಓದುತ್ತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುತ್ತಿರುತ್ತಾರೆ. ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಬಹಳ ಇರುತ್ತದೆ. ಇದೀಗ ಸರ್ಕಾರದಿಂದ ಎಸ್ ಟಿ ಎಸ್ ಸಿ ವಿದ್ಯಾರ್ಥಿಗಳಿಗೆ (ST/SC students) ಗುಡ್ ನ್ಯೂಸ್ ದೊರೆತಿದೆ. ಸರ್ಕಾರದಿಂದ ಎಸ್ ಟಿ ಎಸ್ ಸಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು…
Categories: ಸಾರ್ವಜನಿಕ ಮಾಹಿತಿ
Hot this week
ರಾಣೇಬೆನ್ನೂರು: ಮೆಡ್ಲೇರಿ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ, ರೋಗಿಗಳ ಪರದಾಟ
ಕರ್ನಾಟಕ ಹೈಕೋರ್ಟ್ನಲ್ಲಿ 21 ಡೇಟಾ ಎಂಟ್ರಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ: ಆನ್ಲೈನ್ ಅರ್ಜಿ ಆರಂಭ
ಅಂಗನವಾಡಿ ಆಯ್ಕೆ ಪಟ್ಟಿ 2026: 9,615 ಕಾರ್ಯಕರ್ತೆ, ಸಹಾಯಕಿಯರ ಜಿಲ್ಲಾವಾರು ವಿವರ
KAS Transfer 2026: ಕರ್ನಾಟಕದಲ್ಲಿ 23 KAS ಅಧಿಕಾರಿಗಳ ವರ್ಗಾವಣೆ | ಸಂಪೂರ್ಣ ಪಟ್ಟಿ
ರಾಣೇಬೆನ್ನೂರು ಜನಸ್ಪಂದನ: ಶಾಸಕ ಪ್ರಕಾಶ ಕೋಳಿವಾಡ ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದನೆ
Topics
Latest Posts
- ರಾಣೇಬೆನ್ನೂರು: ಮೆಡ್ಲೇರಿ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ, ರೋಗಿಗಳ ಪರದಾಟ

- ಕರ್ನಾಟಕ ಹೈಕೋರ್ಟ್ನಲ್ಲಿ 21 ಡೇಟಾ ಎಂಟ್ರಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ: ಆನ್ಲೈನ್ ಅರ್ಜಿ ಆರಂಭ

- ಅಂಗನವಾಡಿ ಆಯ್ಕೆ ಪಟ್ಟಿ 2026: 9,615 ಕಾರ್ಯಕರ್ತೆ, ಸಹಾಯಕಿಯರ ಜಿಲ್ಲಾವಾರು ವಿವರ

- KAS Transfer 2026: ಕರ್ನಾಟಕದಲ್ಲಿ 23 KAS ಅಧಿಕಾರಿಗಳ ವರ್ಗಾವಣೆ | ಸಂಪೂರ್ಣ ಪಟ್ಟಿ

- ರಾಣೇಬೆನ್ನೂರು ಜನಸ್ಪಂದನ: ಶಾಸಕ ಪ್ರಕಾಶ ಕೋಳಿವಾಡ ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದನೆ















