Tag: in kannada
ಫ್ಲಿಪ್ಕಾರ್ಟ್ ಎಂಡ್ ಆಫ್ ಸೀಸನ್ ಸೇಲ್ ನಲ್ಲಿ ಐ ಫೋನ್ ಗಳ ಮೇಲೆ ಬಂಪರ್ ಆಫರ್!

ಫ್ಲಿಪ್ ಕಾರ್ಟ್ (flipkart) ನ ಎಂಡ್ ಆಫ್ ಸೀಸನ್ ಸೆಲ್ (End of season sale) ನಲ್ಲಿ ಭರ್ಜರಿ ರಿಯಾಯಿತಿಗಳೊಂದಿಗೆ ಐಫೋನ್ (iPhone) ಸಿರೀಸ್ ಗಳು. ಇಂದು ಎಲ್ಲಾ ಆನ್ಲೈನ್ ವಹಿವಾಟಾಗಿದೆ (online transaction) ಪ್ರತಿಯೊಂದು ವಸ್ತುಗಳನ್ನು ಆನ್ಲೈನಲ್ಲಿ ಖರೀದಿ ಮಾಡುತ್ತೇವೆ. ಮಾರುಕಟ್ಟೆಗೆ ಹೋಗಿ ಕೊಂಡುಕೊಳ್ಳುವರ ಸಂಖ್ಯೆ ಅತೀ ಕಡಿಮೆ. ಆನ್ಲೈನ್ ನಮಗೆ ಬೇಕಾದ ವಸ್ತುಗಳು ಖರೀದಿ ಮಾಡುವವರಿಂದ ಮನೆ ಬಾಗಿಲಿಗೆ ಬಂದು ತಲುಪುತ್ತವೆ. ಹಾಗೆ ನೋಡುವುದಾದರೆ ಆನ್ಲೈನ್ ಇ ಕಾಮರ್ಸ್ ವೆಬ್ ಸೈಟ್ (e commerce…
Categories: ಕರ್ನಾಟಕ ಸುದ್ದಿJio Plans: ಅತೀ ಕಮ್ಮಿ ಬೆಲೆಗೆ ಹೊಸ ಜಿಯೋ ರಿಚಾರ್ಜ್ ಪ್ಲಾನ್! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಜಿಯೋ ಸಿಮ್ (jio sim) ಬಳಸುತ್ತಿರುವವರಿಗೆ ಇದೊಂದು ಗುಡ್ ನ್ಯೂಸ್. ಒಂದು ತಿಂಗಳ ವ್ಯಾಲಿಡಿಟಿಯಲ್ಲಿ (one month validity) ಅತಿ ಕಡಿಮೆ ಬೆಲೆಗೆ ಸಿಗಲಿದೆ ಬೆಸ್ಟ್ ಪ್ಲಾನ್!. ಇಂದು ನಾವೆಲ್ಲರೂ ಮೊಬೈಲ್ ಫೋನ್ ಗಳನ್ನು ಬಳಸುತ್ತಿದ್ದೇವೆ. ಬರೀ ಫೋನ್ ಗಳನ್ನು ತೆಗೆದುಕೊಂಡರೆ ಸಾಕಾಗುವುದಿಲ್ಲ, ಇದಕ್ಕೆ ಸರಿಹೊಂದುವಂತಹ ಸಿಮ್ ಗಳನ್ನೂ ಕೂಡ ಖರೀದಿಸುತ್ತೇವೆ. ಇಂದು ಮಾರುಕಟ್ಟೆಯಲ್ಲಿ ಹಲವಾರು ರೀತಿಯ ಸಿಮ್ ಗಳನ್ನು ನಾವು ನೋಡಬಹುದು. ಭಾರತದಲ್ಲಿಯೇ ನಂಬರ್ ಒನ್ ಟೆಲಿಕಾಂ ಸಂಸ್ಥೆಯಾಗಿರುವ ರಿಲಯನ್ಸ್ ಜಿಯೋ ಗೆ (Reliance Jio)…
Categories: ಕರ್ನಾಟಕ ಸುದ್ದಿOneplus Mobiles: ಒನ್ಪ್ಲಸ್ನ ಈ ಹೊಸ ಫೋನ್ ನಾಳೆಯಿಂದ ಖರೀದಿಗೆ ಲಭ್ಯ! ಬಂಪರ್ ಆಫರ್!

ಜೂನ್ 6 ರಂದು ಮಾರುಕಟ್ಟೆಗೆ ಲಗ್ಗೆ ಇಡಲಿದೆ ಒನ್ ಪ್ಲಸ್ (one plus) ನ ಹೊಸ ಸ್ಮಾರ್ಟ್ ಫೋನ್. ಮಾರುಕಟ್ಟೆಯಲ್ಲಿ ಅತೀ ಹೆಚ್ಚು ಜನಪ್ರಿಯತೆಯನ್ನು ಹೊಂದಿದ ಸ್ಮಾರ್ಟ್ ಫೋನ್ ಗಳಲ್ಲಿ ಒನ್ ಪ್ಲಸ್ ಕೂಡ ಒಂದು. ಈ ಬ್ರ್ಯಾಂಡ್ ಬಿಡುಗಡೆ ಗೊಳಿಸುವ ಸ್ಮಾರ್ಟ್ ನ ಕ್ಯಾಮರಾ ಹಾಗೂ ಅದರ ಇತರ ಫಿಚರ್ಸ್ ಗಳು ಗ್ರಾಹಕರ ಗಮನ ಸೆಳೆಯುತ್ತದೆ. ಒನ್ ಪ್ಲಸ್ ಸ್ಮಾರ್ಟ್ ಫೋನ್ ಇಂದು ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಹಾಗೂ ಉತ್ತಮ ಫಿಚರ್ಸ್ ಗಳನ್ನು ಹೊಂದಿರುವ ಸ್ಮಾರ್ಟ್…
Categories: ಕರ್ನಾಟಕ ಸುದ್ದಿFree Coaching: ಕೆಎಎಸ್ ಪರೀಕ್ಷೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ! ಈಗಲೇ ಅಪ್ಲೈ ಮಾಡಿ

ಆರ್.ಎಲ್. ಜಾಲಪ್ಪ ಅಕಾಡೆಮಿ(RL Jalappa Academy): ಹಿಂದುಳಿದ ವರ್ಗಗಳ ಯುವಕರಿಗೆ ಉಚಿತ ತರಬೇತಿ ಬೆಂಗಳೂರು: ರಾಮನಗರ ಜಿಲ್ಲೆ, ಮಾಗಡಿ ತಾಲೂಕಿನ ಸೋಲೂರಿನಲ್ಲಿ ಇರುವ ಆರ್.ಎಲ್. ಜಾಲಪ್ಪ ಅಕಾಡೆಮಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸುವ ಕೆಎಎಸ್(KAS), ಎಫ್ಡಿಎ(FDA) ಮತ್ತು ಎಸ್ಡಿಎ(SDA) ಪರೀಕ್ಷೆಗಳ ಜೊತೆಗೆ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್(Sub inspector) ನೇಮಕಾತಿ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…
Categories: ಸಾರ್ವಜನಿಕ ಮಾಹಿತಿVivo X Fold 3 Pro: ಭಾರತಕ್ಕೆ ಭರ್ಜರಿ ಎಂಟ್ರಿ ಕೊಡುತ್ತಿದೆ ವಿವೋ X ಫೋಲ್ಡ್ 3 ಪ್ರೊ ಮೊಬೈಲ್!

ಜೂನ್ 6 ರಂದು ಭಾರತದಲ್ಲಿ ಬಿಡುಗಡೆಗೊಳ್ಳಲಿದೆ ವಿವೋ ಎಕ್ಸ್ ಪೋಲ್ಡ್ 3 ಪ್ರೊ(Vivo X Fold 3 Pro smartphone) : ಪ್ರತಿದಿನವೂ ಮಾರುಕಟ್ಟೆಯಲ್ಲಿ ಹೊಸ ಹೊಸ ಸ್ಮಾರ್ಟ್ ಫೋನ್ ಗಳ ಬಿಡುಗಡೆ ಆಗುತ್ತಲೇ ಇರುತ್ತವೆ. ಹೌದು, ತಂತ್ರಜ್ಞಾನ (technology) ಬೆಳೆದಂತೆಲ್ಲ ಹೊಸ ಹೊಸ ಮಾದರಿಯ ಸ್ಮಾರ್ಟ್ ಫೋನ್ ಗಳನ್ನು ತಯಾರಿಸುತ್ತಿದ್ದಾರೆ. ಇವುಗಳಲ್ಲಿ ಮುಖ್ಯವಾಗಿ ಎಐ ತಂತ್ರಜ್ಞಾನ (AI technology) ಕೂಡ ಹೊಂದಿರುತ್ತದೆ. ಅಷ್ಟೇ ಅಲ್ಲದೆ ವಿಶಿಷ್ಟವಾದ ಫಿಚರ್ಸ್ ಗಳನ್ನು ಕೂಡ ನೀಡಿರುತ್ತಾರೆ. ಸ್ಮಾರ್ಟ್ ಫೋನ್ ಗಳನೆಂದರೆ…
Categories: ಕರ್ನಾಟಕ ಸುದ್ದಿGruha Jyoti : ಕರೆಂಟ್ ಬಿಲ್ನಿಂದ ಆಧಾರ್ ಡೀಲಿಂಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ!

ಗೃಹಜ್ಯೋತಿ ಸ್ಕೀಮ್ ನಲ್ಲಿ (Gruhajyothi scheme) ಕರೆಂಟ್ ಬಿಲ್ (current bill) ನಿಂದ ಆಧಾರ ಕಾರ್ಡ್ (Adhar card link) ಲಿಂಕ್ ಮಾಡುವ ವಿಧಾನ : ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ (Congress government five guarantee schemes) ಒಂದಾದ ಗೃಹಜ್ಯೋತಿ ಯೋಜನೆಯ ಲಾಭವನ್ನು ಈಗಾಗಲೇ ಸಾಕಷ್ಟು ಜನರು ಪಡೆದುಕೊಂಡಿದ್ದಾರೆ. ಹಾಗೆ ಗೃಹಜ್ಯೋತಿ ಯೋಜನೆಯಿಂದ ಬಹಳಷ್ಟು ಬಡ ಕುಟುಂಬಗಳಿಗೆ ಒಳ್ಳೆಯದಾಗಿದ್ದು, ಅವರಿಗೆ ಆರ್ಥಿಕವಾಗಿ ನೆರವಾಗಲು ಈ ಯೋಜನೆ ಸಹಾಯವಾಗಿದೆ. ಯಾವ ಕುಟುಂಬಗಳು 200 ಯೂನಿಟ್ ಗಳಿಗಿಂತ…
Categories: ಸಾರ್ವಜನಿಕ ಮಾಹಿತಿ7th pay commission: ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸ್ಯಾಲರಿ ಹೈಕ್..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಕೇಂದ್ರ ಸರ್ಕಾರಿ ನೌಕರರಿಗೆ ಸಂತೋಷದ ಸುದ್ದಿ(Good news for central government employees)! 7ನೇ ವೇತನ ಆಯೋಗದ ಶಿಫಾರಸುಗಳ ಪ್ರಕಾರ, ಜುಲೈ 2024 ರಿಂದ ತುಟ್ಟಿ ಭತ್ಯೆಯನ್ನು ಮೂಲ ವೇತನಕ್ಕೆ ವಿಲೀನಗೊಳಿಸಲಾಗುವುದು.ಫಲಿತಾಂಶವಾಗಿ, ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಗಮನಾರ್ಹ ಸಂಬಳ ಹೆಚ್ಚಳ(salary hike) ಸಿಗಲಿದೆ. ಬನ್ನಿ ಇದರ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಡಿಎ 50% ಕ್ಕೆ ಏರಿಕೆ ಮತ್ತು ಮೂಲ ವೇತನದಲ್ಲಿ ವಿಲೀನಗೊಳ್ಳುವ ಸಾಧ್ಯತೆ! 50 ಲಕ್ಷಕ್ಕೂ…
Categories: ಸಾರ್ವಜನಿಕ ಮಾಹಿತಿ
Hot this week
BSNL Recruitment 2026: 100 ಜೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗಳ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
ಕೋಳೂರು ಗ್ರಾಮಕ್ಕೆ ಹೆಚ್ಚುವರಿ ಬಸ್ಗೆ ಒತ್ತಾಯ: ಬೇಡಿಕೆ ಈಡೇರದಿದ್ದರೆ ಬಸ್ ನಿಲ್ದಾಣ ಬಂದ್ ಎಚ್ಚರಿಕೆ
ಶಾಲಾ ಶಿಕ್ಷಣ ಇಲಾಖೆ ಹೊಸ ಆದೇಶ: ಶಾಲಾ ಅವಧಿಯಲ್ಲಿ ಶಿಕ್ಷಕರ ಸಭೆ, ತರಬೇತಿಗೆ ನಿರ್ಬಂಧ
ಕೇಂದ್ರ ಸರ್ಕಾರದ NBEMS ನಲ್ಲಿ 53 ಹುದ್ದೆಗಳ ನೇಮಕಾತಿ: ಪಿಯುಸಿ, ಪದವೀಧರರಿಗೆ ಅವಕಾಶ
ರಾಣೇಬೆನ್ನೂರು: ಮೆಡ್ಲೇರಿ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ, ರೋಗಿಗಳ ಪರದಾಟ
Topics
Latest Posts
- BSNL Recruitment 2026: 100 ಜೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗಳ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

- ಕೋಳೂರು ಗ್ರಾಮಕ್ಕೆ ಹೆಚ್ಚುವರಿ ಬಸ್ಗೆ ಒತ್ತಾಯ: ಬೇಡಿಕೆ ಈಡೇರದಿದ್ದರೆ ಬಸ್ ನಿಲ್ದಾಣ ಬಂದ್ ಎಚ್ಚರಿಕೆ

- ಶಾಲಾ ಶಿಕ್ಷಣ ಇಲಾಖೆ ಹೊಸ ಆದೇಶ: ಶಾಲಾ ಅವಧಿಯಲ್ಲಿ ಶಿಕ್ಷಕರ ಸಭೆ, ತರಬೇತಿಗೆ ನಿರ್ಬಂಧ

- ಕೇಂದ್ರ ಸರ್ಕಾರದ NBEMS ನಲ್ಲಿ 53 ಹುದ್ದೆಗಳ ನೇಮಕಾತಿ: ಪಿಯುಸಿ, ಪದವೀಧರರಿಗೆ ಅವಕಾಶ

- ರಾಣೇಬೆನ್ನೂರು: ಮೆಡ್ಲೇರಿ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ, ರೋಗಿಗಳ ಪರದಾಟ















