Tag: in kannada
BSNL Recharge : BSNL ಗ್ರಾಹಕರೇ, ಬರೋಬ್ಬರಿ 90 ದಿನಗಳಿಗೆ ಅತೀ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್!

ಬಿಎಸ್ಎನ್ಎಲ್ (BSNL)ಗ್ರಾಹಕರಿಗೆ ಖುಷಿಯ ಸುದ್ದಿ! 90 ದಿನಗಳಿಗೆ ಕೇವಲ ₹201 ರಲ್ಲಿ ಅನಿಯಮಿತ ಡೇಟಾ(Unlimited Calls) ಮತ್ತು ಕರೆಗಳೊಂದಿಗೆ ಅದ್ಭುತ ರೀಚಾರ್ಜ್ ಪ್ಲಾನ್! BSNL(Bharat Sanchar Nigam Limited) ತನ್ನ ಗ್ರಾಹಕರಿಗೆ ಅದ್ಭುತವಾದ ಕೊಡುಗೆಯನ್ನು ನೀಡುತ್ತಿದೆ! ಕೇವಲ ₹201 ರೀಚಾರ್ಜ್ನಲ್ಲಿ 90 ಅನಿಯಮಿತ ಕರೆ ಮತ್ತು ಡೇಟಾ(unlimited calls ಅಂಡ್ data) ಪಡೆಯಿರಿ! ಈ ಅದ್ಭುತ ಯೋಜನೆಯಲ್ಲಿ, ನೀವು ಯಾವುದೇ ಚಿಂತಿಲ್ಲದೆ ಕರೆ ಮಾಡಬಹುದು ಮತ್ತು ಇಂಟರ್ನೆಟ್ ಬ್ರೌಸ್ ಮಾಡಬಹುದು. ಬನ್ನಿ ಈ ರೀಚಾರ್ಜ್ ಪ್ಲಾನ್(Recharge plan)…
Categories: ಸಾರ್ವಜನಿಕ ಮಾಹಿತಿRealme P1 Pro 5G: ರಿಯಲ್ಮಿ ಹೊಸ 5G ಮೊಬೈಲ್ ಫೋನ್ ಖರೀದಿಗೆ ಮುಗಿಬಿದ್ದ ಜನ!

ಮಾರುಕಟ್ಟೆಗೆ ಲಗ್ಗೆ ಇಟ್ಟ realme p1 pro 5G. ಇಂಡಿಯಾ ಇ-ಸ್ಟೋರ್ (India e-store) ಮತ್ತು ಫ್ಲಿಪ್ಕಾರ್ಟ್ (flipkart) ಮೂಲಕ ಭಾರತದಲ್ಲಿ ಮಾರಾಟ. ಇಂದು ಜಗತ್ತು ಬಹಳ ಮುಂದೆ ಸಾಗುತ್ತಿದೆ. ಹಲವಾರು ಅತ್ಯಾಧುನಿಕ ತಂತ್ರಜ್ಞಾನವನ್ನು (new technologies) ಕಂಡುಹಿಡಿಯುತ್ತಿದ್ದಾರೆ. ಅದರಲ್ಲೂ ಮೊಬೈಲ್ ಇಂದು ಜಗತ್ತನ್ನೇ ಆಳುತ್ತಿದೆ ಎನ್ನಬಹುದು. ಹೌದು, ಮೊಬೈಲ್ ಕೇವಲ ಒಂದು ಉಪಕರಣ ಅಲ್ಲದೆ ಮೊಬೈಲನ್ನು ಬಳಸಿಕೊಂಡು ನಾವು ನಮ್ಮ ದಿನನಿತ್ಯದ ಎಲ್ಲ ಚಟುವಟಿಕೆಗಳನ್ನು ಮಾಡುತ್ತೇವೆ. ಇಂದು ಎಲ್ಲರ ಬಳಿ ಮೊಬೈಲ್ ಇದೆ. ಅದರಲ್ಲೂ ಮಾರುಕಟ್ಟೆಗೆ…
Categories: ಕರ್ನಾಟಕ ಸುದ್ದಿರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ‘HRMS ESS’ ಪೋರ್ಟಲ್ ನಲ್ಲಿ ನೋಂದಣಿ ಕಡ್ಡಾಯ!

ಇದೀಗ ರಾಜ್ಯ ಸರ್ಕಾರವು (state government) ಸರ್ಕಾರಿ ನೌಕರರಿಗೆ (government employee’s) ಒಂದು ಸುತ್ತೋಲೆಯನ್ನು (Circular) ಹೊರಡಿಸಿದೆ. ಇದರಲ್ಲಿ ಹಲವು ನಿಯಮಗಳು ಮತ್ತು ಮಾಹಿತಿಗಳಿವೆ ಅದನ್ನು ಸರ್ಕಾರಿ ನೌಕರರು ಪಾಲಿಸಲೇಬೇಕು. ಏನಿದು ಸುತ್ತೋಲೆ ಎಂಬ ಮಾಹಿತಿಯನ್ನು ಸಂಪೂರ್ಣ ವಾಗಿ ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕದ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಇದಾಗಿದ್ದು, ಇದರಲ್ಲಿ ಹಲವು ಸರ್ಕಾರಿ ನೌಕರರ ಸೇವೆಗಳ…
Categories: ಸಾರ್ವಜನಿಕ ಮಾಹಿತಿKisan Aashirwad Yojana: ಇನ್ನೇನು ರಾಜ್ಯದ ರೈತರಿಗೂ ಸಿಗಲಿದೆ, ಮತ್ತೊಂದು ಸಹಾಯಧನ.!

ರೈತರಿಗೆ ಸಿಹಿ ಸುದ್ದಿ! ಕಿಸಾನ್ ಆಶೀರ್ವಾದ ಯೋಜನೆ(Kisan Ashirwad Yojana)ಯಡಿ ನಿಮಗೆ ಸಿಗಲಿದೆ 25,000 ರೂ. ಸಹಾಯಧನ! ಕೃಷಿಕರೇ, ನಿಮ್ಮ ಜೀವನಮಟ್ಟವನ್ನು ಸುಧಾರಿಸಲು ಮತ್ತು ಕೃಷಿ ಕ್ಷೇತ್ರವನ್ನು ಬಲಪಡಿಸಲು ಸರ್ಕಾರವು ಕಿಸಾನ್ ಆಶೀರ್ವಾದ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ, ಸ್ವಂತ ಕೃಷಿ ಭೂಮಿ ಹೊಂದಿರುವ ರೈತರಿಗೆ ₹25,000 ನೇರ ನಗದು ಸಹಾಯಧನ ನೀಡಲಾಗುತ್ತದೆ. ಬನ್ನಿ ಹಾಗಿದ್ರೆ, ಈ ಯೋಜನೆಯ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಸರ್ಕಾರಿ ಯೋಜನೆಗಳುAmpere Nexus: ಭರ್ಜರಿ ಎಂಟ್ರಿ ಕೊಟ್ಟಿದೆ ಹೈ-ಪರ್ಫಾಮೆನ್ಸ್ ಫ್ಯಾಮಿಲಿ ಇ ಸ್ಕೂಟರ್!

ನಾಲ್ಕು ಆಕರ್ಷಕ ಬಣ್ಣಗಳಲ್ಲಿ ಭರ್ಜರಿಯಾಗಿ ಬಿಡುಗಡೆಗೊಂಡ ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್ (Family electric scooter ) ಆಂಪಿಯರ್ ನೆಕ್ಸಸ್ (Ampere Nexus). ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ದಾಖಲೆಯ ಪ್ರಯಾಣವನ್ನು ಸಾಧಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲೆ (India book of record) ನಿರ್ಮಿಸಿರುವ ಆಂಪಿಯರ್ ನೆಕ್ಸಸ್ ಬಿಡುಗಡೆಯಾಗಿದೆ. ಗ್ರೀವ್ ಕಾಟನ್ (greev cotton) ಮಾಲೀಕತ್ವದ ಆಂಪಿಯರ್ ಎಲೆಕ್ಟ್ರಿಕ್ (Ampere Electric) ಕಂಪನಿ ಅದ್ಭುತವಾದ ವೈಶಿಷ್ಟ್ಯತೆಗಳೊಂದಿಗ ತನ್ನ ಹೊಚ್ಚ ಹೊಸ ನೆಕ್ಸಸ್ (Nexus) ಇವಿ ಸ್ಕೂಟರ್ ಬಿಡುಗಡೆ ಮಾಡಿದೆ. ಬಿಡುಗಡೆಗೆ…
Categories: ಕರ್ನಾಟಕ ಸುದ್ದಿBBMP Recruitment : ಪೌರ ಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ 15 ಕೊನೆ ದಿನ

ಈ ವರದಿಯಲ್ಲಿ ಬಿಬಿಎಂಪಿ ಪೌರಕಾರ್ಮಿಕರ ನೇಮಕಾತಿಯ(BBMP Recruitment) ಕುರಿತು ತಿಳಿಸಲಾಗಿದೆ. ಈ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ 11,307 ಅರ್ಜಿ ಆಹ್ವಾನ ಮಾಡಲಾಗಿದ್ದು, ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ಮೇ 15, 2024 ರ ವರೆಗೂ ವಿಸ್ತರಿಸಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ…
Categories: ಕರ್ನಾಟಕ ಸುದ್ದಿ
Hot this week
ESG Exam ಎಂದರೇನು? ₹70 ಲಕ್ಷ ಪ್ಯಾಕೇಜ್ ಕೊಡುತ್ತದೆಯೇ ಈ ಪರೀಕ್ಷೆ? ಸಂಪೂರ್ಣ ಮಾಹಿತಿ ಇಲ್ಲಿದೆ
BCM Hostel Admission 2026-27: ಉಚಿತ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆರಂಭ, ದಿನಾಂಕ ವಿಸ್ತರಣೆ
SSJKT ವಿದ್ಯಾರ್ಥಿವೇತನ 2026: PUC, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು; ಅರ್ಜಿ ಆರಂಭ
ಬೆಂಗಳೂರು: ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಶತಮಾನೋತ್ಸವ, ಹೊಸ ಲಸಿಕೆ ಉತ್ಪಾದನಾ ಕೇಂದ್ರ ಉದ್ಘಾಟನೆ
ವಿದ್ಯುತ್ ಖಾಸಗೀಕರಣ ಕುರಿತು ಹೆಸ್ಕಾಂ ಅಧ್ಯಕ್ಷರ ಸ್ಪಷ್ಟನೆ: ಗೃಹಜ್ಯೋತಿ ಬಗ್ಗೆ ಮಹತ್ವದ ಮಾಹಿತಿ
Topics
Latest Posts
- ESG Exam ಎಂದರೇನು? ₹70 ಲಕ್ಷ ಪ್ಯಾಕೇಜ್ ಕೊಡುತ್ತದೆಯೇ ಈ ಪರೀಕ್ಷೆ? ಸಂಪೂರ್ಣ ಮಾಹಿತಿ ಇಲ್ಲಿದೆ

- BCM Hostel Admission 2026-27: ಉಚಿತ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆರಂಭ, ದಿನಾಂಕ ವಿಸ್ತರಣೆ

- SSJKT ವಿದ್ಯಾರ್ಥಿವೇತನ 2026: PUC, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು; ಅರ್ಜಿ ಆರಂಭ

- ಬೆಂಗಳೂರು: ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಶತಮಾನೋತ್ಸವ, ಹೊಸ ಲಸಿಕೆ ಉತ್ಪಾದನಾ ಕೇಂದ್ರ ಉದ್ಘಾಟನೆ

- ವಿದ್ಯುತ್ ಖಾಸಗೀಕರಣ ಕುರಿತು ಹೆಸ್ಕಾಂ ಅಧ್ಯಕ್ಷರ ಸ್ಪಷ್ಟನೆ: ಗೃಹಜ್ಯೋತಿ ಬಗ್ಗೆ ಮಹತ್ವದ ಮಾಹಿತಿ















