Tag: in kannada
ಸೋಲಾರ್ ಪಂಪ್ ಸೆಟ್ ಖರೀದಿಗೆ 50% ಸಬ್ಸಿಡಿ ವಿತರಣೆಗೆ ಅರ್ಜಿ ಅಹ್ವಾನ. ಇಲ್ಲಿದೆ ಅರ್ಜಿ ಲಿಂಕ್

ರೈತರ ಏಳಿಗೆಯೇ ದೇಶದ ಏಳಿಗೆ(Farmers Development is a Nation Development). ಹಳ್ಳಿಯ ರೈತನ ಕೈಯಲ್ಲಿ ದೇಶದ ಭವಿಷ್ಯ ಇದೆ. ಹೌದು, ಈ ಮಾತು ಖಂಡಿತ ಸತ್ಯ. ಏಕೆಂದರೆ, ನಮ್ಮ ದೇಶದ ಆಹಾರ ಭದ್ರತೆ ರೈತರ ಕೈಯಲ್ಲಿದೆ. ಅವರ ಶ್ರಮದಿಂದಲೇ ನಮಗೆ ಊಟಕ್ಕೆ ಅನ್ನ ಬರುತ್ತದೆ ಅಲ್ಲವೇ, ಆದರಿಂದ ಸರ್ಕಾರವು ರೈತರ ಏಳಿಗೆಗೆ ಅಂತೆಯೇ ಸರ್ಕಾರದ ಯೋಜನೆಗಳನ್ನೂ (Government Schemes) ನೀಡುತ್ತಿದ್ದೆ. ರೈತರ ಏಳಿಗೆಗೆ ಸರ್ಕಾರದ ಯೋಜನೆಗಳು ಸಾಮಾನ್ಯವಾಗಿ ಹೇಗೆಲ್ಲಾ ಇರುತ್ತದೆ ಅಂದರೆ, ಕೃಷಿ ಸಾಲ ರಿಯಾಯಿತಿ:…
Categories: ಸರ್ಕಾರಿ ಯೋಜನೆಗಳುHonda Activa – ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಡಲಿದೆ ಹೋಂಡಾ ಆಕ್ಟಿವಾ-ಇ ಸ್ಕೂಟಿ

ಹೋಂಡಾ(Honda) ತನ್ನ ಜನಪ್ರಿಯ ಆಕ್ಟಿವಾ ಸ್ಕೂಟರ್ನ ಎಲಿಟಿಕ್ ಆವೃತ್ತಿಯನ್ನು ಆಕ್ಟಿವಾ-ಇ(Activa -E) ಎಂಬ ಹೆಸರಿನಲ್ಲಿ ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ಧವಾಗಿದೆ. ಈ ಸ್ಕೂಟರ್ನ (Electric Scooter) ಬೆಲೆ ಮತ್ತು ರೇಂಜ್ ಜನರನ್ನು ಖುಷಿಪಡಿಸಿದೆ. ಈ ಸ್ಕೂಟಿ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೋಂಡಾ ಆಕ್ಟಿವಾ – ಇ (Honda Activa-E) 2024:…
Categories: ಕರ್ನಾಟಕ ಸುದ್ದಿಭಾರತಕ್ಕೆ ಭರ್ಜರಿ ಎಂಟ್ರಿ ಕೊಡಲಿದೆ ನೋಕಿಯಾದ ಹೊಸ ಮೊಬೈಲ್, ಇಲ್ಲಿದೆ ಮಾಹಿತಿ

ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ (Indian mobile Market) ನೋಕಿಯಾ (Nokia) ಒಂದು ದಂತಕಥೆ. ಹೊಸ ಹೊಸ ಕಂಪನಿಗಳು, ಚಿತ್ತಾಕರ್ಷಕ ಫೋನ್ಗಳನ್ನು ತಂದರೂ, ನೋಕಿಯಾ ಮೇಲಿನ ಜನರ ಪ್ರೀತಿಯೇನೂ ಕಡಿಮೆಯಾಗಿಲ್ಲ. ಬಾಳಿಕೆಗೆ ಹೆಸರುವಾಸಿಯಾದ ನೋಕಿಯಾ, ಸ್ಮಾರ್ಟ್ಫೋನ್ ಕ್ಷೇತ್ರದಲ್ಲಿ ಸ್ವಲ್ಪ ಹಿಂದೆ ಬಿದ್ದಿದ್ದರೂ, ಭಾರತೀಯರ ಮನದಲ್ಲಿ ಅಚ್ಚಳಿಯದ ಛಾಪು ಮೂಡಿಸಿದೆ. ನೋಕಿಯಾ ಫೋನ್ಗಳು ಬೇರೆ ಫೋನ್ಗಿಂತ ಹೆಚ್ಚು ಕಾಲ ಬಾಳಿಕೆ ಬರುತ್ತವೆ ಎಂಬುದು ಜನರ ನಂಬಿಕೆ. ನೀರಿನಲ್ಲಿ ಬಿದ್ದರೂ, ಗೋಡೆಗೆ ಬಡಿದರೂ, ಏನೂ ಆಗದ ಫೋನ್ಗಳು ನೋಕಿಯಾ ಫೋನ್ಗಳು(Nokia phones).…
Categories: ಕರ್ನಾಟಕ ಸುದ್ದಿಪೋಸ್ಟ್ ಆಫೀಸ್ ನ ಈ ಹೊಸ ಯೋಜನೆಯಲ್ಲಿ ಸಿಗಲಿದೆ ಪ್ರತಿ ತಿಂಗಳು 5,550 ರೂ.

ಪೋಸ್ಟ್ ಆಫೀಸ್ ಉಳಿತಾಯ ಯೋಜನೆ(Post office saving scheme)ಗಳನ್ನು ಯಾವಾಗಲೂ ಉತ್ತಮವೆಂದು ಪರಿಗಣಿಸಲಾಗುತ್ತದೆ ಏಕೆಂದರೆ ಅವುಗಳಲ್ಲಿ ಹಣವನ್ನು ಹೂಡಿಕೆ ಮಾಡುವ ಮೂಲಕ ನೀವು ಉತ್ತಮ ಬಡ್ಡಿ(Interest)ಯನ್ನು ಪಡೆಯುತ್ತೀರಿ. ಇದರೊಂದಿಗೆ, ನಿಮ್ಮ ಹೂಡಿಕೆಯ ಹಣಕ್ಕೆ ಸಂಪೂರ್ಣ ಭದ್ರತೆಯನ್ನು ಒದಗಿಸಲಾಗುತ್ತದೆ ಮತ್ತು ನಿಮ್ಮ ಹೂಡಿಕೆಯ ಮೇಲೆ 100 ಪ್ರತಿಶತದಷ್ಟು ಲಾಭವನ್ನು ಸಹ ಖಾತರಿಪಡಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪೋಸ್ಟ್ ಆಫೀಸ್ ಉಳಿತಾಯ ಯೋಜನೆಗಳು…
Categories: ಸಾರ್ವಜನಿಕ ಮಾಹಿತಿರಾಜ್ಯ ಸರ್ಕಾರದಿಂದ ಮದುವೆ ಆಗುವವರಿಗೆ 50,000 ಸಹಾಯಧನ, ಇಲ್ಲಿದೆ ಕಂಪ್ಲೀಟ್ ಮಾಹಿತಿ

ರಾಜ್ಯ ಸರ್ಕಾರವು ಸರಳವಾಗಿ ಮದುವೆಯಾಗುವ ದಂಪತಿಗಳಿಗೆ ಒಂದು ಗುಡ್ ನ್ಯೂಸ್ ಅನ್ನು ನೀಡುತ್ತಿದೆ. ಅದೇನೆಂದರೆ ಸಿಂಪಲ್ಲಾಗಿ ಮದುವೆ ಆದರೆ ರಾಜ್ಯ ಸರ್ಕಾರ(State government)ದಿಂದ ಪ್ರೋತ್ಸಾಹ ಧನವು ದೊರೆಯುತ್ತದೆ. ಈ ಪ್ರೋತ್ಸಾಹ ಧನ(Incentive money)ವನ್ನು ಹೇಗೆ ಪಡೆದುಕೊಳ್ಳುವುದು?, ಏಕೆ ಈ ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ? ಎಂಬುವುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸರಳವಾಗಿ ಮದುವೆಯಾದರೆ…
Categories: ಕರ್ನಾಟಕ ಸುದ್ದಿಏರ್ಟೆಲ್ ಗ್ರಾಹಕರೇ ಗಮನಿಸಿ, ರಿಚಾರ್ಜ್ ದರದಲ್ಲಿ ಬದಲಾವಣೆ..! ಇಲ್ಲಿದೆ ಮಾಹಿತಿ

ಏರ್ಟೆಲ್(Airtel) ಅನ್ನು ಭಾರತೀಯ ಏರ್ಟೆಲ್ ಲಿಮಿಟೆಡ್(Bharatiya Airtel Limited) ಎಂದು ಕರೆಯಲಾಗುತ್ತದೆ. ಇದು ವಿಶ್ವದ ಅತಿದೊಡ್ಡ ದೂರಸಂಪರ್ಕ ಕಂಪನಿಗಳಲ್ಲಿ (World’s No one telecoms company) ಒಂದಾಗಿದೆ. ಇದು ಏಷ್ಯಾ ಮತ್ತು ಆಫ್ರಿಕಾದಾದ್ಯಂತ 18 ದೇಶಗಳಲ್ಲಿ ಕಾರ್ಯನಿರ್ವಹಿಸುತ್ತದೆ, ಮೊಬೈಲ್, ಬ್ರಾಡ್ಬ್ಯಾಂಡ್ ಮತ್ತು ಡಿಜಿಟಲ್ ಟಿವಿ ಸೇರಿದಂತೆ ವ್ಯಾಪಕ ಶ್ರೇಣಿಯ ಸೇವೆಗಳನ್ನು ನೀಡುತ್ತದೆ. 1995 ರಲ್ಲಿ ಸುನಿಲ್ ಭಾರ್ತಿ ಮಿತ್ತಲ್ ಸ್ಥಾಪಿಸಿದ ಏರ್ಟೆಲ್ ದೂರಸಂಪರ್ಕ ಉದ್ಯಮದಲ್ಲಿ ಪ್ರಮುಖ ಆಟಗಾರನಾಗಿ ಬೆಳೆದಿದೆ, ಜಾಗತಿಕವಾಗಿ ಲಕ್ಷಾಂತರ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿದೆ. ಇದು…
Categories: ಟೆಕ್ & ಆಟೋVande Bharat: ರಾಜ್ಯದಿಂದ ಮತ್ತೊಂದು ರೈಲು ಸಂಚಾರ; ಸಮಯ, ನಿಲ್ದಾಣ ವಿವರ ಇಲ್ಲಿದೆ.

ಮೈಸೂರು-ಚೆನ್ನೈ ನಡುವೆ “ಮತ್ತೊಂದು” ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (Another Vande Bharat Express train): ಏಪ್ರಿಲ್ 5ರಿಂದ ಪ್ರಾರಂಭ. ಈ ರೈಲು ಯಾವ ಯಾವ ನಿಲ್ದಾಣಗಳಲ್ಲಿ ನಿಲ್ಲುತ್ತದೆ ಮತ್ತು ರೈಲು ಸಂಚಾರ ಮಾಡುವ ಸಮಯ ಎಷ್ಟು ಎಂಬುದನ್ನು ತಿಳಿಯಲು ವರದಿಯನ್ನು ಕೊನೆಯವರೆಗೂ ತಪ್ಪದೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರೈಲು ಸಾರಿಗೆ ವ್ಯವಸ್ಥೆ ಈಗಾಗಲೇ ಜಗತ್ತಿನ ಬಹುತೇಕ ಎಲ್ಲಾ…
Categories: ಸಾರ್ವಜನಿಕ ಮಾಹಿತಿBIG NEWS : ರಾಜ್ಯದಲ್ಲಿ ಕಲರ್ ‘ಕಾಟನ್ ಕ್ಯಾಂಡಿ’ & ಗೋಬಿ ಬ್ಯಾನ್, ಮಾರಿದ್ರೆ 7 ವರ್ಷ ಜೈಲು, 10 ಲಕ್ಷ ದಂಡ ..!

ರಾಜ್ಯದಲ್ಲಿ ಕೃತಕ ಬಣ್ಣವನ್ನು ಬಳಸಿ ಮಾಡಲಾಗುತ್ತಿದ್ದ ಗೋಬಿ ಮಂಚೂರಿ(Gobi Manchurian) ಹಾಗೂ ಕಾಟನ್ ಕ್ಯಾಂಡಿಯನ್ನು ನಿಷೇಧಿಸಿ ನೆನ್ನೆ ಅಂದರೆ ಸೋಮವಾರ ರಾಜ್ಯ ಸರ್ಕಾರವು ಆದೇಶವೊಂದನ್ನು ಹೊರಡಿಸಿದೆ. ಏನಿದು ಆದೇಶ?, ಇನ್ನು ಮುಂದೆ ಗೋಬಿ ಮಂಚೂರಿಯನ್ನು ತಿನ್ನಲು ಆಗುವುದಿಲ್ಲವೇ ಎನ್ನುವ ಗೊಂದಲವಿದ್ದರೆ, ಈ ವರದಿಯು ನಿಮಗೆ ನಿಖರವಾದ ಉತ್ತರವನ್ನು ತಿಳಿಸುತ್ತದೆ. ವರದಿಯನ್ನು ಕೊನೆವರೆಗೂ ತಪ್ಪದೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈ…
Categories: ಸಾರ್ವಜನಿಕ ಮಾಹಿತಿಪೌರತ್ವ ತಿದ್ದುಪಡಿ ಕಾಯ್ದೆಯ ಅಧಿಸೂಚನೆ ಪ್ರಕಟ..! ಏನಿದು CAA..? ಯಾರಿಗೆ ಅನ್ವಯ ಆಗುತ್ತೆ?

ಮೋದಿ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಧಿಸೂಚನೆಯನ್ನು ಹೊರಡಿಸಿದೆ. ಇದರೊಂದಿಗೆ ಈಗ ಸಿಎಎ ದೇಶದಲ್ಲಿ ಜಾರಿಗೆ ಬಂದಿದೆ. 2020ರಲ್ಲಿ ಸಿಎಎ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಈ ಪ್ರದರ್ಶನಗಳಲ್ಲಿ ಕಾನೂನಿನ ಬಗ್ಗೆ ಕಡಿಮೆ ಅಥವಾ ತಪ್ಪು ಜ್ಞಾನವನ್ನು ಹೊಂದಿರುವ ಅನೇಕ ಜನರು ಇದ್ದರು. ಆದ್ದರಿಂದ ಸಿಎಎ ಅನುಷ್ಠಾನದ ನಂತರ ಏನು ಬದಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಸಾರ್ವಜನಿಕ ಮಾಹಿತಿ
Hot this week
ಕರ್ನಾಟಕದ ಕಾಫಿ ಪರಂಪರೆಗೆ ಹೊಸ ಮೆರುಗು: ಮೈಸೂರು ರಾಜಮನೆತನದಿಂದ ‘ಬೆರುಂಡಾ ಕಾಫಿ’ ಅನಾವರಣ!
ಕರ್ನಾಟಕ ಹೈಕೋರ್ಟ್ ನೇಮಕಾತಿ 2026: 101 ಗ್ರೂಪ್-ಡಿ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭ
ESG Exam ಎಂದರೇನು? ₹70 ಲಕ್ಷ ಪ್ಯಾಕೇಜ್ ಕೊಡುತ್ತದೆಯೇ ಈ ಪರೀಕ್ಷೆ? ಸಂಪೂರ್ಣ ಮಾಹಿತಿ ಇಲ್ಲಿದೆ
BCM Hostel Admission 2026-27: ಉಚಿತ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆರಂಭ, ದಿನಾಂಕ ವಿಸ್ತರಣೆ
SSJKT ವಿದ್ಯಾರ್ಥಿವೇತನ 2026: PUC, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು; ಅರ್ಜಿ ಆರಂಭ
Topics
Latest Posts
- ಕರ್ನಾಟಕದ ಕಾಫಿ ಪರಂಪರೆಗೆ ಹೊಸ ಮೆರುಗು: ಮೈಸೂರು ರಾಜಮನೆತನದಿಂದ ‘ಬೆರುಂಡಾ ಕಾಫಿ’ ಅನಾವರಣ!

- ಕರ್ನಾಟಕ ಹೈಕೋರ್ಟ್ ನೇಮಕಾತಿ 2026: 101 ಗ್ರೂಪ್-ಡಿ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭ

- ESG Exam ಎಂದರೇನು? ₹70 ಲಕ್ಷ ಪ್ಯಾಕೇಜ್ ಕೊಡುತ್ತದೆಯೇ ಈ ಪರೀಕ್ಷೆ? ಸಂಪೂರ್ಣ ಮಾಹಿತಿ ಇಲ್ಲಿದೆ

- BCM Hostel Admission 2026-27: ಉಚಿತ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆರಂಭ, ದಿನಾಂಕ ವಿಸ್ತರಣೆ

- SSJKT ವಿದ್ಯಾರ್ಥಿವೇತನ 2026: PUC, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು; ಅರ್ಜಿ ಆರಂಭ















