Tag: in kannada
Govt Jobs : ಗ್ರಾಮ ಲೆಕ್ಕಾಧಿಕಾರಿ, ಸರ್ವೇಯರ್ ಮತ್ತು ಎಡಿಎಲ್ಆರ್ ನೇಮಕಾತಿ ಅಧಿಸೂಚನೆ ಶೀಘ್ರದಲ್ಲೇ

ಕರ್ನಾಟಕದಲ್ಲಿ ಗ್ರಾಮ ಲೆಕ್ಕಾಧಿಕಾರಿ(Village Accountant), ಸರ್ವೇಯರ್(Surveyor) ಹಾಗೂ ಎಡಿಎಲ್ಆರ್ (ADLR) ಹುದ್ದೆಗಳ ಭರ್ತಿಗೆ ಭರವಸೆ. ಈ ಹುದ್ದೆಗಳಿಗೆ ಸೇರಿದಂತೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸರ್ಕಾರಿ ಭರ್ಜರಿ ನೇಮಕಾತಿ: ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಹುಡುಕುತ್ತಿರುವ ದ್ವಿತೀಯ ಪಿಯುಸಿ, ಡಿಪ್ಲೊಮ, ಐಟಿಐ, ಬಿಇ, ಬಿ.ಟೆಕ್ ಪಾಸಾದವರಿಗೆ ಶೀಘ್ರದಲ್ಲೇ ಒಳ್ಳೆಯ ಸುದ್ದಿ(Good news) ಬರಲಿದೆ.…
Categories: ಕರ್ನಾಟಕ ಸುದ್ದಿಬಜೆಟ್ ಬೆಲೆಯಲ್ಲಿ ಇನ್ಫಿನಿಕ್ಸ್ನ ಮತ್ತೊಂದು ಮೊಬೈಲ್ ಬಿಡುಗಡೆ, ಇಲ್ಲಿದೆ ಮಾಹಿತಿ

ಇತ್ತೀಚಿಗೆ ಎಲ್ಲರ ಕೈಯಲ್ಲೂ ಸಾಮಾನ್ಯವಾಗಿ ಸ್ಮಾರ್ಟ್ ಫೋನ್ ಇದ್ದೆ ಇರುತ್ತೆ, ಚಿಕ್ಕವರಾಗಲಿ ದೊಡ್ಡವರಾಗಲಿ ಸ್ಮಾರ್ಟ್ ಫೋನ್ ಎಲ್ಲರಿಗೂ ಬೇಕೇ ಬೇಕು. ಹೀಗಿರುವಾಗ ಸ್ಮಾರ್ಟ್ ಫೋನ್ ಕಂಪನಿಗಳು ಸಹ ಹೆಚ್ಚುತ್ತಿರುವ ಮೊಬೈಲ್ ಬಳಕೆದಾರರ ಸಂಖ್ಯೆ ಕಂಡು ಇನ್ನು ಅನೇಕ ಹೊಸ ಹೊಸ ಫೀಚರ್ಸ್ ನೊಂದಿಗೆ ಸ್ಮಾರ್ಟ್ ಫೋನ್ ಗಳನ್ನು ಮಾರುಕಟ್ಟೆಗೆ ರಿಲೀಸ್ ಮಾಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಹೈ -ಬಜೆಟ್ ಇಂದ ಹಿಡಿದು ಕಡಿಮೆ ಬಜೆಟ್ ವರೆಗೂ ಅತ್ಯುತ್ತಮ ಸ್ಮಾರ್ಟ್ ಫೋನ್ ಗಳು ಲಭ್ಯವಿದೆ.ನೀವು ಸಹ ಒಂದು ಉತ್ತಮ ಹಾಗೂ ಬಜೆಟ್…
Categories: ಕರ್ನಾಟಕ ಸುದ್ದಿಹೊಸ ಸಿಸಿಟಿವಿ ಕ್ಯಾಮೆರಾ ಖರೀದಿ ಮಾಡುವ ಮೊದಲು ಈ ಮಾಹಿತಿ ತಿಳಿದುಕೊಳ್ಳಿ

ನಿಮ್ಮ ಮನೆ ಅಥವಾ ವ್ಯವಹಾರವನ್ನು ರಕ್ಷಿಸಲು ನೀವು ಕ್ಯಾಮೆರಾ(camera)ವನ್ನು ಬಳಸುತ್ತಿದ್ದೀರಾ? ನಿಮ್ಮ ಮನೆಯ ಪ್ರವೇಶದ್ವಾರಗಳು, ಬೀದಿಗಳು ಅಥವಾ ಉದ್ಯಾನವನವನ್ನು ನೀವು ವೀಕ್ಷಿಸಲು ಬಯಸುತ್ತೀರಾ?. ಹಾಗಿದ್ದರೆ Hi- focus ಸ್ಮಾರ್ಟ್ ಹೋಂ 3MP Wi-Fi PT ಕ್ಯಾಮೆರಾನ ಬಗ್ಗೆ ತಾವು ತಿಳಿಯಲೇಬೇಕು. ಇದರ ಉತ್ತಮ ಗುಣಮಟ್ಟ ಫೀಚರ್ಸ್ ಈ ಕ್ಯಾಮೆರಾವನ್ನು ವಿಶೇಷವಾಗಿರುಸುತ್ತದೆ. ಬನ್ನಿ ಹಾಗಾದ್ರೆ, ಈ CCTV ಕ್ಯಾಮೆರಾನ ವೈಶಿಷ್ಟತೆಗಳನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…
Categories: ಕರ್ನಾಟಕ ಸುದ್ದಿರಾಜ್ಯದಲ್ಲಿ ಬರೋಬ್ಬರಿ 25 ಸಾವಿರ ಜನಮಿತ್ರರ ನೇಮಕಾತಿ, ಮನೆ ಬಾಗಿಲಲ್ಲೇ ಸಿಗುತ್ತೆ ಎಲ್ಲಾ ಸೇವೆ

ಇದೀಗ ರಾಜ್ಯದ ಜನತೆಗೆ ಒಂದು ಸಿಹಿ ಸುದ್ದಿ ( Gud News ) ತಿಳಿದು ಬಂದಿದೆ. ಹೌದು, ರಾಜ್ಯದ ಜನತೆಗೆ ಸುಲಭವಾಗಿ ಸರ್ಕಾರಿ ಸೇವೆ ( Government Service ) ಒದಗಿಸಲು ಮನೆ ಬಾಗಿಲಿಗೆ ಜನ ಮಿತ್ರರು ಆಗಮಿಸಿದ್ದಾರೆ. ಈ ಹೊಸ ಸೇವೆಯ ಮೂಲಕ ನಿರುದ್ಯೋಗಿಗಳಿಗೆ ಉದ್ಯೋಗ ( Employment for Unemployes ) ಅವಕಾಶ ಕಲ್ಪಿಸಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಅದರ ಬಗ್ಗೆ ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ…
Categories: ಕರ್ನಾಟಕ ಸುದ್ದಿನಿಮ್ಮ ವಾಹನದ ಫ್ಯಾಸ್ಟ್ ಟ್ಯಾಗ್ e-kyc ಮಾಡಲು ಇಂದೇ ಕೊನೆಯ ದಿನ, ಇಲ್ಲಿದೆ ಮಾಹಿತಿ

ನೀವು ಎಂದಾದರೂ ಟೋಲ್ ಪ್ಲಾಜಾದಲ್ಲಿ(Toll plaza) ಸಿಲುಕಿಕೊಂಡಿದ್ದೀರಾ, ಟೋಲ್ ಪಾವತಿಸಲು ಕಾಯುತ್ತಿದ್ದೀರಾ, ನಿಮ್ಮ ಬಳಿ ಸಾಕಷ್ಟು ನಗದು ಅಥವಾ ಬದಲಾವಣೆ ಇಲ್ಲ ಎಂದು ತಿಳಿದು ಕೊಂಡಿದ್ದಿರಾ, ಹಾಗಿದ್ದಲ್ಲಿ, ನೀವು ಯೋಚನೆ ಮಾಡುವ ಅಗತ್ಯವಿಲ್ಲಾ. ಅನೇಕ ಜನರು ಈ ಹತಾಶೆಯ ಪರಿಸ್ಥಿತಿಯನ್ನು ಅನುಭವಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೌದು, ಈ ಹತಾಶೆ ಪರಿಸ್ಥಿತಿ ಅನುಭವಿಸಬಾರದೆಂದೆ ಮತ್ತು ನಮ್ಮ ಸಮಯವನ್ನು ಉಳಿತಾಯ (time…
Categories: ಸಾರ್ವಜನಿಕ ಮಾಹಿತಿಐಕ್ಯೂದ ಈ 5G ಮೊಬೈಲ್ ಬೆಲೆಯಲ್ಲಿ ಭರ್ಜರಿ ಇಳಿಕೆ ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಐಕ್ಯೂ ನಿಯೋ 7 ಪ್ರೊ 5G(IQOO neo 7 pro 5G) : ವೇಗದ ಪ್ರೊಸೆಸರ್ ಇರುವ ಈ ಮೊಬೈಲ್ ಈಗ ಹೆಚ್ಚು ಕೈಗೆಟುಕುವ ದರದಲ್ಲಿ ಲಭ್ಯವಿದೆ.” ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮೊಬೈಲ್ ಮಾರುಕಟ್ಟೆಯಲ್ಲಿ ವಿವೋ(Vivo)ದ ಸಬ್ ಬ್ರ್ಯಾಂಡ್ ಆಗಿರುವ ಐಕ್ಯೂ(IQ) ತನ್ನ ಉತ್ಪನ್ನಗಳಿಂದ ಗ್ರಾಹಕರ ಮನಗೆದ್ದಿದೆ. ಐಕ್ಯೂ ನಿಯೋ 7 ಪ್ರೊ 5G ಫೋನ್ ಗೇಮಿಂಗ್ ಪ್ರಿಯರಿಗೆ ಹೇಳಿ…
Categories: ಕರ್ನಾಟಕ ಸುದ್ದಿ14 ಕೋಟಿ ರೈತರಿಗೆ ಬರ ಪರಿಹಾರ ಹಣ ಜಮಾ, ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಕರ್ನಾಟಕ ರಾಜ್ಯದ ರೈತರು ಕೃಷಿ ಇಲಾಖೆ ಮತ್ತು ರೈತ ಕಲ್ಯಾಣ ಅಡಿಯಲ್ಲಿ ಪರಿಚಯಿಸಲಾದ ಅನೇಕ ಪ್ರಯೋಜನಗಳನ್ನು ಪಡೆಯುತ್ತಾರೆ. ಅತಿವೃಷ್ಟಿ, ಅಕಾಲಿಕ ಮಳೆ ಮತ್ತು ಇತರ ಕಾರಣಗಳಿಂದ ಬೆಳೆ ಹಾನಿಯಾದರೆ ರೈತ ಇನ್ಪುಟ್ ಸಬ್ಸಿಡಿ ಯೋಜನೆಯ(Input subsidy yojana) ಪ್ರಮುಖ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮೇಲೆ ತಿಳಿಸಿದ ಕಾರಣಗಳಿಂದ ತಮ್ಮ ಬೆಳೆ ಹಾನಿಗೊಳಗಾದರೆ ಯಾವುದೇ ರೈತರಿಗೆ ಇದು ಅತ್ಯಂತ…
Categories: ಸರ್ಕಾರಿ ಯೋಜನೆಗಳುರಾಜ್ಯದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನದ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇದೀಗ ಹಿಂದುಳಿದ ವರ್ಗದ ( Backward classes ) ವಿದ್ಯಾರ್ಥಿಗಳಿಗೆ ಒಂದು ಗುಡ್ ನ್ಯೂಸ್ ( good news ) ತಿಳಿದು ಬಂದಿದೆ. ಹೌದು, ಮೆಟ್ರಿಕ್ ನಂತರದ ( After metric ) ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ(scholarship)ಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಮತ್ತೆ ಇದೀಗ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ.…
Categories: ಉದ್ಯೋಗ & ಶಿಕ್ಷಣ
Hot this week
ಕರ್ನಾಟಕದ ಕಾಫಿ ಪರಂಪರೆಗೆ ಹೊಸ ಮೆರುಗು: ಮೈಸೂರು ರಾಜಮನೆತನದಿಂದ ‘ಬೆರುಂಡಾ ಕಾಫಿ’ ಅನಾವರಣ!
ಕರ್ನಾಟಕ ಹೈಕೋರ್ಟ್ ನೇಮಕಾತಿ 2026: 101 ಗ್ರೂಪ್-ಡಿ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭ
ESG Exam ಎಂದರೇನು? ₹70 ಲಕ್ಷ ಪ್ಯಾಕೇಜ್ ಕೊಡುತ್ತದೆಯೇ ಈ ಪರೀಕ್ಷೆ? ಸಂಪೂರ್ಣ ಮಾಹಿತಿ ಇಲ್ಲಿದೆ
BCM Hostel Admission 2026-27: ಉಚಿತ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆರಂಭ, ದಿನಾಂಕ ವಿಸ್ತರಣೆ
SSJKT ವಿದ್ಯಾರ್ಥಿವೇತನ 2026: PUC, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು; ಅರ್ಜಿ ಆರಂಭ
Topics
Latest Posts
- ಕರ್ನಾಟಕದ ಕಾಫಿ ಪರಂಪರೆಗೆ ಹೊಸ ಮೆರುಗು: ಮೈಸೂರು ರಾಜಮನೆತನದಿಂದ ‘ಬೆರುಂಡಾ ಕಾಫಿ’ ಅನಾವರಣ!

- ಕರ್ನಾಟಕ ಹೈಕೋರ್ಟ್ ನೇಮಕಾತಿ 2026: 101 ಗ್ರೂಪ್-ಡಿ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭ

- ESG Exam ಎಂದರೇನು? ₹70 ಲಕ್ಷ ಪ್ಯಾಕೇಜ್ ಕೊಡುತ್ತದೆಯೇ ಈ ಪರೀಕ್ಷೆ? ಸಂಪೂರ್ಣ ಮಾಹಿತಿ ಇಲ್ಲಿದೆ

- BCM Hostel Admission 2026-27: ಉಚಿತ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆರಂಭ, ದಿನಾಂಕ ವಿಸ್ತರಣೆ

- SSJKT ವಿದ್ಯಾರ್ಥಿವೇತನ 2026: PUC, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು; ಅರ್ಜಿ ಆರಂಭ















