Tag: in kannada

  • ಜಿಯೋ, ಏರ್ಟೆಲ್, ವಿಐ ಗ್ರಾಹಕರೇ ಪ್ರತಿದಿನ 2GB ಡಾಟಾ ಸಿಗುವ ಬೆಸ್ಟ್ ಆಫರ್ ಇದೇ ನೋಡಿ..!

    2GB data plan

    ಭಾರತದಲ್ಲಿ ಅತಿ ಹೆಚ್ಚಾಗಿ ಸ್ಮಾರ್ಟ್ಫೋನ್(smart phone) ಬಳಕೆದಾರರನ್ನು ಹೊಂದಿರುವ ಎರಡನೇಯ ಅತಿದೊಡ್ಡ ದೇಶವಾಗಿದ್ದು ಕಳೆದ 2022 ವರ್ಷದ ವರದಿಯ ಪ್ರಕಾರ ನಮ್ಮಲ್ಲಿ ಸುಮಾರು 46.5% ಜನರು ಬಳಸುತ್ತಿದ್ದಾರೆ. ಈ ಮೂಲಕ ಭಾರತದಲ್ಲಿ Jio, Airtel ಮತ್ತು Vi ಮೂರು ಖಾಸಗಿ ಟೆಲಿಕಾಂ ಸೇವಾ(Private telicom services) ಪೂರೈಕೆದಾರರು ತಮ್ಮ ಮೊಬೈಲ್ ನೆಟ್‌ವರ್ಕ್(mobile network) ಸೇವೆಗಳೊಂದಿಗೆ ಹೆಚ್ಚಿನ ಭಾರತೀಯ ಮಾರುಕಟ್ಟೆಗೆ ಸೇವೆ ಸಲ್ಲಿಸುತ್ತವೆ. ಹಾಗಾದರೆ ಇಂದು ನಾವು 84 ದಿನಗಳ ಮಾನ್ಯತೆಯೊಂದಿಗೆ ಪ್ರತಿದಿನ 2GB ಹೈಸ್ಪೀಡ್ ಡೇಟಾ (high…

    Read more..


  • ಈ ವರ್ಷದಲ್ಲಿ ಬಿಡುಗಡೆ ಆದ ಟಾಪ್ e-ಸ್ಕೂಟಿಗಳು ಇವೇ ನೋಡಿ..!

    top scooties of 2023

    ದೇಶದಲ್ಲಿ ಈಗ ಎಲೆಕ್ಟ್ರಿಕ್‌ ವಾಹನಗಳಿಗಿರುವ (Electric Vehicles) ಬೇಡಿಕೆ ಮತ್ತು ಬೆಳವಣಿಗೆ ದಿನೇದಿನೇ ಏರುಗತಿಯನ್ನು ಕಾಣುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ 2023ರಲ್ಲಿ ಅನೇಕ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನಗಳು (Electric two wheeler vehicles) ಬಿಡುಗಡೆಯಾಗಿವೆ. ಇದೀಗ ದೇಶದಲ್ಲಿ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನಗಳ ಬೇಡಿಕೆ ಮತ್ತು ಬೆಳವಣಿಗೆ ಹೆಚ್ಚುತ್ತಿರುವ ಕಾರಣ, ಈ ಬೆಳವಣಿಗೆಯನ್ನು ಹೆಚ್ಚಿಸಲು ಭಾರತ ಸರ್ಕಾರವು ವಿವಿಧ ಸಬ್ಸಿಡಿ (Subsidy) ಮತ್ತು ಪ್ರೋತ್ಸಾಹ ನೀಡುತ್ತಿದೆ. ಹಾಗಾಗಿ ಆಟೋಮೊಬೈಲ್‌ (Automobile) ಕ್ಷೇತ್ರದಲ್ಲಿ ಹೊಸ ಹೊಸ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನಗಳು…

    Read more..


  • ಗುಡ್ ನ್ಯೂಸ್ : ಹೊಸ ಮೊಬೈಲ್ ಖರೀದಿಸೋರಿಗೆ ಇಲ್ಲಿದೆ ಬೆಸ್ಟ್ ಆಫರ್..!

    vivo v29e 5g smart phone

    ವಿವೋ V29e 5G ಫೋನ್‌ನಲ್ಲಿ ಶೇ. 15% ರಿಯಾಯಿತಿ(15% Discount) ಇದೆ. ಈ ರಿಯಾಯಿತಿಯೊಂದಿಗೆ, ವಿವೋ V29e 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಲಭ್ಯವಿರುವ ಅತ್ಯಂತ ಶಕ್ತಿಯುತ ಮತ್ತು ಕೈಗೆಟುಕುವ 5G ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್ ಫೋನ್ ಕುರಿತಾದ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ವಿವೋ V29e 5G(Vivo V29e 5G): ವಿವೋ…

    Read more..


  • ರೈತರೇ ಗಮನಿಸಿ: ಕೃಷಿ ಭಾಗ್ಯ ಯೋಜನೆ ವಿವಿಧ ಸೌಲಭ್ಯ ಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ.

    krishi bhagya scheme

    ಇದೀಗ ರೈತರಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು, ಈಗ ರೈತರಿಗೆ ನೀಡುತ್ತಿರುವ ಕೃಷಿ ಭಾಗ್ಯ ಯೋಜನೆಯು ( Krushi Bhagya Yojane ) ಒಂದು ವಿಶಿಷ್ಟವಾದ ಮಾದರಿಯಲ್ಲಿ ಇದೆ. ಈ ಯೋಜನೆಯಲ್ಲಿ ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪ್‍ಸೆಟ್, ಸೋಲಾರ್ ಪಂಪ್‍ಸೆಟ್, ಲಘುನೀರಾವರಿ ಘಟಕ ಹಾಗೂ ತಂತಿ ಬೇಲಿ ಒಳಗೊಂಡ ಒಂದು ಪ್ಯಾಕೇಜ್ ಆಗಿದೆ. ಈ ಕೃಷಿ ಭಾಗ್ಯ ಯೋಜನೆಯನ್ನು ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ…

    Read more..


  • LPG Update – ಗ್ಯಾಸ್ ಸಿಲಿಂಡರ್ e-kyc ಮಾಡಿಲ್ಲ ಅಂದ್ರೆ ಸಬ್ಸಿಡಿ ಬಂದ್..? ಕೇಂದ್ರದ ಸ್ಪಷ್ಟನೆ ಇಲ್ಲಿದೆ!

    is e kyc compulsory for lpg subsidy 1 1

    ರಾಜ್ಯದಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಯೊಂದನ್ನು ( Fake News ) ನಂಬಿ ಸಾರ್ವಜನಿಕರು ಗ್ಯಾಸ್‌ ಏಜೆನ್ಸಿಗಳ ಮುಂದೆ ಇ ಕೆವೈಸಿ (EKYC) ಮಾಡಿಸಲು ಸರದಿ ಸಾಲಿನಲ್ಲಿ ನಿಂತಿದ್ದಾರೆ. ಹೌದು, ರಾಜ್ಯಾದ್ಯಂತ ಸದ್ಯ ಪ್ರಧಾನಿ ಮೋದಿ ಎಲ್‌ಪಿಸಿ ಸಿಲಿಂಡರ್‌(LPC silender) ಸಬ್ಸಿಡಿ (subsidy) ಕೊಡುತ್ತಾರೆ ಎಂಬ ಸುಳ್ಳು ವದಂತಿ ಎಲ್ಲ ಕಡೆಯಲ್ಲೂ ಹರಡಿದೆ. ಈ ಒಂದು ಸುಳ್ಳು ಸುದ್ದಿ ಕರಾವಳಿ ಜಿಲ್ಲೆಗಳು, ಉತ್ತರ ಕರ್ನಾಟಕ ಹಾಗೂ ಗಡಿ ಜಿಲ್ಲೆಗಳಲ್ಲಿಯೂ ಹರಿದಾಡುತ್ತಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.…

    Read more..


  • 30 ಸಾವಿರ ಉಚಿತ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ.

    sashakta scholarship

    ಇದೀಗ ಎಲ್ಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು, ಬಿವೈಪಿಎಲ್ ಸ್ಕಾಲರ್‌ಶಿಪ್ ಗೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಕೂಡ ನೀಡಿದ್ದಾರೆ. ಈ ಸ್ಕಾಲರ್ಶಿಪ್ ಗೆ ( Scholarship ) ಮಾನವಿಕ ವಿಭಾಗಗಳ ಪದವಿ, ಬಿಇ, ಬಿ.ಟೆಕ್, ಬಿಸಿಎ, ಬಿಎಸ್ಸಿ ಹೀಗೆ ಯಾವುದೇ ಪದವಿಗಳ ಅಂತಿಮ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…

    Read more..


  • ಬರೋಬ್ಬರಿ 108MP ಕ್ಯಾಮೆರಾದ ಹಾನರ್ X8b ಮೊಬೈಲ್ ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

    new honor phone

    ಇಂದಿನ ದಿನಮಾನಗಳಲ್ಲಿ ಯಾರಿಗೆ ಸ್ಮಾರ್ಟ್ ಫೋನ್ (smart phones) ಅವಶ್ಯಕ ಇಲ್ಲಾ ಹೇಳಿ, ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಸ್ಮಾರ್ಟ್ ಫೋನ್ ಬಳಕೆ ಸಾಮಾನ್ಯವಾಗಿ ಇರುವುದು ನಮಗೆಲ್ಲ ತಿಳಿದೇ ಇದೆ. ಮತ್ತು ಅಷ್ಟೇ ಹೊಸ ಹೊಸ ಸ್ಮಾರ್ಟ್ ಫೋನ್ ಗಳು ಹೊಸ ಹೊಸ ಫೀಚರ್ ಗಳನ್ನು ಹೊಂದುವ ಮೂಲಕ ಮಾರುಕಟ್ಟೆಯಲ್ಲಿ ಬಿಡುಗಡೆ ಕೂಡಾ ಆಗುತ್ತಿವೆ. ಜನರನ್ನು ಕೂಡಾ ತಮ್ಮತ್ತಾ ಸೇಳುದುಕೊಳ್ಳುತ್ತಿದೆ ಈ ಸ್ಮಾರ್ಟ್ ಫೋನ್ ಜಗತ್ತು ಎಂದೇ ಹೇಳಬಹುದು. ಇದೀಗ ಮಾರುಕಟ್ಟೆಯಲ್ಲಿ ಬಜೆಟ್ ಸ್ನೇಹಿ ದರದಲ್ಲಿ ಸ್ಮಾರ್ಟ್ ಫೋನ್…

    Read more..


  • 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

    aayushman bharat card

    ಇದೀಗ ಎಲ್ಲರಿಗೂ ಒಂದು ಸಿಹಿ ಸುದ್ದಿ ತಿಳಿದು ಬಂದಿದೆ. ಹೌದು, ಸರ್ಕಾರವು ಬಡವರಿಗೆ ಅಂತ ರೂಪಿಸಿದ ಹಲವು ಯೋಜನೆಗಳು ಇವೆ. ಅದರಲ್ಲಿ ಆಯುಷ್ಮಾನ್ ಭಾರತ್ – ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯು ( Ayushman Arogya Card ) ಕೂಡ ಒಂದು. ಈ ಒಂದು ಯೋಜನೆಯಿಂದ ಬಡವರ ಯಾವುದೇ ಆರೋಗ್ಯ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸರ್ಕಾರ ರೂಪಿಸಿರುವ…

    Read more..


  • Sankranti – ಇನ್ನೇನು ಬಂದೆ ಬಿಡ್ತು ಸಂಕ್ರಾಂತಿ ಹಬ್ಬ, ಇಲ್ಲಿದೆ ಸಂಕ್ರಾಂತಿಯ ದಿನಾಂಕ, ಮಹತ್ವ, ಆಚರಣೆಯ ವಿವರ

    sankranti in kannada

    ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಮಕರ ಸಂಕ್ರಾಂತಿ ( Makara Sankraanthi ) ಹಬ್ಬ ಕೂಡ ಒಂದು. ಮಕರ ಸಂಕ್ರಾಂತಿಯನ್ನು ಭಾರತದ ಅತ್ಯಂತ ಮಹತ್ವದ ಹಬ್ಬಗಳಲ್ಲಿ ಒಂದೆಂದು ಹೇಳಲಾಗುತ್ತದೆ. ಈ ಹಬ್ಬವನ್ನು ದೇಶದ ವಿವಿಧ ಕಡೆ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳೊಂದಿಗೆ ಆಚರಿಸಲಾಗುತ್ತದೆ. ಈ ಬಾರಿ ಮಕರ ಸಂಕ್ರಾಂತಿ ಯಾವ ದಿನದಂದು ಬಂದಿದೆ, ಮಕರ ಸಂಕ್ರಾಂತಿ ಎಂದರೆ ಏನು ? ಇದರ ಆಚರಣೆ ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ…

    Read more..