Tag: in kannada
ಗುಡ್ ನ್ಯೂಸ್ : ಕೃಷಿ ಭೂಮಿ ಖರೀದಿಸಲು 25 ಲಕ್ಷ ರೂ. ಸಹಾಯಧನ ಮತ್ತು ಸಾಲ ಸೌಲಭ್ಯ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇದೀಗ ಒಂದು ಸಿಹಿ ಸುದ್ದಿ ತಿಳಿದು ಬಂದಿದೆ. ಅದರ ಬಗ್ಗೆ ಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಓದಿ ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನೀವೇನಾದರೂ ಭೂ ಖರೀದಿಸಲು(Land Purchase) ಇಷ್ಟಪಡುತ್ತಿದ್ದರೆ ಇಂದು ನಿಮಗೆ ಒಂದು ಉತ್ತಮ ಸಾಲ(Loan) ಸೌಲಭ್ಯ ದೊರೆಯಲಿದೆ. ಹೌದು, ಕರ್ನಾಟಕ ಸರ್ಕಾರ(Karnataka Government)ದ ವತಿಯಿಂದ ಭೂ ಖರೀದಿಸಲು 25 ಲಕ್ಷ ರೂ. ಸಬ್ಸಿಡಿ(Subsidy) ಮತ್ತು…
Categories: ಸರ್ಕಾರಿ ಯೋಜನೆಗಳುMovie News – ಇಂದು ಒಂದೇ ದಿನ 20 ಸಿನಿಮಾ ಬಿಡುಗಡೆ, ಇಲ್ಲಿದೆ ಮಾಹಿತಿ

ಸಿನೆಮಾ ( Cinema ) ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಎಲ್ಲರೂ ಇಷ್ಟ ಪಡುತ್ತಾರೆ. ಕೆಲವರಂತೂ ಸಿನೆಮಾ ಎಂದರೆ ಸಾಕು ಬೇರೆ ಏನೂ ಬೇಡ. ಸಿನೆಮಾ ಬಗ್ಗೆ ಅಷ್ಟು ಹುಚ್ಚರಾಗಿದ್ದೀವಿ. ಇಂದು ವಾರಕ್ಕೊಂದು ಹೊಸ ಸಿನೆಮಾಗಳನ್ನು ನಾವು ಕಾಣುತ್ತೇವೆ. ಹಾಗೆಯೇ ಸಿನೆಮಾ ಫೀಲ್ಡ್ ( Cinema Field ) ನಲ್ಲೂ ಇಂದು ಪೈಪೋಟಿ ( Competition ) ಬಹಳ ಇದೆ. ಹಾಗೆಯೇ ಇಂದು ಒಂದೇ ದಿನಕ್ಕೆ 20 ಸಿನೆಮಾ ಬಿಡುಗಡೆ(movie relies) ಯಾಗುತ್ತದೆ ಅದರ ಬಗ್ಗೆ…
Categories: ಸಾರ್ವಜನಿಕ ಮಾಹಿತಿರೈತರ ಖಾತೆ 2 ಸಾವಿರ ರೂ. ಬೆಳೆ ಪರಿಹಾರ ಈ ದಿನದಿಂದ ಜಮಾ..! ಇಲ್ಲಿದೆ ಮಾಹಿತಿ

ಬರಗಾಲ(Draft)ದಿಂದ ಬೆಳೆ ನಷ್ಟವಾಗಿರುವ ಪ್ರತಿ ರೈತರಿಗೆ ಈ ವಾರದ ಅಂತ್ಯರಿಂದ ಸರ್ಕಾರ ಡಿಬಿಟಿ ಮೂಲಕ ನೇರವಾಗಿ ರೈತರ ಖಾತೆಗೆ 2,000 ರೂ. ಬರ ಪರಿಹಾರ(Drought relief)ವನ್ನು ನೀಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಗೆ ತಿಳಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 2000 ರೂಗಳ ಬರ ಪರಿಹಾರ : ಈ ಯೋಜನೆಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಚಾಲನೆ ದೊರೆಯಲಿದೆ.…
Categories: ಸಾರ್ವಜನಿಕ ಮಾಹಿತಿಈರುಳ್ಳಿ ದರ ಕಡಿಮೆಯಾಗುವ ಲಕ್ಷಣವೇ ಕಾಣುತ್ತಿಲ್ಲ.. ಇಂದಿನ ಬೆಲೆ ಎಷ್ಟು ಗೊತ್ತಾ ?

ಈರುಳ್ಳಿ ಬೆಲೆಯೂ ಮತ್ತೆ ಏರಿಕೆಯನ್ನು ಕಂಡಿದೆ. ಕೆಲವು ಮಾರುಕಟ್ಟೆಯಲ್ಲಿ ಈರುಳ್ಳಿಯ ಬೆಲೆ(onion price) ಸ್ವಲ್ಪ ಇಳಿಕೆಯನ್ನು ಕಂಡಿದ್ದರೂ ಕೂಡ, ಚಿಲ್ಲರೆ ಮಾರುವವರು ಅಥವಾ ಚಿಲ್ಲರೆ ಅಂಗಡಿಗಳಲ್ಲಿ ಈರುಳ್ಳಿಯ ಬೆಲೆ ಹೆಚ್ಚಾಗಿದೆ ಅಂತಾನೆ ಹೇಳಬಹುದು. ಈರುಳ್ಳಿಯು ಅಡುಗೆಗೆ ಮುಖ್ಯ ಪಾತ್ರವನ್ನು ವಹಿಸುತ್ತದೆ. ಪ್ರತಿದಿನ ಈರುಳ್ಳಿ ಇಲ್ಲದೆ ಅಡುಗೆ ಆಗುವುದೇ ಇಲ್ಲ ಅಂತಾನು ಹೇಳಬಹುದು. ಇಂತಹ ಪರಿಸ್ಥಿತಿಯಲ್ಲಿ ಈರುಳ್ಳಿಯ ಬೆಲೆ ಸತತವಾಗಿ ಏರಿಕೆಯನ್ನು ಕಂಡಿರುವುದು ಜನಸಾಮಾನ್ಯರಲ್ಲಿ ಆತಂಕವನ್ನು ಉಂಟುಮಾಡಿದೆ. ಇಂದಿನ ಈರುಳ್ಳಿ ಬೆಲೆ ಎಷ್ಟಿದೆ?, ಈರುಳ್ಳಿಯ ಬೆಲೆ ಏರುತ್ತಿರಲು ಕಾರಣವೇನು…
Categories: ಸಾರ್ವಜನಿಕ ಮಾಹಿತಿUPI Payment: ಡಿಸೆಂಬರ್ 31ರಿಂದ ಈ ಜನರ ಗೂಗಲ್ ಪೇ, ಫೋನ್ ಪೇ & ಪೆಟಿಎಂ ಖಾತೆಗಳು ಬಂದ್..!

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಪೇಮೆಂಟ್ ಗಳು ಹೆಚ್ಚಾಗಿವೆ. ಹೌದು, ಇವಾಗ ಯಾರು ಕೂಡ ತಮ್ಮ ಜೇಬಲ್ಲಿ ದುಡ್ಡು ಇಟ್ಟುಕೊಂಡು ಓಡಾಡುತ್ತಿಲ್ಲ. ಅದರ ಬದಲಿಗೆ ಮೊಬೈಲ್ ಫೋನ್ ಇರುತ್ತದೆ. ಹಾಗಾಗಿ ಡಿಜಿಟಲ್ ಪೇಮೆಂಟ್ (Digital Payment)ನ ಪ್ರಮಾಣ ಹೆಚ್ಚಾಗಿದೆ. ಅದರಲ್ಲೂ ಏಕೀಕೃತ ಪಾವತಿ ವ್ಯವಸ್ಥೆ ಅಂದರೆ UPI (Unified Payments Interface) ಡಿಜಿಟಲ್ ವಹಿವಾಟು ಜಾಸ್ತಿ ಆಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಸಾರ್ವಜನಿಕ ಮಾಹಿತಿಅತೀ ಕಮ್ಮಿ ಬೆಲೆಗೆ ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಡುತ್ತಿದೆ ಹೊಸ ಕ್ರಾಸ್ ಓವರ್ ಸ್ಕೂಟಿ

ಭಾರತದಲ್ಲಿ ತನ್ನ ಬ್ಯಾಟರಿ-ಸ್ವಾಪಿಂಗ್ ಪರಿಸರ ವ್ಯವಸ್ಥೆ ಮತ್ತು ಸ್ಮಾರ್ಟ್ಸ್ಕೂಟರ್ಗಳ ತಕ್ಷಣದ ಲಭ್ಯತೆಯನ್ನು ಘೋಷಿಸಿದೆ. ಕಂಪನಿಯು ತನ್ನ ಮೊದಲ ಭಾರತ-ನಿರ್ಮಿತ ಸ್ಮಾರ್ಟ್ಸ್ಕೂಟರ್, ಕ್ರಾಸ್ಓವರ್ GX250 ಅನ್ನು ಅನಾವರಣಗೊಳಿಸಿತು. ಗೊಗೊರೊ ಕ್ರಾಸ್ಓವರ್ GX250 (Gogoro cross over GX 250) ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, ಇದು ಅತ್ಯಂತ ಒರಟಾದ ಮತ್ತು ಉಪಯುಕ್ತ ವಿನ್ಯಾಸವನ್ನು ಹೊಂದಿದೆ. ಇದು ದೊಡ್ಡ ಬಾಡಿ ಪ್ಯಾನೆಲ್ಗಳು, ವಿಶಾಲವಾದ ಫ್ಲೋರ್ಬೋರ್ಡ್ ಮತ್ತು ಸ್ಪ್ಲಿಟ್-ಟೈಪ್ ಸೀಟ್ನೊಂದಿಗೆ ಲಗೇಜ್ ಅನ್ನು ಆರೋಹಿಸಲು ಮಡಚಬಹುದು ಮತ್ತು ರೈಡರ್ ಬ್ಯಾಕ್ರೆಸ್ಟ್ ಆಗಿಯೂ ಕಾರ್ಯನಿರ್ವಹಿಸುತ್ತದೆ.…
Categories: ಕರ್ನಾಟಕ ಸುದ್ದಿToyota Car – ಟೊಯೋಟಾದ ಮತ್ತೊಂದು ಹೊಸ ಕಾರ್ ಬಿಡುಗಡೆ, ಬರೋಬರಿ 27 ಕಿ.ಮೀ, ಇಲ್ಲಿದೆ ಡೀಟೇಲ್ಸ್

ಟೊಯೊಟಾ, ಜಪಾನಿನ ಹೆಸರಾಂತ ವಾಹನ ತಯಾರಕ, ವಾಹನ ಉದ್ಯಮದಲ್ಲಿ ಜಾಗತಿಕ ನಾಯಕನಾಗಿ ತನ್ನನ್ನು ತಾನು ಸ್ಥಾಪಿಸಿಕೊಂಡಿದೆ. ಗುಣಮಟ್ಟ ಮತ್ತು ನಾವೀನ್ಯತೆಗೆ ಅದರ ಬದ್ಧತೆಗೆ ಹೆಸರುವಾಸಿಯಾದ ಟೊಯೋಟಾ, ಕೊರೊಲ್ಲಾದಂತಹ ಇಂಧನ-ಸಮರ್ಥ ಕಾಂಪ್ಯಾಕ್ಟ್ ಕಾರುಗಳಿಂದ ಲ್ಯಾಂಡ್ ಕ್ರೂಸರ್ನಂತಹ ಒರಟಾದ SUV ಗಳವರೆಗೆ ವೈವಿಧ್ಯಮಯ ಶ್ರೇಣಿಯ ವಾಹನಗಳನ್ನು ಉತ್ಪಾದಿಸುತ್ತದೆ. ಬ್ರ್ಯಾಂಡ್ ವಿಶ್ವಾಸಾರ್ಹತೆಗೆ ಸಮಾನಾರ್ಥಕವಾಗಿದೆ ಮತ್ತು ಅದರ ಪ್ರವರ್ತಕ ಹೈಬ್ರಿಡ್ ತಂತ್ರಜ್ಞಾನವು ಪ್ರಿಯಸ್ನಿಂದ ಉದಾಹರಣೆಯಾಗಿದೆ, ಇದು ಉದ್ಯಮದ ಮಾನದಂಡಗಳನ್ನು ಹೊಂದಿಸಿದೆ. 1930 ರ ದಶಕದ ಹಿಂದಿನ ಶ್ರೀಮಂತ ಇತಿಹಾಸದೊಂದಿಗೆ, ಟೊಯೋಟಾ ಸುಸ್ಥಿರತೆ ಮತ್ತು…
Categories: ಕರ್ನಾಟಕ ಸುದ್ದಿTop Scooters : ಹೆಚ್ಚು ಮೈಲೇಜ್ ಕೊಡುವ ಟಾಪ್ 5 ಸ್ಕೂಟಿಗಳ ಪಟ್ಟಿ ಇಲ್ಲಿದೆ

ಜನರು ಪ್ರಯಾಣ ಮಾಡಲು ಇಂದು ಹೆಚ್ಚಾಗಿ ಸ್ಕೂಟರ್ ( Scooter ) ಗಳನ್ನು ಪರ್ಚೆಸ್ ಮಾಡುತ್ತಾರೆ. ಇದೀಗ ಹೊಸ ಹೊಸ ಫೀಚರ್ಸ್ ನ ಅತ್ಯಾಧುನಿಕ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದಾರೆ. ಅದರಲ್ಲೂ ಎಲೆಕ್ಟ್ರಿಕ್ ಸ್ಕೂಟರ್(Electric scooter) ಗಳದ್ದೇ ಹವಾ. ಇಂದು ಮಾರುಕಟ್ಟೆಯಲ್ಲಿ ಹೆಚ್ಚು ಮೈಲೇಜ್(mileage) ನೀಡುವ ಸ್ಕೂಟರ್ಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಇದೆ. ಆದ್ದರಿಂದ, ನೀವು ಕೂಡ ಇಂಧನ-ಸಮರ್ಥ ಸ್ಕೂಟರ್ಗಾಗಿ ಹುಡುಕುತ್ತಿದ್ದಾರೆ.1 ಲಕ್ಷಕ್ಕಿಂತ ಕಡಿಮೆ ಬೆಲೆಯ ಸ್ಕೂಟರ್ಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಕರ್ನಾಟಕ ಸುದ್ದಿJPNP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವ ಡೈರೆಕ್ಟ ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳಿಗೆ ಜೀವನದಲ್ಲಿ ವಿದ್ಯಾರ್ಥಿ ವೇತನ ಅತೀ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಪ್ರತಿ ವರ್ಷ ಬರುವ ಒಂದು ವಿದ್ಯಾರ್ಥಿ ವೇತನದಿಂದಲೇ ವರ್ಷವಿಡೀ ತಮ್ಮ ಸಣ್ಣ ಪುಟ್ಟ ಖರ್ಚುಗಳನ್ನು ನಿರ್ವಹಣೆ ಮಾಡುವ ಅದೆಷ್ಟೋ ವಿದ್ಯಾರ್ಥಿಗಳು ಇದ್ದಾರೆ. ಇಂತಹ ವಿದ್ಯಾರ್ಥಿಗಳಿಗೆ ಒಂದು ಉತ್ತಮ ವಿದ್ಯಾರ್ಥಿ ವೇತನ ಪಡೆಯಲು ಮೂರು ದಿನಗಳ ಅವಕಾಶ ಮಾತ್ರ ಉಳಿದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೌದು,ವಿದ್ಯಾರ್ಥಿಗಳನ್ನು ಆರ್ಥಿಕವಾಗಿ ಬೆಂಬಲಿಸಲು, ದುರ್ಬಲ…
Categories: ಉದ್ಯೋಗ & ಶಿಕ್ಷಣ
Hot this week
ಮೆಡ್ಲೇರಿಯಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪ್ರತಿಭಾವಂತರಿಗೆ ಸನ್ಮಾನ; ಡಾ. ಕಾಂತೇಶ ಅಂಬಿಗೇರರಿಂದ ಯಶಸ್ಸಿನ ಕಿವಿಮಾತು
BOI Recruitment 2026: 779 ಕ್ರೆಡಿಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆರಂಭ; ಅರ್ಹತೆ, ವೇತನದ ಸಂಪೂರ್ಣ ಮಾಹಿತಿ
ಕರ್ನಾಟಕದ ಕಾಫಿ ಪರಂಪರೆಗೆ ಹೊಸ ಮೆರುಗು: ಮೈಸೂರು ರಾಜಮನೆತನದಿಂದ ‘ಬೆರುಂಡಾ ಕಾಫಿ’ ಅನಾವರಣ!
ಕರ್ನಾಟಕ ಹೈಕೋರ್ಟ್ ನೇಮಕಾತಿ 2026: 101 ಗ್ರೂಪ್-ಡಿ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭ
ESG Exam ಎಂದರೇನು? ₹70 ಲಕ್ಷ ಪ್ಯಾಕೇಜ್ ಕೊಡುತ್ತದೆಯೇ ಈ ಪರೀಕ್ಷೆ? ಸಂಪೂರ್ಣ ಮಾಹಿತಿ ಇಲ್ಲಿದೆ
Topics
Latest Posts
- ಮೆಡ್ಲೇರಿಯಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪ್ರತಿಭಾವಂತರಿಗೆ ಸನ್ಮಾನ; ಡಾ. ಕಾಂತೇಶ ಅಂಬಿಗೇರರಿಂದ ಯಶಸ್ಸಿನ ಕಿವಿಮಾತು

- BOI Recruitment 2026: 779 ಕ್ರೆಡಿಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆರಂಭ; ಅರ್ಹತೆ, ವೇತನದ ಸಂಪೂರ್ಣ ಮಾಹಿತಿ

- ಕರ್ನಾಟಕದ ಕಾಫಿ ಪರಂಪರೆಗೆ ಹೊಸ ಮೆರುಗು: ಮೈಸೂರು ರಾಜಮನೆತನದಿಂದ ‘ಬೆರುಂಡಾ ಕಾಫಿ’ ಅನಾವರಣ!

- ಕರ್ನಾಟಕ ಹೈಕೋರ್ಟ್ ನೇಮಕಾತಿ 2026: 101 ಗ್ರೂಪ್-ಡಿ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭ

- ESG Exam ಎಂದರೇನು? ₹70 ಲಕ್ಷ ಪ್ಯಾಕೇಜ್ ಕೊಡುತ್ತದೆಯೇ ಈ ಪರೀಕ್ಷೆ? ಸಂಪೂರ್ಣ ಮಾಹಿತಿ ಇಲ್ಲಿದೆ















