Tag: in kannada
-
ನಿಮ್ಮ ವಾಹನದ ಫ್ಯಾಸ್ಟ್ ಟ್ಯಾಗ್ e-kyc ಮಾಡಲು ಇಂದೇ ಕೊನೆಯ ದಿನ, ಇಲ್ಲಿದೆ ಮಾಹಿತಿ

ನೀವು ಎಂದಾದರೂ ಟೋಲ್ ಪ್ಲಾಜಾದಲ್ಲಿ(Toll plaza) ಸಿಲುಕಿಕೊಂಡಿದ್ದೀರಾ, ಟೋಲ್ ಪಾವತಿಸಲು ಕಾಯುತ್ತಿದ್ದೀರಾ, ನಿಮ್ಮ ಬಳಿ ಸಾಕಷ್ಟು ನಗದು ಅಥವಾ ಬದಲಾವಣೆ ಇಲ್ಲ ಎಂದು ತಿಳಿದು ಕೊಂಡಿದ್ದಿರಾ, ಹಾಗಿದ್ದಲ್ಲಿ, ನೀವು ಯೋಚನೆ ಮಾಡುವ ಅಗತ್ಯವಿಲ್ಲಾ. ಅನೇಕ ಜನರು ಈ ಹತಾಶೆಯ ಪರಿಸ್ಥಿತಿಯನ್ನು ಅನುಭವಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೌದು, ಈ ಹತಾಶೆ ಪರಿಸ್ಥಿತಿ ಅನುಭವಿಸಬಾರದೆಂದೆ ಮತ್ತು ನಮ್ಮ ಸಮಯವನ್ನು ಉಳಿತಾಯ (time
Categories: ಮುಖ್ಯ ಮಾಹಿತಿ -
ಐಕ್ಯೂದ ಈ 5G ಮೊಬೈಲ್ ಬೆಲೆಯಲ್ಲಿ ಭರ್ಜರಿ ಇಳಿಕೆ ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಐಕ್ಯೂ ನಿಯೋ 7 ಪ್ರೊ 5G(IQOO neo 7 pro 5G) : ವೇಗದ ಪ್ರೊಸೆಸರ್ ಇರುವ ಈ ಮೊಬೈಲ್ ಈಗ ಹೆಚ್ಚು ಕೈಗೆಟುಕುವ ದರದಲ್ಲಿ ಲಭ್ಯವಿದೆ.” ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮೊಬೈಲ್ ಮಾರುಕಟ್ಟೆಯಲ್ಲಿ ವಿವೋ(Vivo)ದ ಸಬ್ ಬ್ರ್ಯಾಂಡ್ ಆಗಿರುವ ಐಕ್ಯೂ(IQ) ತನ್ನ ಉತ್ಪನ್ನಗಳಿಂದ ಗ್ರಾಹಕರ ಮನಗೆದ್ದಿದೆ. ಐಕ್ಯೂ ನಿಯೋ 7 ಪ್ರೊ 5G ಫೋನ್ ಗೇಮಿಂಗ್ ಪ್ರಿಯರಿಗೆ ಹೇಳಿ
Categories: ಮೊಬೈಲ್ -
14 ಕೋಟಿ ರೈತರಿಗೆ ಬರ ಪರಿಹಾರ ಹಣ ಜಮಾ, ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಕರ್ನಾಟಕ ರಾಜ್ಯದ ರೈತರು ಕೃಷಿ ಇಲಾಖೆ ಮತ್ತು ರೈತ ಕಲ್ಯಾಣ ಅಡಿಯಲ್ಲಿ ಪರಿಚಯಿಸಲಾದ ಅನೇಕ ಪ್ರಯೋಜನಗಳನ್ನು ಪಡೆಯುತ್ತಾರೆ. ಅತಿವೃಷ್ಟಿ, ಅಕಾಲಿಕ ಮಳೆ ಮತ್ತು ಇತರ ಕಾರಣಗಳಿಂದ ಬೆಳೆ ಹಾನಿಯಾದರೆ ರೈತ ಇನ್ಪುಟ್ ಸಬ್ಸಿಡಿ ಯೋಜನೆಯ(Input subsidy yojana) ಪ್ರಮುಖ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮೇಲೆ ತಿಳಿಸಿದ ಕಾರಣಗಳಿಂದ ತಮ್ಮ ಬೆಳೆ ಹಾನಿಗೊಳಗಾದರೆ ಯಾವುದೇ ರೈತರಿಗೆ ಇದು ಅತ್ಯಂತ
Categories: ಕೃಷಿ -
ರಾಜ್ಯದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನದ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇದೀಗ ಹಿಂದುಳಿದ ವರ್ಗದ ( Backward classes ) ವಿದ್ಯಾರ್ಥಿಗಳಿಗೆ ಒಂದು ಗುಡ್ ನ್ಯೂಸ್ ( good news ) ತಿಳಿದು ಬಂದಿದೆ. ಹೌದು, ಮೆಟ್ರಿಕ್ ನಂತರದ ( After metric ) ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ(scholarship)ಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಮತ್ತೆ ಇದೀಗ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ.
Categories: ವಿದ್ಯಾರ್ಥಿ ವೇತನ -
ಹೊಸ iVOOMi ಸ್ಕೂಟಿ ಮೇಲೆ ಭರ್ಜರಿ 20 ಸಾವಿರ ರೂಪಾಯಿ ಭರ್ಜರಿ ಡಿಸ್ಕೌಂಟ್. ಇಲ್ಲಿದೆ ಮಾಹಿತಿ

ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿ(technology)ಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್(electric scooter) ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ. ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್
Categories: E-ವಾಹನಗಳು -
BBK 10- ಬಿಗ್ ಬಾಸ್ ನಲ್ಲಿ ಗೆದ್ದ 10 ಲಕ್ಷ ಹಣವನ್ನು ಪ್ರತಾಪ್ ಏನ್ ಮಾಡ್ತಾರೆ ಗೊತ್ತಾ? ಇಲ್ಲಿದೆ ಮಾಹಿತಿ

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 (Bigboss season 10) ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಕಾರ್ತಿಕ್ ಮಹೇಶ್(karthik mahesh) ಬಿಗ್ ಬಾಸ್ ಟ್ರೋಫಿಯನ್ನು ಪಡೆದು ವಿನ್ನರಾಗಿದ್ದಾರೆ ಹಾಗೂ ರನ್ನರ್ ಅಪ್ ಆಗಿರೋ ಡ್ರೋನ್ ಪ್ರತಾಪ್(Drone Prathap) ಅವರು ಈಗ ಸುದ್ದಿಯಲ್ಲಿದ್ದಾರೆ. ಏನು ಈ ಸುದ್ದಿ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಬಿಗ್ ಬಾಸ್ ಸೀಸನ್ 10
Hot this week
-
Recharge Plans: ಕೇವಲ ₹99 ರಿಂದ ಶುರು! Jio, Airtel, BSNL ಮತ್ತು Vi ಕಂಪನಿಗಳ ಅತಿ ಅಗ್ಗದ ಪ್ರಿಪೇಯ್ಡ್ ಪ್ಲಾನ್ಗಳ ಲಿಸ್ಟ್ ಇಲ್ಲಿದೆ ನೋಡಿ.
-
JOB ALERT: CRPF ನಲ್ಲಿ 9195 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ, ಮೇ.19 ಕೊನೆಯ ದಿನ
-
BIG NEWS: ರಾಜ್ಯ ಸರ್ಕಾರಿ ನೌಕರರಿಗೆ ಹೊಸ ರೂಲ್ಸ್, ಇನ್ನು ಮುಂದೆ ಮೊಬೈಲ್ ನಲ್ಲೆ ಹಾಜರಾತಿ ಕಡ್ಡಾಯ.! ಬಯೋಮೆಟ್ರಿಕ್ ಗೆ ಕೊಕ್.!
-
ಕರ್ನಾಟಕ ಹವಾಮಾನ: ಮುಂದಿನ 4 ದಿನ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ! ಐಎಂಡಿ ವರದಿ.
-
Gold Rate Today: ಚಿನ್ನದ ಬೆಲೆಯಲ್ಲಿ ಇಂದು ಬದಲಾವಣೆ, ಮದುವೆಗೆ ಆಭರಣ ಕೊಳ್ಳುವರು ತಪ್ಪದೇ ಇಂದಿನ ಚೆಕ್ ಮಾಡಿಕೊಳ್ಳಿ.!
Topics
Latest Posts
- Recharge Plans: ಕೇವಲ ₹99 ರಿಂದ ಶುರು! Jio, Airtel, BSNL ಮತ್ತು Vi ಕಂಪನಿಗಳ ಅತಿ ಅಗ್ಗದ ಪ್ರಿಪೇಯ್ಡ್ ಪ್ಲಾನ್ಗಳ ಲಿಸ್ಟ್ ಇಲ್ಲಿದೆ ನೋಡಿ.

- JOB ALERT: CRPF ನಲ್ಲಿ 9195 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ, ಮೇ.19 ಕೊನೆಯ ದಿನ

- BIG NEWS: ರಾಜ್ಯ ಸರ್ಕಾರಿ ನೌಕರರಿಗೆ ಹೊಸ ರೂಲ್ಸ್, ಇನ್ನು ಮುಂದೆ ಮೊಬೈಲ್ ನಲ್ಲೆ ಹಾಜರಾತಿ ಕಡ್ಡಾಯ.! ಬಯೋಮೆಟ್ರಿಕ್ ಗೆ ಕೊಕ್.!

- ಕರ್ನಾಟಕ ಹವಾಮಾನ: ಮುಂದಿನ 4 ದಿನ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ! ಐಎಂಡಿ ವರದಿ.

- Gold Rate Today: ಚಿನ್ನದ ಬೆಲೆಯಲ್ಲಿ ಇಂದು ಬದಲಾವಣೆ, ಮದುವೆಗೆ ಆಭರಣ ಕೊಳ್ಳುವರು ತಪ್ಪದೇ ಇಂದಿನ ಚೆಕ್ ಮಾಡಿಕೊಳ್ಳಿ.!





