Tag: in kannada
Personal Finance: ಸಣ್ಣ ಉಳಿತಾಯ ಯೋಜನೆಗಳಲ್ಲಿ ಬದಲಾವಣೆ – ಇಲ್ಲಿದೆ ಸಂಪೂರ್ಣ ಮಾಹಿತಿ

ಇದೀಗ ಕೇಂದ್ರ ಸರ್ಕಾರದಿಂದ ( Central Government ) ಹಿರಿಯ ನಾಗರಿಕರಿಗೆ ಒಂದು ಒಳ್ಳೆಯ ಸುದ್ದಿ ತಿಳಿದು ಬಂದಿದೆ. ಹೊಸ ನಿಯಮಗಳ ಅಡಿಯಲ್ಲಿ, ಹಿರಿಯ ನಾಗರಿಕರ ಉಳಿತಾಯ ಯೋಜನೆಗಾಗಿ ( Seniors Citizens Savings Scheme ) ಖಾತೆಯನ್ನು ತೆರೆಯಲು ಮೂರು ತಿಂಗಳುಗಳ ಕಾಲಾವಕಾಶವನ್ನು ನೀಡಿದ್ದಾರೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ಪಡೆಯಲು ಈ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಸಾರ್ವಜನಿಕ ಮಾಹಿತಿಶಕ್ತಿ ಯೋಜನೆ – ಮೊಬೈಲ್ ನಲ್ಲಿ ‘ಆಧಾರ್ ಕಾರ್ಡ್’ ತೋರಿಸಿ ಪ್ರಯಾಣಿಸಲು ಅವಕಾಶ.

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಶಕ್ತಿ ಯೋಜನೆ(shakti scheme)ಯಲ್ಲಿ ಹೊರಡಿಸಿರುವ ಹೊಸ ಆದೇಶದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸರ್ಕಾರವು ದೀಪಾವಳಿ ಹಬ್ಬ(Diwali festival)ಕ್ಕೆ ಮಹಿಳೆಯರಿಗೆ ಒಂದು ಗುಡ್ ನ್ಯೂಸ್ ನೀಡಿದೆ ಅಂತಾನೆ ಹೇಳಬಹುದು. ಅದೇನೆಂದರೆ, ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ಅನ್ನು ತೋರಿಸಿ ಮಹಿಳೆಯರು ಪಸಿನಲ್ಲಿ ಉಚಿತವಾಗಿ ಪ್ರಯಾಣವನ್ನು ಬೆಳೆಸಬಹುದಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್…
Categories: ಸಾರ್ವಜನಿಕ ಮಾಹಿತಿDiwali Special Trains – ಹಬ್ಬದ ಪ್ರಯುಕ್ತ ಈ ನಗರಗಳಿಗೆ ವಿಶೇಷ ರೈಲು ಸಂಚಾರ – ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ದೀಪಾವಳಿಯ ಪ್ರಯುಕ್ತ ಪ್ರಯಾಣಕ್ಕೆ ವಿಶೇಷ ರೈಲುಗಳ ಸೌಕರ್ಯವನ್ನು ನೀಡುತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಬರುತ್ತಿರುವ ದೀಪಾವಳಿ ಹಬ್ಬ(Diwali festival)ಕ್ಕೆ ಬೆಂಗಳೂರಿಂದ ಬೇರೆ ಬೇರೆ ದೂರದ ಊರಿಗೆ ಹೋಗುವ ಪ್ರಯಾಣಿಕರಿಗೆ ಬಂಪರ್ ಕೊಡುಗೆ ಸಿಕ್ಕಿದೆ ಎಂದು ಹೇಳಬಹುದು. ಹೌದು, ಅದು ಏನೆಂದರೆ ಬೇರೆ ಬೇರೆ ರಾಜ್ಯದಲ್ಲಿ, ಜಿಲ್ಲೆಗಳಲ್ಲಿ ಇರುವವರು ತಮ್ಮ ದೂರದ ಊರುಗಳಿಗೆ ಹೋಗುವವರೆಗೆ ಪ್ರಯಾಣದ ತೊಂದರೆ ಆಗಬಾರದು ಎಂದು ರೈಲ್ವೆ ಇಲಾಖೆ(Railway Department) ವಿಶೇಷ ರೈಲುಗಳ ಸೇವೆಯನ್ನು ನೀಡುತ್ತಿದೆ. ಕಡಿಮೆ ಎಂದರು…
Categories: ಸಾರ್ವಜನಿಕ ಮಾಹಿತಿLPG Price – ದೀಪಾವಳಿಗೆ ಕೇಂದ್ರದಿಂದ ಸಿಹಿ ಸುದ್ದಿ, ಉಜ್ವಲಾ ಸಿಲಿಂಡರ್ ಸಬ್ಸಿಡಿ ಹೆಚ್ಚಳ ಸಂಭವ..! ಇಲ್ಲಿದೆ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಎಲ್ಪಿಜಿ ಸಿಲಿಂಡರ್(LPG cylinder) ಸಬ್ಸಿಡಿ ಮೊತ್ತ ಹೆಚ್ಚಳ ಆಗುವ ಸಾಧ್ಯತೆ ಇರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ದೀಪಾವಳಿ ಹಬ್ಬ(Diwali festival)ಕ್ಕೆ ಒಂದು ಭರ್ಜರಿ ಗಿಫ್ಟ್ ಅಂತನೇ ಹೇಳಬಹುದಾಗಿದೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಕೊನೆಯವರೆಗೂ ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow) ಮಾಡಿ. ಉಜ್ವಲ ಯೋಜನೆಯ ಫಲಾನುಭವಿಗಳಿಗೆ…
Categories: ಸಾರ್ವಜನಿಕ ಮಾಹಿತಿBSNL Plans – ಕೇವಲ 48/- ರೂ.ಗೆ 30 ದಿನಗಳ ವ್ಯಾಲಿಡಿಟಿ ಇರುವ ಹೊಸ ರಿಚಾರ್ಜ್ ಪ್ಲಾನ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, BSNL ತನ್ನ ಗ್ರಾಹಕರಿಗೆ ಹೊಸ ಯೋಜನೆಯೊಂದನ್ನು (New recharge plan) ಬಿಡುಗಡೆ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಯೋಜನೆಯು ಅತಿ ಕಡಿಮೆ ಬೆಲೆಯಲ್ಲಿ ಅಂದರೆ ರೂ.50 ಒಳಗೆ ಇರುವಂತಂತಹ ರೀಚಾರ್ಜ್ ಪ್ಲಾನ್ ಆಗಿದೆ ಎಂದು ಹೇಳಬಹುದು. ಹೌದು, ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಕಂಪನಿ ಆದ BSNL ಈಗ ಅತಿ ಕಡಿಮೆ ಬೆಲೆಯಲ್ಲಿ ತನ್ನ ಹೊಸ ಯೋಜನೆಗಳನ್ನು ಗ್ರಾಹಕರಿಗೆ ನೀಡುವುದರ ಮೂಲಕ ಏರ್ಟೆಲ್ ಹಾಗೂ ಜಿಯೋ(Airtel and Jio)ಗೆ ಅದ್ಭುತವಾದ ಪೈಪೋಟಿಯನ್ನು…
Categories: ಟೆಕ್ & ಆಟೋJio Recharge Plan – ಹಬ್ಬಕ್ಕೂ ಮುನ್ನ 150GB ಡಾಟಾ & ಸ್ವಿಗ್ಗಿ ರಿಚಾರ್ಜ್ ಆಫರ್ ಬಿಡುಗಡೆ ಮಾಡಿದ ಜಿಯೋ.

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ರಿಲಯನ್ಸ್ ಜಿಯೋದ ಹೊಸ ಯೋಜನೆಯ ಕುರಿತು ಮಾಹಿತಿಯನ್ನು ನೀಡಲಾಗುತ್ತದೆ. ರಿಲಯನ್ಸ್ ಜಿಯೋ(Reliance Jio) ಸ್ವಿಗ್ಗಿ ಒನ್ ಲೈಟ್(Swiggy One Lite) ಚಂದಾದಾರಿಕೆ(Subscription)ಯೊಂದಿಗೆ ಹೊಸ ಯೋಜನೆಯನ್ನು ಹೊರತಂದಿದೆ, ಇದು ಹೊಸ ಪ್ರಿ -ಪೇಡ್ (pre-paid) ಯೋಜನೆಯಾಗಿದೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಕೊನೆಯವರೆಗೂ ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow)…
Categories: ಸಾರ್ವಜನಿಕ ಮಾಹಿತಿElectric Scooter – ಒಲಾ ಸ್ಕೂಟರ್ ಗಳ ಮೇಲೆ ದೀಪಾವಳಿ ಧಮಾಕಾ ಆಫರ್ ಗಳು, ಇಲ್ಲಿದೆ ಮಾಹಿತಿ

ಎಲ್ಲರಿಗೂ ನಮಸ್ಕಾರ. ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್ ಬೈಕ್ಗಳು ಜನರಿಗೆ ಆಸಕ್ತಿದಾಯಕವಲ್ಲದೆ , ಹೆಚ್ಚಿನ ಮಟ್ಟದಲ್ಲಿ ಖರೀದಿ ಕೂಡಾ ಆಗುತ್ತಿವೆ. ಮತ್ತು ಜನರು ತಮ್ಮ ಪೆಟ್ರೋಲ್, ಡೀಸೆಲ್ ಖರ್ಚನ್ನು ಉಳಿಸಲು ಕೂಡಾ ಹೆಚ್ಚಾಗಿ ಎಲೆಕ್ಟ್ರಿಕ್ ಮಾದರಿಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂದೇ ಹೇಳಬಹುದಾಗಿದೆ. ಈ ಮದ್ಯದಲ್ಲಿ ಮಾರುಕಟ್ಟೆಗೆ ಇದೀಗ ದೀಪಾವಳಿ ಹಬ್ಬ(Diwali Festival)ದ ಪ್ರಯುಕ್ತ ವಿವಿಧ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಕೂಡಾ…
Categories: ಕರ್ನಾಟಕ ಸುದ್ದಿ
Hot this week
CSC Aadhaar Recruitment 2026: 150 ಸೂಪರ್ವೈಸರ್, ಆಪರೇಟರ್ ಹುದ್ದೆಗಳಿಗೆ ಅರ್ಜಿ ಆರಂಭ
ಬೀದಿ ವ್ಯಾಪಾರಿಗಳ ತೆರವು ಖಂಡಿಸಿ ಜುಲೈ 8 ರಂದು ಬೆಂಗಳೂರು ಬಂದ್! ಬೃಹತ್ ಪ್ರತಿಭಟನೆಗೆ ಕರೆ
ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಅಭಿವೃದ್ಧಿಗೆ ವಾಲ್ಮೀಕಿ ವಿಶ್ವವಿದ್ಯಾಲಯ ಬದ್ಧ: ಕುಲಪತಿ ಡಾ. ಶಿವಾನಂದ ಕೆಳಗಿನಮನಿ
Chikkamagaluru District Court Recruitment 2026: 61 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭ.
ಮೆಡ್ಲೇರಿಯಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪ್ರತಿಭಾವಂತರಿಗೆ ಸನ್ಮಾನ; ಡಾ. ಕಾಂತೇಶ ಅಂಬಿಗೇರರಿಂದ ಯಶಸ್ಸಿನ ಕಿವಿಮಾತು
Topics
Latest Posts
- CSC Aadhaar Recruitment 2026: 150 ಸೂಪರ್ವೈಸರ್, ಆಪರೇಟರ್ ಹುದ್ದೆಗಳಿಗೆ ಅರ್ಜಿ ಆರಂಭ

- ಬೀದಿ ವ್ಯಾಪಾರಿಗಳ ತೆರವು ಖಂಡಿಸಿ ಜುಲೈ 8 ರಂದು ಬೆಂಗಳೂರು ಬಂದ್! ಬೃಹತ್ ಪ್ರತಿಭಟನೆಗೆ ಕರೆ

- ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಅಭಿವೃದ್ಧಿಗೆ ವಾಲ್ಮೀಕಿ ವಿಶ್ವವಿದ್ಯಾಲಯ ಬದ್ಧ: ಕುಲಪತಿ ಡಾ. ಶಿವಾನಂದ ಕೆಳಗಿನಮನಿ

- Chikkamagaluru District Court Recruitment 2026: 61 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭ.

- ಮೆಡ್ಲೇರಿಯಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪ್ರತಿಭಾವಂತರಿಗೆ ಸನ್ಮಾನ; ಡಾ. ಕಾಂತೇಶ ಅಂಬಿಗೇರರಿಂದ ಯಶಸ್ಸಿನ ಕಿವಿಮಾತು















