Tag: in kannada
ಕಮ್ಮಿ ಬೆಲೆಯಲ್ಲಿ ಈರುಳ್ಳಿ & ಗೋದಿ ಹಿಟ್ಟು ವಿತರಣೆ, ದೀಪಾವಳಿಗೆ ಮೋದಿ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಈರುಳ್ಳಿ (Onion) ಮತ್ತು ಗೋದಿ ಹಿಟ್ಟಿನ ಬೆಲೆ ಏರಿಕೆಯ ಬೆನ್ನಲೆಯಲ್ಲಿ ಮೋದಿ ಸರ್ಕಾರದಿಂದ ಕೈಗೊಂಡ ಕ್ರಮಗಳ/ ಯೋಜನೆಗಳ ಕುರಿತು ತಿಳಿಸಿಕೊಡಲಾಗುತ್ತಿದೆ. ಯಾವ ಯಾವ ಕ್ರಮಗಳು / ಯೋಜನೆಗಳು ಎಂದು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಹೆಚ್ಚುತ್ತಿರುವ ಈರುಳ್ಳಿಯ ಬೆಲೆಗೆ ನಾಫೆಡ್(NAFED) ಪರಿಹಾರ : ತಮಗೆಲ್ಲರಿಗೂ ಗೊತ್ತಿರುವ ಹಾಗೆ…
Categories: ಸರ್ಕಾರಿ ಯೋಜನೆಗಳುLingayath Loan Scheme- ಲಿಂಗಾಯತ ಅಭಿವೃದ್ಧಿ ನಿಗಮದ ಸಬ್ಸಿಡಿ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ವೀರಶೈವ ಲಿಂಗಾಯತ ವಿವಿಧ ಯೋಜನೆಗಳ(Veerashaiva Lingayat Scheme) ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಹೌದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಯೋಜನೆ ಮತ್ತು ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು (10/11/2023) ಇಂದು ಕೊನೆಯ ದಿನವಾಗಿದೆ, ಹಾಗಾಗಿ ಇದುವರೆಗೂ ಯಾರು ಅರ್ಜಿ ಸಲ್ಲಿಸಿ ಇಲ್ಲವೋ ಅಂತವರಿಗೆ & ಲಿಂಗಾಯತ ಸಮುದಾಯದ ಎಲ್ಲಾ ವಾಟ್ಸಪ್ ಗ್ರೂಪ್ ಗಳಲ್ಲಿ ತಪ್ಪದೇ ಈ ವರದಿಯನ್ನು ಶೇರ್ ಮಾಡಿ. ಇದೇ…
Categories: ಕರ್ನಾಟಕ ಸುದ್ದಿTech Tips – ಮೊಬೈಲ್ ನ ಈ ಸೀಕ್ರೆಟ್ ಕೋಡ್ಸ್ ತುಂಬಾ ಜನರಿಗೆ ಗೊತ್ತಿಲ್ಲ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ನಮ್ಮ ಮೊಬೈಲ್ ನಲ್ಲಿ ನಮಗೆ ಗೊತ್ತಿರದ ಎಷ್ಟೋ ರಹಸ್ಯಗಳು (Secret settings) ಅಡಗಿವೆ ಆದರೆ ಅವುಗಳ ಬಗ್ಗೆ ನಮಗೆ ಗೊತ್ತೇ ಇರುವುದಿಲ್ಲ . ನಾವು ಮೊಬೈಲ್ ಅನ್ನು ಬೇಕಾದ ಹಾಗೆ ಮಾತ್ರ ಬಳಸಿಕೊಳ್ಳುತ್ತೇವೆ. ಅದೇ ರೀತಿ ನಮ್ಮ ಮೊಬೈಲ್ ಫೋನ್ ನಲ್ಲಿ 7 ರಹಸ್ಯ ( Secret Codes ) ಕೋಡ್ ಗಳಿವೆ ಅವುಗಳನ್ನು ನಾವು ಡಯಲ್ ಮಾಡಿದ್ರೆ ನಮಗೆ ಬೇಕಾದ ಎಲ್ಲಾ ಮಾಹಿತಿಗಳು ಸಿಗುತ್ತವೆ. ಆ ಕೋಡ್ ಗಳು ಯಾವುವು ಮತ್ತು ಆ ಕೊಡ್ ಗಳನ್ನು…
Categories: ಕರ್ನಾಟಕ ಸುದ್ದಿGruhalakshmi – ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಜಮಾ ಆಗಲು ಅಧಿಕೃತ ದಿನಾಂಕ ನಿಗದಿ, ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯ ಸರಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ( Gruhalakshmi Scheme ) ಫಲಾನುಭವಿಗಳಿಗೆ ಪ್ರತಿ ತಿಂಗಳ ಕಂತಿನ ಹಣ ವಿಳಂಬವಾಗುತ್ತಿರುವುದರಿಂದ ಪ್ರತಿ ತಿಂಗಳ ನಿಗದಿತ ದಿನಾಂಕದೊಳಗೆ ವರ್ಗಾಯಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ( Lakshmi Hebbalkar ) ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಣ ವಿಳಂಬವಾಗಿ ಜಮಾ ಆಗುತ್ತಿರುವ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಈ ಕುರಿತು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ…
Categories: ಕರ್ನಾಟಕ ಸುದ್ದಿLoan Scheme – ಮಹಿಳೆಯರಿಗೆ 2 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ, ಇಲ್ಲಿದೆ ಸಂಪೂರ್ಣ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ರಾಜ್ಯ ಸರ್ಕಾರವು ಮಹಿಳೆಯರಿಗೆ ಸಾಲ ಸೌಲಭ್ಯವನ್ನು ಒದಗಿಸಿ ಕೊಟ್ಟಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸ್ತ್ರೀಶಕ್ತಿ ಸಂಘಟನೆಗಳಿಗೆ 2 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ (loan without interest) ಸೌಲಭ್ಯ ಒದಗಿಸಲಾಗುವುದು ಎಂದು ರಾಜ್ಯ ಸರ್ಕಾರ (state government) ಭರವಸೆ ನೀಡಿದೆ, ಮತ್ತು ಇದಕ್ಕಾಗಿ ರಾಜ್ಯ ಸರ್ಕಾರವು 70,427 ಕೋಟಿ ಹಣವನ್ನು ಮೀಸಲಿಟ್ಟಿದೆ. ಇದರ ಬಗ್ಗೆ ಪೂರ್ಣ ಮಾಹಿತಿ ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ…
Categories: ಕರ್ನಾಟಕ ಸುದ್ದಿಜಿಯೋ ದೀಪಾವಳಿ ಧಮಾಕಾ ಆಫರ್, ಕೇವಲ 2599 ರೂ. ಸಿಗ್ತಿದೆ ಜಿಯೋ ಸ್ಮಾರ್ಟ್ಫೋನ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ , ಈ ಮುಂಬರುವ ದೀಪಾವಳಿ ಹಬ್ಬ(Diwali festival)ದ ಪ್ರಯುಕ್ತ ರಿಲಯನ್ಸ್ ಕಂಪನಿಯು (Reliance company) ಅತಿ ಕಡಿಮೆ ಬೆಲೆಯಲ್ಲಿ 4G ಫೋನ್ ಒಂದನ್ನು ಬಿಡುಗಡೆ ಮಾಡಿದೆ. ಯಾರು ಬೇಕಾದರೂ ಖರೀದಿ ಮಾಡುವಂತಹ ಫೋನ್ ಇದಾಗಿದೆ ಎಂದೇ ಹೇಳಬಹುದಾಗಿದೆ. ಯಾವ ಫೋನ್ ಇಷ್ಟು ಕಡಿಮೆ ದರದಲ್ಲಿ ಸಿಗುತ್ತದೆ ಎಂದು ಯೋಚನೆ ಮಾಡುತ್ತಿದ್ದಿರಿಯೇ? ಅದುವೇ ಜಿಯೋ ಫೋನ್ ಪ್ರೈಮಾ 4G( JioPhone Prima 4G ). ಬನ್ನಿ ಹಾಗಾದರೆ ಈ ಜಿಯೋ ಫೋನಿನ ಫೀಚರ್…
Categories: ಕರ್ನಾಟಕ ಸುದ್ದಿಎಚ್ಚರಿಕೆ..! ಫಿಂಗರ್ ಪ್ರಿಂಟ್ ಕೊಟ್ಟು ಹಣ ಕಳೆದುಕೊಂಡ ಜನ, ಸರ್ಕಾರಿ ಕಚೇರಿಯಲ್ಲಿ ಥಂಬ್ ಕೊಡುವ ಮುನ್ನ ಈ ಸ್ಟೋರಿ ಓದಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಸರ್ಕಾರಿ ಕಛೇರಿಯಲ್ಲಿ ಫಿಂಗರ್ ಪ್ರಿಂಟ್ (Finger print) ಕೊಡುವ ಮುನ್ನ ಹೇಗೆ ಎಚ್ಚರಿಕೆ ವಹಿಸಬೇಕಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸರ್ಕಾರಿ ಕಚೇರಿಯ ಸಾಫ್ಟ್ ವೇರ್ ಅಲ್ಲಿ ಥಂಭ್(Thumb) ಕೊಟ್ಟರೆ ಹಣ ಮರಳಿ ಬರುವುದು ಡೌಟ್. ಹೌದು, ಇದೀಗ ಸರ್ಕಾರಿ ಕಚೇರಿಗಳಲ್ಲಿ ಥಂಭ್ ಕೂಡುವ ಮುನ್ನ ಎಚ್ಚರವಹಿಸಿ, ಏಕೆಂದರೆ ಅದೇ ಥಂಭ್ ಬಳಸಿ ಖದೀಮರು ನಿಮ್ಮ ಅಕೌಂಟನ್ನು ಹ್ಯಾಕ್ (Account Hack) ಮಾಡಿ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಈಗಾಗಲೇ ಸಬ್ ರಿಜಿಸ್ಟ್ರಾರ್…
Categories: ಸಾರ್ವಜನಿಕ ಮಾಹಿತಿವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಹೇಗಿದೆ ಗೊತ್ತಾ..? ಇಲ್ಲಿದೆ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಅಂತರಾಷ್ಟ್ರೀಯ ವಂದೇ ಭಾರತ್ ಸ್ಲೀಪರ್ ಕೋಚ್ ರೈಲಿನ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಅಂತರಾಷ್ಟ್ರೀಯ ದರ್ಜೆಯಲ್ಲಿ ವಂದೇ ಭಾರತ್(Vande Bharat) ಸ್ಲೀಪರ್ ಕೋಚ್(Sleepar Coach) ರೈಲನ್ನು ಪ್ರಾರಂಭಿಸಲು ಸಕಲ ಸಿದ್ಧತೆಗಳನ್ನು ನಡೆಸುತ್ತಿದೆ. ಈ ಸ್ಲೀಪರ್ ಕೋಚ್ ನ ವಿಶೇಷತೆಗಳನ್ನು ನಿಮಗೆ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ…
Categories: ಸಾರ್ವಜನಿಕ ಮಾಹಿತಿBigg boss Kannada – ಈ ವಾರ ಬಿಗ್ ಬಾಸ್ ರಕ್ಷಕ್ ಬುಲೆಟ್ ಔಟ್..? ಇಲ್ಲಿದೆ ವಿವರ

ಕನ್ನಡದ ಬಹು ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 ( Bigg Boss Season 10 ) ಈಗಾಗಲೇ ನಾಲ್ಕನೇ ವಾರವನ್ನು ಯಶಸ್ವಿಯಾಗಿ ಮುಗಿಸಿದೆ. ಹಾಗೆಯೇ ಮನೆಯಲ್ಲಿ ಹಲವಾರು ರೀತಿಯ ಕಿತ್ತಾಟ ಜಗಳಗಳು ನಡೆಯುತ್ತಿದ್ದು ಅದು ಬಿಗ್ ಬಾಸ್ ಮನೆಯೊ ಅಥವಾ ಕುಸ್ತಿ ಅಖಾಡ ವೋ ಎಂಬಂತಾಗಿತ್ತು. ಇದಕ್ಕೆಲ್ಲ ಕಿಚ್ಚ ಖಡಕ್ ವಾರ್ನಿಂಗ್ ( Warning ) ಕೊಟ್ಟಿದ್ದಾರೆ. ಹಾಗೆಯೇ ಈ ವಾರದ ಕಾರ್ಯಕ್ರಮದಲ್ಲಿ ಮನೆಯ ಮೂರನೇ ಸ್ಪರ್ಧಿ ಮನೆಯಿಂದ ಹೊರಬಿದ್ದಿದ್ದಾರೆ. ಅದು ಯಾರೆಂದು…
Categories: ಸಾರ್ವಜನಿಕ ಮಾಹಿತಿ
Hot this week
CSC Aadhaar Recruitment 2026: 150 ಸೂಪರ್ವೈಸರ್, ಆಪರೇಟರ್ ಹುದ್ದೆಗಳಿಗೆ ಅರ್ಜಿ ಆರಂಭ
ಬೀದಿ ವ್ಯಾಪಾರಿಗಳ ತೆರವು ಖಂಡಿಸಿ ಜುಲೈ 8 ರಂದು ಬೆಂಗಳೂರು ಬಂದ್! ಬೃಹತ್ ಪ್ರತಿಭಟನೆಗೆ ಕರೆ
ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಅಭಿವೃದ್ಧಿಗೆ ವಾಲ್ಮೀಕಿ ವಿಶ್ವವಿದ್ಯಾಲಯ ಬದ್ಧ: ಕುಲಪತಿ ಡಾ. ಶಿವಾನಂದ ಕೆಳಗಿನಮನಿ
Chikkamagaluru District Court Recruitment 2026: 61 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭ.
ಮೆಡ್ಲೇರಿಯಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪ್ರತಿಭಾವಂತರಿಗೆ ಸನ್ಮಾನ; ಡಾ. ಕಾಂತೇಶ ಅಂಬಿಗೇರರಿಂದ ಯಶಸ್ಸಿನ ಕಿವಿಮಾತು
Topics
Latest Posts
- CSC Aadhaar Recruitment 2026: 150 ಸೂಪರ್ವೈಸರ್, ಆಪರೇಟರ್ ಹುದ್ದೆಗಳಿಗೆ ಅರ್ಜಿ ಆರಂಭ

- ಬೀದಿ ವ್ಯಾಪಾರಿಗಳ ತೆರವು ಖಂಡಿಸಿ ಜುಲೈ 8 ರಂದು ಬೆಂಗಳೂರು ಬಂದ್! ಬೃಹತ್ ಪ್ರತಿಭಟನೆಗೆ ಕರೆ

- ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಅಭಿವೃದ್ಧಿಗೆ ವಾಲ್ಮೀಕಿ ವಿಶ್ವವಿದ್ಯಾಲಯ ಬದ್ಧ: ಕುಲಪತಿ ಡಾ. ಶಿವಾನಂದ ಕೆಳಗಿನಮನಿ

- Chikkamagaluru District Court Recruitment 2026: 61 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭ.

- ಮೆಡ್ಲೇರಿಯಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪ್ರತಿಭಾವಂತರಿಗೆ ಸನ್ಮಾನ; ಡಾ. ಕಾಂತೇಶ ಅಂಬಿಗೇರರಿಂದ ಯಶಸ್ಸಿನ ಕಿವಿಮಾತು















