Tag: in kannada
Zelio Eeva : ದೀಪಾವಳಿ ಬಂಪರ್ ಆಫರ್ 54 ಸಾವಿರಕ್ಕೆ ಇ – ಸ್ಕೂಟಿ ನಿಮ್ಮದಾಗಿಸಿಕೊಳ್ಳಿ, ಸಂಪೂರ್ಣ ಮಾಹಿತಿ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್ ಬೈಕ್ಗಳು ಜನರಿಗೆ ಆಸಕ್ತಿದಾಯಕವಲ್ಲದೆ , ಹೆಚ್ಚಿನ ಮಟ್ಟದಲ್ಲಿ ಖರೀದಿ ಕೂಡಾ ಆಗುತ್ತಿವೆ. ಮತ್ತು ಜನರು ತಮ್ಮ ಪೆಟ್ರೋಲ್, ಡೀಸೆಲ್ ಖರ್ಚನ್ನು ಉಳಿಸಲು ಕೂಡಾ ಹೆಚ್ಚಾಗಿ ಎಲೆಕ್ಟ್ರಿಕ್ ಮಾದರಿಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂದೇ ಹೇಳಬಹುದಾಗಿದೆ. ಈ ನಡುವೆ ಮಾರುಕಟ್ಟೆಗೆ ಇದೀಗ ದೀಪಾವಳಿ ಹಬ್ಬದ ಪ್ರಯುಕ್ತ ನಮ್ಮ ಬಜೆಟ್ ಸ್ನೇಹಿ ದರದಲ್ಲಿ(Buget friendly price) ಕೊಳ್ಳುವಂತಹ…
Categories: ಕರ್ನಾಟಕ ಸುದ್ದಿOnePlus Offers – ಒನ್ಪ್ಲಸ್ ಕಡೆಯಿಂದ ದೀಪಾವಳಿ ಆಫರ್ ಘೋಷಣೆ, ಸಂಪೂರ್ಣ ವಿವರ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ OnePlus Nord ಫೋನ್ ಗಳು, ವಿಶೇಷ ಹಬ್ಬದ ರಿಯಾಯಿತಿಯಲ್ಲಿ ದೊರೆಯುತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಮುಂಬರುವ ದೀಪಾವಳಿ ಹಬ್ಬಕ್ಕೆ ನೀವೇನಾದರೂ ಹೊಸ ಮೊಬೈಲ್ ಫೋನ್ ಖರೀದಿ ಮಾಡಬೇಕೆಂದು ಯೋಚನೆ ಮಾಡುತ್ತಿದ್ದೀರಿಯೇ, ಹಾಗಾದರೆ ನೀವು ಓನ್ ಪ್ಲಸ್ Nord 3 (OnePlus Nord 3 5G ) ಮತ್ತು ಓನ್ ಪ್ಲಸ್ Nord CE 3 (OnePlus Nord CE 3 5G ) ನಿಮ್ಮ ಆಯ್ಕೆಯಲ್ಲಿ ಇರಿಸಿಕೊಳ್ಳುವುದು ಉತ್ತಮ ಆಯ್ಕೆ ಎಂದು…
Categories: ಕರ್ನಾಟಕ ಸುದ್ದಿUPI Lite Payments – ಮೊಬೈಲ್ ನಲ್ಲಿ ಹಣ ಕಳುಹಿಸುವ ಹೊಸ ಟ್ರಿಕ್ಸ್ ತುಂಬಾ ಜನರಿಗೆ ಗೊತ್ತಿಲ್ಲ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಇಂಟರ್ನೆಟ್(internet) ಇಲ್ಲದೆ UPI ಪೇಮೆಂಟ್ ಮಾಡಬಹುದಾದಂತಹ ‘UPI Lite X’ ಫೀಚರ್ ನ ಕುರಿತು ತಿಳಿಸಿಕೊಡಲಾಗುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. UPI lite X ನಿಂದ ಇಂಟರ್ನೆಟ್ ಇಲ್ಲದೆ ಪಾವತಿ ಮಾಡಿ : ಇತ್ತೀಚಿನ ದಿನಗಳಲ್ಲಿ UPI ಪೇಮೆಂಟ್ ಸಮಾನ್ಯವಾಗಿದೆ. ಸಣ್ಣ ವಸ್ತುವಿನಿಂದ ದೊಡ್ಡ ವಸ್ತುಗಳನ್ನು ಖರೀದಿಸಲು…
Categories: ಟೆಕ್ & ಆಟೋBigg Boss 10 – ನಾಲ್ಕನೇ ವಾರದ ಕಿಚ್ಚನ ಪಂಚಾಯ್ತಿ, ಬಳೆ ವಿಚಾರದಲ್ಲಿ ವಿನಯ್ ಸಖತ್ ಕ್ಲಾಸ್, ಆನೆಗೆ ಬಿತ್ತು ಅಂಕುಶ

ಈಗಾಗಲೇ ಬಿಗ್ ಬಾಸ್ (Bigg Boss) ಮನೆಯಲ್ಲಿ ಹಲವಾರು ಗಲಾಟೆ ಮತ್ತು ಜಗಳಗಳು ನಡೆಯುತ್ತಲೆ ಇವೆ. ಅಷ್ಟೇ ಅಲ್ಲದೆ ವಿನಯ್ ( Vinay ) ಹಾಗೂ ಸಂಗೀತ ( Sangeetha ) ನಡುವಿನ ಜಗಳ ಅಥವಾ ಮಾತಿನ ಚಕಮಕಿ ಎಲ್ಲರಿಗೂ ಗೊತ್ತೇ ಇದೆ. ಇಷ್ಟೇ ಅಲ್ಲದೆ ಬಿಗ್ ಬಾಸ್ ಮನೆಯೊಳಗೆ ವಿನಯ್ ಗೌಡ ಅವರ ಉಪಯೋಗಿಸುತ್ತಿರುವ ಮಾತುಗಳು ಎಲ್ಲರಲ್ಲಿ ಅಚ್ಚರಿ ಉಂಟು ಮಾಡಿದೆ. ಅದನ್ನು ಈ ವೀಕೆಂಡ್ ಸುದೀಪ್(sudeep) ಅವರು ಪ್ರಶ್ನಿಸಿದ್ದಾರೆ. ಇದರ ಬಗ್ಗೆ ಪೂರ್ಣ ಮಾಹಿತಿಗಾಗಿ…
Categories: ಸಾರ್ವಜನಿಕ ಮಾಹಿತಿSamsung Smart TV – ಹೊಸ ಸ್ಯಾಮ್ ಸಂಗ್ ಟಿವಿ ಬಿಡುಗಡೆ, ಅಮೆಜಾನ್ ಭರ್ಜರಿ ಡಿಸ್ಕೌಂಟ್ – ಇಲ್ಲಿದೆ ವಿವರ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, Samsung 108 cm (43-inch) Crystal 4K Neo Series Ultra HD Smart LED TV ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಈ ಟಿವಿಯನ್ನು ಖರೀದಿ ಮಾಡಲು ಇಲ್ಲಿ ಕ್ಲಿಕ್ ಮಾಡಿ ಸ್ಯಾಮ್ಸಂಗ್ ಸ್ಮಾರ್ಟ್ ಟಿವಿ ಗಳು (Samsung…
Categories: ಕರ್ನಾಟಕ ಸುದ್ದಿGruhalakshmi – 2ನೇ ಕಂತಿನ ಹಣ ಈಗಾಗಲೇ ಬಿಡುಗಡೆ ಆಗಿದೆ, ಖಾತೆಗೆ ಬರಲು ಈ ಕೆಲಸ ಮಾಡಿ.

ರಾಜ್ಯ ಸರಕಾರ(State government)ದ ಐದು ಗ್ಯಾರಂಟಿಗಳಲ್ಲಿ ಒಂದಾಗಿದ್ದ ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯ ಫಲಾನುಭವಿಗಳಿಗೆ ಬಾಕಿ ಉಳಿದ ಹಣ ಆದಷ್ಟು ಬೇಗ ಬರಲಿದೆ. ಹಣ ಜಮೆ ಆಗದಿರಲು ಹಲವಾರು ತಾಂತ್ರಿಕ ಸಮಸ್ಯೆಗಳು ( Technicle Problems) ಇದ್ದವು. ಆದರೆ ಇದೀಗ ಹೀಗೆ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಅತೀ ಶೀಘ್ರ ಹಣ ಸಂದಾಯವಾಗುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ( Lakshmi Hebbalkar ) ತಿಳಿಸಿದ್ದಾರೆ. ಏನಿದು ಸುದ್ದಿ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ…
Categories: ಸಾರ್ವಜನಿಕ ಮಾಹಿತಿFree Coaching – ಬ್ಯಾಂಕಿಂಗ್, UPSC, KAS ಪರೀಕ್ಷೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಬ್ಯಾಂಕಿಂಗ್, KAS, UPSC ನಂತಹ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಯಾರಿಗೆ ಯಾವಾಗ ಅರ್ಜಿಗಳನ್ನು ಕರೆಯಲಾಗಿದೆ? ಎಂದು ಮಾಹಿತಿಯನ್ನು ತಿಳಿಯಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಉಚಿತ ಶಿಕ್ಷಣವಲ್ಲದೆ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯ…
Categories: ಸಾರ್ವಜನಿಕ ಮಾಹಿತಿ
Hot this week
CSC Aadhaar Recruitment 2026: 150 ಸೂಪರ್ವೈಸರ್, ಆಪರೇಟರ್ ಹುದ್ದೆಗಳಿಗೆ ಅರ್ಜಿ ಆರಂಭ
ಬೀದಿ ವ್ಯಾಪಾರಿಗಳ ತೆರವು ಖಂಡಿಸಿ ಜುಲೈ 8 ರಂದು ಬೆಂಗಳೂರು ಬಂದ್! ಬೃಹತ್ ಪ್ರತಿಭಟನೆಗೆ ಕರೆ
ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಅಭಿವೃದ್ಧಿಗೆ ವಾಲ್ಮೀಕಿ ವಿಶ್ವವಿದ್ಯಾಲಯ ಬದ್ಧ: ಕುಲಪತಿ ಡಾ. ಶಿವಾನಂದ ಕೆಳಗಿನಮನಿ
Chikkamagaluru District Court Recruitment 2026: 61 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭ.
ಮೆಡ್ಲೇರಿಯಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪ್ರತಿಭಾವಂತರಿಗೆ ಸನ್ಮಾನ; ಡಾ. ಕಾಂತೇಶ ಅಂಬಿಗೇರರಿಂದ ಯಶಸ್ಸಿನ ಕಿವಿಮಾತು
Topics
Latest Posts
- CSC Aadhaar Recruitment 2026: 150 ಸೂಪರ್ವೈಸರ್, ಆಪರೇಟರ್ ಹುದ್ದೆಗಳಿಗೆ ಅರ್ಜಿ ಆರಂಭ

- ಬೀದಿ ವ್ಯಾಪಾರಿಗಳ ತೆರವು ಖಂಡಿಸಿ ಜುಲೈ 8 ರಂದು ಬೆಂಗಳೂರು ಬಂದ್! ಬೃಹತ್ ಪ್ರತಿಭಟನೆಗೆ ಕರೆ

- ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಅಭಿವೃದ್ಧಿಗೆ ವಾಲ್ಮೀಕಿ ವಿಶ್ವವಿದ್ಯಾಲಯ ಬದ್ಧ: ಕುಲಪತಿ ಡಾ. ಶಿವಾನಂದ ಕೆಳಗಿನಮನಿ

- Chikkamagaluru District Court Recruitment 2026: 61 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭ.

- ಮೆಡ್ಲೇರಿಯಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪ್ರತಿಭಾವಂತರಿಗೆ ಸನ್ಮಾನ; ಡಾ. ಕಾಂತೇಶ ಅಂಬಿಗೇರರಿಂದ ಯಶಸ್ಸಿನ ಕಿವಿಮಾತು















