Tag: in kannada
75 ಸಾವಿರ ರೂಪಾಯಿ ನೇರವಾಗಿ ಖಾತೆಗೆ ಬರುವ HDFC ಪರಿವರ್ತನಾ ಸ್ಕಾಲರ್ಶಿಪ್ – ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, HDFC ಬ್ಯಾಂಕ್ ವಿದ್ಯಾರ್ಥಿವೇತನದ ಬಗ್ಗೆ ಮಾಹಿತಿಯನ್ನು ನೀಡಲಾಗುವುದು. ಇದು HDFC ಬ್ಯಾಂಕ್ ಪರಿವರ್ತನ್ನ ECSS 2023-24 ರ ಕಾರ್ಯಕ್ರಮವಾಗಿದೆ. ಸಮಾಜದ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಭಾವಂತ ಮತ್ತು ಅಗತ್ಯವಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್(Scholarship) ನೀಡುವ ಮೂಲಕ ಪ್ರೋತ್ಸಾಹ ಧನವನ್ನು ನೀಡಲು ಮುಂದಾಗಿದೆ. 1 ರಿಂದ 12 ನೇ ತರಗತಿವರೆಗಿನ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಡಿಪ್ಲೊಮಾ, ITI, ಪಾಲಿಟೆಕ್ನಿಕ್, ಪದವಿಪೂರ್ವ(Under graduate) ಮತ್ತು ಸ್ನಾತಕೋತ್ತರ(post-graduate) ಶಿಕ್ಷಣವನ್ನು ಅನುಸರಿಸುತ್ತಿರುವ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಪಡೆಯಲು ಅರ್ಹರಾಗಿದ್ದಾರೆ.…
Categories: ಉದ್ಯೋಗ & ಶಿಕ್ಷಣSolar Pumpset Scheme – ಬರೋಬ್ಬರಿ 1.5 ಲಕ್ಷ ಸಬ್ಸಿಡಿ ಸಿಗುವ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಆಹ್ವಾನ – ಮೊಬೈಲ್ ನಲ್ಲೆ ಅರ್ಜಿ ಹಾಕಿ

ತೋಟಗಾರಿಕೆ ಅಭಿವೃದ್ಧಿ ಯೋಜನೆ(Horticulture Development Scheme)ಯಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿನೂತನ ತಂತ್ರಜ್ಞಾನ ( technology ) ಮತ್ತು ಯಂತ್ರೋಪಕರಣಗಳ (mechinory) ಸಹಾಯಧನ ಯೋಜನೆಯಡಿಯಲ್ಲಿ ಸೋಲಾರ್ ಪಂಪ್ಸೆಟ್(solar pump set) ಅಳವಡಿಸಲು ಸಹಾಯಧನ(Subsidy) ಸಿಗಲಿದೆ. ಇದು ರೈತರಿಗೆ ಬಂಪರ್ ಅವಕಾಶ ಎನ್ನಬಹುದು. ಏನಿದು ಸುದ್ದಿ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ…
Categories: ಸರ್ಕಾರಿ ಯೋಜನೆಗಳುCoconut Price – ಎಳನೀರು ಗ್ರಾಹಕನಿಗೆ ಹೊರೆ, ರೈತರಿಗೆ ಬರೆ, 10ಕ್ಕೆ ಖರೀದಿಸಿ 35- 40 ಕ್ಕೆ ಮಾರಾಟ! ಇಲ್ಲಿದೆ ವಿವರ

ಕರ್ನಾಟಕದಲ್ಲಿ ಕೆಲವು ದಿನಗಳಿಂದ ಎಳನೀರು ಪ್ರಿಯರ ಜೇಬಿಗೆ ಕತ್ತರಿ ಬೀಳುತ್ತಿದೇ ಎಂದು ಹೇಳಬಹುದು, ಹಾಗಂತ ನಾವು ಕೊಡುತ್ತಿರುವ ಎಳನೀರಿನ ಈ ಹಣ ನೇರವಾಗಿ ರೈತರಿಗೆ ಸಿಗುತ್ತೆ ಎಂದರೆ ನಮ್ಮ ಪರಿಕಲ್ಪನೆ ತಪ್ಪು, ರೈತರ ( Formers )ಸಂಕಷ್ಟ ಕೇಳುವವರಾರು , ರೈತರು ಇದೀಗ ಸುಮಾರು ಎಲ್ಲ ಬೆಳೆಗಳಲ್ಲೂ ನಷ್ಟವನ್ನು ಅನುಭವಿಸುತ್ತಿದ್ದಾರೆ. ಹಾಗೆಯೇ ಎಳನೀರು ಮಾರಾಟದಲ್ಲೂ ಕೂಡ ಅಪಾರವಾದ ನಷ್ಟವನ್ನು ( Loss ) ಅನುಭವಿಸುತ್ತಿದ್ದಾರೆ. ಹೌದು ಎಳನೀರು ( Tender Coconut ) ಬೆಳೆದ ರೈತ ಮಾರಾಟದ…
Categories: ಕರ್ನಾಟಕ ಸುದ್ದಿM13Smasung Galaxy M13- ಸ್ಯಾಮ್ಸಂಗ್ ಫೋನ್ ಬೆಲೆಯಲ್ಲಿ ಭಾರಿ ಇಳಿಕೆ, 10 ಸಾವಿರದ ಒಳಗೆ ಫೋನ್ ನೋಡ್ತಾ ಇದ್ರೆ ಮಿಸ್ ಮಾಡ್ದೆ ಓದಿ

ನಮಸ್ಕಾರ ಎಲ್ಲರಿಗೂ ಇವತ್ತಿನ ವರದಿಯಲ್ಲಿ ಸ್ಯಾಮ್ ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್ ಫೋನ್ (Samsung galaxy M 13 smartphone) ಕುರಿತು ಮಾಹಿತಿಯನ್ನು ನೀಡಲಾಗುತ್ತದೆ. ಕಳೆದು ತಿಂಗಳು 14 ಸಾವಿರ ರೂಪಾಯಿಗೆ ಸೇಲ್ ಆಗುತ್ತಿದ್ದ ಈ ಮೊಬೈಲ್ ಸಡನ್ ಆಗಿ ಕೇವಲ 9 ಸಾವಿರ ರೂಪಾಯಿಗೆ ಕುಸಿದಿದೆ. ಕೆಳಗೆ ಪ್ರೈಸ್ ಡ್ರಾಪ್ ಚಿತ್ರದ ಮೂಲಕ ಸಂಪೂರ್ಣವಾಗಿ ವಿವರಣೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಕರ್ನಾಟಕ ಸುದ್ದಿBigg Boss Kannada: ಈ ಡ್ರೋನ್ ಪ್ರತಾಪ್ ಯಾರೀ ? ತಾಕತ್ತಿದ್ದವ್ರು ಇರ್ತಾರೆ ಅಷ್ಟೇ – ವಿನಯ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಬಿಗ್ ಬಾಸ್(BigBoss) ಮನೆಯಲ್ಲಿ ನಾಮಿನೇಷನ್ ಟಾಸ್ಕ್(nomination task) ನ ಜಿದ್ದಾಜಿದ್ದಿಯ ಕುರಿತಾದ ಮಾಹಿತಿಯನ್ನು ನೀಡಲಾಗುತ್ತದೆ. ಬಿಗ್ ಬಾಸ್ ಮನೆಯಲ್ಲಿ ನಾಲ್ಕನೇ ವಾರದ ನಾಮಿನೇಷನ್ ಟಾಸ್ಕ್ ಶುರುವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ನಾಮಿನೇಷನ್ ಟಾಸ್ಕ್ ನಲ್ಲಿ ಪ್ರತಾಪ್ ಮೇಲೆ ಮುಗಿಬಿದ್ದ ವಿನಯ್, ಕಾರ್ತಿಕ್: ಬಿಗ್…
Categories: ಸಾರ್ವಜನಿಕ ಮಾಹಿತಿRoyal Enfield – ಹೊಸ ರಾಯಲ್ ಎನ್ಫೀಲ್ಡ್ ಹಿಮಾಲಯನ್ 452 ಬೈಕ್ ಬಿಡುಗಡೆ ಸಿದ್ದ..! ಇಲ್ಲಿದೆ ವಿವರ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಜನರ ರಾಯಲ್ ಚಾಯ್ಸ್, Royal Enfield Himalayan 452 ಮೋಟಾರ್ಸೈಕಲ್ ನ ಲಾಂಚ್ ವಿವರಗಳು, ವಿಶೇಷಣಗಳು ಹಾಗೂ ನಿರೀಕ್ಷಿತ ಬೆಲೆಗಳ ಕುರಿತು ತಿಳಿಸಿಕೊಡಲಾಗುತ್ತದೆ. ಇದರ ಬಿಡುಗಡೆಯ ಬಗ್ಗೆ ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ರಾಯಲ್ ಎನ್ಫೀಲ್ಡ್(Royal Enfield)…
Categories: ಕರ್ನಾಟಕ ಸುದ್ದಿLPG Cylinder – ಉಚಿತ ಅಡುಗೆ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ ಆಹ್ವಾನ, ಪ್ರಧಾನ್ ಮಂತ್ರಿ ಉಜ್ವಲ ಯೋಜನೆ 2023

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ LPG ಗ್ಯಾಸ್(Free Gas) ಗೆ ಅರ್ಜಿ ಸಲ್ಲಿಸಬಹುದಾಗಿದೆ. ಏನಿದು ಹೊಸ ಯೋಜನೆ, ಇದು ಯಾರಿಗೆ ಸಂಬಂಧ ಪಟ್ಟಿದೆ ಮತ್ತು ಈ ಅರ್ಜಿ ಸಲ್ಲಿಸಲು ಬೇಕಾಗುವ ಮುಖ್ಯ ದಾಖಲೆಗಳ ಬಗ್ಗೆ ಪೂರ್ಣ ಮಾಹಿತಿಬೇಕೇ ಹಾಗಿದ್ದಲ್ಲಿ ನೀ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ…
Categories: ಸಾರ್ವಜನಿಕ ಮಾಹಿತಿSmartphones – 15 ಸಾವಿರ ರೂ. ಒಳಗೆ ಸಿಗುವ ಬೆಸ್ಟ್ 5G ಸ್ಮಾರ್ಟ್ಫೋನ್ಗಳ ಪಟ್ಟಿ ಇಲ್ಲಿದೆ ನೋಡಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, 15000 ರೂ. ಗಳಲ್ಲಿ ಸಿಗುವ ಟಾಪ್ 5 ಬೆಸ್ಟ್ 5G ಸ್ಮಾರ್ಟ್ ಫೋನ್ ಗಳ(Top 5 Best 5G smart phones) ಕುರಿತು ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಆ ಬೆಸ್ಟ್ 5G ಸ್ಮಾರ್ಟ್ ಫೋನ್ಸ್ ಯಾವವು ಮತ್ತು ಅದರ ಬೆಲೆ ಎಷ್ಟಿರಬಹುದು ಎಂದು ತಿಳಿಯಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ…
Categories: ಕರ್ನಾಟಕ ಸುದ್ದಿBigg Boss Kannada – ಇಡೀ ಮನೆನ ಎದುರಾಕ್ಕೊಂಡ್ರ ವಿನಯ್, ಬಿಗ್ ಬಾಸ್ ಮನೆಯಲ್ಲಿ ವಿನಯ್ ಗೆ ಟಾಂಗ್

ಕನ್ನಡದ ಬಹು ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ( Big Boss ) ಸೀಸನ್10 ಈಗಾಗಲೇ ಹಲವಾರು ತಿರುವುಗಳನ್ನು ಕಂಡಿದ್ದು, ದಿನೇ ದಿನೇ ಮನೆಯಲ್ಲಿ ಹೊಸ ಹೊಸ ವಿಚಾರಗಳು ಕೇಳಿಬರುತ್ತಿವೆ. ಹಾಗೆಯೇ ಈ ಸೀಸನ್ ನಲ್ಲಿ ಸ್ಪರ್ಧಿಗಳು ಹಲವು ರೀತಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇದು ವೀಕ್ಷಕರಲ್ಲಿ ಅಚ್ಚರಿಯನ್ನು ಉಂಟು ಮಾಡಿದೆ. ಬಿಗ್ ಬಾಸ್ ಈಗಾಗಲೇ ಮೂರು ವಾರಗಳನ್ನು ಮುಗಿಸಿ ನಾಲ್ಕನೆಯ ವಾರಕ್ಕೆ ಬರುತ್ತಿದೆ. ಹಾಗೆಯೇ ಬಿಗ್ ಬಾಸ್ ನೀಡಿದ್ದ ಒಂದು ಟಾಸ್ಕ್ ನಲ್ಲಿ (…
Categories: ಸಾರ್ವಜನಿಕ ಮಾಹಿತಿ
Hot this week
CSC Aadhaar Recruitment 2026: 150 ಸೂಪರ್ವೈಸರ್, ಆಪರೇಟರ್ ಹುದ್ದೆಗಳಿಗೆ ಅರ್ಜಿ ಆರಂಭ
ಬೀದಿ ವ್ಯಾಪಾರಿಗಳ ತೆರವು ಖಂಡಿಸಿ ಜುಲೈ 8 ರಂದು ಬೆಂಗಳೂರು ಬಂದ್! ಬೃಹತ್ ಪ್ರತಿಭಟನೆಗೆ ಕರೆ
ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಅಭಿವೃದ್ಧಿಗೆ ವಾಲ್ಮೀಕಿ ವಿಶ್ವವಿದ್ಯಾಲಯ ಬದ್ಧ: ಕುಲಪತಿ ಡಾ. ಶಿವಾನಂದ ಕೆಳಗಿನಮನಿ
Chikkamagaluru District Court Recruitment 2026: 61 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭ.
ಮೆಡ್ಲೇರಿಯಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪ್ರತಿಭಾವಂತರಿಗೆ ಸನ್ಮಾನ; ಡಾ. ಕಾಂತೇಶ ಅಂಬಿಗೇರರಿಂದ ಯಶಸ್ಸಿನ ಕಿವಿಮಾತು
Topics
Latest Posts
- CSC Aadhaar Recruitment 2026: 150 ಸೂಪರ್ವೈಸರ್, ಆಪರೇಟರ್ ಹುದ್ದೆಗಳಿಗೆ ಅರ್ಜಿ ಆರಂಭ

- ಬೀದಿ ವ್ಯಾಪಾರಿಗಳ ತೆರವು ಖಂಡಿಸಿ ಜುಲೈ 8 ರಂದು ಬೆಂಗಳೂರು ಬಂದ್! ಬೃಹತ್ ಪ್ರತಿಭಟನೆಗೆ ಕರೆ

- ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಅಭಿವೃದ್ಧಿಗೆ ವಾಲ್ಮೀಕಿ ವಿಶ್ವವಿದ್ಯಾಲಯ ಬದ್ಧ: ಕುಲಪತಿ ಡಾ. ಶಿವಾನಂದ ಕೆಳಗಿನಮನಿ

- Chikkamagaluru District Court Recruitment 2026: 61 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭ.

- ಮೆಡ್ಲೇರಿಯಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪ್ರತಿಭಾವಂತರಿಗೆ ಸನ್ಮಾನ; ಡಾ. ಕಾಂತೇಶ ಅಂಬಿಗೇರರಿಂದ ಯಶಸ್ಸಿನ ಕಿವಿಮಾತು















