Tag: in kannada
ಅಪ್ಪು ಹೆಸರಲ್ಲಿ ಈ ಬ್ಯಾಂಕ್ ತೆರೆಯಲು ರಾಜ್ಯ ಸರ್ಕಾರದಿಂದ ಚಿಂತನೆ – ಕಂಪ್ಲೀಟ್ ಮಾಹಿತಿ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪುನೀತ್ ರಾಜಕುಮಾರ್ ಐ ಬ್ಯಾಂಕ್ (Puneeth Rajkumar Eye Bank) ಸ್ಥಾಪನೆ ಕುರಿತು ಮಾಹಿತಿಯನ್ನು ನೀಡಲಾಗುತ್ತದೆ. ಯಾವ ಉದ್ದೇಶದಿಂದ ಇವರ ಹೆಸರಿನಲ್ಲಿ ಐ ಬ್ಯಾಂಕ್ ಅನ್ನು ಶುರು ಮಾಡಲಾಗುತ್ತಿದೆ, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ…
Categories: ಸಾರ್ವಜನಿಕ ಮಾಹಿತಿNew Scheme- ಮಹಿಳೆಯರಿಗೆ ₹500/- ಮಾಶಾಸನ ! ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಮನಸ್ವಿನಿ ಎಂಬ ಹೊಸ ಯೋಜನೆಯನ್ನು ರಾಜ್ಯ ಸರ್ಕಾರ ರೂಪಿಸಿದೆ. ಈ ಯೋಜನೆಯನ್ನು ವಿವಾಹವಾಗದೆ ಅಥವಾ ವಿಚ್ಛೇದಿತರಾಗಿ ಸಾಮಾಜಿಕ ಸಂಕಷ್ಟಗಳನ್ನು ಎದುರಿಸುತ್ತಿರುವ ಮಹಿಳೆಯರಿಗಾಗಿ ನೀಡಲಾಗಿದೆ. ಈ ಯೋಜನೆಯ ಅವಶ್ಯಕತೆ ಮತ್ತು ಈ ಯೋಜನೆಗೆ ಬೇಕಾದ ಅರ್ಹತೆ ಬಗ್ಗೆ ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಮನಸ್ವಿನಿ ಯೋಜನೆ(Manasvini Scheme)…
Categories: ಸರ್ಕಾರಿ ಯೋಜನೆಗಳುJio Air Fiber – ಈ ನಗರಗಳಲ್ಲಿ ಜೀಯೋ ಏರ್ ಫೈಬರ್ ಸೇವೆ ಪ್ರಾರಂಭ, ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಜಿಯೋ ಏರ್ ಫೈಬರ್(Jio Air Fiber) ನ ಹೊಸ ಸೇವೆಯ ಸೌಲಭ್ಯದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಇದೀಗ ಜಿಯೋ ಭಾರತೀಯರಿಗೆ ಗುಡ್ನ್ಯೂಸ್ ಒಂದನ್ನು ನೀಡಿದೆ. ಇದು ಭಾರತೀಯರು ಸಂತಸ ಪಡುವ ಶುಭ ಸುದ್ದಿ ಎಂದೇ ಹೇಳಬಹುದಾಗಿದೆ. ಅದು ಏನೆಂದು ಯೋಚನೆ ಮಾಡುತ್ತಿರುವಿರೆ, ಅದುವೇ ಜಿಯೋ ಏರ್ ಫೈಬರ್(Jio Air Fiber ) ತನ್ನ ಸೇವೆಗಳನ್ನು ಈಗ ಭಾರತದ ಎಂಟು ನಗರಗಳಲ್ಲಿ ಈ ಸೇವೆ ಲಭ್ಯ ಮಾಡುತ್ತಿದೆ. ಅಷ್ಟೇ ಅಲ್ಲದೆ ಗ್ರಾಹಕರು…
Categories: ಟೆಕ್ & ಆಟೋLoan Scheme – ಸರ್ಕಾರಕ್ಕೆ ಮತ್ತೊಂದು ಹೊಸ ಯೋಜನೆ, 5 ಲಕ್ಷ ಸಾಲಕ್ಕೆ , 2.5 ಲಕ್ಷ ಸಬ್ಸಿಡಿ ಪಡೆಯಿರಿ, ಇಲ್ಲಿದೆ ವಿವರ

ರಾಜ್ಯದಲ್ಲಿ ಬಡತನವನ್ನು(poverty) ಹೋಗಲಾಡಿಸಲು ರಾಜ್ಯ ಸರ್ಕಾರ(state government) ಹಲವಾರು ಯೋಜನೆಗಳನ್ನು(schemes) ಜಾರಿಗೆ ತಂದಿದೆ. ಇದರಿಂದ ರಾಜ್ಯದಲ್ಲಿ ಬಡತನವನ್ನು ಹೋಗಲಾಡಿಸುವ ಉದ್ದೇಶವನ್ನು ಇಟ್ಟುಕೊಂಡು ಈ ಯೋಜನೆಗಳನ್ನು ಜಾರಿಗೆ ತರಲಾಗಿದೆ, ಈ ಯೋಜನೆಯ ಉಪಯೋಗ ಕೆಲವರಿಗೆ ದೊರೆತಿದ್ದರೆ ಇನ್ನು ಕೆಲವರು ಕಾಯುತ್ತಿದ್ದಾರೆ. ಇದರ ಜೊತೆಗೆ ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಏಳಿಗೆಗಾಗಿ(For upliftment of minorities) ಸಹಾಯಧನ ನೀಡಲು ಮುಂದಾಗಿದೆ. ಇನ್ನು ಇದಕ್ಕಾಗಿ ರಾಜ್ಯ ಸರ್ಕಾರ ಸಾಂತ್ವನ ಯೋಜನೆಯನ್ನು ಜಾರಿಗೆ ತಂದಿದೆ. ಏನಿದು ಯೋಜನೆ, ಯಾರೆಲ್ಲ ಇದರ ಉಪಯೋಗವನ್ನು ಪಡೆದುಕೊಳ್ಳಬಹುದು ಎಂದು…
Categories: ಸರ್ಕಾರಿ ಯೋಜನೆಗಳುAcer MUVI 125 4G- ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಟ್ಟಿದೆ ಏಸರ್ ಹೊಸ ಸ್ಕೂಟಿ, ಸಿಂಗಲ್ ಚಾರ್ಜ್ ಗೆ 75km ಮೈಲೇಜ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ತಿಳಿಸುವುದೇನೆಂದರೆ, Acer ಭಾರತದಲ್ಲಿ MUVI 125 4G ಇ-ಸ್ಕೂಟರ್(electric scooter) ಅನ್ನು ₹ 1 ಲಕ್ಷಕ್ಕೆ ಬಿಡುಗಡೆ ಮಾಡಿದೆ. ಇದರ ಬಗ್ಗೆ ಪೂರ್ಣ ಮಾಹಿತಿ ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. Acer MUVI 125 4G ಎಲೆಕ್ಟ್ರಿಕ್ ಸ್ಕೂಟರ್: ಪ್ರಾಥಮಿಕವಾಗಿ…
Categories: ಕರ್ನಾಟಕ ಸುದ್ದಿಪ್ರತಿದಿನ ಮೊಬೈಲ್ ಬಳಸೋರಿಗೆ ಎಚ್ಚರಿಕೆ..! ಸದ್ದಿಲ್ಲದೆ ಬರುತ್ತಿದೆ ವಿಚಿತ್ರ ಕಾಯಿಲೆ – ವಿವರ ಇಲ್ಲಿದೆ

ಎಲ್ಲರಿಗೂ ನಮಸ್ಕಾರ , ಇವತ್ತಿನ ವರದಿಯಲ್ಲಿ ನಾವು ನಿಮಗೆ ಮೊಬೈಲ್ ಫೋನ್ ಬಳಕೆಯಿಂದ ಬರುವ ಕಾಯಿಲೆ ಬಗ್ಗೆ ಮಾಹಿತಿಯನ್ನು ತಿಳಿಸಿ ಕೊಡಲಾಗುತ್ತದೆ. ಇಂದಿನ ದಿನಮಾನದಲ್ಲಿ ಸ್ಮಾರ್ಟ್ ಫೋನ್ ಗಳು ಅತಿ ಮುಖ್ಯವಾಗಿ ಪ್ರತಿಯೊಬ್ಬ ಮನುಷ್ಯನಲ್ಲಿ ತನ್ನದೇ ಆದ ಕಾರ್ಯವನ್ನು ನಿರ್ವಹಿಸುತ್ತದೆ. ನಮಗೆಲ್ಲ ಗೊತ್ತಿರುವ ಹಾಗೆ ಈಗೀನ ದಿನಗಳಲ್ಲಿ ಪ್ರತಿಯೊಂದು ಕೆಲಸಕ್ಕೂ ಹೆಚ್ಚಾಗಿ ಸ್ಮಾರ್ಟ್ ಫೋನ್ ಗಳನ್ನು ಬಳಸುತ್ತಿದೇವೆ. ಮಕ್ಕಳಿಂದ ಹಿಡಿದು ವೃದ್ಧರವರೆಗೂ ಮೊಬೈಲ್ ಫೋನ್ ಬಳಕೆ ಹೆಚ್ಚಾಗಿ ಕಂಡು ಬರುತ್ತಿದೆ. ಆದರೆ ನಮಗೆ ಗೊತ್ತಿಲ್ಲದೆ ಈ ನಡುವೆ…
Categories: ಸಾರ್ವಜನಿಕ ಮಾಹಿತಿBigg Boss Kannada – ದೊಡ್ಮನೆಯಿಂದ ಗೌರೀಶ್ ಅಕ್ಕಿ ಔಟ್, ಸೇಫ್ ಆಟಕ್ಕೆ ಸೈ ಎನ್ನದ ವೀಕ್ಷಕರು

ಕನ್ನಡ ಕಿರುತೆರೆಯ ಬಹು ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10(BigBoss season 10) ಈಗಾಗಲೇ ಎರಡನೇ ವಾರದ ಕೊನೆಯ ಹಂತದಲ್ಲಿದೆ. ಈ ಎರಡು ವಾರಗಳಲ್ಲಿ ಬಿಗ್ ಬಾಸ್ ಹಲವಾರು ವಿಶೇಷತೆಗಳನ್ನು ಹೊಂದಿದ್ದು. ವೀಕ್ಷಕರಲ್ಲಿ ಅಚ್ಚರಿಯನ್ನು ಮೂಡಿಸಿದೆ. ಮೊದಲನೇ ವಾರ ಶೇಕ್ ಶ್ಯಾಮ್ ಹೊರಹೋಗಿದ್ದರು.ಈ ವಾರ ಯಾರು ಮನೆಯಿಂದ ಹೊರ ಹೋಗಿದ್ದಾರೆ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ…
Categories: ಸಾರ್ವಜನಿಕ ಮಾಹಿತಿBigg boss Kannada – ಮದುವೆ ಬಗ್ಗೆ ವೈಯಕ್ತಿಕ ವಿಚಾರ ಹಂಚಿಕೊಂಡ್ರಾ ಸಿರಿ..! ಇಲ್ಲಿದೆ ವಿವರ

ಬಿಗ್ ಬಾಸ್ ಸೀಸನ್ 10(Bigboss season-10) ಶುರುವಾಗಿ ಎರೆಡನೇ ವೀಕೆಂಡ್ ಬಂದಿದೆ. ಬಿಗ್ ಬಾಸ್ ಗೆ ಬರುವಮುಂಚೆ ಕೆಲವರು ಸೀರಿಯಲ್, ಸಿನಿಮಾಗಳಲ್ಲಿ ನಟಿಸಿದ್ದರೂ ಕೂಡ ಕೆಲವರ ವೈಯಕ್ತಿಕ ಜೀವನದ ಬಗ್ಗೆ ಯಾರಿಗೂ ತಿಳಿದಿರಲಿಲ್ಲ ಹಾಗೆ ಬಿಗ್ ಬಾಸ್ ಕಾಂಟೆಸ್ಟೆಂಟ್ “ಸಿರಿ “ಅವರ ವಯಕ್ತಿಕ ಜೀವನ ಬಗ್ಗೆಯೂ ಅವರ ಫ್ಯಾನ್ಸ್ ಗಳಿಗೆ ತಿಳಿದಿರಲಿಲ್ಲ. ಅದರಲ್ಲೂ ಅವರಿಗಿನ್ನೂ ಮದುವೆ ಆಗಿಲ್ಲ ಎನ್ನುವ ವಿಷಯ ತಿಳಿದಿದ್ದೇ ಬಿಗ್ ಬಾಸ್ ಗೆ ಬಂದಾಗ ಈ ವಿಷಯವನ್ನು ಕೇಳಿ ತುಂಬಾ ಸಂತಸ ಪಟ್ಟಿದ್ದಾರೆ. ಇನ್ನು…
Categories: ಸಾರ್ವಜನಿಕ ಮಾಹಿತಿBIG News – ಎಲ್ಲಾ ವಿದ್ಯಾರ್ಥಿಗಳಿಗೆ ‘ಆಧಾರ್ ‘ ರೀತಿಯಲ್ಲೇ ಬಂತು ‘ಅಪಾರ್’ ಐಡಿ ಕಾರ್ಡ್, ಇಲ್ಲಿದೆ ಸಂಪೂರ್ಣ ವಿವರ

ಆಧಾರ್( Adhar ) ಒಂದು ವಿಶಿಷ್ಟ ಗುರುತಿನ ಕಾರ್ಡ್ ಆಗಿದೆ. ಹೌದು ಆಧಾರ್ ಎನ್ನುವುದು ಭಾರತದ ಜನರಿಗೆ ಬೇಕಾಗಿರುವ ಒಂದು ಅಗತ್ಯ ID ಆಗಿದೆ. ಆಧಾರ್ ಕಾರ್ಡ್ ಇಲ್ಲದೆ ಯಾವುದೇ ಐಡೆಂಟಿಟಿ ( identity ) ಇರುವುದಿಲ್ಲ. ಹಾಗಾಗಿ ಆಧಾರ್ ಕಾರ್ಡ್ ನ ಮಹತ್ವ ಬಹಳ ಇದೆ. ಆದರೆ ಇದೀಗ ಆಧಾರ್ ಕಾರ್ಡ್ ಅನ್ನು ಹೋಲುವ ಇನ್ನೊಂದು ಹೊಸ ID ಕಾರ್ಡ್ ಒಂದು ತಯಾರಾಗುತ್ತಿದೆ. ಅದರ ಹೆಸರು, ಅದು ಯಾಕೆ ಬೇಕು ? ಮತ್ತು ಅದರ ಮಹತ್ವವನ್ನು…
Categories: ಸಾರ್ವಜನಿಕ ಮಾಹಿತಿ
Hot this week
CSC Aadhaar Recruitment 2026: 150 ಸೂಪರ್ವೈಸರ್, ಆಪರೇಟರ್ ಹುದ್ದೆಗಳಿಗೆ ಅರ್ಜಿ ಆರಂಭ
ಬೀದಿ ವ್ಯಾಪಾರಿಗಳ ತೆರವು ಖಂಡಿಸಿ ಜುಲೈ 8 ರಂದು ಬೆಂಗಳೂರು ಬಂದ್! ಬೃಹತ್ ಪ್ರತಿಭಟನೆಗೆ ಕರೆ
ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಅಭಿವೃದ್ಧಿಗೆ ವಾಲ್ಮೀಕಿ ವಿಶ್ವವಿದ್ಯಾಲಯ ಬದ್ಧ: ಕುಲಪತಿ ಡಾ. ಶಿವಾನಂದ ಕೆಳಗಿನಮನಿ
Chikkamagaluru District Court Recruitment 2026: 61 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭ.
ಮೆಡ್ಲೇರಿಯಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪ್ರತಿಭಾವಂತರಿಗೆ ಸನ್ಮಾನ; ಡಾ. ಕಾಂತೇಶ ಅಂಬಿಗೇರರಿಂದ ಯಶಸ್ಸಿನ ಕಿವಿಮಾತು
Topics
Latest Posts
- CSC Aadhaar Recruitment 2026: 150 ಸೂಪರ್ವೈಸರ್, ಆಪರೇಟರ್ ಹುದ್ದೆಗಳಿಗೆ ಅರ್ಜಿ ಆರಂಭ

- ಬೀದಿ ವ್ಯಾಪಾರಿಗಳ ತೆರವು ಖಂಡಿಸಿ ಜುಲೈ 8 ರಂದು ಬೆಂಗಳೂರು ಬಂದ್! ಬೃಹತ್ ಪ್ರತಿಭಟನೆಗೆ ಕರೆ

- ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಅಭಿವೃದ್ಧಿಗೆ ವಾಲ್ಮೀಕಿ ವಿಶ್ವವಿದ್ಯಾಲಯ ಬದ್ಧ: ಕುಲಪತಿ ಡಾ. ಶಿವಾನಂದ ಕೆಳಗಿನಮನಿ

- Chikkamagaluru District Court Recruitment 2026: 61 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭ.

- ಮೆಡ್ಲೇರಿಯಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪ್ರತಿಭಾವಂತರಿಗೆ ಸನ್ಮಾನ; ಡಾ. ಕಾಂತೇಶ ಅಂಬಿಗೇರರಿಂದ ಯಶಸ್ಸಿನ ಕಿವಿಮಾತು















