Tag: in kannada
LPG gas booking – LPG Booking: ಜಸ್ಟ್ ಒಂದು ಮಿಸ್ ಕಾಲ್ ಕೊಟ್ಟರೆ ಸಾಕು ಮನೆ ಬಾಗಿಲಿಗೆ ಗ್ಯಾಸ್ ಸಿಲಿಂಡರ್ ಡೆಲಿವರಿ ಸಿಗುತ್ತೆ – ಇಲ್ಲಿದೆ ವಿವರ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗ್ಯಾಸ್ ಸಿಲಿಂಡರ್ ನ ಹೊಸ ಸೇವೆ ಆರಂಭದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ನಮ್ಮ ದಿನನಿತ್ಯದ ಜೀವನದ ಅಗತ್ಯ ವಸ್ತುಗಳಲ್ಲಿ ಗ್ಯಾಸ್ ಕೂಡಾ ಬಹಳಮುಖ್ಯವಾಗಿದೆ. ಈಗಾಗಲೇ ಸಾಕಷ್ಟು ಕುಟುಂಬಗಳಿಗೆ ಪ್ರಧಾನಮಂತ್ರಿ ಉಜ್ವಲ ಯೋಜನೆ(pradhana mantri ujwala yojana) ಅಡಿಯಲ್ಲಿ ಉಚಿತ ಗ್ಯಾಸ್(Free Gas) ಸಿಲಿಂಡರ್…
Categories: ಸಾರ್ವಜನಿಕ ಮಾಹಿತಿBIG NEWS – ಮನೆ ಕಟ್ಟಲು ಕಮ್ಮಿ ಬೆಲೆಯಲ್ಲಿ ಸೈಟ್ ವಿತರಣೆ, ಈ 7 ಜಿಲ್ಲೆಯವರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಕಡಿಮೆ ಬೆಲೆಯಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಹೌದು, ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಾರ್ವಜನಿಕರಿಗೆ ಕೈಗೆಟಕುವ ಬೆಲೆಯಲ್ಲಿ, ನಿವೇಶನ ಅಂದರೆ ಸೈಟ್ ಗಳನ್ನು ಒದಗಿಸಲು ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ವಸತಿ ಬಡಾವಣೆಗಳನ್ನು ನಿರ್ಮಾಣ ಮಾಡಲಾಗಿದೆ?, ಯಾವ ಉದ್ದೇಶದಿಂದ ಈ ಯೋಜನೆಯನ್ನು ಕೈಗೊಳ್ಳಲಾಗಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ವರದಿಯಲ್ಲಿ ತಿಳಿಸಿಕೊಡಲಾಗಿದೆ. ಇದರ…
Categories: ಕರ್ನಾಟಕ ಸುದ್ದಿGruhalakshmi Status- ಅನರ್ಹರ ಪಟ್ಟಿ ಬಿಡುಗಡೆ, ಇವರಿಗೆ ಬರೋದಿಲ್ಲ ಗೃಹಲಕ್ಷ್ಮಿ 2,000/- ಹಣ, ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹ ಲಕ್ಷ್ಮಿ ಯೋಜನೆಯ ಅನರ್ಹರರ ಪಟ್ಟಿಯನ್ನು ಹೇಗೆ ಚೆಕ್ ಮಾಡುವುದು ಎಂಬುದನ್ನು ತಿಳಿದುಕೊಳ್ಳೋಣ, ಇನ್ನು ಹಲವಾರು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಒಂದು ಕಂತಿನ ಹಣ ಸಹಿತ ಬಂದು ತಲುಪಿಲ್ಲಹೀಗೆ ಕಾಯುತ್ತಿರುವ ಜನರಿಗೆ ಸರ್ಕಾರವು ಒಂದು ಶಾಕಿಂಗ್ ನ್ಯೂಸ್ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಗೃಹಲಕ್ಷ್ಮಿ ಯೋಜನೆಗೆ…
Categories: ಸಾರ್ವಜನಿಕ ಮಾಹಿತಿBSNL ಗ್ರಾಹಕರಿಗೆ ಭರ್ಜರಿ ರಿಚಾರ್ಜ್ ಆಫರ್ – ಬರೋಬ್ಬರಿ 300 ದಿನ ಫ್ರೀ ಕಾಲ್ & 2GB ಡಾಟಾ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, BSNL ನ ಹೊಸ ಯೋಜನೆ(BSNL New recharge plan) ಬಗ್ಗೆ ಮಾಹಿತಿಯನ್ನು ತಿಳಿಸಿ ಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಕಂಪನಿ ಆದ BSNL ಈಗ ಅತಿ ಕಡಿಮೆ ಬೆಲೆಯಲ್ಲಿ ತನ್ನ ಹೊಸ ಯೋಜನೆಗಳನ್ನು ಗ್ರಾಹಕರಿಗೆ ನೀಡುವುದರ ಮೂಲಕ ಏರ್ಟೆಲ್(Airtel)…
Categories: ಸಾರ್ವಜನಿಕ ಮಾಹಿತಿRedmi ಮೊಬೈಲ್ : ಬರೋಬ್ಬರಿ 200MP ಕ್ಯಾಮೆರಾ ಮತ್ತು 12GB RAM ವಿಶೇಷ ಫೋನ್ ಶೀಘ್ರದಲ್ಲಿ ಬಿಡುಗಡೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ರೆಡ್ಮಿ ನೋಟ್ 13 ಪ್ರೊ ಪ್ಲಸ್(Redmi Note 13 Pro plus ) ಸ್ಮಾರ್ಟ್ ಫೋನ್ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಫೋನಿನ ಬೆಲೆ ಎಷ್ಟು?, ಚಾರ್ಜಿಂಗ್ ಹಾಗೂ ಕಾರ್ಯಕ್ಷಮತೆ ಹೇಗಿದೆ?, ಕ್ಯಾಮೆರಾ ಹೇಗಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ…
Categories: ಕರ್ನಾಟಕ ಸುದ್ದಿಗೃಹಲಕ್ಷ್ಮೀ ಯೋಜನೆ – ಎರಡನೇ ಕಂತಿನ ಹಣ ಇನ್ನೇನು 2 ದಿನದಲ್ಲಿ ಬಿಡುಗಡೆ, ಈ ಮಹಿಳೆಯರಿಗೆ ಮಾತ್ರ ಇಲ್ಲಿದೆ ವಿವರ

ರಾಜ್ಯದ ಕಾಂಗ್ರೆಸ್ ಸರಕಾರ(congress government )ದ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ(Gruhalakshmi scheme)ಯೂ ಒಂದಾಗಿದೆ. ಈಗಾಗಲೇ ಗೃಹಲಕ್ಷಿ ಯೋಜನೆಯ 1ನೇ ಕಂತಿನ ಮತ್ತು 2ನೇ ಕಂತಿನ ಹಣವನ್ನು ಹಲವಾರು ಮಹಿಳೆಯರು ಪಡೆದುಕೊಂಡಿದ್ದಾರೆ. ಆದರೆ ಇನ್ನೂ ಕೆಲವರು ತಡವಾಗಿ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ತಡವಾಗಿ ನೊಂದಣಿ ಆದವರಿಗೂ 2ನೇ ಕಂತಿನ ಹಣ ಬರಲಿದೆ. ನೋಂದಣಿ ತಡವಾಗಲು ಕಾರಣ ಮತ್ತು ಸಮಸ್ಯೆ ಏನೆಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಸಾರ್ವಜನಿಕ ಮಾಹಿತಿSSLC ಮಾರ್ಕ್ಸ್ ಕಾರ್ಡ್ ನಲ್ಲಿ ಯಾವುದೇ ತಿದ್ದುಪಡಿಗೆ ಆನ್ಲೈನ್ ಅರ್ಜಿ ಸಲ್ಲಿಸುವ ಸುಲಭ ವಿಧಾನ ಇಲ್ಲಿದೆ

ಇದೀಗ SSLC ವಿದ್ಯಾರ್ಥಿಗಳಿಗೆ ಹೊಸ ಸುದ್ದಿ ತಿಳಿದು ಬಂದಿದೆ. SSLC ಅಂಕಪಟ್ಟಿ(Marks card ) ತಿದ್ದುಪಡಿಯನ್ನು ಆನ್ಲೈನ್(online) ಮೂಲಕವೇ ಸರಿಪಡಿಸಿಕೊಳ್ಳಬಹುದು ಎಂದು SSLC ಬೋರ್ಡ್ ನಿರ್ಧರಿಸಿದೆ. ಇದಕ್ಕೆ ಹೇಗೆ ಅರ್ಜಿ ಸಲ್ಲಿಸುವುದು ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಇನ್ನು ಮುಂದೆ SSLC…
Categories: ಸಾರ್ವಜನಿಕ ಮಾಹಿತಿBREAKING NEWS : ವಿಧಾನಸೌಧ, ವಿಕಾಸಸೌಧದಲ್ಲಿ `ಅರಿಶಿನ ಕುಂಕುಮ’ ಬಳಸಬೇಡಿ, ಸರ್ಕಾರದಿಂದ ವಿವಾದಾತ್ಮಕ ಸುತ್ತೋಲೆ!

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ದಸರಾ, ಆಯುಧ ಪೂಜೆಗೆ ಅರಿಶಿಣ, ಕುಂಕುಮ ಹಾಗೂ ರಂಗೋಲಿಯನ್ನು ರಾಜ್ಯ ಸರ್ಕಾರ(state government) ನಿಷೇಧ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಆಯುಧ ಪೂಜೆಯ ಸಮಯದಲ್ಲಿ, ನಿಮಗೆಲ್ಲರಿಗೂ ತಿಳಿದಿರುವಂತೆ ಕುಂಬಳಕಾಯಿಯನ್ನು ಒಡೆಯಲಾಗುತ್ತದೆ. ಅದರ ಒಳಗೆ ಅರಿಶಿಣ ಕುಂಕುಮವನ್ನು ಹಾಕಿ ಓಡೆಯುವುದು ಪದ್ಧತಿ ಇದೆ. ಆದರೆ ಕುಂಬಳಕಾಯಿಯ ಒಳಗೆ ಹಾಗೂ ರಂಗೋಲಿಯಲ್ಲಿ ರಾಸಾಯನಿಕಯುಕ್ತ ಬಣ್ಣಗಳು, ಅರಿಶಿಣ, ಕುಂಕುಮ ಹಾಗೂ ಸುಣ್ಣ ಇತ್ಯಾದಿಗಳನ್ನು ಬಳಸುವಂತಿಲ್ಲ ಎಂದು ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಇದರ ಬಗ್ಗೆ ಸಂಪೂರ್ಣ…
Categories: ಸಾರ್ವಜನಿಕ ಮಾಹಿತಿ
Hot this week
Karnataka Excise Recruitment 2026: ಅಬಕಾರಿ ಇಲಾಖೆಯಲ್ಲಿ 1207 ಪೇದೆ, ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಶೀಘ್ರದಲ್ಲೇ
CSC Aadhaar Recruitment 2026: 150 ಸೂಪರ್ವೈಸರ್, ಆಪರೇಟರ್ ಹುದ್ದೆಗಳಿಗೆ ಅರ್ಜಿ ಆರಂಭ
ಬೀದಿ ವ್ಯಾಪಾರಿಗಳ ತೆರವು ಖಂಡಿಸಿ ಜುಲೈ 8 ರಂದು ಬೆಂಗಳೂರು ಬಂದ್! ಬೃಹತ್ ಪ್ರತಿಭಟನೆಗೆ ಕರೆ
ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಅಭಿವೃದ್ಧಿಗೆ ವಾಲ್ಮೀಕಿ ವಿಶ್ವವಿದ್ಯಾಲಯ ಬದ್ಧ: ಕುಲಪತಿ ಡಾ. ಶಿವಾನಂದ ಕೆಳಗಿನಮನಿ
Chikkamagaluru District Court Recruitment 2026: 61 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭ.
Topics
Latest Posts
- Karnataka Excise Recruitment 2026: ಅಬಕಾರಿ ಇಲಾಖೆಯಲ್ಲಿ 1207 ಪೇದೆ, ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಶೀಘ್ರದಲ್ಲೇ

- CSC Aadhaar Recruitment 2026: 150 ಸೂಪರ್ವೈಸರ್, ಆಪರೇಟರ್ ಹುದ್ದೆಗಳಿಗೆ ಅರ್ಜಿ ಆರಂಭ

- ಬೀದಿ ವ್ಯಾಪಾರಿಗಳ ತೆರವು ಖಂಡಿಸಿ ಜುಲೈ 8 ರಂದು ಬೆಂಗಳೂರು ಬಂದ್! ಬೃಹತ್ ಪ್ರತಿಭಟನೆಗೆ ಕರೆ

- ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಅಭಿವೃದ್ಧಿಗೆ ವಾಲ್ಮೀಕಿ ವಿಶ್ವವಿದ್ಯಾಲಯ ಬದ್ಧ: ಕುಲಪತಿ ಡಾ. ಶಿವಾನಂದ ಕೆಳಗಿನಮನಿ

- Chikkamagaluru District Court Recruitment 2026: 61 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭ.















