Tag: in kannada
AnnaBhagya – ಸದ್ಯದಲ್ಲೇ ಮನೆಯ ಬಾಗಿಲಿಗೆ ಸಿಗಲಿದೆ ಅನ್ನಭಾಗ್ಯದ ಅಕ್ಕಿ ಡೆಲಿವರಿ – ಕಂಪ್ಲೀಟ್ ಮಾಹಿತಿ ಇಲ್ಲಿದೆ

ಪಡಿತರ ಚೀಟಿ(Ration card)ಯನ್ನು ಹೊಂದಿದ್ದು, ನಿಮಗೇನಾದರೂ ಅನ್ನಭಾಗ್ಯ ಯೋಜನೆಯ ಅಕ್ಕಿಯು ದೊರೆಯುತ್ತಿದ್ದರೆ ಇದೀಗ ಸಿಹಿ ಸುದ್ದಿ ಬಂದಿದೆ. ಈ ಸಿಹಿ ಸುದ್ದಿ ಏನೆಂದರೆ ಪ್ರತಿ ಭಾರಿಯೂ ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗೆ ಹೋಗಿ ಕ್ಯೂ ನಿಂತು ರೇಷನ್ ತೆಗೆದುಕೊಂಡು ಬರುವ ಅವಶ್ಯಕತೆ ಇರುವುದಿಲ್ಲ. ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ(door delivery service ) ಅನ್ನಭಾಗ್ಯ ಅಕ್ಕಿಯನ್ನು ಒದಗಿಸಲಾಗುತ್ತದೆ. ಆದರೆ ಇದಕ್ಕೆ ಹಲವಾರು ಕಂಡೀಷನ್ ಅಪ್ಲೆ ಆಗಲಿವೆ. ಯಾವೆಲ್ಲಾ ಕಂಡೀಷನ್ ಅಪ್ಲೆ ಆಗಲಿವೆ ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ…
Categories: ಸಾರ್ವಜನಿಕ ಮಾಹಿತಿGruhalakshmi Status – ಗೃಹಲಕ್ಷ್ಮಿ ಹಣ ಸಿಗದ ಎಲ್ಲಾ ಮಹಿಳೆಯರಿಗೆ ಭರ್ಜರಿ ಗಿಫ್ಟ್, 2 ತಿಂಗಳ ಹಣ ರೂ.4000/- ಬಿಡುಗಡೆ.

ರಾಜ್ಯ ಸರ್ಕಾರ(state government ) ರಾಜ್ಯದ ಜನರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ, ಇದರಿಂದ ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯೋಗ ವಾಗಿದೆ. ಇನ್ನು ನೋಡುವುದಾದರೆ ಐದು ಗ್ಯಾರಂಟಿ ಗಳಲ್ಲಿ ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯು ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಆಗಿದೆ. ಆದರೆ ಈ ಯೋಜನೆ ಅಡಿಯಲ್ಲಿ ಇನ್ನು10 ಲಕ್ಷ ಅರ್ಜಿದಾರರಿಗೆ ಹಣ ದೊರೆತಿಲ್ಲ. ಇದರ ಬಗ್ಗೆ ಪೂರ್ಣ ಮಾಹಿತಿ ಬೇಕೇ ಹಾಗಿದ್ದಲ್ಲಿ…
Categories: ಸಾರ್ವಜನಿಕ ಮಾಹಿತಿAadhaar Update – ಈ ನೀಲಿ ಆಧಾರ್ ಕಾರ್ಡ್ ಬಗ್ಗೆ ತುಂಬಾ ಜನರಿಗೆ ಗೊತ್ತಿಲ್ಲ..! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಇದೀಗ ಆಧಾರ್ ಕಾರ್ಡ್ ನಲ್ಲಿ ವಿಶೇಷ ಆಧಾರ್ ಕಾರ್ಡ್ ಒಂದನ್ನು ಜಾರಿಗೆ ತರಲಾಗಿದೆ. ಇದು ಬಹಳ ವಿಶಿಷ್ಟತೆಯನ್ನು ಹೊಂದಿದೆ. ಈ ಆಧಾರ್ ಕಾರ್ಡ್ ಗೆ ಏನೆಂದು ಕರೆಯುತ್ತಾರೆ ಮತ್ತು ಇದರ ಪ್ರಯೋಜನ ವೇನು? ಈ ಆಧಾರ್ ಕಾರ್ಡ್ ಗೆ ಯಾರು ಅರ್ಹರು ? ಮತ್ತು ಇದಕ್ಕೆ ಹೇಗೆ ಅರ್ಜಿ ಸಲ್ಲಿಸುವುದು ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಸಾರ್ವಜನಿಕ ಮಾಹಿತಿGruhajyoti – ಉಚಿತ ಕರೆಂಟ್ ಬಿಲ್ ಪಲಾನುಭವಿಗಳಿಗೆ ಬರೇ, 10 – 20 ರೂ. ಬರ್ತಿದ್ದ ಕರೆಂಟ್ ಬಿಲ್ ಈಗ 100 – 200 ರೂ. ಗೆ ಹೆಚ್ಚಳ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ನಾವು ನಿಮಗೆ ಗೃಹಜ್ಯೋತಿ ಯೋಜನೆ(Gruhajyoti scheme)ಯಿಂದ ಫಲಾನುಭವಿಗಳಿಗೆ ಬರುತ್ತಿರುವ ಹೆಚ್ಚಿನ ಕರೆಂಟ್ ಬಿಲ್ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಅಕ್ಟೋಬರ್ ತಿಂಗಳಿನಿಂದ ಕರೆಂಟ್ ಬಿಲ್ ಹೆಚ್ಚು ಬರುತ್ತದೆ : ನಮಗೆಲ್ಲ ತಿಳಿದಿರುವ ಹಾಗೆ ರಾಜ್ಯದಲ್ಲಿ ಉಚಿತ ವಿದ್ಯುತ್(Free current) ಗೃಹಜ್ಯೋತಿ…
Categories: ಸಾರ್ವಜನಿಕ ಮಾಹಿತಿHero Bike – ಕೇವಲ 10 ಸಾವಿರ ಕಟ್ಟಿ, ನಿಮ್ಮದಾಗಿಸಿಕೊಳ್ಳಿ, ಬರೋಬ್ಬರಿ 70km ಮೈಲೇಜ್ ಕೊಡುವ ಹೊಸ ಹೀರೋ ಸ್ಪ್ಲೆಂಡರ್ ಬೈಕ್,

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಅತಿ ಕಡಿಮೆ ಬೆಲೆಯಲ್ಲಿ ದೊರೆಯುವ ಹೀರೋ (Hero) ಕಂಪನಿಯ ಸ್ಪ್ಲೆಂಡರ್ ಪ್ಲಸ್ Xtec (Splender plus Xtec) ಬೈಕ್ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಸ್ಪ್ಲೆಂಡರ್ ಪ್ಲಸ್ Xtec (Splender plus Xtec) 2023: ನಮಗೆಲ್ಲ ತಿಳಿದಿರುವ ಹಾಗೆ ದೇಶದಲ್ಲಿ…
Categories: ಕರ್ನಾಟಕ ಸುದ್ದಿPVR Offer – ಪಿವಿಆರ್ ನ ಭರ್ಜರಿ ಆಫರ್ ತಿಂಗಳಿಗೆ ಕೇವಲ ರೂ.699/- ರೂಪಾಯಿಗೆ 10 ಸಿನಿಮಾ ನೋಡಿ

ಭಾರತದಲ್ಲಿ ಈಗಾಗಲೇ ಪ್ರತೀ ವಾರವೂ ಚಿತ್ರಮಂದಿರಗಳು ತುಂಬಿತುಳುಕುತ್ತಿರುತ್ತವೆ. ಹಾಗಾಗಿ ವಾರದ ದಿನಗಳಲ್ಲಿ ಹೆಚ್ಚು ಮಂದಿ ಜನರು ಥಿಯೇಟರ್ ಕಡೆಗೆ ಹೋಗುವುದಿಲ್ಲ. ಯಾಕೆಂದರೆ ಹೆಚ್ಚು ಜನ ಆಗಮಿಸುತ್ತಿದ್ದು ಜನ ಸಂಖ್ಯೆ ಜಾಸ್ತಿ ಆಗಿದೆ. ಈ ಸಮಸ್ಯೆ ನಿವಾರಿಸಲು ಪಿವಿಆರ್ ಐನಾಕ್ಸ್(PVR Inox) ಹೊಸ ಪ್ಲಾನ್ ಮಾಡಿದೆ. ಯಾವ ರೀತಿಯ ಪ್ಲಾನ್ ಮಾಡಿದೆ ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಸಾರ್ವಜನಿಕ ಮಾಹಿತಿBank Accounts- ಆಧಾರ್ ಕಾರ್ಡ್ ಎಷ್ಟು ಬ್ಯಾಂಕ್ ಖಾತೆಗಳಿಗೆ ಲಿಂಕ್ ಆಗಿದೆ ಎಂದು ಚೆಕ್ ಮಾಡಿಕೊಳ್ಳುವ ಸುಲಭ ವಿಧಾನ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ನಿಮ್ಮ ಆಧಾರ್ ಕಾರ್ಡ್ ಎಷ್ಟು ಬ್ಯಾಂಕ್ಗಳಿಗೆ ಲಿಂಕ್ ಆಗಿದೆ ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ, ಆಧಾರ್ ಕಾರ್ಡ್ ತುಂಬಾ ಅವಶ್ಯಕವಾದ ದಾಖಲೆಯಾಗಿದೆ, ನೀವೇನಾದರೂ ಈ ಆಧಾರ್ ಕಾರ್ಡ್ ಅನ್ನೋ ಚಿಕ್ಕ ಪ್ರತಿ ಎಂದು ನಿರ್ಲಕ್ಷನೆ ಮಾಡಿ ನಿಮ್ಮ ಬಳಿ ಹೊಂದಿಲ್ಲದಿದ್ದರೆ , ನಿಮ್ಮ ಅನೇಕ ಕೆಲಸಗಳು ಸ್ಥಗಿತವಾಗಬಹುದು ಹೌದು, ಒಂದು ಚಿಕ್ಕ ಕೆಲಸದಿಂದ ಹಿಡಿದು ಸರ್ಕಾರಿ ಯೋಜನೆಗಳ ಉಪಯೋಗವನ್ನು ಪಡೆದುಕೊಳ್ಳುವರೆಗೂ ಈ ಆಧಾರ್ ಕಾರ್ಡ್ ಅತ್ಯ ಅಗತ್ಯ ದಾಖಲೆಯಾಗಿದೆ.…
Categories: ಸಾರ್ವಜನಿಕ ಮಾಹಿತಿBigg Boss Kannada – ಈ ವಾರ ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿ ಮನೆಯಿಂದ ಔಟ್ – ಕಂಪ್ಲೀಟ್ ಮಾಹಿತಿ ಇಲ್ಲಿದೆ

ಬಿಗ್ ಬಾಸ್ ಸೀಸನ್ 10(BigBoss season 10) ಶುರುವಾಗಿ ಒಂದು ವಾರ ಮುಗಿದಿದೆ. ಮೊದಲ ವಾರವೇ ಸ್ನೇಕ್ ಶ್ಯಾಮ್ ಅವರು ಎಲಿಮಿನೇಟ್ ( Elimination) ಆದ ಬಳಿಕ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಆಟ ಬಹಳ ಚುರುಕಾಗಿದೆ. ಎರಡನೇ ವಾರದಲ್ಲಿ ಸ್ಪರ್ಧಿಗಳ ನಡುವೆ ಪೈಪೋಟಿ ಹೆಚ್ಚಾಗಿ ಸ್ನೇಹ ಮರೆಯಾಗುತ್ತಿದೆ. ಇನ್ನು ಈ ಹೊತ್ತಿನಲ್ಲೇ ಎರಡನೇ ವಾರದ ನಾಮಿನೇಷನ್ ಪ್ರಕ್ರಿಯೆ ಎಲ್ಲರ ಮನಸಲ್ಲೂ ವೈಮನಸ್ಸನ್ನು ಉಂಟು ಮಾಡಿದೆ.ಈ ನಾಮಿನೇಷನ್ ಪ್ರಕ್ರಿಯೆ ಯಾವಾಗ ನೆಡೆಯಿತು ಎನ್ನಲಾ ಆಗಿದೆ ಎಂದು…
Categories: ಸಾರ್ವಜನಿಕ ಮಾಹಿತಿ
Hot this week
ICSIL Recruitment 2026: SSLC, PUC, ಪದವೀಧರರಿಗೆ ಉದ್ಯೋಗ; ಡೇಟಾ ಎಂಟ್ರಿ, MTS ನೇಮಕಾತಿ
ಶಿಕ್ಷಕರಿಗೆ ವಿಶೇಷ ರಜೆ ಘೋಷಣೆ: ಜುಲೈ 11ರ ಸಮಾವೇಶಕ್ಕೆ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ
Karnataka Excise Recruitment 2026: ಅಬಕಾರಿ ಇಲಾಖೆಯಲ್ಲಿ 1207 ಪೇದೆ, ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಶೀಘ್ರದಲ್ಲೇ
CSC Aadhaar Recruitment 2026: 150 ಸೂಪರ್ವೈಸರ್, ಆಪರೇಟರ್ ಹುದ್ದೆಗಳಿಗೆ ಅರ್ಜಿ ಆರಂಭ
ಬೀದಿ ವ್ಯಾಪಾರಿಗಳ ತೆರವು ಖಂಡಿಸಿ ಜುಲೈ 8 ರಂದು ಬೆಂಗಳೂರು ಬಂದ್! ಬೃಹತ್ ಪ್ರತಿಭಟನೆಗೆ ಕರೆ
Topics
Latest Posts
- ICSIL Recruitment 2026: SSLC, PUC, ಪದವೀಧರರಿಗೆ ಉದ್ಯೋಗ; ಡೇಟಾ ಎಂಟ್ರಿ, MTS ನೇಮಕಾತಿ

- ಶಿಕ್ಷಕರಿಗೆ ವಿಶೇಷ ರಜೆ ಘೋಷಣೆ: ಜುಲೈ 11ರ ಸಮಾವೇಶಕ್ಕೆ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ

- Karnataka Excise Recruitment 2026: ಅಬಕಾರಿ ಇಲಾಖೆಯಲ್ಲಿ 1207 ಪೇದೆ, ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಶೀಘ್ರದಲ್ಲೇ

- CSC Aadhaar Recruitment 2026: 150 ಸೂಪರ್ವೈಸರ್, ಆಪರೇಟರ್ ಹುದ್ದೆಗಳಿಗೆ ಅರ್ಜಿ ಆರಂಭ

- ಬೀದಿ ವ್ಯಾಪಾರಿಗಳ ತೆರವು ಖಂಡಿಸಿ ಜುಲೈ 8 ರಂದು ಬೆಂಗಳೂರು ಬಂದ್! ಬೃಹತ್ ಪ್ರತಿಭಟನೆಗೆ ಕರೆ















