Tag: in kannada
ಮೊಬೈಲ್ ನಲ್ಲಿ ಗೂಗಲ್ ಕ್ರೋಮ್ ಉಪಯೋಗಿಸೋರಿಗೆ ಭಾರತ ಸರ್ಕಾರದ ಎಚ್ಚರಿಕೆ..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೂಗಲ್ ಕ್ರೋಮ್(Google chrome) ಆವೃತ್ತಿಯ ಬಳಕೆದಾರರಿಗೆ ಭಾರತ ಸರ್ಕಾರವು(Indian government) ಹೈ ರಿಸ್ಕ್ ಎಚ್ಚರಿಕೆಯನ್ನು ನೀಡಿದೆ. ಯಾತಕ್ಕೆ ಸರ್ಕಾರ ಎಚ್ಚರಿಕೆ ನೀಡಿದೆ? ಹೈ- ರಿಸ್ಕ್ ನ ಹಿನ್ನಲೆ ಏನು? ಈ ಪ್ರಶ್ನೆಗಳ ಉತ್ತರವನ್ನು ಪಡೆಯಲು ನಮ್ಮ ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ…
Categories: ಟೆಕ್ & ಆಟೋOneplus Fold – ಸ್ಯಾಮ್ಸಂಗ್ ಗೆ ಟಕ್ಕರ್ ನೀಡಲು ಬರುತ್ತಿದೆ ಒನ್ ಪ್ಲಸ್ ಬೆಂಕಿ ಮೊಬೈಲ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಓನ್ ಪ್ಲಸ್ ನ ಮೊದಲ ಫೋಲ್ಡಬಲ್ ಫೋನ್(Foldable phone) ಓಪನ್(One plus open) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ನಮಗೆ ಎಲ್ಲಾ ಗೊತ್ತಿರುವ ಹಾಗೆ ಇತ್ತೀಚೆಗಷ್ಟೆ ಸ್ಯಾಮ್ಸಂಗ್ ಗ್ಯಾಲಕ್ಸಿ Z Fold 5 ಬಿಡುಗಡೆ ಕಂಡಿದೆ.ಈಗ ಸದ್ಯ ಬಿಡುಗಡೆ ಆದ…
Categories: ಕರ್ನಾಟಕ ಸುದ್ದಿBigg Boss Kannada- ದೊಡ್ಮನೆಯಲ್ಲಿ ಎಷ್ಟೇ ಟ್ರೊಲ್ ಮಾಡಿದ್ರು ಬಗ್ಗದ ರೈತನ ಮಗ – ಪ್ರತಾಪ್ ಮುಗ್ಧತೆಗೆ ಕನ್ನಡಿಗರ ಬೆಂಬಲ

ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್10(BigBoss season 10) ಶುರುವಾಗಿ ಒಂದು ವಾರ ಕಳೆಯುತ್ತಾ ಬಂತು. ಈ ಸಲದ ಬಿಗ್ ಬಾಸ್ ಸೀಸನ್ 10 ವಿಶಿಷ್ಟತೆಯನ್ನು ಹೊಂದಿದ್ದು ದೊಡ್ಮನೆಯಲ್ಲಿ ಸ್ಪರ್ಧಿಗಳು ತಮ್ಮ ಸ್ಥಾನಗಳನ್ನು ಉಳಿಸಿಕೊಳ್ಳಲು ಸೆಣೆಸಾಡುತ್ತಿದ್ದಾರೆ. ಬಿಗ್ ಬಾಸ್ನಲ್ಲಿ ಈ ಒಂದು ವಾರದಲ್ಲಿ ಹೆಚ್ಚು ಟಾರ್ಗೆಟ್ ಆಗಿರುವ ವ್ಯಕ್ತಿ ಎಂದರೆ ಅದು ಡ್ರೋನ್ ಪ್ರತಾಪ್. ಹಾಗಿದ್ದಲ್ಲಿ ಯಾವೆಲ್ಲಾ ರೀತಿಯಲ್ಲಿ ಡ್ರೋನ್ ಪ್ರತಾಪ್ ಟಾರ್ಗೆಟ್ ಆಗಿದ್ದಾರೆ ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ…
Categories: ಸಾರ್ವಜನಿಕ ಮಾಹಿತಿಗೃಹಲಕ್ಷ್ಮಿಯರಿಗೆ ನವರಾತ್ರಿ ಹಬ್ಬದ ಬಂಪರ್ ಗಿಫ್ಟ್ – ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ರೂ. 4000/- ಒಟ್ಟಿಗೆ ಬ್ಯಾಂಕ್ ಖಾತೆಗೆ ಜಮಾ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯ ಅಡಿಯಲ್ಲಿ ಹಣ ಜಮೆ ಆಗದ ಮಹಿಳೆಯರಿಗೆ, ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ಒಟ್ಟಿಗೆ ಜಮೆ ಆಗುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಮಹಿಳೆಯರಿಗೆ ನವರಾತ್ರಿ ಹಬ್ಬದ(Navaraatri Festival) ಸಮಯದಲ್ಲಿ ಸಿದ್ದರಾಮಯ್ಯನವರು ಒಂದು ಗಿಫ್ಟ್ ನೀಡುತ್ತಿದ್ದಾರೆ ಅಂತ ಹೇಳಬಹುದು. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಎರಡು ತಿಂಗಳಿಗಿಂತ ಹೆಚ್ಚಾದರೂ ಇನ್ನೂ ಕೂಡ ಹಣ ಬಂದಿಲ್ಲ ಎಂದು ಚಿಂತೆಯಲ್ಲಿರುವ ಮಹಿಳೆಯರಿಗೆ ಸಿದ್ದರಾಮಯ್ಯನವರು tweet ಮಾಡುವ ಮೂಲಕ ನವರಾತ್ರಿಯ ಭರ್ಜರಿ…
Categories: ಕರ್ನಾಟಕ ಸುದ್ದಿNavaratri Festival – ನವರಾತ್ರಿಯ ಉಪವಾಸ ಮಾಡುವವರಿಗೆ ಇದು ಗೊತ್ತಿರಲೇ ಬೇಕು..! ಇಲ್ಲಿದೆ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ನವರಾತ್ರಿ(Navaraatri) ಯಲ್ಲಿ ಸಾತ್ವಿಕ ಆಹಾರವನ್ನು ಸೇವಿಸುವುದರ ಅನುಕೂಲದ ಬಗ್ಗೆ ಮಾಹಿತಿಯನ್ನು ತಿಳಿಸಿ ಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ನವರಾತ್ರಿಯ 9 ದಿನ ಸಾತ್ವಿಕ ಆಹಾರ ಸೇವಿಸುವುದು ಒಳ್ಳೆಯದು : ನವರಾತ್ರಿಯ ಹಬ್ಬದ ಸಮಯದಲ್ಲಿ, ಅನೇಕ ಜನರು ಉಪವಾಸಗಳನ್ನು ಆಚರಿಸುವುದು ಸಾಮಾನ್ಯವಾಗಿದೆ ಮತ್ತು ಅವರು…
Categories: ಸಾರ್ವಜನಿಕ ಮಾಹಿತಿಗೃಹ ಲಕ್ಷ್ಮಿಯರಿಗೆ ದಸರಾ ಹಬ್ಬದ ಬಂಪರ್ ಗಿಫ್ಟ್ : ‘ಉಚಿತ ಗ್ಯಾಸ್’ ಸಂಪರ್ಕಕ್ಕೆ ಅರ್ಜಿ ಆಹ್ವಾನ, ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಮಹಿಳೆಯರಿಗೋಸ್ಕರ ಒಂದು ಗುಡ್ ನ್ಯೂಸ್ ಅದೇನೆಂದರೆ, ಉಜ್ವಲ ಯೋಜನೆ(Ujwala scheme)ಯಡಿ ಉಚಿತ LPG(Free LPG) ಸಂಪರ್ಕ ಪಡೆಯದೇ ವಂಚಿತರಾದ ಮಹಿಳೆಯರಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಸಿಗಲಿದೆ. ಆನ್ಲೈನ್ ಅಥವಾ ಆಫ್ ಲೈನ್ ಮೂಲಕ ತಾವು ಅರ್ಜಿಯನ್ನು ಸಲ್ಲಿಸಬಹುದು, ಅದು ಹೇಗೆ ಎಂದು ತಿಳಿಯಲು ನಮ್ಮ ಲೇಖನವನ್ನು ಕೊನೆಯವರೆಗೂ ಓದಿ ಮಾಹಿತಿಯನ್ನು ತಿಳಿದುಕೊಳ್ಳಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಸರ್ಕಾರಿ ಯೋಜನೆಗಳುBiggBoss Kannada – ಮೊದಲ ವಾರದಲ್ಲೇ ಕನ್ನಡಿಗರ ಮನ ಗೆದ್ದ ಡ್ರೋನ್ ಪ್ರತಾಪ್, ಸ್ನೇಕ್ ಶಾಮ್ ಮನೆಯಿಂದ ಔಟ್

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10(BigBoss season -10) ಅಕ್ಟೋಬರ್ 8 ರಂದು ಪ್ರಾರಂಭವಾಗಿದ್ದು. ಈ ಬಾರಿ ಬಿಗ್ ಬಾಸ್ ಮನೆಗೆ ಎಲ್ಲಾ ಹೊಸ ಸ್ಪರ್ಧಿಗಳೇ ಒಂದೇ ಸಲ ಎಂಟ್ರಿ ಕೊಟ್ಟಿದ್ದಾರೆ. ಅಲ್ಲದೆ ಈ ಬಾರಿಯ ರಿಯಾಲಿಟಿ ಶೋ ಸೀಸನ್ 10 ಆಗಿರುವುದರಿಂದ ಸ್ವಲ್ಪ ವಿಭಿನ್ನತೆ ಮತ್ತು ವಿಶೇಷತೆಯನ್ನು ಹೊಂದಿದೆ. ಬಿಗ್ಬಾಸ್ ಸೀಸನ್ 10 ರ ಮೊದಲ ವೀಕೆಂಡ್ ಎಪಿಸೋಡ್ ಕಿಚ್ಚನ ಜೊತೆ ಮುಖಾಮುಖಿಯಲ್ಲಿ ನಡೆದಿದೆ. ಮೊದಲಿನಿಂದಲೂ ಸೈಲೆಂಟ್ ಆಗಿದ್ದ ಡ್ರೋನ್…
Categories: ಸಾರ್ವಜನಿಕ ಮಾಹಿತಿBusiness Loan – ಯಾವುದೇ ಗ್ಯಾರೆಂಟಿ ಇಲ್ಲದೇ ರೂ. 50,000/- ಸಾಲ ಸೌಲಭ್ಯ – ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಪಿ ಎಂ ಸ್ವನಿಧಿ ಯೋಜನೆ( PM Swanidhi scheme) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೀವೇನಾದರೂ ಸಣ್ಣ ವ್ಯಾಪಾರ ಮಾಡುತ್ತಿರುವವರಾಗಿದ್ದರೆ, ನಿಮ್ಮ ವ್ಯಾಪಾರವನ್ನು ಉತ್ತಮವಾಗಿ ವಿಸ್ತರಿಸಬೇಕು, ಹೆಚ್ಚಿನ ಮಟ್ಟದಲ್ಲಿ ಲಾಭವನ್ನು ತೆಗೆದುಕೊಳ್ಳಬೇಕು ಎಂದು ಯೋಚನೆ ಮಾಡುತೀದ್ದರೆ, ಮತ್ತು ಸಾಲದ ಬಗ್ಗೆ ಯೋಚನೆ ಮಾಡುತ್ತಿದ್ದೀರಿಯೇ, ಹಾಗಾದ್ರೆ ನಿಮಗಾಗಿಯೇ ಅಂತೆಯೇ ಮೋದಿ ಸರ್ಕಾರವು ಪ್ರಧಾನಮಂತ್ರಿ ಸ್ವನಿಧಿ ಯೋಜನೆಯನ್ನು ಪ್ರಾರಂಭಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…
Categories: ಸರ್ಕಾರಿ ಯೋಜನೆಗಳು
Hot this week
ICSIL Recruitment 2026: SSLC, PUC, ಪದವೀಧರರಿಗೆ ಉದ್ಯೋಗ; ಡೇಟಾ ಎಂಟ್ರಿ, MTS ನೇಮಕಾತಿ
ಶಿಕ್ಷಕರಿಗೆ ವಿಶೇಷ ರಜೆ ಘೋಷಣೆ: ಜುಲೈ 11ರ ಸಮಾವೇಶಕ್ಕೆ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ
Karnataka Excise Recruitment 2026: ಅಬಕಾರಿ ಇಲಾಖೆಯಲ್ಲಿ 1207 ಪೇದೆ, ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಶೀಘ್ರದಲ್ಲೇ
CSC Aadhaar Recruitment 2026: 150 ಸೂಪರ್ವೈಸರ್, ಆಪರೇಟರ್ ಹುದ್ದೆಗಳಿಗೆ ಅರ್ಜಿ ಆರಂಭ
ಬೀದಿ ವ್ಯಾಪಾರಿಗಳ ತೆರವು ಖಂಡಿಸಿ ಜುಲೈ 8 ರಂದು ಬೆಂಗಳೂರು ಬಂದ್! ಬೃಹತ್ ಪ್ರತಿಭಟನೆಗೆ ಕರೆ
Topics
Latest Posts
- ICSIL Recruitment 2026: SSLC, PUC, ಪದವೀಧರರಿಗೆ ಉದ್ಯೋಗ; ಡೇಟಾ ಎಂಟ್ರಿ, MTS ನೇಮಕಾತಿ

- ಶಿಕ್ಷಕರಿಗೆ ವಿಶೇಷ ರಜೆ ಘೋಷಣೆ: ಜುಲೈ 11ರ ಸಮಾವೇಶಕ್ಕೆ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ

- Karnataka Excise Recruitment 2026: ಅಬಕಾರಿ ಇಲಾಖೆಯಲ್ಲಿ 1207 ಪೇದೆ, ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಶೀಘ್ರದಲ್ಲೇ

- CSC Aadhaar Recruitment 2026: 150 ಸೂಪರ್ವೈಸರ್, ಆಪರೇಟರ್ ಹುದ್ದೆಗಳಿಗೆ ಅರ್ಜಿ ಆರಂಭ

- ಬೀದಿ ವ್ಯಾಪಾರಿಗಳ ತೆರವು ಖಂಡಿಸಿ ಜುಲೈ 8 ರಂದು ಬೆಂಗಳೂರು ಬಂದ್! ಬೃಹತ್ ಪ್ರತಿಭಟನೆಗೆ ಕರೆ















