Tag: in kannada
Bigg Boss Kannada: ಬಿಗ್ಬಾಸ್ ಹೋಗಿಬಂದ ಬಳಿಕ ಟೀಕಿಸಿದವರಿಗೆ ಗುಮ್ಮಿದ ಪ್ರದೀಪ್ ಈಶ್ವರ್

ಈಗಾಗಲೇ ಕನ್ನಡ ಕಿರುತೆರೆಯ ಪ್ರಮುಖ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10(BigBoss season 10) ನಡೆಯುತ್ತಿದೆ. ಬಿಗ್ಬಾಸ್ ಆರಂಭವಾದ ಮರುದಿನ ದೊಡ್ಡ ಮನೆಯೊಳಗೆ ಶಾಸಕ ಪ್ರದೀಪ್ ಈಶ್ವರ್ ಎಂಟ್ರಿ ಕೊಟ್ಟಿದ್ದು ವೀಕ್ಷಕರಿಗೆ ಅಚ್ಚರಿಯನ್ನು ಉಂಟು ಮಾಡಿದೆ. ಶಾಸಕರಾದ ಪ್ರದೀಪ್ ಈಶ್ವರ್ ರವರು ರಿಯಾಲಿಟಿ ಶೋ ಗೆ ಬಂದಿರುದು ಎಲ್ಲಾ ಕಡೆಗಳಿಂದ ಮಾತುಗಳು ಕೇಳಿಬರುತ್ತಿವೆ. ಇದನ್ನು ಸಾರ್ವಜನಿಕರು ಮತ್ತು ವಿರೋಧ ಪಕ್ಷದವರು ಆಕ್ಷೇಪಿಸಿದ್ದಾರೆ. ಏನಿದು ಸುದ್ದಿ ಅಂತ ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಬಿಗ್ ಬಾಸ್…
Categories: ಸಾರ್ವಜನಿಕ ಮಾಹಿತಿGovt Loan Scheme – ಉಪ್ಪಾರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಆನ್ಲೈನ್ ಅರ್ಜಿ ಆಹ್ವಾನ

ಕರ್ನಾಟಕ ಉಪ್ಪಾರ ಅಬ್ಧಿವೃದ್ಧಿನಿಗಮ ನಿಯಮ(Uppara Development Corporation)ದಿಂದ 2023- 2024 ನೇ ಸಾಲಿನಲ್ಲಿ ಹಲವಾರು ಯೋಜನೆಗಳನ್ನು ಅನುಷ್ಟಾನಗೊಳಿಸಿದ್ದಾರೆ. ಇದರಲ್ಲಿ ಸಹಾಯಧನ ಮತ್ತು ಸಾಲ(Loan schemes) ಸೌಲಭ್ಯಗಳ ಯೋಜನೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು…
Categories: ಸರ್ಕಾರಿ ಯೋಜನೆಗಳುಗೃಹಲಕ್ಷ್ಮಿ ಯೋಜನೆಯ ಸಪ್ಟೆಂಬರ್ ತಿಂಗಳ 2000/- ಎಲ್ಲಿ?? ಸಂಪೂರ್ಣ ಮಾಹಿತಿ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯ ಸೆಪ್ಟೆಂಬರ್ ತಿಂಗಳ ಎರಡನೇ ಕಂತಿನ ಹಣ ಇನ್ನು ಏಕೆ ಬಂದಿಲ್ಲ ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಮೊದಲನೇ ಕಂತಿನ ಹಣವನ್ನು ಪಡೆದ ಮಹಿಳೆಯರಲ್ಲಿ ಆತಂಕ ಶುರುವಾಗಿದೆ, ಏಕೆಂದರೆ ಸೆಪ್ಟೆಂಬರ್ ಮುಗಿದರು ಎರಡನೇ ಕಂತಿನ ಸೆಪ್ಟೆಂಬರ್ ಹಣ ಇನ್ನು ಗೃಹಲಕ್ಷ್ಮಿಯರ ಕೈ ಸೇರಿಲ್ಲ. ಇದಕ್ಕೆ ಕಾರಣಗಳೇನು? ಯಾವಾಗ ಹಣ ಬರುತ್ತದೆ? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…
Categories: ಸಾರ್ವಜನಿಕ ಮಾಹಿತಿAnnabaghya – ಬಿಪಿಎಲ್ ರೇಷನ್ ಕಾರ್ಡ್ ಇದ್ರೂ ಅಕ್ಕಿ ಹಣ ಬ್ಯಾಂಕ್ ಖಾತೆಗೆ ಬರ್ತಾ ಇಲ್ವಾ?? ಇಲ್ಲಿದೆ ಅಸಲಿ ಕಾರಣ

ಕರ್ನಾಟಕ ಸರ್ಕಾರ (karnataka governament )ನೀಡುವ ಮಾಹಿತಿ ಪ್ರಕಾರ ಎರಡು ತಿಂಗಳ ಅನ್ನಭಾಗ್ಯ ಯೋಜನೆಯ(Annabaghya scheme ) ಹಣವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಆಗುವ ಪ್ರಕ್ರಿಯೆ DBT ಮೂಲಕ ನಡೆಯುತ್ತಿದೆ. ಆದರೂ ಕೆಲವರ ಖಾತೆಗೆ ಹಣ ವರ್ಗಾವಣೆ ಆಗುತ್ತಿಲ್ಲ. ಇದಕ್ಕೆ ಕಾರಣ ಏನಿರಬಹುದು?, ಅಂತ ತಿಳಿದುಕೊಳ್ಳಬೇಕೇ ಹಾಗಿದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ…
Categories: ಸಾರ್ವಜನಿಕ ಮಾಹಿತಿರಾಜ್ಯಾದ್ಯಂತ ಇಂದಿನಿಂದ ಮದ್ವೆ, ರಾಜಕೀಯ ಸಮಾರಂಭ,ಮೆರವಣಿಗೆಗಳಲ್ಲಿ ಪಟಾಕಿ ಬ್ಯಾನ್: ಸಿಎಂ ಸಿದ್ದರಾಮಯ್ಯ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರಾಜ್ಯದಲ್ಲಿ ಪಟಾಕಿ ಬ್ಯಾನ್ ಆಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ರಾಜಕೀಯ ಸಮಾರಂಭ, ಸಮಾವೇಶ, ಮದುವೆ ಹಾಗೂ ಗಣೇಶನ ಉತ್ಸವಗಳ ಕಾರ್ಯಕ್ರಮಗಳಲ್ಲಿ ಪಟಾಕಿ ಬ್ಯಾನ್ ಮಾಡಲಾಗಿದೆ. ಆದರೆ ದೀಪಾವಳಿ(diwali)ಗೆ ಪಟಾಕಿಯನ್ನು ಹುಡಿಸಬಹುದು ಅದರಲ್ಲೂ ಕೂಡ ಹಸಿರು ಪಟಾಕಿ(Green Firecrackers)ಗಳಿಗೆ ಮಾತ್ರ ಅವಕಾಶವಿದೆ, ಇನ್ನಿತರ ಪಟಾಕಿಗಳನ್ನು ಯಾವುದೇ ಸಮಾರಂಭ ಗಳಾಗಲಿ ಅಥವಾ ದೀಪಾವಳಿಯಾಗಲಿ ಉಳಿಸುವಂತಿಲ್ಲ ಎಂದು ಸಿ. ಎಂ ಸಿದ್ದರಾಮಯ್ಯನವರು ಸ್ಪಷ್ಟನೆ ಮಾಡಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ…
Categories: ಸಾರ್ವಜನಿಕ ಮಾಹಿತಿHonda Activa EV – ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟಿ – ಒಂದೇ ಚಾರ್ಜ್ ಗೆ 100 ಕಿ.ಮೀ ಓಡಿಸಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಹೋಂಡಾ ಆಕ್ಟಿವಾ EV ಎಲೆಕ್ಟ್ರಿಕ್ ಸ್ಕೂಟರ್(Honda Activa EV electric scooter) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಸ್ಕೂಟಿಯ ಬೆಲೆ ಎಷ್ಟು?, ಚಾರ್ಜಿಂಗ್ ಹಾಗೂ ಕಾರ್ಯಕ್ಷಮತೆ ಹೇಗಿದೆ?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಹೋಂಡಾ ಆಕ್ಟಿವಾ…
Categories: ಕರ್ನಾಟಕ ಸುದ್ದಿGruhalakshmi – 2ನೇ ಕಂತಿನ 2000 ರೂಪಾಯಿ ಹಣ ಈ ಜಿಲ್ಲೆಯವರೆಗೆ ಬಿಡುಗಡೆ – ಇಲ್ಲಿದೆ ಕಂಪ್ಲೀಟ್ ಮಾಹಿತಿ

ರಾಜ್ಯ ಸರ್ಕಾರದ(state government) ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆಯು ಒಂದಾಗಿದೆ. ಈಗಾಗಲೇ ಈ ಯೋಜನೆಯಲ್ಲಿ ಮೊದಲ ಕಂತಿನ ಹಣವನ್ನು ರಾಜ್ಯದ ಬಹುತೇಕ ಮಹಿಳೆಯರು ಪಡೆದಿದ್ದಾರೆ. ಮತ್ತು ಇವಾಗ ಎರಡನೇ ಕಂತಿನ ಹಣಕ್ಕೆ ಕಾಯುತ್ತಿದ್ದಾರೆ. ಹಣ ಕ್ರೆಡಿಟ್ ನ ಮೆಸೇಜ್ ಗಾಗಿ ಕಾಯುತ್ತಿದ್ದಾರೆ. ಏನಿದು ಇದರ ಬಗ್ಗೆ ಪೂರ್ಣ ಮಾಹಿತಿ ಬೇಕೇ ಹಾಗಿದ್ದಲ್ಲಿ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ…
Categories: ಸಾರ್ವಜನಿಕ ಮಾಹಿತಿKnanada Biggboss 10 – ಬಿಗ್ ಬಾಸ್ ಮನೆಯಲ್ಲಿ ಮೂರನೆಯ ದಿನವೇ ಬಿಗ್ ಫೈಟ್ – ಇಲ್ಲಿದೆ ಕಂಪ್ಲೀಟ್ ಮಾಹಿತಿ

ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10( reality show Bigg Boss season 10) ಶುರುವಾಗಿ ಮೂರು ದಿನಗಳಾಯ್ತು. ಈ ಸೀಸನ್ ನ ಶೋ ಎಲ್ಲರ ಗಮನ ಸೆಳೆದಿದೆ. ಯಾಕಂದರೆ ಈ ಹಿಂದಿನ ಶೋಗಳಲ್ಲಿ ಶೋ ಶುರುವಾದಗ ಯಾವುದೆ ಗಲಾಟೆ ಜಗಳ ನಡೆಯುತ್ತಿರಲಿಲ್ಲ ಮುಂದೆ ಹೋದಂತೆಲ್ಲ ನಿಜಾವಾದ ಶೋ ಶುರುವಾಗ್ತಿತ್ತು. ಆದರೆ ಈ ಸೀಸನ್ ಶುರುವಾದ ಮೂರೇ ದಿನಗಳಲ್ಲಿ ಜಗಳ ಶುರುವಾಗಿದೆ. ಯಾರ ಯಾರ ನಡುವೆ ಅಂತ ತಿಳಿದುಕೊಳ್ಳ ಬೇಕೇ…
Categories: ಸಾರ್ವಜನಿಕ ಮಾಹಿತಿBreaking News – ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆ: ಆಯೋಗದಿಂದ ದಿನಾಂಕ ಪ್ರಕಟ??

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪಂಚ ರಾಜ್ಯಗಳಿಗೆ ಮುಂಬರುವ ಚುನಾವಣಾ ದಿನಾಂಕಗಳನ್ನು ಅಕ್ಟೋಬರ್ 9 ರಂದು ಪತ್ರಿಕಾಗೋಷ್ಠಿ ಯಲ್ಲಿ ಪ್ರಕಟಿಸಲಾಗಿದೆ. ಯಾವ ಯಾವ ರಾಜ್ಯಗಳು ಎಂದು ತಿಳಿಯಬೇಕೇ ಹಾಗಿದ್ದಲ್ಲಿ ಈ ವರದಿಯಲ್ಲಿ ನಿಮಗೆ ಸಂಪೂರ್ಣವಾದ ಮಾಹಿತಿ ದೊರೆಯುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 5 ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟಣೆ :…
Categories: ಸಾರ್ವಜನಿಕ ಮಾಹಿತಿ
Hot this week
ICSIL Recruitment 2026: SSLC, PUC, ಪದವೀಧರರಿಗೆ ಉದ್ಯೋಗ; ಡೇಟಾ ಎಂಟ್ರಿ, MTS ನೇಮಕಾತಿ
ಶಿಕ್ಷಕರಿಗೆ ವಿಶೇಷ ರಜೆ ಘೋಷಣೆ: ಜುಲೈ 11ರ ಸಮಾವೇಶಕ್ಕೆ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ
Karnataka Excise Recruitment 2026: ಅಬಕಾರಿ ಇಲಾಖೆಯಲ್ಲಿ 1207 ಪೇದೆ, ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಶೀಘ್ರದಲ್ಲೇ
CSC Aadhaar Recruitment 2026: 150 ಸೂಪರ್ವೈಸರ್, ಆಪರೇಟರ್ ಹುದ್ದೆಗಳಿಗೆ ಅರ್ಜಿ ಆರಂಭ
ಬೀದಿ ವ್ಯಾಪಾರಿಗಳ ತೆರವು ಖಂಡಿಸಿ ಜುಲೈ 8 ರಂದು ಬೆಂಗಳೂರು ಬಂದ್! ಬೃಹತ್ ಪ್ರತಿಭಟನೆಗೆ ಕರೆ
Topics
Latest Posts
- ICSIL Recruitment 2026: SSLC, PUC, ಪದವೀಧರರಿಗೆ ಉದ್ಯೋಗ; ಡೇಟಾ ಎಂಟ್ರಿ, MTS ನೇಮಕಾತಿ

- ಶಿಕ್ಷಕರಿಗೆ ವಿಶೇಷ ರಜೆ ಘೋಷಣೆ: ಜುಲೈ 11ರ ಸಮಾವೇಶಕ್ಕೆ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ

- Karnataka Excise Recruitment 2026: ಅಬಕಾರಿ ಇಲಾಖೆಯಲ್ಲಿ 1207 ಪೇದೆ, ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಶೀಘ್ರದಲ್ಲೇ

- CSC Aadhaar Recruitment 2026: 150 ಸೂಪರ್ವೈಸರ್, ಆಪರೇಟರ್ ಹುದ್ದೆಗಳಿಗೆ ಅರ್ಜಿ ಆರಂಭ

- ಬೀದಿ ವ್ಯಾಪಾರಿಗಳ ತೆರವು ಖಂಡಿಸಿ ಜುಲೈ 8 ರಂದು ಬೆಂಗಳೂರು ಬಂದ್! ಬೃಹತ್ ಪ್ರತಿಭಟನೆಗೆ ಕರೆ















