Tag: in kannada
ಆಡು ಆನೆಯ ನುಂಗಿ ಕಿರು ಚಿತ್ರ ವಿಮರ್ಶೆ.! ತಪ್ಪದೇ ನೋಡಿ

ಇತ್ತೀಚಿನ ದಿನಮಾನಗಳಲ್ಲಿ ಉದ್ಯೋಗಿಗಳು ಅದರಲ್ಲೂ ಯುವ ಉದ್ಯೋಗಿಗಳು ತಮ್ಮ ವಿದ್ಯೆ, ಸಾಮರ್ಥ್ಯ ಹಾಗೂ ಶ್ರಮಕ್ಕೆ ತಕ್ಕಂತಹ ಸಂಭಾವನೆ ಸಿಗುತ್ತಿಲ್ಲವೆಂದು ಹಲವಾರು ಅನಿಸಿಕೆಗಳನ್ನು ಹಲವಾರು ರೀತಿಗಳಲ್ಲಿ ವ್ಯಕ್ತಪಡಿಸಿದ್ದಾರೆ. ಈ ವಿಚಾರದಲ್ಲಿ ಪ್ರತಿಯೊಬ್ಬರ ಯೋಚನೆಗಳು ವಿಭಿನ್ನವಾಗಿರುತ್ತದೆ. ಇದರ ಕುರಿತಾಗಿ ಆಡು ಆನೆಯ ನುಂಗಿ ಎ೦ಬ ಕಿರುಚಿತ್ರ ಮಾಡಿದ್ದರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಅದರಲ್ಲೂ ಲಾಕ್ಡೌನ್ ಆದ ನಂತರ ಐಟಿ ಸಂಸ್ಥೆಗಳ ಉದ್ಯೋಗಗಳಲ್ಲಿ ಆಗುತ್ತಿರುವ…
Categories: ಕರ್ನಾಟಕ ಸುದ್ದಿIndian Railway ಜೆನರಲ್ ಟ್ರೈನ್ ಟೀಕೆಟ್ ಹೊಸ ನಿಯಮ ಜಾರಿ, ತಪ್ಪದೇ ತಿಳಿದುಕೊಳ್ಳಿ.! ಇಲ್ಲಿದೆ ವಿವರ

Indian Railway : ಭಾರತೀಯ ರೈಲ್ವೆ ಇಲಾಖೆಯು ಜೆನರಲ್ ಟಿಕೆಟಿನ ನಿಯಮಗಳನ್ನು ನವೀಕರಿಸಿದೆ. Indian Railway : ಭಾರತೀಯ ರೈಲ್ವೆ ಜೆನರಲ್ ಟಿಕೆಟ್ ಪ್ರಯಾಣಿಕರಿಗೆ ಸಂಬಂಧಿಸಿದ ನಿಯಮಗಳನ್ನು ಪರಿಷ್ಕರಿಸಲು ಯೋಚಿಸುತ್ತಿದ್ದು, ಈ ಕ್ರಮವು ಕೋಟ್ಯಂತರ ದೈನಂದಿಕ ಪ್ರಯಾಣಿಕರ ಮೇಲೆ ಪರಿಣಾಮ ಬೀರಲಿದೆ. ಇತ್ತೀಚಿಗೆ ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಜನದಟ್ಟಣೆ ಘಟನೆ, ವಿಶೇಷವಾಗಿ ಹತ್ತನೆಂಟು ಜನರ ಸಾವಿಗೆ ಕಾರಣವಾದ ಕಲ್ತುಳಿತದ ಘಟನೆಯ ನಂತರ ಈ ಬದಲಾವಣೆಯನ್ನು ಪರಿಗಣಿಸಲಾಗುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಸರ್ಕಾರಿ ಯೋಜನೆಗಳುಬರೋಬ್ಬರಿ 80 ಕಿ.ಮೀ. ಮೈಲೇಜ್ ಕೊಡುವ ಹೊಸ ಜಿಯೋ ಸೈಕಲ್- ಕಮ್ಮಿ ಬೆಲೆ

ಇತ್ತೀಚಿನ ದಿನಗಳಲ್ಲಿ ಪ್ರತ್ಯೇಕ ವಾಹನಗಳ ಬಳಕೆ ಹೆಚ್ಚಾಗಿದ್ದು, ಇಂಧನ ದರ ಏರಿಕೆ, ಅತಿಯಾದ ವಾಯು ಮಾಲಿನ್ಯ, ಮತ್ತು ಸಾರಿಗೆ ವೆಚ್ಚದ ಸಮಸ್ಯೆಗಳ ನಡುವೆಯೇ ಹೊಸ ತಂತ್ರಜ್ಞಾನ ನಮ್ಮ ದೈನಂದಿನ ಜೀವನದಲ್ಲಿ ಬದಲಾವಣೆ ತರಲು ಸಜ್ಜಾಗಿದೆ. ಈಗ ಜಿಯೋ(Jio) ತನ್ನ ಹೆಜ್ಜೆಯನ್ನು ಎಲೆಕ್ಟ್ರಿಕ್ ಸೈಕಲ್(electrical cycle) ಕ್ಷೇತ್ರದಲ್ಲಿ ಇಟ್ಟಿದ್ದು, ಪರಿಸರಕ್ಕೆ ಸಹಕಾರಿಯಾಗುವ ಹಾಗೂ ಆರ್ಥಿಕವಾಗಿಯೂ ಲಾಭಕರವಾದ ಇ-ಸೈಕಲ್ ಬಿಡುಗಡೆ ಮಾಡುತ್ತಿದೆ. ಬನ್ನಿ ಹಾಗಾದರೆ ಏನು ಅದರ ವಿಶೇಷತೆ, ಲಭ್ಯೆತೆ ಮತ್ತು ಅದರ ಸಂಪೂರ್ಣ ಮಾಹಿತಿ ಬಗ್ಗೆ ತಿಳಿಯೋಣ. ಇದೇ…
Categories: ಕರ್ನಾಟಕ ಸುದ್ದಿFD Scheme: ಈ ಬ್ಯಾಂಕ್ ನಲ್ಲಿ 2 ಲಕ್ಷ FD ಇಟ್ರೆ 12 ತಿಂಗಳಿಗೆ ಸಿಗಲಿದೆ ಇಷ್ಟು ರಿರ್ಟನ್..!

ಇತ್ತೀಚಿನ ಆರ್ಥಿಕ ಪರಿಸ್ಥಿತಿಯಲ್ಲಿ, ಹೂಡಿಕೆದಾರರು ಹೆಚ್ಚು ಸುರಕ್ಷಿತ ಮತ್ತು ಖಚಿತವಾದ ಹೂಡಿಕೆ ಆಯ್ಕೆಗಳನ್ನು ಹುಡುಕುತ್ತಿದ್ದಾರೆ. ಷೇರು ಮಾರುಕಟ್ಟೆಯ ಏರಿಳಿತಗಳು, ಮ್ಯೂಚುವಲ್ ಫಂಡ್ಗಳ ಅಪಾಯ ಮತ್ತು ಬಂಡವಾಳ ನಷ್ಟದ ಭಯ ಹೂಡಿಕೆದಾರರನ್ನು ಸ್ಥಿರ ಠೇವಣಿಗಳತ್ತ (FD) ಆಕರ್ಷಿಸುತ್ತಿದೆ. ಬ್ಯಾಂಕ್ ಆಫ್ ಬರೋಡಾ (BOB) ಸ್ಥಿರ ಠೇವಣಿ ಯೋಜನೆಗಳು(FD Schemes) ಹೂಡಿಕೆದಾರರಿಗೆ ಸುರಕ್ಷಿತ ಹೂಡಿಕೆಯ ಜೊತೆಗೆ ಸ್ಪರ್ಧಾತ್ಮಕ ಬಡ್ಡಿದರಗಳನ್ನು ನೀಡುತ್ತವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…
Categories: ಸಾರ್ವಜನಿಕ ಮಾಹಿತಿGruhalakshmi : 3 ತಿಂಗಳ ಪೆಂಡಿಂಗ್ ಹಣ ಬಿಡುಗಡೆಗೆ ಸಿಎಂ ಆದೇಶ, ಗ್ಯಾರಂಟಿ ಅಭಯ!

ಗ್ಯಾರಂಟಿ ಯೋಜನೆಗಳ (Guarantee Scheme)ಹಣ ಶೀಘ್ರವೇ ಬಿಡುಗಡೆ: ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramayya)ಭರವಸೆ ರಾಜ್ಯ ಸರ್ಕಾರದ ಬಹುಮುಖ್ಯ ಯೋಜನೆಗಳಾದ ಗ್ಯಾರಂಟಿ (Guarantee Scheme) ಯೋಜನೆಗಳ ಹಣ ಬಿಡುಗಡೆ ಕುರಿತು ಗೊಂದಲದ ಮಾತುಗಳು ಕೇಳಿ ಬರುತ್ತಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆ ಆಗದೇ ಇರುವ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಇದೇ ರೀತಿಯ…
Categories: ಸಾರ್ವಜನಿಕ ಮಾಹಿತಿಈ ವರ್ಗದ ವ್ಯಾಪಾರಕ್ಕೆ ಬರೋಬ್ಬರಿ 50 ಸಾವಿರ ರೂಪಾಯಿ ಸಾಲ & ಸಬ್ಸಿಡಿ ಯೋಜನೆ. ಅಪ್ಲೈ ಮಾಡಿ

ಬೀದಿ ವ್ಯಾಪಾರಿಗಳು (Street vendors) ಶೇಕಡಾವಾರು ಜನರ ಜೀವನೋತ್ಪನ್ನದ ಮುಖ್ಯ ಭಾಗವಾಗಿದ್ದು, ಅವರ ಆರ್ಥಿಕ ಸದೃಢತೆಗೆ ಕೇಂದ್ರ ಸರ್ಕಾರವು 2020ರಲ್ಲಿ ಪಿಎಂ ಸ್ವನಿಧಿ ಯೋಜನೆಯನ್ನು (PMSVANidhi) ಪ್ರಾರಂಭಿಸಿತು. ಈ ಯೋಜನೆಯ ಪ್ರಮುಖ ಉದ್ದೇಶ ಬೀದಿ ವ್ಯಾಪಾರಿಗಳಿಗೆ ಬ್ಯಾಂಕ್ ಮೂಲಕ ಖಾತರಿ ರಹಿತ ಕಡಿಮೆ ಮೊತ್ತದ ಸಾಲವನ್ನು ಒದಗಿಸಿ, ಅವರ ವ್ಯಾಪಾರವನ್ನು ವಿಸ್ತರಿಸಲು ನೆರವಾಗುವದು. ಈ ಯೋಜನೆಯಡಿ ವ್ಯಾಪಾರಿಗಳಿಗೆ ಗರಿಷ್ಠ ರೂ.50,000 ವರೆಗೆ ಸಾಲ ದೊರೆಯುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…
Categories: ಕರ್ನಾಟಕ ಸುದ್ದಿB Khata: ರಾಜ್ಯದಲ್ಲಿ ಬಿ ಖಾತಾ ಆಸ್ತಿ & ಅನಧಿಕೃತ ಬಡಾವಣೆ, ಆಸ್ತಿದಾರರಿಗೆ ಮಹತ್ವದ ಮಾಹಿತಿ.

ರಾಜ್ಯದಲ್ಲಿ ಬಿ-ಖಾತಾ (B -Khata) ಆಸ್ತಿಗಳನ್ನು ಹೊಂದಿರುವ ಜನತೆ ಬಹು ದಿನಗಳಿಂದ ಗೊಂದಲಕ್ಕೊಳಗಾಗಿದ್ದರು. ಇ-ಖಾತಾ ಕಡ್ಡಾಯವಾದ ನಂತರ ಅನೇಕ ಸಮಸ್ಯೆಗಳು ಎದುರಾಗಿದ್ದು, ಆಸ್ತಿಗಳನ್ನು ನೋಂದಾಯಿಸುವ ಪ್ರಕ್ರಿಯೆಯಲ್ಲಿ ಹೆಚ್ಚಿನ ತೊಂದರೆಗಳು ಕಂಡುಬಂದಿವೆ. ಈ ಸಮಸ್ಯೆಗೆ ಪರಿಹಾರವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಆಸ್ತಿದಾರರಿಗೆ ಸಂಭ್ರಮವನ್ನು ತರಲು ಬಿಗ್ ಗುಡ್ ನ್ಯೂಸ್ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬಿ-ಖಾತಾ…
Categories: ಕರ್ನಾಟಕ ಸುದ್ದಿSBI loan : ಬ್ಯಾಂಕ್ ನಲ್ಲಿ ಸಾಲ ಇದ್ದವರ ಬಡ್ಡಿ ದರ ಇಳಿಸಿದ ಎಸ್ಬಿಐ , ಇಲ್ಲಿದೆ ವಿವರ

ರೆಪೊ ದರ ಇಳಿಕೆ: SBI ಬಡ್ಡಿದರ ಕಡಿತದಿಂದ ಸಾಲಗಾರರಿಗೆ ಅನುಕೂಲ ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರವನ್ನು ಕಡಿಮೆ ಮಾಡಿದೆ. ಇದರಿಂದಾಗಿ SBI ತನ್ನ ಸಾಲಗಳ ಮೇಲಿನ ಬಡ್ಡಿದರವನ್ನು ಇಳಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತದ ಹಣಕಾಸು ನೀತಿಯ ಪ್ರಮುಖ ಅಂಗವಾದ ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India) ತನ್ನ ಹಣಕಾಸು ನೀತಿ ಸಮಿತಿ (MPC)…
Categories: ಕರ್ನಾಟಕ ಸುದ್ದಿಹಣ ವಿತ್ ಡ್ರಾ ಮಾಡುವಾಗ, ಹಣ ಕಟ್ ಆಯ್ತು ಆದ್ರೆ ಹಣ ಬಂದಿಲ್ಲ.! ಏನು ಮಾಡಬೇಕು? ತಿಳಿದುಕೊಳ್ಳಿ

ಇಂದಿನ ಡಿಜಿಟಲ್ ಯುಗದಲ್ಲಿ ಬಹುತೇಕ ಹಣಕಾಸು ವ್ಯವಹಾರಗಳು ಆನ್ಲೈನ್ (Online) ಮೂಲಕವೇ ನಡೆಯುತ್ತಿವೆ. ಆದರೂ, ತುರ್ತು ಸಂದರ್ಭಗಳಲ್ಲಿ ಜನರು ATM ಬಳಸಿ ನಗದು ಪಡೆಯುತ್ತಾರೆ. ಕೆಲವೊಮ್ಮೆ, ATMನಲ್ಲಿ ಹಣ ತೆಗೆಯುವಾಗ ಹಣ ಬರದೇ, ಆದರೆ ಅಕೌಂಟ್ನಿಂದ ಕಡಿತ ಆಗಿರುವಂತಹ ಸಮಸ್ಯೆ ಎದುರಾಗಬಹುದು. ಇದರಿಂದ ಗ್ರಾಹಕರು ಆತಂಕಕ್ಕೆ ಒಳಗಾಗಬಹುದು. ಇಂತಹ ಸಂದರ್ಭಗಳಲ್ಲಿ ಎಂತಹ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು RBI ನಿಯಮಗಳ ಪ್ರಕಾರ ನಿಮಗೆ ಯಾವ ಹಕ್ಕುಗಳಿವೆ ಎಂಬುದನ್ನು ಈ ಲೇಖನದಲ್ಲಿ ವಿವರಿಸುತ್ತೇವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…
Categories: ಕರ್ನಾಟಕ ಸುದ್ದಿ
Hot this week
ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ರಚನೆ; ಕಾಂಗ್ರೆಸ್ ಸಂಕಲ್ಪ ಸಮಾವೇಶದಲ್ಲಿ ಡಿಕೆಶಿ ಘೋಷಣೆ
ಮನೆ ಮಾಲೀಕರಿಗೆ ಸಿಹಿಸುದ್ದಿ: ವಿದ್ಯುತ್ ಸಂಪರ್ಕಕ್ಕೆ ‘ಒಸಿ’ (OC) ವಿನಾಯಿತಿ, 15 ದಿನಗಳ ವಿಶೇಷ ಅವಕಾಶ
ಹೂವಿನ ಹಡಗಲಿ: ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಗ್ರಂಥಾಲಯ ಸದ್ಬಳಕೆ ಮಾಡಿ – ಶಾಸಕ ಎಲ್. ಕೃಷ್ಣನಾಯಕ ಕರೆ
40 ವರ್ಷ ಮೇಲ್ಪಟ್ಟ ರಾಜ್ಯ ಸರ್ಕಾರಿ ನೌಕರರಿಗೆ ವಾರ್ಷಿಕ ಆರೋಗ್ಯ ತಪಾಸಣೆ ಕಡ್ಡಾಯ; ಸರ್ಕಾರದ ಹೊಸ ಆದೇಶ
572 ಗ್ರಾಮ ಆಡಳಿತಾಧಿಕಾರಿ (VAO) ಹುದ್ದೆಗಳ ನೇರ ನೇಮಕಾತಿಗೆ ಗ್ರೀನ್ ಸಿಗ್ನಲ್!
Topics
Latest Posts
- ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ರಚನೆ; ಕಾಂಗ್ರೆಸ್ ಸಂಕಲ್ಪ ಸಮಾವೇಶದಲ್ಲಿ ಡಿಕೆಶಿ ಘೋಷಣೆ

- ಮನೆ ಮಾಲೀಕರಿಗೆ ಸಿಹಿಸುದ್ದಿ: ವಿದ್ಯುತ್ ಸಂಪರ್ಕಕ್ಕೆ ‘ಒಸಿ’ (OC) ವಿನಾಯಿತಿ, 15 ದಿನಗಳ ವಿಶೇಷ ಅವಕಾಶ

- ಹೂವಿನ ಹಡಗಲಿ: ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಗ್ರಂಥಾಲಯ ಸದ್ಬಳಕೆ ಮಾಡಿ – ಶಾಸಕ ಎಲ್. ಕೃಷ್ಣನಾಯಕ ಕರೆ

- 40 ವರ್ಷ ಮೇಲ್ಪಟ್ಟ ರಾಜ್ಯ ಸರ್ಕಾರಿ ನೌಕರರಿಗೆ ವಾರ್ಷಿಕ ಆರೋಗ್ಯ ತಪಾಸಣೆ ಕಡ್ಡಾಯ; ಸರ್ಕಾರದ ಹೊಸ ಆದೇಶ

- 572 ಗ್ರಾಮ ಆಡಳಿತಾಧಿಕಾರಿ (VAO) ಹುದ್ದೆಗಳ ನೇರ ನೇಮಕಾತಿಗೆ ಗ್ರೀನ್ ಸಿಗ್ನಲ್!















