Tag: in kannada
ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿ: ಆದೇಶದಲ್ಲಿರುವ ಅಂಶಗಳ ಪಟ್ಟಿ ಇಲ್ಲಿದೆ

ಕರ್ನಾಟಕ ಸರ್ಕಾರವು ಮೈಕ್ರೋ ಫೈನಾನ್ಸ್ (Micro Finance) ಸುಗ್ರೀವಾಜ್ಞೆಗೆ ಸಂಬಂಧಿಸಿದಂತೆ ರಾಜ್ಯಪಾಲರು ಕೇಳಿದ ಪ್ರಶ್ನೆಗಳಿಗೆ ಸಮರ್ಪಕವಾಗಿ ಸ್ಪಷ್ಟನೆ ನೀಡಿದ ಬಳಿಕ, ಫೆಬ್ರವರಿ 12, 2025 ರಂದು ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಈ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದ್ದಾರೆ. ಈ ನಿರ್ಧಾರವು ರಾಜ್ಯದ ಸಣ್ಣಮಟ್ಟದ ಸಾಲಗಾರರು ಮತ್ತು ಹಣಕಾಸು ಸಂಸ್ಥೆಗಳ ಮೇಲೆ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಹೊಂದಿದೆ. ರಾಜ್ಯಪಾಲರ ಅನುಮೋದನೆ: ಸಲಹೆಗಳ ಮಹತ್ವ ರಾಜ್ಯಪಾಲರು ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದರೂ, ಅವರು ನೀಡಿದ ಕೆಲವು ಮಹತ್ವದ…
Categories: ಸಾರ್ವಜನಿಕ ಮಾಹಿತಿಬರೋಬ್ಬರಿ 10 ಲಕ್ಷ ರೂಪಾಯಿ ಸಿಗುವ ಜೆಎನ್ ಟಾಟಾ ಎಂಡೋಮೆಂಟ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ

ನಿಮ್ಮ ಶಿಕ್ಷಣ ಕನಸುಗಳಿಗೆ ರೆಕ್ಕೆ ಹಾಕಲು ಇದು ಸುವರ್ಣಾವಕಾಶ! ಜೆಎನ್ ಟಾಟಾ ಎಂಡೋಮೆಂಟ್ ವಿದ್ಯಾರ್ಥಿವೇತನ – ವಿದೇಶಿ ಶಿಕ್ಷಣಕ್ಕಾಗಿ ಭಾರತೀಯ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ. ಯಾರು ಅರ್ಜಿ ಸಲ್ಲಿಸಬಹುದು ಎಂಬುದನ್ನು ತಿಳಿಯಲು ಈಗಲೇ ಈ ವರದಿಯನ್ನು ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಜೆಎನ್ ಟಾಟಾ ಎಂಡೋಮೆಂಟ್ (JN Tata Endowment) ಎಂಬುದು ಭಾರತದ ಪ್ರತಿಷ್ಠಿತ ದತ್ತಿ ಸಂಸ್ಥೆಗಳಲ್ಲಿ ಒಂದಾಗಿದ್ದು, 1892ರಲ್ಲಿ…
Categories: ಉದ್ಯೋಗ & ಶಿಕ್ಷಣದೇಶದಲ್ಲಿ ₹200 ನೋಟು ಬ್ಯಾನ್ ಕುರಿತು RBI ಸ್ಪಷ್ಟನೆ ಇಲ್ಲಿದೆ, ನಕಲಿ ನೋಟು ಹೀಗೆ ಪತ್ತೇ ಮಾಡಿ.!

₹200 ನೋಟುಗಳ ರದ್ದತಿ ಕುರಿತು RBI ಸ್ಪಷ್ಟನೆ: ನಕಲಿ ನೋಟು(Fake note) ಗುರುತಿಸುವ ಮಾರ್ಗಗಳು ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ(social media) ಮತ್ತು ಮಾರುಕಟ್ಟೆಯಲ್ಲಿ ₹200 ನೋಟುಗಳನ್ನು ರದ್ದುಗೊಳಿಸಲಾಗುತ್ತಿದೆ ಎಂಬ ವದಂತಿಗಳು ವ್ಯಾಪಕವಾಗಿ ಹರಡುತ್ತಿವೆ. ಈ ಹಿನ್ನೆಲೆಯಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಯಾವುದೇ ನೋಟುಗಳನ್ನು ಹಿಂಪಡೆಯುವ ಉದ್ದೇಶವಿಲ್ಲ ಎಂದು ತಿಳಿಸಿದೆ. RBI ಜನರಿಗೆ ನಕಲಿ ನೋಟುಗಳ ಕುರಿತು ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದು, ನಕಲಿ ನೋಟುಗಳನ್ನು ಗುರುತಿಸುವ ಪ್ರಮುಖ ಲಕ್ಷಣಗಳನ್ನೂ…
Categories: ಸಾರ್ವಜನಿಕ ಮಾಹಿತಿಇನ್ಫೋಸಿಸ್ ಕಂಪನಿಯ 700 ಹೊಸ ಉದ್ಯೋಗಿಗಳು ವಜಾ! ಇಲ್ಲಿದೆ ಅಸಲಿ ಕಾರಣ, ತಿಳಿದುಕೊಳ್ಳಿ

ಇನ್ಫೋಸಿಸ್ (Infosys) ಸಂಸ್ಥೆಯಲ್ಲಿ ನೂರಾರು ಫ್ರೆಶರ್ ಉದ್ಯೋಗಿಗಳನ್ನು ವಜಾ ಮಾಡಲಾಗಿದೆ ಎಂಬ ಸುದ್ದಿ ಇದೀಗ ಐಟಿ ಉದ್ಯಮದಲ್ಲಿ (IT sector) ತೀವ್ರ ಚರ್ಚೆಗೆ ಗ್ರಾಸವಾಗಿದೆ. ತರಬೇತಿ ಅವಧಿ ಕಡಿಮೆ ಮಾಡಿರುವುದು, ಪರೀಕ್ಷೆಯ ಕಠಿಣತೆಯನ್ನು ಹೆಚ್ಚಿಸಿರುವುದು, ಹಾಗೆಯೇ ಒಂದೇ ಪರೀಕ್ಷೆ ಬರೆದರೂ ವೇತನದಲ್ಲಿ ತಾರತಮ್ಯ ಇರುವ ವಿಷಯಗಳು ಉದ್ಭವಿಸಿದ ಸಮಸ್ಯೆಗಳ ಮುಖ್ಯ ಕಾರಣಗಳಾಗಿವೆ. ಈ ನಿರ್ಧಾರದಿಂದಾಗಿ ನೂರಾರು ಉದ್ಯೋಗಿಗಳು ಭವಿಷ್ಯವನ್ನು ಅತಂತ್ರಗೊಳಿಸಿರುವುದಾಗಿ ಅಳಲು ತೋಡಿಕೊಂಡಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ…
Categories: ಸಾರ್ವಜನಿಕ ಮಾಹಿತಿ‘ಗಳಿಕೆ ರಜೆ’ ಕುರಿತು ಸರ್ಕಾರಿ ನೌಕರ’ರಿಗೆ ಮಹತ್ವದ ಆದೇಶ ಪ್ರಕಟ, ತಪ್ಪದೇ ತಿಳಿದುಕೊಳ್ಳಿ

ಸರ್ಕಾರಿ ನೌಕರರಿಗೆ(government employees) ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ: ಗಳಿಕೆ ರಜೆ ನಗದೀಕರಣಕ್ಕೆ ಹೊಸ ಮಾರ್ಗಸೂಚಿಗಳು ರಾಜ್ಯದ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ! ರಾಜ್ಯ ಸರ್ಕಾರದಿಂದ ಗಳಿಕೆ ರಜೆ (Earned Leave) ನಗದೀಕರಣ ಕುರಿತಂತೆ ಮಹತ್ವದ ಆದೇಶ ಹೊರಡಿಸಲಾಗಿದೆ. ಈ ಹೊಸ ಮಾರ್ಗಸೂಚಿಗಳು ಸರ್ಕಾರಿ ನೌಕರರಿಗೆ(government employees) ಅವರು ಪಡೆಸಿಕೊಳ್ಳುವ ಹಣಕಾಸು ಪ್ರಯೋಜನಗಳನ್ನು ಹೆಚ್ಚು ಸುಗಮಗೊಳಿಸಲು ಸಹಾಯ ಮಾಡಲಿವೆ. ಸರ್ಕಾರ ಹೋರಾಡಿಸಿರುವ ಹೊಸ ಮಾರ್ಗಸೂಚಿಗಳ(new guidelines) ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ…
Categories: ಸಾರ್ವಜನಿಕ ಮಾಹಿತಿಸ್ಯಾಮ್ಸಂಗ್ ಈ ಮೊಬೈಲ್ ಮೇಲೆ ಬಂಪರ್ ಡಿಸ್ಕೌಂಟ್, ಬರೋಬ್ಬರಿ 200MP ಕ್ಯಾಮೆರಾ.. 1TB ಸ್ಟೋರೇಜ್.!

ಹೊಸ ಫೋನ್(New Smartphone)ಖರೀದಿಸಲು ಯೋಚಿಸುತ್ತಿದ್ದೀರಾ? ಹಾಗಿದ್ದರೆ, ನಿಮಗಾಗಿ ಒಂದು ಒಳ್ಳೆಯ ಆಫರ್ ಕಾಯುತ್ತಿದೆ. ಇಲ್ಲಿದೆ ಸಾಂಪೂರ್ಣ ಮಾಹಿತಿ. ಹೊಸ ಫೋನ್ ಖರೀದಿಸುವವರಿಗೆ ಸಿಹಿ ಸುದ್ದಿ! ಇತ್ತೀಚೆಗೆ ಭಾರತದಲ್ಲಿ ಬಿಡುಗಡೆಯಾದ ಸ್ಯಾಮ್ಸಂಗ್ ಗ್ಯಾಲಕ್ಸಿ ಎಸ್25(Samsung Galaxy S25 Ultra)ಸರಣಿಯ ಫೋನ್ಗಳನ್ನು ಈಗ ಆಕರ್ಷಕ ಆಫರ್ಗಳು ಖರೀದಿಸಬಹುದು. ಅದರಲ್ಲೂ ಸ್ಯಾಮ್ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಫೋನಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಈ ಫೋನಿನ ಬೆಲೆ ಮತ್ತು ವಿಶೇಷತೆಗಳ ಬಗ್ಗೆ ತಿಳಿಯೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಕರ್ನಾಟಕ ಸುದ್ದಿಗೃಹಲಕ್ಷ್ಮಿ ಹಣ ₹3,000ಕ್ಕೆ ಏರಿಕೆ ಆಗುತ್ತಾ ? ಸರ್ಕಾರದ ಹೊಸ ಚಿಂತನೆ ! ಇಲ್ಲಿದೆ ವಿವರ

ಗೃಹಲಕ್ಷ್ಮಿ ಯೋಜನೆ(Grilahakshmi Yojana): ₹3,000ಕ್ಕೆ ಏರಿಕೆ ಸಾಧ್ಯತೆ? ಬಜೆಟ್ನಲ್ಲಿ(budget) ಮಹತ್ವದ ನಿರ್ಧಾರಕ್ಕೆ ಸರ್ಕಾರದ ಚಿಂತನೆ! ಕರ್ನಾಟಕ ಸರ್ಕಾರದ( Karnataka Government ) ‘ಗೃಹಲಕ್ಷ್ಮಿ’ ಯೋಜನೆ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಆರ್ಥಿಕ ಭದ್ರತೆ ನೀಡುವ ಪ್ರಮುಖ ಕಾರ್ಯಕ್ರಮವಾಗಿದ್ದು, ಇದು ರಾಜಕೀಯ, ಆರ್ಥಿಕ ಹಾಗೂ ಸಾಮಾಜಿಕವಾಗಿ ಭಾರಿ ಚರ್ಚೆಗೆ ಕಾರಣವಾಗಿದೆ. 2023ರಲ್ಲಿ ಕಾಂಗ್ರೆಸ್ ಸರ್ಕಾರವು(Congress Government) ಈ ಯೋಜನೆಯನ್ನು ಘೋಷಿಸಿದಾಗ, ಇದು ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಮಹತ್ತರ ಹೆಜ್ಜೆ ಎಂಬಂತೆ ಪರಿಗಣಿಸಲಾಯಿತು. ಪ್ರಸ್ತುತ ಈ ಯೋಜನೆಯಡಿ ಪ್ರತಿ ಫಲಾನುಭವಿಗೆ ತಿಂಗಳಿಗೆ…
Categories: ಸಾರ್ವಜನಿಕ ಮಾಹಿತಿರಾಜ್ಯ ಸರ್ಕಾರಿ ನೌಕರರ HRMS 2.0′ ನೋಂದಣಿ ಕುರಿತು ಹೊಸ ಅಪ್ಡೇಟ್, ತಿಳಿದುಕೊಳ್ಳಿ

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ! ಇನ್ನು ಮುಂದೆ ನಿಮ್ಮ ಸೇವಾ ವಹಿವಾಟುಗಳು ಆನ್ಲೈನ್ನಲ್ಲಿ ಲಭ್ಯವಿರಲಿವೆ. HRMS 2.0 ಮೂಲಕ ನಿಮ್ಮ ಸೇವಾ ವಹಿವಾಟುಗಳನ್ನು ಸುಲಭವಾಗಿ ನಿರ್ವಹಿಸಬಹುದು. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ರಾಜ್ಯ ಸರ್ಕಾರ ತನ್ನ ಆಡಳಿತ ವ್ಯವಸ್ಥೆಯನ್ನು ಹಗುರಗೊಳಿಸಲು ಮತ್ತು ಡಿಜಿಟಲೀಕರಣ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಹೊಸ ತಂತ್ರಾಂಶವನ್ನು ಪರಿಚಯಿಸಿದೆ. Human Resource Management System…
Categories: ಸಾರ್ವಜನಿಕ ಮಾಹಿತಿಕಟ್ಟಿಗೆ ಹಲಗೆ ಮೇಲೆ ಹಣ್ಣು, ತರಕಾರಿ ಕತ್ತರಿಸಬಾರದು ಏಕೆ? ಗೊತ್ತಾದ್ರೆ ಶಾಕ್ ಆಗ್ತೀರಾ.!

ತರಕಾರಿ ಕತ್ತರಿಸಲು ಮರದ ಹಲಗೆ ಬಳಸಬಾರದು.! ಕಾರಣ ತಿಳಿದರೆ ಆಶ್ಚರ್ಯಗೊಳ್ಳುತ್ತೀರಿ! ಆಧುನಿಕ ಜಗತ್ತಿನಲ್ಲಿ ಆಹಾರ ಸ್ವಚ್ಛತೆ ಮತ್ತು ಆರೋಗ್ಯಕ್ಕೆ ಹೆಚ್ಚು ಮಹತ್ವ ನೀಡಲಾಗುತ್ತಿದೆ. ಅಡುಗೆ ಮಾಡುವ ವಿಧಾನ ಮತ್ತು ಬಳಸುವ ಉಪಕರಣಗಳ ಬಗ್ಗೆ ಜಾಗೃತಿಯೂ ಹೆಚ್ಚುತ್ತಿದೆ. ತರಕಾರಿ, ಹಣ್ಣುಗಳು, ಮಾಂಸ ಮತ್ತು ಮೀನು ಕತ್ತರಿಸಲು ಸಾಮಾನ್ಯವಾಗಿ ನಾವು ಪ್ಲಾಸ್ಟಿಕ್ ಅಥವಾ ಮರದ ಕಟ್ಟಿಂಗ್ ಬೋರ್ಡ್ (Cutting Board) ಬಳಕೆ ಮಾಡುತ್ತೇವೆ. ಆದರೆ, ಇತ್ತೀಚಿನ ಅಧ್ಯಯನಗಳು ಪ್ಲಾಸ್ಟಿಕ್ ಮಾತ್ರವಲ್ಲ, ಮರದ ಹಲಗೆಗಳ ಬಳಕೆಯೂ ಆರೋಗ್ಯಕ್ಕೆ ಅಪಾಯಕಾರಿಯಾಗಿದೆ ಎಂದು ಸೂಚಿಸುತ್ತವೆ.…
Categories: ಸಾರ್ವಜನಿಕ ಮಾಹಿತಿ
Hot this week
ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ರಚನೆ; ಕಾಂಗ್ರೆಸ್ ಸಂಕಲ್ಪ ಸಮಾವೇಶದಲ್ಲಿ ಡಿಕೆಶಿ ಘೋಷಣೆ
ಮನೆ ಮಾಲೀಕರಿಗೆ ಸಿಹಿಸುದ್ದಿ: ವಿದ್ಯುತ್ ಸಂಪರ್ಕಕ್ಕೆ ‘ಒಸಿ’ (OC) ವಿನಾಯಿತಿ, 15 ದಿನಗಳ ವಿಶೇಷ ಅವಕಾಶ
ಹೂವಿನ ಹಡಗಲಿ: ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಗ್ರಂಥಾಲಯ ಸದ್ಬಳಕೆ ಮಾಡಿ – ಶಾಸಕ ಎಲ್. ಕೃಷ್ಣನಾಯಕ ಕರೆ
40 ವರ್ಷ ಮೇಲ್ಪಟ್ಟ ರಾಜ್ಯ ಸರ್ಕಾರಿ ನೌಕರರಿಗೆ ವಾರ್ಷಿಕ ಆರೋಗ್ಯ ತಪಾಸಣೆ ಕಡ್ಡಾಯ; ಸರ್ಕಾರದ ಹೊಸ ಆದೇಶ
572 ಗ್ರಾಮ ಆಡಳಿತಾಧಿಕಾರಿ (VAO) ಹುದ್ದೆಗಳ ನೇರ ನೇಮಕಾತಿಗೆ ಗ್ರೀನ್ ಸಿಗ್ನಲ್!
Topics
Latest Posts
- ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ರಚನೆ; ಕಾಂಗ್ರೆಸ್ ಸಂಕಲ್ಪ ಸಮಾವೇಶದಲ್ಲಿ ಡಿಕೆಶಿ ಘೋಷಣೆ

- ಮನೆ ಮಾಲೀಕರಿಗೆ ಸಿಹಿಸುದ್ದಿ: ವಿದ್ಯುತ್ ಸಂಪರ್ಕಕ್ಕೆ ‘ಒಸಿ’ (OC) ವಿನಾಯಿತಿ, 15 ದಿನಗಳ ವಿಶೇಷ ಅವಕಾಶ

- ಹೂವಿನ ಹಡಗಲಿ: ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಗ್ರಂಥಾಲಯ ಸದ್ಬಳಕೆ ಮಾಡಿ – ಶಾಸಕ ಎಲ್. ಕೃಷ್ಣನಾಯಕ ಕರೆ

- 40 ವರ್ಷ ಮೇಲ್ಪಟ್ಟ ರಾಜ್ಯ ಸರ್ಕಾರಿ ನೌಕರರಿಗೆ ವಾರ್ಷಿಕ ಆರೋಗ್ಯ ತಪಾಸಣೆ ಕಡ್ಡಾಯ; ಸರ್ಕಾರದ ಹೊಸ ಆದೇಶ

- 572 ಗ್ರಾಮ ಆಡಳಿತಾಧಿಕಾರಿ (VAO) ಹುದ್ದೆಗಳ ನೇರ ನೇಮಕಾತಿಗೆ ಗ್ರೀನ್ ಸಿಗ್ನಲ್!















