Tag: kannada meaning

  • ಪೋಸ್ಟ್ ಆಫೀಸ್ನ ಈ ಸ್ಪೆಷಲ್ ಸ್ಕೀಮ್ ನಲ್ಲಿ ಹಿರಿಯ ನಾಗರಿಕರು ಸಿಗಲಿದೆ 20,500 ರೂಪಾಯಿ

    IMG 20241126 WA0004

    ನಿವೃತ್ತ ಜೀವನವನ್ನು ಹೆಚ್ಚು ಆರಾಮದಾಯಕವಾಗಿಸಲು ಬಯಸುವಿರಾ? ಅಂಚೆ ಕಚೇರಿ(Post office)ಯ ಹೊಸ ಯೋಜನೆಯು ನಿಮಗಾಗಿ! ಈ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ನೀವು ಪ್ರತಿ ತಿಂಗಳು 20,500 ರೂಪಾಯಿಗಳನ್ನು ಸುಲಭವಾಗಿ ಗಳಿಸಬಹುದು. ಯಾವುದೇ ಆರ್ಥಿಕ ಹೊರೆ ಇಲ್ಲದೆ ನಿಮ್ಮ ಜೀವನವನ್ನು ಸುಖವಾಗಿ ನಡೆಸಿ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತದ ಹಿರಿಯ ನಾಗರಿಕರ ಆರ್ಥಿಕ ಸುರಕ್ಷತೆಗಾಗಿ, ಅಂಚೆ

    Read more..


  • ನೇರವಾಗಿ ಬ್ಯಾಂಕ್ ಖಾತೆಗೆ ಬರುವ ವಿದ್ಯಾರ್ಥಿ ವೇತನಕ್ಕೆ  ನ. 30 ಕೊನೆಯ ದಿನ, ಅಪ್ಲೈ ಮಾಡಿ

    IMG 20241126 WA0003

    ನಿಮ್ಮ ಶಿಕ್ಷಣ ಕನಸುಗಳಿಗೆ ರೆಕ್ಕೆ ಹಾಕಲು ಇದು ಸುವರ್ಣಾವಕಾಶ! ಪ್ರಧಾನಮಂತ್ರಿ ವಿದ್ಯಾರ್ಥಿವೇತನ ಯೋಜನೆ(Prime Minister’s Scholarship Scheme)ಯಡಿ ವರ್ಷಕ್ಕೆ 30,000 ರಿಂದ 36,000 ರೂಪಾಯಿಗಳವರೆಗೆ ವಿದ್ಯಾರ್ಥಿವೇತನವನ್ನು ಪಡೆಯಿರಿ. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. ಯಾರು ಅರ್ಜಿ ಸಲ್ಲಿಸಬಹುದು ಎಂಬುದನ್ನು ತಿಳಿಯಲು ಈಗಲೇ ಈ ವರದಿಯನ್ನು ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪ್ರಧಾನಮಂತ್ರಿ ವಿದ್ಯಾರ್ಥಿ ವೇತನ ಯೋಜನೆ (PMSSS)

    Read more..


  • Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ನೆಚ್ಚರಿಕೆ.! ಹೈ ಅಲರ್ಟ್ ಘೋಷಣೆ

    IMG 20241126 WA0002

    ನವೆಂಬರ್ ಅಂತ್ಯದಲ್ಲಿ ಸಹ ಕರ್ನಾಟಕದಲ್ಲಿ ಮಳೆರಾಯನ ಅಬ್ಬರ ಇನ್ನೂ ಕಡಿಮೆಯಾಗಿಲ್ಲ. ಸಾಮಾನ್ಯವಾಗಿ ಈ ಸಮಯದಲ್ಲಿ ಚಳಿಗಾಲದ ಪ್ರಾರಂಭವಾಗಬೇಕಾದರೆ, ಬಂಗಾಳಕೊಲ್ಲಿ (Bay of Bengal) ಭಾಗದಲ್ಲಿ ವಾಯುಭಾರ ಕುಸಿತದಿಂದ ಮಳೆ ಮತ್ತಷ್ಟು ಭರ್ಜರಿಯಾಗಿ ಸುರಿಯುತ್ತಿದೆ. ಹವಾಮಾನ ವೈಪರಿತ್ಯದ ಪರಿಣಾಮವಾಗಿ ಈ ಬಾರಿ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯ ಪ್ರಮಾಣವನ್ನು ರಾಜ್ಯ ಕಂಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮಳೆಯ

    Read more..


  • ಬಿಪಿಎಲ್ ಕಾರ್ಡ್ ರದ್ದಾದವರು ಈ ರೀತಿ ಮಾಡಿ ಕಾರ್ಡ್ ವಾಪಾಸ್ ಪಡೆಯಿರಿ.

    IMG 20241125 WA0011

    ಕಡಿಮೆ ಆದಾಯದ ಕುಟುಂಬಗಳ ಪಡಿತರ ಚೀಟಿ ರದ್ದತಿ ಗೊಂದಲದ ಮಧ್ಯೆ ಕರ್ನಾಟಕ ಸರಕಾರ ಸ್ಪಷ್ಟನೆ ನೀಡಿದ್ದು, ಅನರ್ಹ ಬಿಪಿಎಲ್ ಕಾರ್ಡ್‌ಗಳನ್(ineligible BPL card)ನು ಮಾತ್ರ ರದ್ದುಗೊಳಿಸಲಾಗುವುದು ಎಂದು ಹೇಳಿದೆ. ಹಾಗೆಯೇ ಅರ್ಹ ಫಲಾನುಭವಿಗಳ ರೇಷನ್ ಕಾರ್ಡ್ ರದ್ದಾಗಿದ್ದಲ್ಲಿ, ವಿಷಯದ ಕುರಿತಾಗಿ  ತಹಶೀಲ್ದಾರರ ಗಮನಕ್ಕೆ ತಂದರೆ ಒಂದು ವಾರದೊಳಗೆ ಸಮಸ್ಯೆಯನ್ನು ಬಗೆಹರಿಸಿ ತಮ್ಮ ರೇಷನ್ ಕಾರ್ಡ್ ಗಳನ್ನು ಹಿಂ ಪಡೆದುಕೊಳ್ಳಬಹುದು ಎಂದು ಮಾಹಿತಿಯನ್ನು ಸರ್ಕಾರ ಒದಗಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ

    Read more..


  • Ration Card update : ರೇಷನ್ ಕಾರ್ಡ್ ಇದ್ದವರಿಗೆ ಡೆಡ್ ಲೈನ್..! ನವೆಂಬರ್ ಒಳಗೆ ಈ ಕೆಲಸ ಕಡ್ಡಾಯ.

    IMG 20241125 WA0009

    ಸರ್ಕಾರದ ನೂತನ ನೀತಿಗಳ ಅನ್ವಯ, ಪಡಿತರ ಚೀಟಿದಾರರಿಗೆ (For Ration Card users) ತಮ್ಮ ಚೀಟಿಯನ್ನು ರದ್ದುಪಡಿಸುವ ಸಾಧ್ಯತೆಯನ್ನು ತಪ್ಪಿಸಲು ಡಿಸೆಂಬರ್ 1ರ ಮೊದಲು ಇ-ಕೆವೈಸಿ (e-KYC) ಪ್ರಕ್ರಿಯೆ ಪೂರೈಸುವುದು ಅಗತ್ಯವಾಗಿದೆ. ಈ ಕ್ರಮದ ಹಿಂದಿನ ಉದ್ದೇಶವು ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಸುದೃಢತೆ ತರಲು ಮತ್ತು ಅನರ್ಹ ಫಲಾನುಭವಿಗಳನ್ನು ತೆರವುಗೊಳಿಸಲು ಆಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇ-ಕೆವೈಸಿಯ (e-KYC) ಅಗತ್ಯತೆಯ

    Read more..


  • ಬರೋಬ್ಬರಿ 300 ಕಿ.ಮೀ ಮೈಲೇಜ್ ಕೊಡುವ CNG ಕಿಟ್ ಬಗ್ಗೆ ನಿಮಗೆ ಗೊತ್ತಾ.?

    IMG 20241125 WA0005

    ಪೆಟ್ರೋಲ್ ಬೆಲೆ(Petrol price) ಏರಿಕೆಯಿಂದ ಬೇಸತ್ತಿದ್ದೀರಾ? ನಿಮ್ಮ ಸ್ಕೂಟರ್‌ಗೆ ₹15,000 ವೆಚ್ಚದಲ್ಲಿ CNG ಕಿಟ್ (CNG kit) ಅಳವಡಿಸುವ ಮೂಲಕ ನೀವು 300 ಕಿಮೀ ವರೆಗೆ ಮೈಲೇಜ್(Mileage) ಪಡೆಯಬಹುದು. ಇದು ಪರಿಸರ ಸ್ನೇಹಿಯಾಗಿದ್ದು, ನಿಮ್ಮ ಜೇಬಿಗೆ ಸಹಾಯ ಮಾಡುತ್ತದೆ. ಇಂಧನ ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ, ಗ್ರಾಹಕರು ಪೆಟ್ರೋಲ್‌ ವಾಹನಗಳ ಬದಲು ಎಲೆಕ್ಟ್ರಿಕ್(Electric) ಮತ್ತು CNG ವಾಹನಗಳಿಗೆ ಒಲವು ತೋರಿಸುತ್ತಿದ್ದಾರೆ. ವಿಶೇಷವಾಗಿ, ದೈನಂದಿನ ಬಳಕೆ ಮತ್ತು ಸೇವಾ ವೆಚ್ಚ ಕಡಿತಗೊಳಿಸಲು CNG ಪರ್ಯಾಯವಾಗಿ ಉದಯಿಸುತ್ತಿದೆ. ₹15,000 ವೆಚ್ಚದಲ್ಲಿ

    Read more..


  • Job News : ಕರ್ನಾಟಕ ಬ್ಯಾಂಕ್ ನಲ್ಲೀ ಖಾಲಿ ಹುದ್ದೆಗಳ ಭರ್ತಿ. ಈಗಲೇ ಅರ್ಜಿ ಸಲ್ಲಿಸಿ

    IMG 20241125 WA0004

    ಈ ವರದಿಯಲ್ಲಿ ಕರ್ನಾಟಕ ಬ್ಯಾಂಕ್ ನೇಮಕಾತಿ 2024ರ (Karnataka Bank Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ

    Read more..


  • Post Scheme : ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ನಿಮ್ಮ ಹಣ ಡಬಲ್ ಆಗುತ್ತೆ!

    IMG 20241125 WA0003

    ಪೋಸ್ಟ್ ಆಫೀಸ್‌(Post office)ನ ಈ ಯೋಜನೆ ನಿಮ್ಮ ಹಣವನ್ನು 115 ತಿಂಗಳಲ್ಲಿ ದ್ವಿಗುಣಗೊಳಿಸುತ್ತದೆ! ಸರ್ಕಾರಿ ಯೋಜನೆಗಳಲ್ಲಿ ಹೂಡಿಕೆ(invest) ಮಾಡುವುದು ಭವಿಷ್ಯದ ಭದ್ರತೆಗೆ ಸುರಕ್ಷಿತ ಮಾರ್ಗವಾಗಿದೆ. ಏಕೆಂದರೆ ಇವು ಕಡಿಮೆ ಅಪಾಯದೊಂದಿಗೆ ಹೆಚ್ಚಿನ ಲಾಭವನ್ನು ನೀಡುತ್ತವೆ. ನಿಮ್ಮ ಹಣವನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಲು ಇದು ಸೂಕ್ತ ಆಯ್ಕೆಯಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹಣವನ್ನು ಸರಿಯಾಗಿ ಹೂಡಿಕೆ ಮಾಡುವುದು ಅಸಂಖ್ಯಾತ ಜನರ ಕನಸು. ಆದರೆ

    Read more..


  • ವಿದ್ಯಾಸಿರಿ’ ಯೋಜನೆಯಡಿ ಸಿಗಲಿದೆ ಪ್ರತಿ ತಿಂಗಳು 2 ಸಾವಿರ ರೂಪಾಯಿ. ಅಪ್ಲೈ ಮಾಡಿ

    IMG 20241125 WA0000

    ಸಿಎಂ ಸಿದ್ದರಾಮಯ್ಯನವರ ಗ್ಯಾರಂಟಿ ಯೋಜನೆಗಳ ಫಲವಾಗಿ, ಕರ್ನಾಟಕದ ಜನರು ವರ್ಷಕ್ಕೆ ₹50,000 ರಷ್ಟು ಉಳಿತಾಯ ಮಾಡುತ್ತಿದ್ದಾರೆ! ಇದೀಗ ವಿದ್ಯಾಸಿರಿ ವಿದ್ಯಾರ್ಥಿ ವೇತನ(Vidhyasiri scholarship)ವೂ ₹2000ಕ್ಕೆ ಏರಿಕೆಯಾಗಿದ್ದು, ಭವಿಷ್ಯದ ಭರವಸೆಗಳಿಗೆ ಹೆಚ್ಚಿನ ಬಲ ಬಂದಿದೆ. ಕನಕದಾಸರ ಜಯಂತ್ಯೋತ್ಸವದಲ್ಲಿ ಮಹತ್ವದ ಘೋಷಣೆ ಮೈಸೂರು ನಗರದಲ್ಲಿ ನವೆಂಬರ್ 22 ರಂದು ನಡೆದ “ಶ್ರೀ ಭಕ್ತ ಕನಕದಾಸರ 537ನೇ ಜಯಂತೋತ್ಸವ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ” ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ವಿದ್ಯಾಸಿರಿ ವಿದ್ಯಾರ್ಥಿ ವೇತನ(Vidhyasiri Scholarship)ವನ್ನು ತಿಂಗಳಿಗೆ ರೂ.1,500ರಿಂದ ರೂ.2,000ಕ್ಕೆ ಏರಿಸುವ ಮಹತ್ವದ ನಿರ್ಧಾರವನ್ನು

    Read more..