Tag: kannada meaning
ನಿಮ್ಮ ಹೊಲಕ್ಕೆ ಹೋಗಲು ಪಕ್ಕದ ಹೊಲದವರು ದಾರಿ ಬಿಡ್ತಿಲ್ವಾ? ಹಾಗಿದ್ರೆ ಸರ್ಕಾರದ ಈ ರೂಲ್ಸ್ ತಿಳಿಯಿರಿ.

ಕೃಷಿಕರು (Farmers) ತಮ್ಮ ಜಮೀನಿಗೆ ಹೋಗಲು ದಾರಿ ಹೊಂದಿಲ್ಲದೇ ಆಗಿರುವ ಸಮಸ್ಯೆಯ ಬಗ್ಗೆ ರಾಜ್ಯ ಸರ್ಕಾರ (State Government) ಗಮನ ಹರಿಸಿದೆ. ರೈತರಿಗೆ ತಮ್ಮ ಕೃಷಿ ಚಟುವಟಿಕೆಗಳಿಗಾಗಿ ಕಾಲುದಾರಿ ಅಥವಾ ಎತ್ತಿನ ಬಂಡಿದಾರಿ(Kaalu daari or bandi daari) ಲಭ್ಯವಿಲ್ಲದೇ ತೊಂದರೆ ಅನುಭವಿಸುತ್ತಿದ್ದಾರೆ. ಹೀಗೆ ಜಮೀನಿಗೆ ದಾರಿ ಕೊರತೆಯಿಂದ ಉಂಟಾಗುವ ಅಡಚಣೆಯನ್ನು ನಿವಾರಿಸಲು ರಾಜ್ಯ ಸರ್ಕಾರ ಹೊಸ ಸುತ್ತೋಲೆಯನ್ನು ಹೊರಡಿಸಿದೆ. ಈ ಸುತ್ತೋಲೆಯ ಪ್ರಕಾರ, ಯಾವುದೇ ರೈತನ ಜಮೀನಿಗೆ ಕಾಲುದಾರಿ ಅಥವಾ ಎತ್ತಿನ ಬಂಡಿದಾರಿಯಿಲ್ಲದೇ ಇರುವ ಸಂದರ್ಭಗಳಲ್ಲಿ,
Categories: ಸರ್ಕಾರಿ ಯೋಜನೆಗಳುGovt Scheme : ಈ ಯೋಜನೆಗೆ ಅಂಚೆ ಕಛೇರಿಯಲ್ಲಿ ಸಿಗಲಿದೆ ಭಾರಿ ಮೊತ್ತ.!

ಅಂಚೆ ಕಚೇರಿ ಕಾರ್ಡ್ ದಾರರಿಗೆ ಗುಡ್ ನ್ಯೂಸ್, ಭಾಗ್ಯಲಕ್ಷ್ಮಿ- ಸುಕನ್ಯಾ ಸಮೃದ್ಧಿ ಖಾತೆಯಿಂದ ಹಲವು ಪ್ರಯೋಜನಗಳು…! ಜನರಿಗೆ ಇಂದು ಅನೇಕ ರೀತಿಯ ಯೋಜನೆಗಳು, ಸಾಲ ಸೌಲಭ್ಯಗಳು(loan facilities), ಮತ್ತಿತರ ಸಹಾಯಧನವನ್ನು ಸರ್ಕಾರ (Government) ನೀಡುತ್ತಿದೆ. ಈ ಯೋಜನೆಗಳ ಮೂಲಕ ಬಡವರು, ಬಿಪಿಲ್ ಕಾರ್ಡ್ ದಾರರರು(BPL card holders) ತಮ್ಮ ಜೀವನವನ್ನು ಕಟ್ಟಿಕೊಳ್ಳಬಹುದು. ಸಣ್ಣ ಮಕ್ಕಳಿಂದ ಹಿಡಿದು ವಯಸ್ಸಿನವರ ವರೆಗೂ ಅನೇಕ ರೀತಿಯ ಯೋಜನೆಗಳಿವೆ. ಇನ್ನು ಹೆಣ್ಣು ಮಕ್ಕಳಿಗೆ, ಮಹಿಳೆಯರಿಗೆ ಅಂತೂ ಸಣ್ಣ ವಯಸ್ಸಿನಿಂದ ಹಿಡಿದು ಅಜ್ಜಿಯಂದಿರೂ ಕೂಡ
Categories: ಸಾರ್ವಜನಿಕ ಮಾಹಿತಿBusiness Ideas : ಲಕ್ಷ ಲಕ್ಷ ಆದಾಯ ಬರುವ ಬಿಸಿನೆಸ್..! ಭಾರಿ ಬೇಡಿಕೆ ಇರುವ ಈ ಬ್ಯುಸಿನೆಸ್’ ಮಾಡಿ.

ಲಕ್ಷಗಟ್ಟಲೆ ಗಳಿಸುವ ರಹಸ್ಯ ಬಯಸುವಿರಾ? ಭದ್ರತಾ ಸೇವೆ ನಿಮ್ಮ ಉತ್ತರ! ನಗರಗಳಲ್ಲಿ ಭದ್ರತೆ(Security)ಗೆ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಅವಕಾಶವನ್ನು ಬಳಸಿಕೊಂಡು ನಿಮ್ಮದೇ ಆದ ಭದ್ರತಾ ಕಂಪನಿಯನ್ನು ಪ್ರಾರಂಭಿಸಿ. ಹೆಚ್ಚಿನ ಆದಾಯ ಮತ್ತು ಸ್ವಾತಂತ್ರ್ಯವನ್ನು ಒಂದೇ ಸಮಯದಲ್ಲಿ ಪಡೆಯಿರಿ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಆಧುನಿಕ ಜೀವನದಲ್ಲಿ ಭದ್ರತೆ ಇಂದು ಅನಿವಾರ್ಯವಾಗಿದೆ, ಇದರಿಂದಾಗಿ ಭದ್ರತಾ ಸೇವೆಗಳ
Categories: ಕರ್ನಾಟಕ ಸುದ್ದಿVande Bharat Express: ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು. ಇಲ್ಲಿದೆ ಮಾಹಿತಿ

ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (Vande Bharat Express Train)ಗಳ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ! ಇಲಾಖೆ ಇತ್ತೀಚೆಗೆ ನಾಲ್ಕು ಹೊಸ ಮಾರ್ಗಗಳಲ್ಲಿ ವಂದೇ ಭಾರತ್ ರೈಲುಗಳನ್ನು ಸಂಚರಿಸಲು ನಿರ್ಧರಿಸಿದೆ. ಇದರಲ್ಲಿ ಕರ್ನಾಟಕದ ಪ್ರಯಾಣಿಕರಿಗೂ ಸಂತಸದ ಸುದ್ದಿ ಇದೆ. ಈ ರೈಲುಗಳು ಪ್ರಯಾಣವನ್ನು ವೇಗವಾಗಿ ಮತ್ತು ಸುರಕ್ಷಿತವಾಗಿಸುತ್ತವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತೀಯ ರೈಲ್ವೆಯ ಹೆಮ್ಮೆಯ ಯೋಜನೆಯಾದ ವಂದೇ ಭಾರತ್ ಎಕ್ಸ್ಪ್ರೆಸ್
Categories: ಸಾರ್ವಜನಿಕ ಮಾಹಿತಿದೇಶದಲ್ಲಿ ಇನ್ನೂ ಮುಂದೆ ನಗದು ಹಣ ಇರಲ್ವಾ.?ಆರ್ಬಿಐ ಮಹತ್ವದ ಸುಳಿವು ಇಲ್ಲಿದೆ !

ಇನ್ನು ಮುಂದೆ ಭಾರತದಲ್ಲಿ(India) ಕ್ಯಾಶ್ ಲೆಸ್(Cashless) ವಹಿವಾಟು : ಶಕ್ತಿಕಾಂತ ದಾಸ್(Shaktikanta Das.) ತಂತ್ರಜ್ಞಾನ, ಆಧುನಿಕರಣ ಹಾಗೂ ಡಿಜಿಟಲೀಕರಣ ಹೆಚ್ಚಾಗುತ್ತಿವೆ. ಅದರಲ್ಲೂ ಸ್ಮಾರ್ಟ್ ಫೋನ್ ಗಳ (Smart phone) ಬಳಕೆ ಬಹುತೇಕವಾಗಿ ಹೆಚ್ಚಾಗುತ್ತಿರುವ ಈ ಕಾಲಘಟ್ಟದಲ್ಲಿ ಪ್ರತಿಯೊಬ್ಬ ಸ್ಮಾರ್ಟ್ ಫೋನ್ ಬಳಸುತ್ತಿರುವ ವ್ಯಕ್ತಿಯ ಹತ್ತಿರವೂ ಕೂಡ ಫೋನ್ ಪೇ (phone pay), ಗೂಗಲ್ ಪೇ(Google Pay) ಈ ರೀತಿಯಾದಂತಹ ಡಿಜಿಟಲ್ ಹಣ ಪಾವತಿಸುವ ಆಪ್ ಗಳು ಇದ್ದಾವೆ. ಇತ್ತೀಚಿನ ದಿನಗಳಲ್ಲಿ ಯುಪಿಐ ವಹಿವಾಟಿನ (UPI transactions) ಸಂಖ್ಯೆ
Categories: ಸಾರ್ವಜನಿಕ ಮಾಹಿತಿಸಾಗುವಳಿ ರೈತರಿಗೆ ಗಮನಿಸಿ, ಭೂಮಿ ಹಕ್ಕು ಸಮಸ್ಯೆ ಪರಿಹಾರಕ್ಕೆ ಸರ್ಕಾರದ ಹೊಸ ಕ್ರಮ

ಮಲೆನಾಡು ರೈತರ ಭೂಮಿ ಹಕ್ಕು ಹೋರಾಟ ಕರ್ನಾಟಕದ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ಈ ಹೋರಾಟಕ್ಕೆ ಸೂಕ್ತ ಪರಿಹಾರವನ್ನು ಒದಗಿಸಲು ರಾಜ್ಯ ಸರ್ಕಾರ ಗಂಭೀರವಾಗಿ ಬದ್ಧವಾಗಿದೆ ಎಂದು ಗೃಹ ಸಚಿವ (Home minister) ಡಾ. ಜಿ. ಪರಮೇಶ್ವರ್ (Dr.G Parmeshwar) ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಅವರು, ಮಲೆನಾಡು ರೈತರ ಭೂಮಿ ಹಕ್ಕು ಹೋರಾಟವು ಶೀಘ್ರ ಪರಿಹಾರಕ್ಕೆ ಆಗ್ರಹಿಸುತ್ತಿರುವ ಪ್ರಥಮ ಪ್ರಾಥಮಿಕತೆಯ ವಿಷಯವಾಗಿದೆ ಎಂದು ಹೇಳಿದರು. ಇದೇ
Categories: ಸರ್ಕಾರಿ ಯೋಜನೆಗಳುಹಿರಿಯ ಪಿಂಚಣಿದಾರರೆ ಗಮನಿಸಿ, ಇನ್ನೂ ಮುಂದೆ ಹೆಚ್ಚುವರಿ ಭತ್ಯೆ, ಕೇಂದ್ರದ ಹೊಸ ನಿರ್ಧಾರ!

ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ! ಕೇಂದ್ರ ಸರ್ಕಾರ(central government)ವು ವೃದ್ಧಾಪ್ಯದಲ್ಲಿ ಹೆಚ್ಚಿನ ಆರ್ಥಿಕ ಸಹಾಯವನ್ನು ಒದಗಿಸಲು ಮುಂದಾಗಿದೆ. 80 ವರ್ಷಕ್ಕಿಂತ ಹೆಚ್ಚಿನ ಎಲ್ಲಾ ಪಿಂಚಣಿದಾರರು ಇನ್ನು ಮುಂದೆ ‘ಅನುಕಂಪ ಭತ್ಯೆ’ ಎಂದು ಕರೆಯಲ್ಪಡುವ ಹೆಚ್ಚುವರಿ ಪಿಂಚಣಿಯನ್ನು ಪಡೆಯಲಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕೇಂದ್ರ ಸರ್ಕಾರವು 80 ವರ್ಷ ಮತ್ತು ಆಹೋವಿನ ಪಿಂಚಣಿದಾರರಿಗೆ ಹೆಚ್ಚುವರಿಯಾಗಿ ಅನುಕಂಪದ ಭ್ಯತೆ (Compassionate Allowance) ಎಂಬ
Categories: ಸಾರ್ವಜನಿಕ ಮಾಹಿತಿದೀಪಾವಳಿ ಲಿಮಿಟೆಡ್ ಆಫರ್! ಕೇವಲ 699ಕ್ಕೆ ಜಿಯೋ ಭಾರತ್ 4ಜಿ ಫೋನ್.

ದೀಪಾವಳಿಗೆ ಜಿಯೋ ಭಾರತ್ 4ಜಿ (Jio Bharat 4G) ಫೋನ್ನಲ್ಲಿ ಧಮಾಕಾ ಆಫರ್! ಕೇವಲ ₹699ಕ್ಕೆ ನಿಮ್ಮ ಕೈಯಲ್ಲಿ 4ಜಿ ಸಂಸಾರ! ಜಿಯೋ ತನ್ನ ಭಾರತ್ ಫೋನ್ನ ಬೆಲೆಯಲ್ಲಿ ಅಗ್ಗದ ದರದಲ್ಲಿ ಕಡಿತ ಮಾಡಿದೆ. ಈ ದೀಪಾವಳಿಯನ್ನು ಇನ್ನಷ್ಟು ವಿಶೇಷವಾಗಿಸಲು, ಈ ಅದ್ಭುತ ಆಫರ್ನ ಲಾಭವನ್ನು ಪಡೆಯಿರಿ! ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ದೀಪಾವಳಿ ಹಬ್ಬದ ಸಂಭ್ರಮದ ಅಂಗವಾಗಿ, ರಿಲಾಯನ್ಸ್ ಜಿಯೋ(Reliance
Categories: ಕರ್ನಾಟಕ ಸುದ್ದಿ
Hot this week
7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ
LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.
Rain Alert: ಸಿಲಿಕಾನ್ ಸಿಟಿಗೆ ಕೊನೆಗೂ ತಂಪು ತಂಪು; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ? IMD ರಿಪೋರ್ಟ್
ಮಗಳ ಭವಿಷ್ಯಕ್ಕೆ ₹70 ಲಕ್ಷ ಉಳಿತಾಯ ಮಾಡುವುದು ಹೇಗೆ? ಸುಕನ್ಯಾ ಸಮೃದ್ಧಿ ಯೋಜನೆಯ ಲೆಕ್ಕಾಚಾರ ಇಲ್ಲಿದೆ.
Topics
Latest Posts
- 7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ

- LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.

- Arecanut Price Today: ಶಿವಮೊಗ್ಗದಲ್ಲಿ ₹96 ಸಾವಿರ ಗಡಿ ದಾಟಿದ ಅಡಿಕೆ – ಏಪ್ರಿಲ್ 27 ಮಾರುಕಟ್ಟೆ ವರದಿ

- Rain Alert: ಸಿಲಿಕಾನ್ ಸಿಟಿಗೆ ಕೊನೆಗೂ ತಂಪು ತಂಪು; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ? IMD ರಿಪೋರ್ಟ್

- ಮಗಳ ಭವಿಷ್ಯಕ್ಕೆ ₹70 ಲಕ್ಷ ಉಳಿತಾಯ ಮಾಡುವುದು ಹೇಗೆ? ಸುಕನ್ಯಾ ಸಮೃದ್ಧಿ ಯೋಜನೆಯ ಲೆಕ್ಕಾಚಾರ ಇಲ್ಲಿದೆ.
















