Tag: kannada meaning
ಬರೋಬ್ಬರಿ 40 ಸಾವಿರ ರೂ ಡಿಸ್ಕೌಂಟ್! ಹೀರೊ ಸ್ಕೂಟಿ ಖರೀದಿಗೆ ಮುಗಿಬಿದ್ದ ಜನ

ದೀಪಾವಳಿಗೆ ಹೀರೋದಿಂದ ಧಮಾಕಾ! ವಿಡಾ 1 ಸ್ಕೂಟರ್(Hero Vida 1 Scooter) ಮೇಲೆ ಭರ್ಜರಿ ₹40,000 ಡಿಸ್ಕೌಂಟ್! ಈ ಹಬ್ಬದಲ್ಲಿ ನಿಮ್ಮ ಕನಸಿನ ವಾಹನವನ್ನು ಕೈಗೆಟುಕುವ ಬೆಲೆಯಲ್ಲಿ ಖರೀದಿಸಿ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಗ್ರಾಹಕರಿಗೆ ಖುಷಿಯ ಸಂಭ್ರಮವನ್ನು ಹಂಚಲು ಹೀರೋ ಮೋಟಾರ್ಕಾರ್ಪ್ (Hero Motorcarp) ಇದೀಗ ತನ್ನ ವಿಡಾ 1 ಎಲೆಕ್ಟ್ರಿಕ್
Categories: ಕರ್ನಾಟಕ ಸುದ್ದಿಅಂಚೆ ಇಲಾಖೆಯಿಂದ ಪಿಂಚಣಿ ದಾರಿಗೆ ಬಂಪರ್ ಗುಡ್ ನ್ಯೂಸ್! ಇಲ್ಲಿದೆ ಮಾಹಿತಿ

ಭಾರತದಲ್ಲಿ ನಿವೃತ್ತ ಸರ್ಕಾರಿ ನೌಕರರು, ಪಿಂಚಣಿಯನ್ನು (Pension) ಪಡೆಯಲು ಪ್ರತಿವರ್ಷ ತಮ್ಮ ಜೀವನ ಪ್ರಮಾಣ ಪತ್ರವನ್ನು ನವೆಂಬರ್ ತಿಂಗಳಿನಲ್ಲಿ ಸಲ್ಲಿಸಬೇಕು ಎಂಬ ನಿಯಮವಿದೆ. ಈ ಸಕಾಲಿಕ ಪ್ರಕ್ರಿಯೆಯನ್ನು ಸುಗಮಗೊಳಿಸಲು ಭಾರತೀಯ ಅಂಚೆ ಇಲಾಖೆ (Indian post department) ಮಹತ್ವದ ಹೆಜ್ಜೆ ಇಟ್ಟಿದೆ. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಸಹಯೋಗದಲ್ಲಿ ಡಿಜಿಟಲ್ ಜೀವನ ಪ್ರಮಾಣ ಪತ್ರ (Jeevan Pramaan) ಸೇವೆಯನ್ನು, ಪಿಂಚಣಿದಾರರ ಮನೆ ಬಾಗಿಲಲ್ಲಿಯೇ ಒದಗಿಸಲು ಅನುಕೂಲ ಮಾಡಿಕೊಡಲಾಗಿದೆ. ಈ ಹೊಸ ವ್ಯವಸ್ಥೆಯ ಮೂಲಕ ನಿವೃತ್ತ ಸಿಬ್ಬಂದಿ
Categories: ಸಾರ್ವಜನಿಕ ಮಾಹಿತಿದೀಪಾವಳಿ ಹಬ್ಬಕ್ಕೆ ಶಾಕಿಂಗ್ ನ್ಯೂಸ್ ; ಅಡುಗೆ ಎಣ್ಣೆ ಬೆಲೆಯಲ್ಲಿ ಭಾರಿ ಏರಿಕೆ.!

ಭಾರತದಲ್ಲಿ ಅಡುಗೆ ಎಣ್ಣೆ ಬೆಲೆಯಲ್ಲಿ(Cooking oil price) ಉಲ್ಬಣವು (Aggravation) ಜನ ಸಾಮಾನ್ಯರಿಗೆ ನಷ್ಟವನ್ನೇಂಟಿಸುತ್ತಿದೆ. ದೀಪಾವಳಿ ಹಬ್ಬದ ಮೊದಲು ಅಡುಗೆ ಎಣ್ಣೆಗಳ ಬೆಲೆಗಳು ಗಗನಕ್ಕೇರಿದ ಕಾರಣ, ಸಾಂಪ್ರದಾಯಿಕ ಆಹಾರ ಪದಾರ್ಥಗಳ ಖರೀದಿಗೆ ವಿನಾಯಿತಿ ಇಲ್ಲದಂತೆ ತೋರುತ್ತಿದೆ. ಕಳೆದ ತಿಂಗಳು ರೂ.100 ಇತ್ತು ಎಳ್ಳೆ ಎಣ್ಣೆಯ ದರವು ರೂ.137 ತಲುಪಿದೆ, ಹಾಗೆಯೇ ಸೋಯಾಬೀನ್, ಸೂರ್ಯಕಾಂತಿ, ಸಾಸಿವೆ, ಕಡಲೆ ಇತ್ಯಾದಿ ಎಣ್ಣೆಗಳ ಬೆಲೆಯೂ ಹೆಚ್ಚಳ ಕಂಡಿವೆ. ಈ ಬೆಲೆ ಏರಿಕೆಗೆ ಕಾರಣವಾಗಿ ದೇಶೀಯ ಎಣ್ಣೆಕಾಳುಗಳ ಬೆಳೆಗಿಂತ ಆಮದು ಮತ್ತು ಜಾಗತಿಕ
Categories: ಸಾರ್ವಜನಿಕ ಮಾಹಿತಿಕಾರ್ಮಿಕರಿಗೆ ಸರ್ಕಾರದಿಂದ ದೀಪಾವಳಿ ಗುಡ್ ನ್ಯೂಸ್: ಕನಿಷ್ಠ ವೇತನ ಹೆಚ್ಚಳಕ್ಕೆ ನಿರ್ಧಾರ!

ಶೀಘ್ರದಲ್ಲಿ ಹೆಚ್ಚಾಗಲಿದೆ ಕಾರ್ಮಿಕರ ವೇತನ(Wages of workers) : ಎಚ್.ಎನ್ ಗೋಪಾಲ ಕೃಷ್ಣ(H.N. Gopala Krishna) ಮೈಸೂರು(Mysore) ನಗರದ ವಿದ್ಯಾರಣ್ಯಪುರಂನಲ್ಲಿರುವ ಬಿಲ್ಡರ್ಸ್ ಚಾರಿಟಬಲ್ ಟ್ರಸ್ಟ್ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಕಾರ್ಮಿಕ ಕಾಯ್ದೆಗಳು ಮತ್ತು ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಮಿಕ ಇಲಾಖೆಯ ಆಯುಕ್ತ(Commissioner of Labor Department) ಡಾ.ಎಚ್.ಎನ್.ಗೋಪಾಲಕೃಷ್ಣ (Dr. H.N. Gopalakrishna) ಕಾರ್ಮಿಕರ ಕನಿಷ್ಠ ವೇತನವನ್ನು ಶೀಘ್ರದಲ್ಲೇ
Categories: ಸಾರ್ವಜನಿಕ ಮಾಹಿತಿBCM Hostel : ಉಚಿತ ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ.! ಇಲ್ಲಿದೆ ಡೀಟೇಲ್ಸ್

ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ( ವೃತ್ತಿಪರ ಪದವಿ ಮತ್ತು ಸ್ನಾತಕೋತ್ಸರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಉಚಿತ ಹಾಸ್ಟೆ(free hostel)ಲ್ ಪಡೆಯಲು ಇಂದೇ ಅರ್ಜಿ ಸಲ್ಲಿಸಿ : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ
Categories: ಸಾರ್ವಜನಿಕ ಮಾಹಿತಿJob News: ಯಂತ್ರ ಇಂಡಿಯಾ ಲಿಮಿಟೆಡ್, ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

ಈ ವರದಿಯಲ್ಲಿ ಯಂತ್ರ ಇಂಡಿಯಾ ಲಿಮಿಟೆಡ್ ಅಪ್ರೆಂಟಿಸ್ ನೇಮಕಾತಿ 2024 (Yantra India Limited Apprentice Recruitment 2024)ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ
Categories: ಕರ್ನಾಟಕ ಸುದ್ದಿJio Recharge : ಜಿಯೋ ಹೊಸ ಡಿಸ್ಕೌಂಟ್ ಪ್ಲಾನ್, ಉಚಿತ ಡೇಟಾ, 28 ವ್ಯಾಲಿಟಿಡಿ..!

ಜಿಯೋ(Jio ) ನಿಮ್ಮ ಮನರಂಜನೆಯನ್ನು ಹೆಚ್ಚಿಸಲು ಮತ್ತೊಂದು ಅದ್ಭುತ ಆಫರ್(Offer)ತಂದಿದೆ! ಕೇವಲ 153 ರೂಪಾಯಿಗೆ 28 ದಿನಗಳವರೆಗೆ ಅನಿಯಮಿತ ಕರೆ ಮಾಡಿ, ಉಚಿತ ಡೇಟಾ ಬಳಸಿ ಮತ್ತು ಜಿಯೋ ಸಿನಿಮಾ, ಜಿಯೋ ಟಿವಿಗಳಲ್ಲಿ ನಿಮ್ಮ ನೆಚ್ಚಿನ ಚಲನಚಿತ್ರಗಳು ಮತ್ತು ಧಾರಾವಾಹಿಗಳನ್ನು ವೀಕ್ಷಿಸಿ. ಈ ಪ್ಲಾನ್ ನಿಮಗೆ ಒಂದು ಪ್ಯಾಕೇಜ್ನಲ್ಲಿ ಎಲ್ಲವನ್ನೂ ನೀಡುತ್ತದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಟೆಕ್ & ಆಟೋJob Alert : 4115 ಪೊಲೀಸ್ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್.!

ಪೊಲೀಸ್ ಹುದ್ದೆಗಳ(Police Job) ಕನಸು ಕಾಣುತ್ತಿರುವ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಬೀಗುವಂತೆ ಮಾಡುವ ಸುದ್ದಿ ಬಂದಿದೆ. ಸರ್ಕಾರವು ಅಷ್ಟಕ್ಕೂ 4115 ಪೊಲೀಸ್ ಹುದ್ದೆಗಳ ನೇಮಕಾತಿಗೆ (Police Job Recruitment 2024) ತಕ್ಷಣದ ಪ್ರಾಥಮಿಕ ಅನುಮೋದನೆ ನೀಡಿದ್ದು, ಆದಷ್ಟು ಬೇಗವೇ ನೇಮಕಾತಿ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಈ ಮಾಹಿತಿಯಿಂದ ಹುದ್ದೆ ಆಕಾಂಕ್ಷಿಗಳಲ್ಲಿ ಉತ್ಸಾಹ ಮೂಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನೇಮಕಾತಿ ಹುದ್ದೆಗಳ ವಿವರ:
Categories: ಕರ್ನಾಟಕ ಸುದ್ದಿತಿಂಗಳ EMI ಕಟ್ಟುವರಿಗೆ ಹೊಸ ರೂಲ್ಸ್ ಜಾರಿ – ಸಾಲ ಇದ್ದವರಿಗೆ ಬಿಗ್ ರಿಲೀಫ್.

EMI ಪಾವತಿದಾರರಿಗೆ RBI ಯಿಂದ ಖುಷಿಯ ಸುದ್ದಿ ಸಿಕ್ಕಿದೆ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಈ ಹೊಸ ನಿಯಮದಿಂದ..! ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (Reserve Bank of India) ಹೊಸ ಮಾರ್ಗಸೂಚಿಗಳು ಜಾರಿಗೆ ಬಂದಿವೆ. RBI ಭಾರತದ ಕೇಂದ್ರ ಬ್ಯಾಂಕ್ ಆಗಿದ್ದು, ದೇಶದ ಹಣಕಾಸು ವ್ಯವಸ್ಥೆಯನ್ನು ನಿರ್ವಹಿಸುವುದು ಮತ್ತು ಆಡಳಿತ ಮಾಡುವುದು ಇದರ ಪ್ರಾಥಮಿಕ ಕಾರ್ಯವಾಗಿದೆ. ಈ ಹೊಸ ಮಾರ್ಗಸೂಚಿಗಳು ಸಾಲ ಖಾತೆಗಳ ಮೇಲಿನ ದಂಡ ಶುಲ್ಕ ಮತ್ತು ದಂಡದ ಬಡ್ಡಿಗೆ ಸಂಬಂದಿಸಿದಂತೆ ಮಾಡಲಾಗಿದೆ. ಹಾಗೆಯೇ
Categories: ಸಾರ್ವಜನಿಕ ಮಾಹಿತಿ
Hot this week
7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ
LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.
Rain Alert: ಸಿಲಿಕಾನ್ ಸಿಟಿಗೆ ಕೊನೆಗೂ ತಂಪು ತಂಪು; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ? IMD ರಿಪೋರ್ಟ್
ಮಗಳ ಭವಿಷ್ಯಕ್ಕೆ ₹70 ಲಕ್ಷ ಉಳಿತಾಯ ಮಾಡುವುದು ಹೇಗೆ? ಸುಕನ್ಯಾ ಸಮೃದ್ಧಿ ಯೋಜನೆಯ ಲೆಕ್ಕಾಚಾರ ಇಲ್ಲಿದೆ.
Topics
Latest Posts
- 7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ

- LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.

- Arecanut Price Today: ಶಿವಮೊಗ್ಗದಲ್ಲಿ ₹96 ಸಾವಿರ ಗಡಿ ದಾಟಿದ ಅಡಿಕೆ – ಏಪ್ರಿಲ್ 27 ಮಾರುಕಟ್ಟೆ ವರದಿ

- Rain Alert: ಸಿಲಿಕಾನ್ ಸಿಟಿಗೆ ಕೊನೆಗೂ ತಂಪು ತಂಪು; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ? IMD ರಿಪೋರ್ಟ್

- ಮಗಳ ಭವಿಷ್ಯಕ್ಕೆ ₹70 ಲಕ್ಷ ಉಳಿತಾಯ ಮಾಡುವುದು ಹೇಗೆ? ಸುಕನ್ಯಾ ಸಮೃದ್ಧಿ ಯೋಜನೆಯ ಲೆಕ್ಕಾಚಾರ ಇಲ್ಲಿದೆ.
















