Tag: kannada meaning
E-khata: ಮನೆ & ಸೈಟ್ ಅಂತಿಮ ಇ- ಖಾತಾದ ಸರಳ ವಿಧಾನ ಇಲ್ಲಿದೆ.!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಬೆಂಗಳೂರಿನ ಆಸ್ತಿ ಮಾಲೀಕರಿಗೆ ಅತ್ಯಗತ್ಯ ದಾಖಲೆಯಾದ ಇ-ಖಾತಾ(e-Khata) ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಇ-ಖಾತಾ ವ್ಯವಸ್ಥೆಯು ಆಸ್ತಿ ಮಾಲೀಕರು ತಮ್ಮ ಆಸ್ತಿ ದಾಖಲೆಗಳನ್ನು ಆನ್ಲೈನ್ ಪ್ಲಾಟ್ಫಾರ್ಮ್ (Online Flatform) ಮೂಲಕ ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ನವೀಕರಿಸಲು ಅನುಮತಿಸುತ್ತದೆ. BBMP ಇತ್ತೀಚೆಗೆ ಅಂತಿಮ ಇ-ಖಾತಾವನ್ನು ಪಡೆಯಲು ಹಂತ-ಹಂತದ ಮಾರ್ಗದರ್ಶಿಯನ್ನು ಹಂಚಿಕೊಂಡಿದೆ, ಪ್ರಕ್ರಿಯೆಯನ್ನು ಮತ್ತಷ್ಟು ಸುಗಮಗೊಳಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಸಾರ್ವಜನಿಕ ಮಾಹಿತಿಮನೆ ಬಾಡಿಗೆ ಹೊಸ ನಿಯಮದ ಜಾರಿ, ತಪ್ಪದೇ ತಿಳಿದುಕೊಳ್ಳಿ.! ಇಲ್ಲಿದೆ ಕಂಪ್ಲೀಟ್ ಮಾಹಿತಿ

2024-25ರ ಮನೆ ಬಾಡಿಗೆ ಆದಾಯದ ತೆರಿಗೆ ನಿಯಮಗಳು: ಹೊಸ ಬದಲಾವಣೆಗಳು ಮತ್ತು ಭೂಮಾಲೀಕರಿಗೆ ವಿನಾಯಿತಿಗಳು: ಭಾರತ ಸರ್ಕಾರ ತನ್ನ ತೆರಿಗೆ ಆದಾಯ(Income tax)ವನ್ನು ಸುಧಾರಿಸಲು ಮತ್ತು ತೆರಿಗೆ ಪಾವತಿಗಳನ್ನು ಸಮಾನವಾಗಿ ಜಾರಿಗೆ ತರುವ ಉದ್ದೇಶದಿಂದ 2024-25 ಹಣಕಾಸು ವರ್ಷಕ್ಕೆ ಸಂಬಂಧಿಸಿದಂತೆ ಮನೆ ಬಾಡಿಗೆ ಆದಾಯದ ಮೇಲೆ ಹೊಸ ನಿಯಮಗಳನ್ನು ಪರಿಚಯಿಸಿದೆ(New rules on house rental income). ಈ ನಿಯಮಗಳು, ವಿಶೇಷವಾಗಿ ಮನೆಗಳನ್ನು ಬಾಡಿಗೆಗೆ ನೀಡುವ ಭೂಮಾಲೀಕರನ್ನು ಗುರಿ ಮಾಡುತ್ತವೆ, ತೆರಿಗೆ ವಂಚನೆ ತಡೆಯಲು ಕ್ರಮ ಕೈಗೊಂಡಿವೆ.
Categories: ಸಾರ್ವಜನಿಕ ಮಾಹಿತಿRedmi A4 5G: ಅತೀ ಕಡಿಮೆ ಬೆಲೆಯಲ್ಲಿ ಹೊಸ ರೆಡ್ಮಿ 5G ಮೊಬೈಲ್ ಭರ್ಜರಿ ಎಂಟ್ರಿ..!

ಬಜೆಟ್ಗೆ ಸವಾಲು ಹಾಕುವ ಸ್ಮಾರ್ಟ್ಫೋನ್, Redmi A4 5G ಆಗಮಿಸಿದೆ! ಭಾರತದ ಮೊಬೈಲ್ ಹೊಸ ಸಂಚಲನ ಸೃಷ್ಟಿಸಲು ಸಿದ್ಧವಾಗಿರುವ Redmi A4 5G, ಅತ್ಯಾಧುನಿಕ 5G ತಂತ್ರಜ್ಞಾನವನ್ನು ಕೈಗೆಟುಕುವ ಬೆಲೆಯಲ್ಲಿ ನೀಡಲಾಗಿದೆ. Qualcomm Snapdragon 4s Gen 2 5G ಪ್ರೊಸೆಸರ್(Processor)ನ ಶಕ್ತಿಯಿಂದ ಕೂಡಿರುವ ಈ ಸ್ಮಾರ್ಟ್ಫೋನ್ ನಿಮ್ಮ ದಿನನಿತ್ಯದ ಎಲ್ಲಾ ಕಾರ್ಯಗಳನ್ನು ಸುಲಭಗೊಳಿಸುತ್ತದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಕರ್ನಾಟಕ ಸುದ್ದಿAadhaar Card Update: ಆಧಾರ್ ಕಾರ್ಡ್ ಇದವರಿಗೆ ಹೊಸ ಅಪ್ಡೇಟ್, ತಪ್ಪದೇ ತಿಳಿದುಕೊಳ್ಳಿ

ಆಧಾರ್ ಕಾರ್ಡ್ ಅಪ್ಡೇಟ್ (Aadhaar card update) ಬಗ್ಗೆ ನೀವು ತಿಳಿಯಲೇಬೇಕಾದ ಹಲವು ವಿಷಯಗಳು, ಇಲ್ಲಿದೆ ಸಂಪೂರ್ಣ ಮಾಹಿತಿ..! ಆಧಾರ್ ಕಾರ್ಡ್ ಭಾರತದ ಜನರ ಒಂದು ಐಡೆಂಟಿಟಿ ಕಾರ್ಡ್ (identity card). ಎಲ್ಲಾ ಕೆಲಸಕಾರ್ಯಗಳಿಗೆ ನಾವು ಆಧಾರ್ ಕಾರ್ಡನ್ನು ಹೆಚ್ಚಾಗಿ ಬಳಸುತ್ತೇವೆ ಆಧಾರ್ ಕಾರ್ಡ್ ಎಂದರೆ ನಮ್ಮ ಒಂದು ಗುರುತಿನ ಚೀಟಿ. ಜೂನ್ ತಿಂಗಳಲ್ಲಿ ಆದ ವಿಸ್ತರಣೆಯ ಬಳಿಕ ಇದು ಎರಡನೇ ವಿಸ್ತರಣೆಯಾಗಿದೆ. ಆಧಾರ್ ಕಾರ್ಡ್ ನಲ್ಲಿ ನಮ್ಮ ಸಂಪೂರ್ಣ ವಿಳಾಸವಿರುತ್ತದೆ. ಹಾಗಾಗಿ ನಾವು ಎಲ್ಲಾ ಕೆಲಸ ಕಾರ್ಯಗಳಿಗೂ
Categories: ಸಾರ್ವಜನಿಕ ಮಾಹಿತಿFree Car Scheme: ಸ್ವಂತ ಉದ್ಯೋಗಕ್ಕೆ ಕಾರ್, ಗೂಡ್ಸ್ ವಾಹನ ಖರೀದಿಸಲು 4 ಲಕ್ಷ ಸಬ್ಸಿಡಿ!

ಸ್ವಾವಲಂಭಿ ಸಾರಥಿ ಯೋಜನೆ: ನಿರುದ್ಯೋಗಿ ಯುವಕರಿಗೆ ಆಟೋ/ಟ್ಯಾಕ್ಸಿ/ಸರಕು ವಾಹನ ಖರೀದಿ ಸಬ್ಸಿಡಿ: ಕರ್ನಾಟಕ ರಾಜ್ಯದ ನಿರುದ್ಯೋಗಿ ಯುವಕರಿಗೆ ಸರ್ಕಾರದಿಂದ ಸ್ವಂತ ಉದ್ಯೋಗ ಆರಂಭಿಸಲು ಸುವರ್ಣ ಅವಕಾಶ ಸಿಕ್ಕಿದ್ದು, “ಸ್ವಾವಲಂಭಿ ಸಾರಥಿ” ಯೋಜನೆಯಡಿ (Swavalambi Sarathi Scheme) ಟ್ಯಾಕ್ಸಿ ಅಥವಾ ಸರಕು ವಾಹನ ಖರೀದಿಸಲು ಸರ್ಕಾರದ ನಿಂದ ಸಬ್ಸಿಡಿಯನ್ನು (Subsidy) ನೀಡಲಾಗುತ್ತಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಮತ್ತು ಅಗತ್ಯ ದಾಖಲೆಗಳ ಸಂಪೂರ್ಣ ವಿವರ ಇಲ್ಲಿ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಸರ್ಕಾರಿ ಯೋಜನೆಗಳುFree Borewell: ರಾಜ್ಯ ಸರ್ಕಾರ ದಿಂದ ಉಚಿತ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!

ರೈತರಿಗೆ ಬೋರ್ವೆಲ್ (Borewell Scheme) ಕೊರಿಸಲು ಸಹಾಯ ಮಾಡುವ ಈ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಡಿಯಲ್ಲಿ ಸಿಗುತ್ತದೆ 3.75 ಲಕ್ಷ ಸಹಾಯಧನ. ಭೂಮಿಯ ಮೇಲೆ ನೀರು ಅತ್ಯಮೂಲ್ಯವಾಗಿರುವಂತದ್ದು, ಅದರಲ್ಲೂ ರೈತರಿಗೆ ಕೃಷಿ(Agriculture) ಮಾಡಲು ಬಹಳ ಮುಖ್ಯವಾಗಿ ಬೇಕಾಗಿರುವುದು ನೀರು. ನೀರು ಇಲ್ಲದೆ ಯಾವ ಕೃಷಿ ಮಾಡಲು ಅಸಾಧ್ಯ. ಬರಗಾಲದ ಸಮಯದಲ್ಲಿ ರೈತಪಡುವ ಕಷ್ಟ ಹೇಳತಿರದು. ಕೇವಲ ಮಳೆಯನ್ನೇ ನಂಬಿಕೊಂಡು ಕೃಷಿ ಮಾಡಲು ಅಸಾಧ್ಯ. ಆದ್ದರಿಂದ ರೈತ ಕೃಷಿ ಚಟುವಟಿಕೆಗಳಿಗೆ ಬೋರ್ವೆಲ್ ಗಳನ್ನು ಕೊರೆಸಿ ನೀರನ್ನು ಸಸ್ಯಗಳಿಗೆ
Categories: ಸರ್ಕಾರಿ ಯೋಜನೆಗಳುಕೇಂದ್ರದಿಂದ ಈ 6 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಳ.! ಇಲ್ಲಿದೆ ಸಂಪೂರ್ಣ ಮಾಹಿತಿ

ರೈತರಿಗೆ ಕೇಂದ್ರ ಸರ್ಕಾರದಿಂದ (Central Governament) ದೀಪಾವಳಿಯ ಗಿಫ್ಟ್, 6 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಳ…! ರೈತರು (Farmers) ದೇಶದ ಬೆನ್ನೆಲುಬು, ರೈತರು ಖುಷಿಯಾಗಿ ಇದ್ದರೆ ದೇಶ ಅಭಿವೃದ್ಧಿ ಅಥವಾ ಪ್ರಗತಿಯತ್ತ ಸಾಗುತ್ತದೆ. ಆದರೆ ಇಂದು ರೈತರು ಸಂಕಷ್ಟಕ್ಕೆ ಸಿಲುಕ್ಕಿದ್ದಾರೆ. ಕಾಲ ಕಾಲಕ್ಕೆ ಮಳೆ ಇಲ್ಲದೆ ಬೆಳೆ ಬೆಳೆಯಲು ಕಷ್ಟಕರವಾಗಿದೆ. ಅಷ್ಟೇ ಅಲ್ಲ ಇಂದಿನ ಹವಾಮಾನ (weather) ವೈಪರಿತ್ಯವು ಕೃಷಿಯ ಮೇಲೆ ಬಹಳಷ್ಟು ಪರಿಣಾಮ ಬೀರಿದೆ. ರೈತರು ಸಾಲ(loan) ಸೂಲ ಮಾಡಿ ಜೀವನ ನಡೆಸುವಂತಾಗಿದೆ. ಆದರೆ
Categories: ಸರ್ಕಾರಿ ಯೋಜನೆಗಳು
Hot this week
IRCTC ಆಪ್ನಲ್ಲಿ ತತ್ಕಾಲ್ ಟಿಕೆಟ್: ಮಾಸ್ಟರ್ ಲಿಸ್ಟ್ ಬಳಸಿ ಸೆಕೆಂಡುಗಳಲ್ಲಿ ಟಿಕೆಟ್ ಬುಕ್ ಮಾಡುವುದು ಹೇಗೆ?
ಹವಾಮಾನ ವರದಿ (ಏಪ್ರಿಲ್ 28): ದಾವಣಗೆರೆ ಸೇರಿದಂತೆ ರಾಜ್ಯದ ರಾಜ್ಯದ 17 ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರಿ ಮಳೆ! IMD ಅಲರ್ಟ್
7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ
LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.
Topics
Latest Posts
- IRCTC ಆಪ್ನಲ್ಲಿ ತತ್ಕಾಲ್ ಟಿಕೆಟ್: ಮಾಸ್ಟರ್ ಲಿಸ್ಟ್ ಬಳಸಿ ಸೆಕೆಂಡುಗಳಲ್ಲಿ ಟಿಕೆಟ್ ಬುಕ್ ಮಾಡುವುದು ಹೇಗೆ?

- ಹವಾಮಾನ ವರದಿ (ಏಪ್ರಿಲ್ 28): ದಾವಣಗೆರೆ ಸೇರಿದಂತೆ ರಾಜ್ಯದ ರಾಜ್ಯದ 17 ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರಿ ಮಳೆ! IMD ಅಲರ್ಟ್

- 7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ

- LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.

- Arecanut Price Today: ಶಿವಮೊಗ್ಗದಲ್ಲಿ ₹96 ಸಾವಿರ ಗಡಿ ದಾಟಿದ ಅಡಿಕೆ – ಏಪ್ರಿಲ್ 27 ಮಾರುಕಟ್ಟೆ ವರದಿ
















