Tag: kannada meaning
-
Job Alert : ನೈಋತ್ಯ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಟ, ಇಲ್ಲಿದೆ ಮಾಹಿತಿ, ಈಗಲೇ ಅಪ್ಲೈ ಮಾಡಿ.

ಈ ವರದಿಯಲ್ಲಿ ನೈಋತ್ಯ ರೈಲ್ವೆ ಇಲಾಖೆಯಲ್ಲಿ (South Western railway department Recruitment 2024) 46 ಹುದ್ದೆಗಳ ಭರ್ತಿ ಪ್ರಕ್ರಿಯೆ ಪ್ರಾರಂಭವಾಗಿರುವ ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.
Categories: ಉದ್ಯೋಗ -
ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಡಿ ಸಾಲ & ಸಹಾಯಧನ ಪಡೆಯಲು ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ(Karnataka Maharishi Valmiki Scheduled Tribes Development Corporation) ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡಲು ಇಲ್ಲಿವೆ. 2024-25ನೇ ಸಾಲಿನ ಹೊಸ ಯೋಜನೆಗಳ ಮೂಲಕ, ನೀವು ಸುಲಭವಾಗಿ ಸಾಲ(loan) ಪಡೆದು ನಿಮ್ಮ ಕನಸುಗಳನ್ನು ನನಸಾಗಿಸಬಹುದು. ಆದರೆ ತಡ ಮಾಡಬೇಡಿ, ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 23. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಮುಖ್ಯ ಮಾಹಿತಿ -
7th Pay Commission: ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಜೊತೆಗೆ ದೀಪಾವಳಿ ಬಂಪರ್ ಘೋಷಣೆ

ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಬಂಪರ್ ಗಿಫ್ಟ್, ಡಿಎ ಜೊತೆಗೆ ದೀಪಾವಳಿ ಬೋನಸ್ ಸಹ ಘೋಷಣೆ..! ಕೇಂದ್ರ ಸರ್ಕಾರಿ ನೌಕರರು ಹಲವು ಹೋರಾಟದ ಫಲದಿಂದ ಇಂದು ತುಟ್ಟಿಭತ್ಯೆಯನ್ನು ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಪೂರ್ವದಲ್ಲಿಯೇ ತುಟ್ಟಿಭತ್ಯೆ (DA Hike) ಹಾಗೂ ತುಟ್ಟಿ ಪರಿಹಾರವನ್ನು ಘೋಷಿಸಲಾಗಿದೆ. ಇದರ ಇದೀಗ ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ಹೌದು, ದೀಪಾವಳಿ ಗಿಫ್ಟ್ ಎಂಬಂತೆ ಪಿಂಚಣಿದಾರಿಗೆ ಡಿಎ ಜೊತೆಗೆ ದೀಪಾವಳಿ ಬೋನಸ್ (Diwali Bonus)
Categories: ಮುಖ್ಯ ಮಾಹಿತಿ -
ಕೇಂದ್ರದ ಗುಡ್ ನ್ಯೂಸ್: ಜನನ & ಮರಣ ನೋಂದಣಿಗೆ ಮೊಬೈಲ್ ಆಪ್ ಬಿಡುಗಡೆ.

ಕೇಂದ್ರ ಸರ್ಕಾದಿಂದ ಗುಡ್ ನ್ಯೂಸ್, ಮನೆಯಲ್ಲೇ ಇದ್ದು ಜನನ, ಮರಣ ನೋಂದಣಿಗೆ ಮಾಡಿಕೊಳ್ಳಬಹುದು, ಇಲ್ಲಿದೆ ಮಾಹಿತಿ…! ಈ ಹಿಂದೆ ಜನನ ಮತ್ತು ಮರಣ ನೋಂದಣಿಗಳನ್ನು(Birth and death certificate) ನಾಡ ಕಚೇರಿಗಳಲ್ಲಿ ಮಾಡಬೇಕಿತ್ತು. ಕೆಲವೊಂದು ಸಂದರ್ಭದಲ್ಲಿ ಹಲವು ಅಡೆತಡೆಗಳು (Obstacles) ಎದುರಾಗಿ ಕಚೇರಿಗಳ ತನಕ ಹೋಗಲು ಆಗದಿರಬಹುದು. ಹೀಗೆ ಹಲವಾರು ಕಾರಣಗಳಿಂದ ನೋಂದಣಿ ಮಾಡಿಕೊಳ್ಳಲು ವಿಫಲವಾಗುತ್ತದೆ. ಆದರೆ ಇದೀಗ ಅದರ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಹೌದು, ಕೇಂದ್ರ ಸರ್ಕಾರವು (Central government) ಗುಡ್ ನ್ಯೂಸ್ ನೀಡಿದೆ. ಅದರ
Categories: ಮುಖ್ಯ ಮಾಹಿತಿ -
UPI ಹೊಸ ರೂಲ್ಸ್ ಜಾರಿ, ಗೂಗಲ್ ಪೇ, ಫೋನ್ ಪೇ ಇದ್ದವರು ತಪ್ಪದೇ ತಿಳಿದುಕೊಳ್ಳಿ.

ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ಯುಪಿಐ ಲೈಟ್ ಬಳಕೆದಾರರಿಗೆ ನವೆಂಬರ್ 1, 2024 ರಿಂದ ಗಮನಾರ್ಹ ವರ್ಧನೆಯನ್ನು ಪರಿಚಯಿಸಿದೆ. UPI ಲೈಟ್ ಆಟೋ ಟಾಪ್-ಅಪ್(UPI lite Auto top up) ಎಂದು ಕರೆಯಲ್ಪಡುವ ಈ ವೈಶಿಷ್ಟ್ಯವು ಭಾರತದಲ್ಲಿ ಡಿಜಿಟಲ್ ವಹಿವಾಟುಗಳ ಅನುಕೂಲತೆ ಮತ್ತು ದಕ್ಷತೆಯನ್ನು ಸುಧಾರಿಸಲು ಹೊಂದಿಸಲಾಗಿದೆ. ಈ ಅಪ್ಡೇಟ್ನೊಂದಿಗೆ, ಬಳಕೆದಾರರು ಎರಡು ಪ್ರಮುಖ ಬದಲಾವಣೆಗಳಿಂದ ಪ್ರಯೋಜನ ಪಡೆಯುತ್ತಾರೆ. ವಹಿವಾಟಿನ ಮಿತಿಗಳಲ್ಲಿ ಹೆಚ್ಚಳ ಮತ್ತು ಸ್ವಯಂಚಾಲಿತ ಬ್ಯಾಲೆನ್ಸ್ ಟಾಪ್-ಅಪ್ ಸಿಸ್ಟಮ್ನ ಪರಿಚಯ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ತಂತ್ರಜ್ಞಾನ -
Loan Schemes: ಕೇಂದ್ರದ ಈ ಯೋಜನೆಯಲ್ಲಿ ಸಿಗಲಿದೆ 50 ಲಕ್ಷ ಸಾಲ ಸೌಲಭ್ಯ: ವಿವರ ಇಲ್ಲಿದೆ

ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್, ಪಿಎಂ ಉದ್ಯೋಗ ಸೃಜನ ಯೋಜನೆಯಡಿ ಸಾಲ ಸೌಲಭ್ಯ ಲಭ್ಯ..! ಇಂದು ಹಲವಾರು ಯುವಕ ಯುವತಿಯರು ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇಂದಿನ ಕಾಲಘಟ್ಟದಲ್ಲಿ ಎಲ್ಲವೂ ಆಧುನಿಕ ಮಯವಾಗಿದ್ದು, ಎಲ್ಲ ಕೆಲಸಗಳನ್ನು ಯಂತ್ರೋಪಕರಣಗಳೇ ಮಾಡಿ ಮುಗಿಸುತ್ತವೆ. ಹಾಗಾಗಿ ಇಂದು ಅನೇಕ ಜನರು ನಿರುದ್ಯೋಗ ಸಮಸ್ಯೆಯನ್ನು. ಎದುರಿಸುತ್ತಿದ್ದಾರೆ. ಆದರೆ ಇದೀಗ ಚಿಂತಿಸುವ ಅಗತ್ಯವಿಲ್ಲ. ಸ್ವಂತ ದುಡಿಮೆ ಅಥವಾ ಇನ್ನಾವುದೇ ಹೊಸ ಉದ್ಯೋಗವನ್ನು ಶುರು ಮಾಡುವ ಯುವಕ ಯುವತಿಯರಿಗೆ ಇದೀಗ ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು,
Categories: ಮುಖ್ಯ ಮಾಹಿತಿ -
Job News : ರಾಜ್ಯ ವಿಧಾನಸಭೆ ಕಾರ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ !

ಈ ವರದಿಯಲ್ಲಿ ಕರ್ನಾಟಕ ವಿಧಾನಸಭೆಯ 24 ಹುದ್ದೆಗಳ (Karnataka Vidhanasabha Recruitment 2024) ಭರ್ತಿ ಪ್ರಕ್ರಿಯೆ ಪ್ರಾರಂಭವಾಗಿರುವ ಕುರಿತು ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ
Categories: ಉದ್ಯೋಗ -
ಜಿಯೋ ಬಳಕೆದಾರರಿಗೆ ಮೂರು ತಿಂಗಳು ಉಚಿತ ಸಬ್ಸ್ಕ್ರಿಪ್ಷನ್; ಬಂಪರ್ ಗಿಫ್ಟ್..!

ದೀಪಾವಳಿ ಸಂಭ್ರಮ: ರಿಲಯನ್ಸ್ ಇಂಟ್ರಸ್ಟ್ರೀಸ್ನಿಂದ ಉಚಿತ JioSaavn Pro ಸಬ್ಸ್ಕ್ರಿಪ್ಷನ್(JioSaavn pro subscription). ಸಂಪೂರ್ಣ ಮಾಹಿತಿಗಾಗಿ ವರದಿಯನ್ನು ಕೊನೆಯವರೊ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಮುಕೇಶ್ ಅಂಬಾನಿ ಒಡೆತದ ರಿಲಯನ್ಸ್(Reliance) ಇಂಡಸ್ಟ್ರೀಸ್ ತನ್ನ ಶೇರುದಾರರು, ಉದ್ಯೋಗಿಗಳು ಮತ್ತು ಗ್ರಾಹಕರಿಗೆ ವಿಶೇಷ ಗಿಫ್ಟ್ಗಳನ್ನು ನೀಡಲು ಮುಂದಾಗಿದೆ. ಈ ಸಂದರ್ಭದಲ್ಲಿ, ಕಂಪನಿಯ ಮ್ಯೂಸಿಕ್-ಸ್ಟ್ರೀಮಿಂಗ್ ಪ್ಲಾಟ್ಫಾರಂ JioSaavn ಉಚಿತ Pro
Categories: ತಂತ್ರಜ್ಞಾನ
Hot this week
-
BIGNEWS: ಚಳಿಯಿಂದ ನಡುಗುತ್ತಿರುವ ರಾಜ್ಯ ಶಾಲಾ ಸಮಯ ಬದಲಾವಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸು
-
ಹೊಸ ಫೋನ್ ತಗೊಳ್ತಿದ್ದೀರಾ? ಸ್ವಲ್ಪ ತಡೆಯಿರಿ! 2025ರಲ್ಲಿ ₹15,000 ಬಜೆಟ್ನಲ್ಲಿ ‘ಬೆಸ್ಟ್’ ಎನಿಸಿಕೊಂಡ 8 ಫೋನ್ಗಳ ಲಿಸ್ಟ್ ಇಲ್ಲಿದೆ.
-
ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
Topics
Latest Posts
- BIGNEWS: ಚಳಿಯಿಂದ ನಡುಗುತ್ತಿರುವ ರಾಜ್ಯ ಶಾಲಾ ಸಮಯ ಬದಲಾವಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸು

- ಹೊಸ ಫೋನ್ ತಗೊಳ್ತಿದ್ದೀರಾ? ಸ್ವಲ್ಪ ತಡೆಯಿರಿ! 2025ರಲ್ಲಿ ₹15,000 ಬಜೆಟ್ನಲ್ಲಿ ‘ಬೆಸ್ಟ್’ ಎನಿಸಿಕೊಂಡ 8 ಫೋನ್ಗಳ ಲಿಸ್ಟ್ ಇಲ್ಲಿದೆ.

- ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

- Manasvini Scheme: ಮಹಿಳೆಯರಿಗೆ ಪ್ರತಿ ತಿಂಗಳು ಸಿಗಲಿದೆ ₹800 ಪಿಂಚಣಿ; ಸರ್ಕಾರದ ಆಸರೆ! ಅರ್ಜಿ ಸಲ್ಲಿಸುವುದು ಹೇಗೆ?

- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ



