Tag: kannada meaning
ಈ ವಿದ್ಯಾರ್ಥಿಗಳಿಗೆ ಸಿಗಲಿದೆ ರೂ.1,80,000 ವರೆಗೆ ಸ್ಕಾಲರ್ಶಿಪ್: ಅರ್ಜಿ ಸಲ್ಲಿಸಿ

ಕಾನೂನು, ಅರ್ಥಶಾಸ್ತ್ರ ಅಥವಾ CA ವೃತ್ತಿಯಲ್ಲಿ ಭವಿಷ್ಯ ಕಟ್ಟಿಕೊಳ್ಳುವ ಕನಸು ಕಾಣುತ್ತಿದ್ದೀರಾ? ಆದರೆ ಆರ್ಥಿಕ ಸಮಸ್ಯೆ ನಿಮ್ಮನ್ನು ಹಿಂದೆ ಹಿಡಿಯುತ್ತಿದೆಯೇ? ಚಿಂತೆ ಬೇಡ! ಅದಾನಿ ಜ್ಞಾನಜ್ಯೋತಿ ವಿದ್ಯಾರ್ಥಿವೇತನ ಯೋಜನೆ (Adani Jnyanjyoti Scholarship Scheme) ನಿಮಗೆ ಸಹಾಯಕ್ಕೆ ಬಂದಿದೆ. ಈ ಯೋಜನೆಯಡಿ ರೂ.1,80,000 ವರೆಗಿನ ವಿದ್ಯಾರ್ಥಿವೇತನವನ್ನು ಪಡೆಯುವ ಅವಕಾಶವಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 7. ಈ ಸ್ಕಾಲರ್ಶಿಪ್ ನ ಸಂಪೂರ್ಣ ಮಾಹಿತಿಯನ್ನು ಪಡೆಯಲು ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಉದ್ಯೋಗ & ಶಿಕ್ಷಣBigg boss 11: ಮೊದಲ ವಾರ ನಾಮಿನೇಟ್ ಆದವರು ಇವರೇ ನೋಡಿ..!

ಬಹು ನಿರೀಕ್ಷಿತ ಬಿಗ್ ಬಾಸ್ ಕನ್ನಡದ 11 ನೇ ಸೀಸನ್(Bigboss kannada season 11) ಭಾನುವಾರ, ಸೆಪ್ಟೆಂಬರ್ 29 ರಂದು ಅದ್ಧೂರಿಯಾಗಿ ಪ್ರಾರಂಭವಾಯಿತು. ಅಷ್ಟೇ ಅಲ್ಲದೆ ಬಿಗ್ ಬಾಸ್ ಮನೆಯಲ್ಲಿ ಸ್ವರ್ಗ ಹಾಗೂ ನರಕ ಎಂದು ಎರಡು ಭಾಗಗಳನ್ನಾಗಿ ವಿಂಗಡಣೆ ಮಾಡಲಾಗಿದೆ. ಮೊದಲ ದಿನ, ಪ್ರದರ್ಶನವು ಸ್ವರ್ಗ ಮತ್ತು ನರಕ ಮನೆಯ ನಿವಾಸಿಗಳ ನಡುವೆ ಭಾರಿ ಮಾತಿನ ಯುದ್ಧಕ್ಕೆ ಸಾಕ್ಷಿಯಾಯಿತು. ಇದು ನಾಮಿನೇಷನ್ (nomination) ಪ್ರಕ್ರಿಯೆ ಮೇಲೂ ಪರಿಣಾಮ ಬೀರಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಸಾರ್ವಜನಿಕ ಮಾಹಿತಿ7th Pay Commission: ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಬೋನಸ್..!

ಅಖಿಲ ಭಾರತ ರೈಲ್ವೇಮೆನ್ಸ್ ಫೆಡರೇಶನ್ (AIRF) ದೂರದ ಮತ್ತು ಕಷ್ಟಕರ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ರೈಲ್ವೆ ಉದ್ಯೋಗಿಗಳಿಗೆ ಬೋನಸ್ (Bonus) ರಚನೆಗೆ ಸಂಬಂಧಿಸಿದಂತೆ ನಿರ್ಣಾಯಕ ಬೇಡಿಕೆಯನ್ನು ಎತ್ತಿದೆ. ಒಕ್ಕೂಟದ ಪ್ರಕಾರ, ಕಾಲ್ಪನಿಕ ಸಂಬಳದ ಆಧಾರದ ಮೇಲೆ ಬೋನಸ್ ಲೆಕ್ಕಾಚಾರವನ್ನು ಮಿತಿಗೊಳಿಸುವ ಪ್ರಸ್ತುತ ಅಭ್ಯಾಸವು ದೇಶದ ಸಾರಿಗೆ ಬೆನ್ನೆಲುಬಾಗಿ ಗಮನಾರ್ಹವಾಗಿ ಕೊಡುಗೆ ನೀಡುವ ಕಾರ್ಮಿಕರಿಗೆ ಅನ್ಯಾಯವಾಗಿದೆ, ವಿಶೇಷವಾಗಿ ದೂರದ, ಸವಾಲಿನ ಸ್ಥಳಗಳಲ್ಲಿ ಕೆಲಸ ಮಾಡುವವರಿಗೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಸಾರ್ವಜನಿಕ ಮಾಹಿತಿಪ್ರಯಾಣಿಕರೇ ಗಮನಿಸಿ : ಟ್ರೈನ್ ಮಿಸ್ ಆದ್ರೆ ಚಿಂತೆ ಬಿಡಿ, ಅದೇ ಟಿಕೆಟ್ ನಲ್ಲಿ ಇನ್ನೊಂದು ರೈಲಲ್ಲಿ ಪ್ರಯಾಣಿಸಿ.!

ನೀವು ರೈಲು ಮಿಸ್ ಮಾಡ್ಕೊಂಡ್ರಾ! ಹಾಗಿದ್ದರೆ ಅದೇ ಟಿಕೆಟ್ ನಲ್ಲಿ ಇನ್ನೊಂದು ರೈಲಿನಲ್ಲಿ ಪ್ರಯಾಣಿಸುವುದು ಹೇಗೆ ಇಲ್ಲಿದೆ ಮಾಹಿತಿ. ಭಾರತೀಯ ರೈಲ್ವೆ (Indian Railway) ನಮ್ಮ ದೇಶದ ಜೀವನಾಡಿ ಎಂದು ಕರೆಯುತ್ತಾರೆ. ಪ್ರತಿನಿತ್ಯ ಲಕ್ಷಾಂತರ ಜನರು ರೈಲಿನಲ್ಲಿ ಪ್ರಯಾಣ ಮಾಡುತ್ತಾರೆ. ಈ ಪ್ರಯಾಣಿಕರಲ್ಲಿ ಕೆಲವರು ಕೆಲವು ಸಮಯದಲ್ಲಿ ಟಿಕೆಟ್ ಕಾಯ್ದಿರಿಸುತ್ತಾರೆ. ಇನ್ನು ಕೆಲವರು ಟ್ರೈನ್ ಟಿಕೆಟ್ (Train ticket) ಅನ್ನು ತೆಗೆದುಕೊಂಡು ಟ್ರೈನ್ ಮಿಸ್ ಮಾಡಿಕೊಳ್ಳುವುದನ್ನು ಕಾಣಬಹುದು. ಅದರಲ್ಲೂ ಟ್ರೈನ್ ಮಿಸ್ ಮಾಡಿಕೊಳ್ಳುವುದು ಈಗ ಕಾಮನ್ ವಿಷಯವಾಗಿದೆ.
Categories: ಸಾರ್ವಜನಿಕ ಮಾಹಿತಿಗ್ರಾಮ ಪಂಚಾಯತಿ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಘೋಷಿಸಿ ಎಂದು ಆಗ್ರಹ..!

ಗ್ರಾ.ಪಂ ಸಿಬ್ಬಂದಿಗಳಿಗೆ ಗುಡ್ ನ್ಯೂಸ್, ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುವವರನ್ನು ಸರ್ಕಾರಿ ನೌಕರರೆಂದು ಘೋಷಿಸಿ! ಇಂದು ಹಲವಾರು ಕ್ಷೇತ್ರಗಳಲ್ಲಿ ಜನರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಗ್ರಾಮ, ತಾಲೂಕು ಪಂಚಾಯತ್ ಗಳಲ್ಲಿ ಹಲವು ಸಿಬ್ಬಂದಿಗಳು ವಿವಿಧ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿದಾರೆ. ಅವರಿಗೆ ಸರ್ಕಾರದಿಂದ (Government) ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ. ಈ ಕಾರಣದಿಂದಾಗಿ ಇದೀಗ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಸರ್ಕಾರಿ ನೌಕರರು ಎಂದು ಘೋಷಿಸಿ ಅವರಿಗೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು (facilities) ಒದಗಿಸಬೇಕು ಎಂಬುದಾಗಿದೆ. ಅದರ ಬಗ್ಗೆ ಸಂಪೂರ್ಣ
Categories: ಸಾರ್ವಜನಿಕ ಮಾಹಿತಿHAL Recruitment : ಬೆಂಗಳೂರಿನ HAL ನಲ್ಲಿ ಉದ್ಯೋಗ ಅವಕಾಶ; ಈಗಲೇ ಅಪ್ಲೈ ಮಾಡಿ

ಈ ವರದಿಯಲ್ಲಿ HAL ನೇಮಕಾತಿ 2024ರ (HAL Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ.ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಕರ್ನಾಟಕ ಸುದ್ದಿಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಅಲ್ಲೋಲ ಕಲ್ಲೋಲ – ಮೊದಲ ನಾಮಿಮೇಟ್

ಮೊದಲ ವಾರದಲ್ಲಿಯೇ ನಾಮಿನೇಟ್ ಆದ ಚೈತ್ರ ಕುಂದಾಪುರ : ಬಿಗ್ಬಾಸ್ ಕನ್ನಡ ಸೀಸನ್ 11 ಮೊದಲ ದಿನವೇ ಬಿಗ್ ಮನೆಯಲ್ಲಿ ಕಿತ್ತಾಟದ ಕಾವು ಜೋರಾಗಿದೆ. ನರಕವಾಸಿಗಳೀಗ ಸ್ವರ್ಗಕ್ಕೆ ಬಂದು ಕೆಲಸಗಾರರಾಗಿದ್ದಾರೆ. ರೂಲ್ಸ್ ಬ್ರೇಕ್ ಮಾಡಿದ ಆರೋಪ ನರಕವಾಸಿ ಚೈತ್ರಾ ಕುಂದಾಪುರ ಮೇಲೆ ಬಂದಿದೆ. ಉಗ್ರಂ ಮಂಜು ಹಣ್ಣನ್ನು ತೊಳೆದುಕೊಂಡು ಬರುವಂತೆ ಚೈತ್ರಾಗೆ ಹೇಳಿದ್ದಾರೆ. ಆದರೆ ತೊಳೆಯುವ ನಪದಲ್ಲಿ ಚೈತ್ರ ಅವರು ಹಣ್ಣನ್ನು ಕಚ್ಚಿ ನರಕಕ್ಕೆ ಎಸೆದರು. ಹೀಗೆ ರೂಲ್ಸ್ ಬ್ರೇಕ್ ಮಾಡಿದರೂ ಕೂಡ ಅಗ್ರುಮೆಂಟ್ ಮಾಡುತ್ತಾರೆ ಎಂದು
Categories: ಸಾರ್ವಜನಿಕ ಮಾಹಿತಿ
Hot this week
ರಾಜ್ಯದಲ್ಲಿ ಬಹುನಿರೀಕ್ಷಿತ ‘ಎಸ್ಸಿ ಒಳಮೀಸಲಾತಿ’ ಜಾರಿಗೊಳಿಸಿ ಸರ್ಕಾರದ ಅಧಿಕೃತ ಆದೇಶ! ಯಾರಿಗೆ ಎಷ್ಟು ಪಾಲು?
ಅಡಿಕೆ ಬೆಲೆ ಏರಿಕೆ: ಶಿವಮೊಗ್ಗದಲ್ಲಿ ₹94,996 ತಲುಪಿದ ದರ – ಇಂದಿನ (ಏಪ್ರಿಲ್ 28) ರೇಟ್ ವಿವರ
ಅಗ್ನಿಶಾಮಕ ಇಲಾಖೆಯಲ್ಲಿ 1828 ಫೈರ್ಮ್ಯಾನ್ ಮತ್ತು ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!
Heatwave Alert: ದೇಶಾದ್ಯಂತ ಉಷ್ಣಗಾಳಿ ಹೆಚ್ಚಳ – ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಎಚ್ಚರಿಕೆ
RTE ಅರ್ಜಿ ತಿದ್ದುಪಡಿ: ವಿಳಾಸ ದೋಷ ಸರಿಪಡಿಸಲು BEO ಗಳಿಗೆ ಅಧಿಕಾರ, ಶಿಕ್ಷಣ ಇಲಾಖೆ ಆದೇಶ.
Topics
Latest Posts
- ರಾಜ್ಯದಲ್ಲಿ ಬಹುನಿರೀಕ್ಷಿತ ‘ಎಸ್ಸಿ ಒಳಮೀಸಲಾತಿ’ ಜಾರಿಗೊಳಿಸಿ ಸರ್ಕಾರದ ಅಧಿಕೃತ ಆದೇಶ! ಯಾರಿಗೆ ಎಷ್ಟು ಪಾಲು?

- ಅಡಿಕೆ ಬೆಲೆ ಏರಿಕೆ: ಶಿವಮೊಗ್ಗದಲ್ಲಿ ₹94,996 ತಲುಪಿದ ದರ – ಇಂದಿನ (ಏಪ್ರಿಲ್ 28) ರೇಟ್ ವಿವರ

- ಅಗ್ನಿಶಾಮಕ ಇಲಾಖೆಯಲ್ಲಿ 1828 ಫೈರ್ಮ್ಯಾನ್ ಮತ್ತು ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

- Heatwave Alert: ದೇಶಾದ್ಯಂತ ಉಷ್ಣಗಾಳಿ ಹೆಚ್ಚಳ – ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಎಚ್ಚರಿಕೆ

- RTE ಅರ್ಜಿ ತಿದ್ದುಪಡಿ: ವಿಳಾಸ ದೋಷ ಸರಿಪಡಿಸಲು BEO ಗಳಿಗೆ ಅಧಿಕಾರ, ಶಿಕ್ಷಣ ಇಲಾಖೆ ಆದೇಶ.
















