Tag: kannada meaning
Infosys Scholarship : ಬರೋಬ್ಬರಿ 1 ಲಕ್ಷ ರೂಪಾಯಿ ನೇರವಾಗಿ ಖಾತೆಗೆ ಬರುವ ಇನ್ಫೋಸಿಸ್ ವಿದ್ಯಾರ್ಥಿ ವೇತನಕ್ಕೆ ಅಪ್ಲೈ ಮಾಡಿ!

ಇನ್ಫೋಸಿಸ್ ಫೌಂಡೇಶನ್ STEM ಸ್ಟಾರ್ಸ್ ಸ್ಕಾಲರ್ಶಿಪ್ (Infosys Foundation STEM Stars Scholarship) ಗೆ ಅರ್ಜಿ ಅಹ್ವಾನ. ರೂ 1 ಲಕ್ಷದ ವರೆಗೂ ಸಿಗಲಿದೆ ಸ್ಕಾಲರ್ಶಿಪ್. ಇಂದು ನಮ್ಮ ಭಾರತ (India) ಶೈಕ್ಷಣಿಕವಾಗಿಯೂ ಕೂಡ ಮುಂದುವರಿಯುತ್ತಾ ಬರುತ್ತಿದೆ. ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯಲು ವಿದ್ಯಾರ್ಥಿ ವೇತನ (Scholarship) ಎಂಬುದು ಬಹಳ ಸಹಕಾರಿ ಅಂಶವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಲವು ಸ್ಕಾಲರ್ಶಿಪ್ ಗಳನ್ನು ವಿದ್ಯಾರ್ಥಿಗಳಿಗಾಗಿ ನೀಡುತ್ತಿದೆ. ಇದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿ ಆರ್ಥಿಕವಾಗಿ ಯಾವುದೇ ತೊಂದರೆಯಾಗುವುದು ಕಡಿಮೆಯಾಗುತ್ತದೆ. ಅದೇ ರೀತಿಯಾಗಿ ವಿದ್ಯಾರ್ಥಿಗಳ
Categories: ಉದ್ಯೋಗ & ಶಿಕ್ಷಣ‘ರಾಜ್ಯ ಸರ್ಕಾರಿ ನೌಕಕರಿಗೆ ‘ಸಿಎಂ ಖಡಕ್ ಆದೇಶ..! ಶಿಸ್ತುಕ್ರಮ’ದ ಎಚ್ಚರಿಕೆ!

ರಾಜ್ಯ ಸರ್ಕಾರದ ನೌಕರರು ತಮ್ಮ ಸೇವಾ ಸಂಬಂಧಿತ ಮನವಿಗಳನ್ನು ಸರಿಯಾದ ನಿಯಮಪ್ರಕಾರ ಸಲ್ಲಿಸಬೇಕೆಂದು ಮುಖ್ಯಮಂತ್ರಿಯವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ದಿನಾಂಕ 21.08.2024 ರಂದು ಹೊರಡಿಸಿದ ಟಿಪ್ಪಣಿಯಲ್ಲಿ, ಸರ್ಕಾರದ ಆದೇಶಗಳಂತೆ ನೌಕರರು ತಮ್ಮ ಸೇವಾ ಸಮಸ್ಯೆಗಳ ಬಗ್ಗೆ ಸರಿಯಾದ ಚಾನಲ್ ಮೂಲಕವೇ ಮನವಿಗಳನ್ನು ಸಲ್ಲಿಸಬೇಕು, ನೇರವಾಗಿ ಸಚಿವರು ಅಥವಾ ಶಾಸಕರಿಗೆ, ಮುಖ್ಯಮಂತ್ರಿಗೆ ಮನವಿಗಳನ್ನು ಸಲ್ಲಿಸದಿರುವಂತೆ ಸೂಚನೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಸಾರ್ವಜನಿಕ ಮಾಹಿತಿಬರೋಬ್ಬರಿ 15 ಸಾವಿರ ರೂಪಾಯಿ ನೇರವಾಗಿ ಖಾತೆಗೆ ಬರುವ ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ನಿಮ್ಮ ಉನ್ನತ ಶಿಕ್ಷಣದ ಕನಸುಗಳಿಗೆ ರೆಕ್ಕೆ ಹಾಕಲು ಇಲ್ಲಿದೆ ಅದ್ಭುತ ಅವಕಾಶ! ವಿದ್ಯಾಸಿರಿ ಸ್ಕಾಲರ್ಶಿಪ್(Vidyasiri Scholarship) ಗೆ ಅರ್ಜಿ ಸಲ್ಲಿಕೆ ಈಗ ಆರಂಭವಾಗಿದೆ. ಪ್ರತಿ ತಿಂಗಳು 1500 ರೂಪಾಯಿಗಳ ವಿದ್ಯಾರ್ಥಿ ವೇತನ ಪಡೆದು ನಿಮ್ಮ ಶಿಕ್ಷಣವನ್ನು ಮುಂದುವರಿಸಿ. ಇಲ್ಲಿದೆ ಅದರ ಸಂಪೂರ್ಣ ಮಾಹಿತಿ ವಿದ್ಯಾಸಿರಿ ಸ್ಕಾಲರ್ಶಿಪ್(Vidyasiri Scholarship), ಕರ್ನಾಟಕ ಸರ್ಕಾರದ ಶೈಕ್ಷಣಿಕ ಯೋಜನೆಗಳಲ್ಲಿ ಪ್ರಮುಖವಾದದ್ದು, ಅದು ವಿಶೇಷವಾಗಿ ಹಾಸ್ಟೆಲ್ ಸೌಲಭ್ಯ ಸಿಗದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ಒದಗಿಸಲು ಜಾರಿಗೆ ತಂದಿದೆ. ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ,
Categories: ಉದ್ಯೋಗ & ಶಿಕ್ಷಣವಿವಿಧ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ & ಸಹಾಯಧನಕ್ಕೆ ಅರ್ಜಿ ಆಹ್ವಾನ, ಅಪ್ಲೈ ಮಾಡಿ

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್, ವಿವಿಧ ಯೋಜನೆಗಳ ಅಡಿಯಲ್ಲಿ ಸಾಲ ಸೌಲಭ್ಯ ಸಹಾಯಧನ(loan facility)ಕ್ಕಾಗಿ ಅರ್ಜಿ ಆಹ್ವಾನ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳೆಯರ ಆರ್ಥಿಕ ಸಬಲೀಕಾರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿವೆ. ಹಾಗೂ ತರುತ್ತಲೇ ಇವೆ. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂದೆ ಬರುತ್ತಿದ್ದಾರೆ. ಆದರೂ ಮಹಿಳೆಯರಿಗೆ ಸ್ವಂತ ಉದ್ಯಮ ಶುರುಮಾಡಬೇಕು ಸಮಾಜದಲ್ಲಿ ಒಳ್ಳೆ ರೀತಿಯಯಾಗಿ ಆರ್ಥಿಕವಾಗಿ ಬದುಕಬೇಕು ಎಂಬ ಹಂಬಲ, ಆಸೆಯನ್ನು ಇಟ್ಟುಕೊಂಡಿರುತ್ತಾರೆ. ಅಂತಹ ಮಹಿಳೆಯರಿಗಾಗಿ ರಾಜ್ಯ ಸರ್ಕಾರದ ಹಲವು ಯೋಜನೆಗಳು ನೆರವು ನೀಡುತ್ತಿವೆ. ಈ
Categories: ಸರ್ಕಾರಿ ಯೋಜನೆಗಳುಜಿಯೋ ಭರ್ಜರಿ ಡಿಸ್ಕೌಂಟ್ ಆಫರ್..! ಹೊಸ 5G ರಿಚಾರ್ಜ್ ಪ್ಲಾನ್ ಬಿಡುಗಡೆ! ಇಲ್ಲಿದೆ ಡೀಟೇಲ್ಸ್

Reliance Jio ನ ಹೊಸ ₹198 ಪ್ರಿಪೇಯ್ಡ್(Prepaid) ಯೋಜನೆ, ಅನಿಯಮಿತ 5G ಡೇಟಾ ಮತ್ತು ಹೆಚ್ಚಿನವುಗಳೊಂದಿಗೆ ವೆಚ್ಚ-ಪರಿಣಾಮಕಾರಿ ಪರಿಹಾರವಾಗಿದೆ. ಹೆಚ್ಚು ಸ್ಪರ್ಧಾತ್ಮಕ ಟೆಲಿಕಾಂ ವಲಯದಲ್ಲಿ, ರಿಲಯನ್ಸ್ ಜಿಯೋ(Reliance Jio) ₹198 ಬೆಲೆಯ ಹೊಸ ಪ್ರಿಪೇಯ್ಡ್ ರೀಚಾರ್ಜ್ (Prepaid recharge) ಯೋಜನೆಯನ್ನು ಪರಿಚಯಿಸಿದೆ, ಇದು ಬಜೆಟ್ ಪ್ರಜ್ಞೆಯ ಗ್ರಾಹಕರನ್ನು ಪೂರೈಸುವ ಪ್ರಯೋಜನಗಳ ಬಲವಾದ ಮಿಶ್ರಣವನ್ನು ನೀಡುತ್ತದೆ. ಈ ಹೊಸ ಯೋಜನೆಯು ಅನಿಯಮಿತ 5G ಡೇಟಾ ಪ್ರವೇಶವನ್ನು ಒದಗಿಸಲು ವಿಶೇಷವಾಗಿ ಗಮನಾರ್ಹವಾಗಿದೆ, ಇದು ಕಂಪನಿಯಿಂದ ಲಭ್ಯವಿರುವ ಅತ್ಯಂತ ಒಳ್ಳೆ ಆಯ್ಕೆಗಳಲ್ಲಿ
Categories: ಟೆಕ್ & ಆಟೋ10ನೇ ಕ್ಲಾಸ್, ಐಟಿಐ ಪಾಸಾದವರಿಗೆ ಸ್ಟೇಷನ್ ಮಾಸ್ಟರ್, ಲೋಕೊ ಪೈಲೇಟ್ & ವಿವಿಧ ಹುದ್ದೆಗಳು..!

ಈ ವರದಿಯಲ್ಲಿ ಭಾರತೀಯ ರೈಲ್ವೆಯ ಅಧೀನದಲ್ಲಿರುವ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL)KRCL Recruitment 2024 ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಕರ್ನಾಟಕ ಸುದ್ದಿಕೇಂದ್ರದ ಈ ಯೋಜನೆ ಅಡಿಯಲ್ಲಿ ಸಿಗಲಿದೆ 20% ಸಬ್ಸಿಡಿಯೊಂದಿಗೆ 10 ಲಕ್ಷ ಸಾಲ.!

ಪ್ರಧಾನ ಮಂತ್ರಿ ರೋಜ್ಗರ್ ಯೋಜನೆಯಡಿ(Pradhan Mantri Rozgar Yojana), ಫಲಾನುಭವಿಗಳಿಗೆ ರೂ 10 ಲಕ್ಷದವರೆಗೆ ಸಾಲ(loan). ಪ್ರಧಾನ ಮಂತ್ರಿ ರೋಜ್ಗಾರ್ ಯೋಜನೆ ಅಥವಾ PMRY ಕೇಂದ್ರ ಸರ್ಕಾರದ ಉಪಕ್ರಮವಾಗಿದ್ದು, ನಿರುದ್ಯೋಗಿಯಾಗಿರುವ ವಿದ್ಯಾವಂತ ಯುವಕರಿಗೆ ಸ್ವಯಂ ಉದ್ಯೋಗ (Self Employe) ಅವಕಾಶಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. 1993 ರಲ್ಲಿ ಪ್ರಾರಂಭವಾದ ಈ ಯೋಜನೆಯು ಯುವಕರು ಮತ್ತು ಮಹಿಳೆಯರಿಗೆ ನಿರುದ್ಯೋಗಿ ಸಾಲವನ್ನು ನೀಡುತ್ತದೆ. ಈ ಯೋಜನೆಯಡಿಯಲ್ಲಿ, ಉದಯೋನ್ಮುಖ ಉದ್ಯಮಿಗಳು ಸೇವೆ, ವ್ಯಾಪಾರ, ಉತ್ಪಾದನೆ, ಇತ್ಯಾದಿ ಕ್ಷೇತ್ರಗಳಲ್ಲಿ ವ್ಯಾಪಾರ ಉದ್ಯಮವನ್ನು ಪ್ರಾರಂಭಿಸಲು
Categories: ಸಾರ್ವಜನಿಕ ಮಾಹಿತಿ7th Pay Commission: ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಗುಡ್ ನ್ಯೂಸ್..!

ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್, ಸೆಪ್ಟೆಂಬರ್ ನಲ್ಲಿ ಹೆಚ್ಚಳವಾಗಲಿದೆ DA. ತುಟ್ಟಿಭತ್ಯೆ (Dearness Allowance) ಹಣದುಬ್ಬರದ ಪರಿಣಾಮವನ್ನು ಸರಿದೂಗಿಸಲು ಉದ್ಯೋಗಿಗಳಿಗೆ ನೀಡಲಾಗುವ ಮೂಲ ವೇತನದ ನಿಗದಿತ ಶೇಕಡಾವಾರು ಪ್ರಮಾಣವನ್ನು ಸೂಚಿಸುತ್ತದೆ. ಹೆಚ್ಚಿನ ಸಂಬಳ ರಚನೆಗಳಲ್ಲಿ ಇದು ಸಾಮಾನ್ಯ ಅಂಶವಾಗಿದೆ. ಕೇಂದ್ರ ಸರ್ಕಾರ ಮತ್ತು ಸಾರ್ವಜನಿಕ ವಲಯದ ಉದ್ಯೋಗಿಗಳು ತಮ್ಮ ಸಂಬಳದಲ್ಲಿ ಈ ಅಂಶವನ್ನು ಹೊಂದಿದ್ದಾರೆ. ಖಾಸಗಿ ವಲಯಗಳಿಗೆ, ಕಂಪನಿಗಳು ಅದನ್ನು ಒದಗಿಸಲು ಕಾನೂನಿನಿಂದ ಬದ್ಧವಾಗಿಲ್ಲ, ಆದರೆ ಕೆಲವು ಕಂಪನಿಗಳು ಇನ್ನೂ ಮೂಲ ವೇತನದ ಶೇಕಡಾವಾರು ಮೊತ್ತವನ್ನು ತುಟ್ಟಿ
Categories: ಸಾರ್ವಜನಿಕ ಮಾಹಿತಿ
Hot this week
ಮೈಸೂರು ನ್ಯಾಯಾಲಯದಲ್ಲಿ SSLC, PUC ಪಾಸಾದವರಿಗೆ 93 ಹುದ್ದೆಗಳು! ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ.
50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ 17 ಜಿಲ್ಲೆಗಳಿಗೆ ಮಳೆ ಅಲರ್ಟ್! ಮುಂದಿನ 3 ದಿನ ಹೇಗಿರಲಿದೆ ವಾತಾವರಣ?
ಮಳೆಯ ನಡುವೆಯೂ ಶಿವಮೊಗ್ಗದಲ್ಲಿ ₹96,559 ಗಡಿ ದಾಟಿದ ಅಡಿಕೆ; 1 ಲಕ್ಷ ತಲುಪುವ ಮುನ್ಸೂಚನೆಯೇ?
ಯೂನಿಯನ್ ಬ್ಯಾಂಕ್ನಲ್ಲಿ 1,865 ಹುದ್ದೆಗಳ ಬೃಹತ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ!
Topics
Latest Posts
- ಮೈಸೂರು ನ್ಯಾಯಾಲಯದಲ್ಲಿ SSLC, PUC ಪಾಸಾದವರಿಗೆ 93 ಹುದ್ದೆಗಳು! ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ.

- 50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ 17 ಜಿಲ್ಲೆಗಳಿಗೆ ಮಳೆ ಅಲರ್ಟ್! ಮುಂದಿನ 3 ದಿನ ಹೇಗಿರಲಿದೆ ವಾತಾವರಣ?

- ಮಳೆಯ ನಡುವೆಯೂ ಶಿವಮೊಗ್ಗದಲ್ಲಿ ₹96,559 ಗಡಿ ದಾಟಿದ ಅಡಿಕೆ; 1 ಲಕ್ಷ ತಲುಪುವ ಮುನ್ಸೂಚನೆಯೇ?

- ಪಿಯುಸಿ, ಡಿಗ್ರಿ ಪಾಸ್ ಆದವರಿಗೆ ಸಿಗಲಿದೆ ₹25,000 ಪ್ರೈಸ್ ಮನಿ; ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ

- ಯೂನಿಯನ್ ಬ್ಯಾಂಕ್ನಲ್ಲಿ 1,865 ಹುದ್ದೆಗಳ ಬೃಹತ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ!
















