Tag: kannada meaning
ಹೊಸ ಸಿಸಿಟಿವಿ ಕ್ಯಾಮೆರಾ ಖರೀದಿ ಮಾಡುವ ಮೊದಲು ಈ ಮಾಹಿತಿ ತಿಳಿದುಕೊಳ್ಳಿ

ನಿಮ್ಮ ಮನೆ ಅಥವಾ ವ್ಯವಹಾರವನ್ನು ರಕ್ಷಿಸಲು ನೀವು ಕ್ಯಾಮೆರಾ(camera)ವನ್ನು ಬಳಸುತ್ತಿದ್ದೀರಾ? ನಿಮ್ಮ ಮನೆಯ ಪ್ರವೇಶದ್ವಾರಗಳು, ಬೀದಿಗಳು ಅಥವಾ ಉದ್ಯಾನವನವನ್ನು ನೀವು ವೀಕ್ಷಿಸಲು ಬಯಸುತ್ತೀರಾ?. ಹಾಗಿದ್ದರೆ Hi- focus ಸ್ಮಾರ್ಟ್ ಹೋಂ 3MP Wi-Fi PT ಕ್ಯಾಮೆರಾನ ಬಗ್ಗೆ ತಾವು ತಿಳಿಯಲೇಬೇಕು. ಇದರ ಉತ್ತಮ ಗುಣಮಟ್ಟ ಫೀಚರ್ಸ್ ಈ ಕ್ಯಾಮೆರಾವನ್ನು ವಿಶೇಷವಾಗಿರುಸುತ್ತದೆ. ಬನ್ನಿ ಹಾಗಾದ್ರೆ, ಈ CCTV ಕ್ಯಾಮೆರಾನ ವೈಶಿಷ್ಟತೆಗಳನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಕರ್ನಾಟಕ ಸುದ್ದಿರಾಜ್ಯದಲ್ಲಿ ಬರೋಬ್ಬರಿ 25 ಸಾವಿರ ಜನಮಿತ್ರರ ನೇಮಕಾತಿ, ಮನೆ ಬಾಗಿಲಲ್ಲೇ ಸಿಗುತ್ತೆ ಎಲ್ಲಾ ಸೇವೆ

ಇದೀಗ ರಾಜ್ಯದ ಜನತೆಗೆ ಒಂದು ಸಿಹಿ ಸುದ್ದಿ ( Gud News ) ತಿಳಿದು ಬಂದಿದೆ. ಹೌದು, ರಾಜ್ಯದ ಜನತೆಗೆ ಸುಲಭವಾಗಿ ಸರ್ಕಾರಿ ಸೇವೆ ( Government Service ) ಒದಗಿಸಲು ಮನೆ ಬಾಗಿಲಿಗೆ ಜನ ಮಿತ್ರರು ಆಗಮಿಸಿದ್ದಾರೆ. ಈ ಹೊಸ ಸೇವೆಯ ಮೂಲಕ ನಿರುದ್ಯೋಗಿಗಳಿಗೆ ಉದ್ಯೋಗ ( Employment for Unemployes ) ಅವಕಾಶ ಕಲ್ಪಿಸಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಅದರ ಬಗ್ಗೆ ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ
Categories: ಕರ್ನಾಟಕ ಸುದ್ದಿನಿಮ್ಮ ವಾಹನದ ಫ್ಯಾಸ್ಟ್ ಟ್ಯಾಗ್ e-kyc ಮಾಡಲು ಇಂದೇ ಕೊನೆಯ ದಿನ, ಇಲ್ಲಿದೆ ಮಾಹಿತಿ

ನೀವು ಎಂದಾದರೂ ಟೋಲ್ ಪ್ಲಾಜಾದಲ್ಲಿ(Toll plaza) ಸಿಲುಕಿಕೊಂಡಿದ್ದೀರಾ, ಟೋಲ್ ಪಾವತಿಸಲು ಕಾಯುತ್ತಿದ್ದೀರಾ, ನಿಮ್ಮ ಬಳಿ ಸಾಕಷ್ಟು ನಗದು ಅಥವಾ ಬದಲಾವಣೆ ಇಲ್ಲ ಎಂದು ತಿಳಿದು ಕೊಂಡಿದ್ದಿರಾ, ಹಾಗಿದ್ದಲ್ಲಿ, ನೀವು ಯೋಚನೆ ಮಾಡುವ ಅಗತ್ಯವಿಲ್ಲಾ. ಅನೇಕ ಜನರು ಈ ಹತಾಶೆಯ ಪರಿಸ್ಥಿತಿಯನ್ನು ಅನುಭವಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೌದು, ಈ ಹತಾಶೆ ಪರಿಸ್ಥಿತಿ ಅನುಭವಿಸಬಾರದೆಂದೆ ಮತ್ತು ನಮ್ಮ ಸಮಯವನ್ನು ಉಳಿತಾಯ (time
Categories: ಸಾರ್ವಜನಿಕ ಮಾಹಿತಿಐಕ್ಯೂದ ಈ 5G ಮೊಬೈಲ್ ಬೆಲೆಯಲ್ಲಿ ಭರ್ಜರಿ ಇಳಿಕೆ ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಐಕ್ಯೂ ನಿಯೋ 7 ಪ್ರೊ 5G(IQOO neo 7 pro 5G) : ವೇಗದ ಪ್ರೊಸೆಸರ್ ಇರುವ ಈ ಮೊಬೈಲ್ ಈಗ ಹೆಚ್ಚು ಕೈಗೆಟುಕುವ ದರದಲ್ಲಿ ಲಭ್ಯವಿದೆ.” ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮೊಬೈಲ್ ಮಾರುಕಟ್ಟೆಯಲ್ಲಿ ವಿವೋ(Vivo)ದ ಸಬ್ ಬ್ರ್ಯಾಂಡ್ ಆಗಿರುವ ಐಕ್ಯೂ(IQ) ತನ್ನ ಉತ್ಪನ್ನಗಳಿಂದ ಗ್ರಾಹಕರ ಮನಗೆದ್ದಿದೆ. ಐಕ್ಯೂ ನಿಯೋ 7 ಪ್ರೊ 5G ಫೋನ್ ಗೇಮಿಂಗ್ ಪ್ರಿಯರಿಗೆ ಹೇಳಿ
Categories: ಕರ್ನಾಟಕ ಸುದ್ದಿ14 ಕೋಟಿ ರೈತರಿಗೆ ಬರ ಪರಿಹಾರ ಹಣ ಜಮಾ, ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಕರ್ನಾಟಕ ರಾಜ್ಯದ ರೈತರು ಕೃಷಿ ಇಲಾಖೆ ಮತ್ತು ರೈತ ಕಲ್ಯಾಣ ಅಡಿಯಲ್ಲಿ ಪರಿಚಯಿಸಲಾದ ಅನೇಕ ಪ್ರಯೋಜನಗಳನ್ನು ಪಡೆಯುತ್ತಾರೆ. ಅತಿವೃಷ್ಟಿ, ಅಕಾಲಿಕ ಮಳೆ ಮತ್ತು ಇತರ ಕಾರಣಗಳಿಂದ ಬೆಳೆ ಹಾನಿಯಾದರೆ ರೈತ ಇನ್ಪುಟ್ ಸಬ್ಸಿಡಿ ಯೋಜನೆಯ(Input subsidy yojana) ಪ್ರಮುಖ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮೇಲೆ ತಿಳಿಸಿದ ಕಾರಣಗಳಿಂದ ತಮ್ಮ ಬೆಳೆ ಹಾನಿಗೊಳಗಾದರೆ ಯಾವುದೇ ರೈತರಿಗೆ ಇದು ಅತ್ಯಂತ
Categories: ಸರ್ಕಾರಿ ಯೋಜನೆಗಳುರಾಜ್ಯದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನದ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇದೀಗ ಹಿಂದುಳಿದ ವರ್ಗದ ( Backward classes ) ವಿದ್ಯಾರ್ಥಿಗಳಿಗೆ ಒಂದು ಗುಡ್ ನ್ಯೂಸ್ ( good news ) ತಿಳಿದು ಬಂದಿದೆ. ಹೌದು, ಮೆಟ್ರಿಕ್ ನಂತರದ ( After metric ) ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ(scholarship)ಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಮತ್ತೆ ಇದೀಗ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ.
Categories: ಉದ್ಯೋಗ & ಶಿಕ್ಷಣ
Hot this week
ಚಿನ್ನದ ಬೆಲೆ ₹2,000 ಏರಿಕೆ: ಬೆಂಗಳೂರಿನಲ್ಲಿ ಇಂದು 22K ಆಭರಣ ಚಿನ್ನದ ಬೆಲೆ ಎಷ್ಟಿದೆ.? ಇಲ್ಲಿದೆ ರಿಪೋರ್ಟ್
ಕೊಪ್ಪಳ | ಕೈಮಗ್ಗ ನೇಕಾರರಿಗೆ ಮುದ್ರಾ ಯೋಜನೆಯಡಿ ₹50,000 ಸಾಲಕ್ಕೆ ಅರ್ಜಿ ಆಹ್ವಾನ; ಅಪ್ಲೈ ಮಾಡುವುದು ಹೇಗೆ?
Karnataka Rains: ಬಿರುಗಾಳಿ ಸಹಿತ ಮಳೆಯ ಅಬ್ಬರ: ಬೆಂಗಳೂರು ಸೇರಿ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
ಅಡಿಕೆ ಬೆಲೆ ಏರಿಳಿತ: ಶಿವಮೊಗ್ಗ, ಚನ್ನಗಿರಿ, ದಾವಣಗೆರೆ ಮಾರುಕಟ್ಟೆಯ ಇಂದಿನ (ಮೇ 5) ನಿಖರ ಅಡಿಕೆ ಬೆಲೆ ಇಲ್ಲಿದೆ
ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ: ಬೆಂಗಳೂರಲ್ಲಿ ಇಂದಿನ 22 ಕ್ಯಾರೆಟ್ ಆಭರಣ ಚಿನ್ನದ ರೇಟ್ ಎಷ್ಟು?
Topics
Latest Posts
- ಚಿನ್ನದ ಬೆಲೆ ₹2,000 ಏರಿಕೆ: ಬೆಂಗಳೂರಿನಲ್ಲಿ ಇಂದು 22K ಆಭರಣ ಚಿನ್ನದ ಬೆಲೆ ಎಷ್ಟಿದೆ.? ಇಲ್ಲಿದೆ ರಿಪೋರ್ಟ್

- ಕೊಪ್ಪಳ | ಕೈಮಗ್ಗ ನೇಕಾರರಿಗೆ ಮುದ್ರಾ ಯೋಜನೆಯಡಿ ₹50,000 ಸಾಲಕ್ಕೆ ಅರ್ಜಿ ಆಹ್ವಾನ; ಅಪ್ಲೈ ಮಾಡುವುದು ಹೇಗೆ?

- Karnataka Rains: ಬಿರುಗಾಳಿ ಸಹಿತ ಮಳೆಯ ಅಬ್ಬರ: ಬೆಂಗಳೂರು ಸೇರಿ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

- ಅಡಿಕೆ ಬೆಲೆ ಏರಿಳಿತ: ಶಿವಮೊಗ್ಗ, ಚನ್ನಗಿರಿ, ದಾವಣಗೆರೆ ಮಾರುಕಟ್ಟೆಯ ಇಂದಿನ (ಮೇ 5) ನಿಖರ ಅಡಿಕೆ ಬೆಲೆ ಇಲ್ಲಿದೆ

- ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ: ಬೆಂಗಳೂರಲ್ಲಿ ಇಂದಿನ 22 ಕ್ಯಾರೆಟ್ ಆಭರಣ ಚಿನ್ನದ ರೇಟ್ ಎಷ್ಟು?
















